AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

5 ಮರ್ಸಿಡಿಸ್ ಬೆನ್ಜ್ ಕಾರುಗಳಿದ್ದ ಟ್ರಕ್​ ದರೋಡೆ ಮಾಡಿದರು.. ಮುಂದೇನಾಯ್ತು?

ಚಂಡೀಗಢ: ಐಷಾರಾಮಿ ಮರ್ಸಿಡಿಸ್ ಬೆನ್ಜ್ ಕಾರ್​ಗಳನ್ನ ಹೊತ್ತೊಯ್ಯುತ್ತಿದ್ದ ಲಾರಿಯನ್ನು ಅಡ್ಡಗಟ್ಟಿ ವಾಹನದೊಂದಿಗೆ ಪರಾರಿಯಾಗಿದ್ದ ದರೋಡೆಕೋರನ್ನು ಕೆಲವೇ ಗಂಟೆಗಳಲ್ಲಿ ಪೊಲೀಸರು ಬಂಧಿಸಿದ್ದಾರೆ. ಅಂದ ಹಾಗೆ, ಈ ಘಟನೆ ಹರಿಯಾಣದ ನೂಹ್​ ಜಿಲ್ಲೆಯಲ್ಲಿ ನಡೆದಿದೆ. ಸರಿಸುಮಾರು 3.5 ಕೋಟಿ ರೂಪಾಯಿ ಮೌಲ್ಯದ 5 ಐಷಾರಾಮಿ ಮರ್ಸಿಡಿಸ್ ಬೆನ್ಜ್ (Mercedes-Benz) ಕಾರ್​ಗಳನ್ನ ಸಾಗಿಸುತ್ತಿದ್ದ ಕಂಟೇನರ್​ ಲಾರಿಯೊಂದು ಸೋಮವಾರ ನೂಹ್​ ಜಿಲ್ಲೆಯಲ್ಲಿ ಹಾದುಹೋಗುತ್ತಿತ್ತು. ಇದೇ ವೇಳೆ ಲಾರಿಯನ್ನು ಅಡ್ಡಗಟ್ಟಿದ ದರೋಡೆಕೋರರ ಗ್ಯಾಂಗ್​ ಚಾಲಕನಿಗೆ ಬಂದೂಕು ತೋರಿಸಿ ಬೆದರಿಕೆ ಒಡ್ಡಿದ್ದಾರೆ. ಬಳಿಕ ಆತನನ್ನು ಕಟ್ಟಿಹಾಕಿ […]

5 ಮರ್ಸಿಡಿಸ್ ಬೆನ್ಜ್ ಕಾರುಗಳಿದ್ದ ಟ್ರಕ್​ ದರೋಡೆ ಮಾಡಿದರು.. ಮುಂದೇನಾಯ್ತು?
KUSHAL V
| Edited By: |

Updated on: Oct 06, 2020 | 3:09 PM

Share

ಚಂಡೀಗಢ: ಐಷಾರಾಮಿ ಮರ್ಸಿಡಿಸ್ ಬೆನ್ಜ್ ಕಾರ್​ಗಳನ್ನ ಹೊತ್ತೊಯ್ಯುತ್ತಿದ್ದ ಲಾರಿಯನ್ನು ಅಡ್ಡಗಟ್ಟಿ ವಾಹನದೊಂದಿಗೆ ಪರಾರಿಯಾಗಿದ್ದ ದರೋಡೆಕೋರನ್ನು ಕೆಲವೇ ಗಂಟೆಗಳಲ್ಲಿ ಪೊಲೀಸರು ಬಂಧಿಸಿದ್ದಾರೆ. ಅಂದ ಹಾಗೆ, ಈ ಘಟನೆ ಹರಿಯಾಣದ ನೂಹ್​ ಜಿಲ್ಲೆಯಲ್ಲಿ ನಡೆದಿದೆ.

ಸರಿಸುಮಾರು 3.5 ಕೋಟಿ ರೂಪಾಯಿ ಮೌಲ್ಯದ 5 ಐಷಾರಾಮಿ ಮರ್ಸಿಡಿಸ್ ಬೆನ್ಜ್ (Mercedes-Benz) ಕಾರ್​ಗಳನ್ನ ಸಾಗಿಸುತ್ತಿದ್ದ ಕಂಟೇನರ್​ ಲಾರಿಯೊಂದು ಸೋಮವಾರ ನೂಹ್​ ಜಿಲ್ಲೆಯಲ್ಲಿ ಹಾದುಹೋಗುತ್ತಿತ್ತು. ಇದೇ ವೇಳೆ ಲಾರಿಯನ್ನು ಅಡ್ಡಗಟ್ಟಿದ ದರೋಡೆಕೋರರ ಗ್ಯಾಂಗ್​ ಚಾಲಕನಿಗೆ ಬಂದೂಕು ತೋರಿಸಿ ಬೆದರಿಕೆ ಒಡ್ಡಿದ್ದಾರೆ. ಬಳಿಕ ಆತನನ್ನು ಕಟ್ಟಿಹಾಕಿ ಲಾರಿಯೊಂದಿಗೆ ಪರಾರಿಯಾಗಿದ್ದರು.

ಇನ್ನು ಸ್ಥಳೀಯರು ಪೊಲೀಸರಿಗೆ ಮಾಹಿತಿ ನೀಡಿದ ಬೆನ್ನಲ್ಲೇ ಕಾರ್ಯಪ್ರವೃತರಾದ ಖಾಕಿ ಪಡೆ ಲಾರಿಯನ್ನು ಬೆನ್ನಟ್ಟಿ ದರೋಡೆಕೋರರನ್ನು ಬಂಧಿಸಿದ್ದಾರೆ.

Follow Us
ನಾಲಿಗೆ ಹರಿಬಿಟ್ಟ ಪ್ರತಾಪ್ ಸಿಂಹ: ಸಿಎಂ ವಿರುದ್ಧ ವಿವಾದಾತ್ಮಕ ಹೇಳಿಕೆ
ನಾಲಿಗೆ ಹರಿಬಿಟ್ಟ ಪ್ರತಾಪ್ ಸಿಂಹ: ಸಿಎಂ ವಿರುದ್ಧ ವಿವಾದಾತ್ಮಕ ಹೇಳಿಕೆ
11 ಎಸೆತಗಳಲ್ಲಿ ಸಿಎಸ್​ಕೆಗೆ ಭಯ ಹುಟ್ಟಿಸಿದ ಪ್ರಿಯಾಂಶ್
11 ಎಸೆತಗಳಲ್ಲಿ ಸಿಎಸ್​ಕೆಗೆ ಭಯ ಹುಟ್ಟಿಸಿದ ಪ್ರಿಯಾಂಶ್
ಗ್ಯಾಸ್​ ಇಲ್ಲದೇ ಬೆಂಗಳೂರಿನ ಗಲ್ಲಿ ಗಲ್ಲಿಯಲ್ಲೂ ನಿಂತ ಆಟೋಗಳು!
ಗ್ಯಾಸ್​ ಇಲ್ಲದೇ ಬೆಂಗಳೂರಿನ ಗಲ್ಲಿ ಗಲ್ಲಿಯಲ್ಲೂ ನಿಂತ ಆಟೋಗಳು!
ಅಧಿಕಾರಿ ಮೇಲೆ ಪಾಲಿಕೆ ಸದಸ್ಯ ಹಲ್ಲೆ: ಪ್ರಕರಣದಲ್ಲಿ​ ಶಾಸಕ ರೆಡ್ಡಿ ಎಂಟ್ರಿ
ಅಧಿಕಾರಿ ಮೇಲೆ ಪಾಲಿಕೆ ಸದಸ್ಯ ಹಲ್ಲೆ: ಪ್ರಕರಣದಲ್ಲಿ​ ಶಾಸಕ ರೆಡ್ಡಿ ಎಂಟ್ರಿ
ಹಿಂದೆ ಸಂಬಂಧಿಯನ್ನ ಕೊಂದ್ರು, ಈಗ ಅಳಿಯನ ಹತ್ಯೆ:ಮಾಜಿ ಸಚಿವ ಬೆಳಮಗಿ ಕಣ್ಣೀರು
ಹಿಂದೆ ಸಂಬಂಧಿಯನ್ನ ಕೊಂದ್ರು, ಈಗ ಅಳಿಯನ ಹತ್ಯೆ:ಮಾಜಿ ಸಚಿವ ಬೆಳಮಗಿ ಕಣ್ಣೀರು
ಗ್ಯಾಂಗ್ಸ್ ಆಫ್ ಯುಕೆ: ಎರಡನೇ ಇನ್ನಿಂಗ್ಸ್ ನಿರೀಕ್ಷೆಯಲ್ಲಿ ಒರಟ ಪ್ರಶಾಂತ್
ಗ್ಯಾಂಗ್ಸ್ ಆಫ್ ಯುಕೆ: ಎರಡನೇ ಇನ್ನಿಂಗ್ಸ್ ನಿರೀಕ್ಷೆಯಲ್ಲಿ ಒರಟ ಪ್ರಶಾಂತ್
6,6,6,6,6.. ಪಂಜಾಬ್ ವಿರುದ್ಧ ಅಬ್ಬರಿಸಿದ ಆಯುಷ್ ಮ್ಹಾತ್ರೆ
6,6,6,6,6.. ಪಂಜಾಬ್ ವಿರುದ್ಧ ಅಬ್ಬರಿಸಿದ ಆಯುಷ್ ಮ್ಹಾತ್ರೆ
ಅಧಿಕಾರಿ ಮೇಲೆ ಪಾಲಿಕೆ ಸದಸ್ಯನಿಂದ ಹಲ್ಲೆ: ಕಮಿಷನರ್ ಶಾಕಿಂಗ್‌ ರಿಯಾಕ್ಷನ್‌
ಅಧಿಕಾರಿ ಮೇಲೆ ಪಾಲಿಕೆ ಸದಸ್ಯನಿಂದ ಹಲ್ಲೆ: ಕಮಿಷನರ್ ಶಾಕಿಂಗ್‌ ರಿಯಾಕ್ಷನ್‌
ಹಳೇ ಸೇಡು ತೀರಿಸಿಲು ದಾವಣಗೆರೆಯಲ್ಲಿ ಷಡ್ಯಂತ್ರ ನಡೆದಿದೆ ಎಂದ ಶ್ರೀರಾಮುಲು
ಹಳೇ ಸೇಡು ತೀರಿಸಿಲು ದಾವಣಗೆರೆಯಲ್ಲಿ ಷಡ್ಯಂತ್ರ ನಡೆದಿದೆ ಎಂದ ಶ್ರೀರಾಮುಲು
ಹಬ್ಬಳ್ಳಿ ಲವ್ ಜಿಹಾದ್​​​ಗೆ ಸ್ಫೋಟಕ ಟ್ವಿಸ್ಟ್:ಜಿಮ್ ಟ್ರೈನರ್​​ನ ಕಾಮಕಾಂಡ
ಹಬ್ಬಳ್ಳಿ ಲವ್ ಜಿಹಾದ್​​​ಗೆ ಸ್ಫೋಟಕ ಟ್ವಿಸ್ಟ್:ಜಿಮ್ ಟ್ರೈನರ್​​ನ ಕಾಮಕಾಂಡ