AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

ತನ್ನ ಉದ್ಯೋಗಿಗಳಿಗೆ ದೀಪಾವಳಿ ಉಡುಗೊರೆಯಾಗಿ ಕಾರುಗಳನ್ನು ನೀಡಿದ ಕಂಪನಿ

ಹರ್ಯಾಣದ ಪಂಚಕುಲದಲ್ಲಿರುವ ಫಾರ್ಮಾಸ್ಯುಟಿಕಲ್ ಕಂಪನಿಯ ಮಾಲೀಕರೊಬ್ಬರು ತಮ್ಮ ಉದ್ಯೋಗಿಗಳಿಗೆ ದೀಪಾವಳಿ ಉಡುಗೊರೆಯಾಗಿ ಕಾರುಗಳನ್ನು ನೀಡಿದ್ದಾರೆ. ಕಂಪನಿಯ ನಿರ್ದೇಶಕ ಎಂಕೆ ಭಾಟಿಯಾ ಅವರು ತಮ್ಮ ಉದ್ಯೋಗಿಗಳನ್ನು ಸೆಲೆಬ್ರಿಟಿಗಳು ಎಂದು ಕರೆದಿದ್ದಾರೆ 12 ಸ್ಟಾರ್ ಪರ್ಫಾರ್ಮರ್ಸ್ ಗಳಿಗೆ ಕಾರುಗಳನ್ನು ಉಡುಗೊರೆಯಾಗಿ ನೀಡಿದರು.

ತನ್ನ ಉದ್ಯೋಗಿಗಳಿಗೆ ದೀಪಾವಳಿ ಉಡುಗೊರೆಯಾಗಿ ಕಾರುಗಳನ್ನು ನೀಡಿದ ಕಂಪನಿ
ಕಾರು ಉಡುಗೊರೆImage Credit source: India Today
Follow us
ನಯನಾ ರಾಜೀವ್
|

Updated on: Nov 03, 2023 | 6:33 PM

ಹರ್ಯಾಣದ ಪಂಚಕುಲದಲ್ಲಿರುವ ಫಾರ್ಮಾಸ್ಯುಟಿಕಲ್ ಕಂಪನಿಯ ಮಾಲೀಕರೊಬ್ಬರು ತಮ್ಮ ಉದ್ಯೋಗಿಗಳಿಗೆ ದೀಪಾವಳಿ ಉಡುಗೊರೆಯಾಗಿ ಕಾರುಗಳನ್ನು ನೀಡಿದ್ದಾರೆ. ಕಂಪನಿಯ ನಿರ್ದೇಶಕ ಎಂಕೆ ಭಾಟಿಯಾ ಅವರು ತಮ್ಮ ಉದ್ಯೋಗಿಗಳನ್ನು ಸೆಲೆಬ್ರಿಟಿಗಳು ಎಂದು ಕರೆದಿದ್ದಾರೆ 12 ಸ್ಟಾರ್ ಪರ್ಫಾರ್ಮರ್ಸ್ ಗಳಿಗೆ ಕಾರುಗಳನ್ನು ಉಡುಗೊರೆಯಾಗಿ ನೀಡಿದರು.

ಫಾರ್ಮಾಸ್ಯುಟಿಕಲ್ ಕಂಪನಿ, ಮಿಟ್ಸ್ ಹೆಲ್ತ್‌ಕೇರ್, ಮುಂದಿನ ದಿನಗಳಲ್ಲಿ ಇನ್ನೂ 38 ಉದ್ಯೋಗಿಗಳಿಗೆ ಕಾರುಗಳನ್ನು ನೀಡಲಿದೆ. ಈ ಗ್ರ್ಯಾಂಡ್ ದೀಪಾವಳಿ ಗಿಫ್ಟ್ ಪಡೆದವರಲ್ಲಿ ಆಫೀಸ್ ಬಾಯ್ ಕೂಡ ಇದ್ದಾರೆ.

ಭಾಟಿಯಾ ತನ್ನ ಕಂಪನಿಯ ಯಶಸ್ಸಿಗೆ ತನ್ನ ಉದ್ಯೋಗಿಗಳ ಕಠಿಣ ಪರಿಶ್ರಮ, ಸಮರ್ಪಣೆ ಮತ್ತು ನಿಷ್ಠೆ ಕಾರಣವೆಂದು ಹೇಳಿದ್ದಾರೆ. ಅವರಲ್ಲಿ ಕೆಲವರು ಕಂಪನಿ ಪ್ರಾರಂಭವಾದಾಗಿನಿಂದಲೂ ಅವರೊಂದಿಗೆ ಇದ್ದಾರೆ.

ಭಾಟಿಯಾ ಅವರ ಪ್ರಕಾರ, ಈ ಕಾರುಗಳು ಕೇವಲ ದೀಪಾವಳಿ ಉಡುಗೊರೆಯಾಗಿಲ್ಲ ಆದರೆ ಕಂಪನಿಯಲ್ಲಿ ಅವರ ಅಚಲವಾದ ಬದ್ಧತೆ ಮತ್ತು ನಂಬಿಕೆಗೆ ನೀಡುತ್ತಿರುವ ಪ್ರತಿಫಲವಾಗಿದೆ.

ಕಾರುಗಳನ್ನು ಪಡೆದ ಕೆಲವು ಉದ್ಯೋಗಿಗಳಿಗೆ ಚಾಲನೆ ಮಾಡುವುದು ಹೇಗೆ ಎಂದು ತಿಳಿದಿಲ್ಲ. ಈ ಅನಿರೀಕ್ಷಿತ ಉಡುಗೊರೆಯಿಂದ ಅವರು ದಿಗ್ಭ್ರಮೆಗೊಂಡರು, ಅವರು ಕನಸಿನಲ್ಲಿಯೂ ಯೋಚಿಸಿರಲಿಲ್ಲ.

ರಾಷ್ಟ್ರೀಯ ಸುದ್ದಿಗಳಿಗಾಗಿ ಇಲ್ಲಿ ಕ್ಲಿಕ್ ಮಾಡಿ 

ಕೆಆರ್​ಎಸ್ ಕ್ರೆಸ್ಟ್​ ಗೇಟ್ ಬದಲಿಸಬೇಕಿದೆಯೇ? ರಿಪೋರ್ಟ್ ಕೇಳಿದ ಶಿವಕುಮಾರ್
ಕೆಆರ್​ಎಸ್ ಕ್ರೆಸ್ಟ್​ ಗೇಟ್ ಬದಲಿಸಬೇಕಿದೆಯೇ? ರಿಪೋರ್ಟ್ ಕೇಳಿದ ಶಿವಕುಮಾರ್
ರಮ್ಯಾಗೆ ಚಿನ್ನ ಎಂದರೆ ಇಷ್ಟವೇ? ನಟಿ ಹೇಳಿದ್ದೇನು? ವಿಡಿಯೋ ನೋಡಿ...
ರಮ್ಯಾಗೆ ಚಿನ್ನ ಎಂದರೆ ಇಷ್ಟವೇ? ನಟಿ ಹೇಳಿದ್ದೇನು? ವಿಡಿಯೋ ನೋಡಿ...
ಕಾಂಗ್ರೆಸ್ ನಾಯಕರಿಗೆ ಮಾನವೀಯತೆ ಮತ್ತು ರಾಷ್ಟ್ರವಾದ ಬೇಕಾಗಿಲ್ಲ: ಚಲವಾದಿ
ಕಾಂಗ್ರೆಸ್ ನಾಯಕರಿಗೆ ಮಾನವೀಯತೆ ಮತ್ತು ರಾಷ್ಟ್ರವಾದ ಬೇಕಾಗಿಲ್ಲ: ಚಲವಾದಿ
ಪಹಲ್ಗಾಮ್ ಉಗ್ರರ ದಾಳಿಯನ್ನು ಪ್ರತಿಯೊಬ್ಬ ಕಾಶ್ಮೀರಿ ಖಂಡಿಸಿದ್ದಾನೆ: ರಾಹುಲ್
ಪಹಲ್ಗಾಮ್ ಉಗ್ರರ ದಾಳಿಯನ್ನು ಪ್ರತಿಯೊಬ್ಬ ಕಾಶ್ಮೀರಿ ಖಂಡಿಸಿದ್ದಾನೆ: ರಾಹುಲ್
ಕಾಂಗ್ರೆಸ್ ಸರ್ಕಾರದ ಯೋಗ್ಯತೆ ಏನು ಅಂತ ನಮಗೆ ಗೊತ್ತು; ಅಶೋಕ
ಕಾಂಗ್ರೆಸ್ ಸರ್ಕಾರದ ಯೋಗ್ಯತೆ ಏನು ಅಂತ ನಮಗೆ ಗೊತ್ತು; ಅಶೋಕ
ಬಿಜೆಪಿ ಶಾಸಕರ ಅಮಾನತು ಅಸಂವಿಧಾನಿಕವಾದದ್ದು: ಅಶೋಕ
ಬಿಜೆಪಿ ಶಾಸಕರ ಅಮಾನತು ಅಸಂವಿಧಾನಿಕವಾದದ್ದು: ಅಶೋಕ
ಕಾಂಗ್ರೆಸ್ ಅಧ್ಯಕ್ಷ ಮಲ್ಲಿಕಾರ್ಜುನ ಖರ್ಗೆ ನಿಲುವು ಅಭಿನಂದನಾರ್ಹ: ಈಶ್ವರಪ್ಪ
ಕಾಂಗ್ರೆಸ್ ಅಧ್ಯಕ್ಷ ಮಲ್ಲಿಕಾರ್ಜುನ ಖರ್ಗೆ ನಿಲುವು ಅಭಿನಂದನಾರ್ಹ: ಈಶ್ವರಪ್ಪ
ಶಾಸಕ ಚನ್ನಬಸಪ್ಪ ಹೇಳಿಕೆಗೆ ನಾನು ಪ್ರತಿಕ್ರಿಯೆ ನೀಡಲಾಗದು: ಪರಮೇಶ್ವರ್
ಶಾಸಕ ಚನ್ನಬಸಪ್ಪ ಹೇಳಿಕೆಗೆ ನಾನು ಪ್ರತಿಕ್ರಿಯೆ ನೀಡಲಾಗದು: ಪರಮೇಶ್ವರ್
ಚಿನ್ನಸ್ವಾಮಿಯಲ್ಲಿ ಮೊದಲ ಗೆಲುವು; ಕುಣಿದು ಕುಪ್ಪಳಿಸಿದ ಕೊಹ್ಲಿ
ಚಿನ್ನಸ್ವಾಮಿಯಲ್ಲಿ ಮೊದಲ ಗೆಲುವು; ಕುಣಿದು ಕುಪ್ಪಳಿಸಿದ ಕೊಹ್ಲಿ
ಜನರಿಗೆ ಮೋಸ ಮಾಡುವ ಕೆಲಸಕ್ಕೆ ಯಾರೂ ಮುಂದಾಗಬಾರದು: ಕುಲಕರ್ಣಿ
ಜನರಿಗೆ ಮೋಸ ಮಾಡುವ ಕೆಲಸಕ್ಕೆ ಯಾರೂ ಮುಂದಾಗಬಾರದು: ಕುಲಕರ್ಣಿ