AQI
TV9 Network
User
Sign In

By signing in or creating an account, you agree with Associated Broadcasting Company's Terms & Conditions and Privacy Policy.

5 ಮರ್ಸಿಡಿಸ್ ಬೆನ್ಜ್ ಕಾರುಗಳಿದ್ದ ಟ್ರಕ್​ ದರೋಡೆ ಮಾಡಿದರು.. ಮುಂದೇನಾಯ್ತು?

ಚಂಡೀಗಢ: ಐಷಾರಾಮಿ ಮರ್ಸಿಡಿಸ್ ಬೆನ್ಜ್ ಕಾರ್​ಗಳನ್ನ ಹೊತ್ತೊಯ್ಯುತ್ತಿದ್ದ ಲಾರಿಯನ್ನು ಅಡ್ಡಗಟ್ಟಿ ವಾಹನದೊಂದಿಗೆ ಪರಾರಿಯಾಗಿದ್ದ ದರೋಡೆಕೋರನ್ನು ಕೆಲವೇ ಗಂಟೆಗಳಲ್ಲಿ ಪೊಲೀಸರು ಬಂಧಿಸಿದ್ದಾರೆ. ಅಂದ ಹಾಗೆ, ಈ ಘಟನೆ ಹರಿಯಾಣದ ನೂಹ್​ ಜಿಲ್ಲೆಯಲ್ಲಿ ನಡೆದಿದೆ. ಸರಿಸುಮಾರು 3.5 ಕೋಟಿ ರೂಪಾಯಿ ಮೌಲ್ಯದ 5 ಐಷಾರಾಮಿ ಮರ್ಸಿಡಿಸ್ ಬೆನ್ಜ್ (Mercedes-Benz) ಕಾರ್​ಗಳನ್ನ ಸಾಗಿಸುತ್ತಿದ್ದ ಕಂಟೇನರ್​ ಲಾರಿಯೊಂದು ಸೋಮವಾರ ನೂಹ್​ ಜಿಲ್ಲೆಯಲ್ಲಿ ಹಾದುಹೋಗುತ್ತಿತ್ತು. ಇದೇ ವೇಳೆ ಲಾರಿಯನ್ನು ಅಡ್ಡಗಟ್ಟಿದ ದರೋಡೆಕೋರರ ಗ್ಯಾಂಗ್​ ಚಾಲಕನಿಗೆ ಬಂದೂಕು ತೋರಿಸಿ ಬೆದರಿಕೆ ಒಡ್ಡಿದ್ದಾರೆ. ಬಳಿಕ ಆತನನ್ನು ಕಟ್ಟಿಹಾಕಿ […]

5 ಮರ್ಸಿಡಿಸ್ ಬೆನ್ಜ್ ಕಾರುಗಳಿದ್ದ ಟ್ರಕ್​ ದರೋಡೆ ಮಾಡಿದರು.. ಮುಂದೇನಾಯ್ತು?
KUSHAL V
| Edited By: ಸಾಧು ಶ್ರೀನಾಥ್​|

Updated on: Oct 06, 2020 | 3:09 PM

Share

ಚಂಡೀಗಢ: ಐಷಾರಾಮಿ ಮರ್ಸಿಡಿಸ್ ಬೆನ್ಜ್ ಕಾರ್​ಗಳನ್ನ ಹೊತ್ತೊಯ್ಯುತ್ತಿದ್ದ ಲಾರಿಯನ್ನು ಅಡ್ಡಗಟ್ಟಿ ವಾಹನದೊಂದಿಗೆ ಪರಾರಿಯಾಗಿದ್ದ ದರೋಡೆಕೋರನ್ನು ಕೆಲವೇ ಗಂಟೆಗಳಲ್ಲಿ ಪೊಲೀಸರು ಬಂಧಿಸಿದ್ದಾರೆ. ಅಂದ ಹಾಗೆ, ಈ ಘಟನೆ ಹರಿಯಾಣದ ನೂಹ್​ ಜಿಲ್ಲೆಯಲ್ಲಿ ನಡೆದಿದೆ.

ಸರಿಸುಮಾರು 3.5 ಕೋಟಿ ರೂಪಾಯಿ ಮೌಲ್ಯದ 5 ಐಷಾರಾಮಿ ಮರ್ಸಿಡಿಸ್ ಬೆನ್ಜ್ (Mercedes-Benz) ಕಾರ್​ಗಳನ್ನ ಸಾಗಿಸುತ್ತಿದ್ದ ಕಂಟೇನರ್​ ಲಾರಿಯೊಂದು ಸೋಮವಾರ ನೂಹ್​ ಜಿಲ್ಲೆಯಲ್ಲಿ ಹಾದುಹೋಗುತ್ತಿತ್ತು. ಇದೇ ವೇಳೆ ಲಾರಿಯನ್ನು ಅಡ್ಡಗಟ್ಟಿದ ದರೋಡೆಕೋರರ ಗ್ಯಾಂಗ್​ ಚಾಲಕನಿಗೆ ಬಂದೂಕು ತೋರಿಸಿ ಬೆದರಿಕೆ ಒಡ್ಡಿದ್ದಾರೆ. ಬಳಿಕ ಆತನನ್ನು ಕಟ್ಟಿಹಾಕಿ ಲಾರಿಯೊಂದಿಗೆ ಪರಾರಿಯಾಗಿದ್ದರು.

ಇನ್ನು ಸ್ಥಳೀಯರು ಪೊಲೀಸರಿಗೆ ಮಾಹಿತಿ ನೀಡಿದ ಬೆನ್ನಲ್ಲೇ ಕಾರ್ಯಪ್ರವೃತರಾದ ಖಾಕಿ ಪಡೆ ಲಾರಿಯನ್ನು ಬೆನ್ನಟ್ಟಿ ದರೋಡೆಕೋರರನ್ನು ಬಂಧಿಸಿದ್ದಾರೆ.

Follow Us
ಮೃತರ ಕುಟುಂಬಕ್ಕೆ ನ್ಯಾಯ ಕೊಡಿಸಲು ಬದ್ಧ ಎಂದ ಶಾಸಕ ಪುಟ್ಟರಂಗಶೆಟ್ಟಿ
ಮೃತರ ಕುಟುಂಬಕ್ಕೆ ನ್ಯಾಯ ಕೊಡಿಸಲು ಬದ್ಧ ಎಂದ ಶಾಸಕ ಪುಟ್ಟರಂಗಶೆಟ್ಟಿ
ನವಿಲುಗರಿ ಧರಿಸಿ ನಿವೇದಿತಾ ಗೌಡ, ಕಿಶನ್ ರೀಲ್ಸ್: ವಿವಾದಕ್ಕೆ ಕಾರಣ ಏನು?
ನವಿಲುಗರಿ ಧರಿಸಿ ನಿವೇದಿತಾ ಗೌಡ, ಕಿಶನ್ ರೀಲ್ಸ್: ವಿವಾದಕ್ಕೆ ಕಾರಣ ಏನು?
‘ಆ ದಿನಗಳು’ ಸಿನಿಮಾ ನೆನೆದ ನಿರ್ದೇಶಕ ಕೆಎಂ ಚೈತನ್ಯ: ವಿಡಿಯೋ
‘ಆ ದಿನಗಳು’ ಸಿನಿಮಾ ನೆನೆದ ನಿರ್ದೇಶಕ ಕೆಎಂ ಚೈತನ್ಯ: ವಿಡಿಯೋ
ವಿನೋದ್ ಪ್ರಭಾಕರ್​​ಗೆ ಆಗಿದ್ದೇನು: ಮಾಹಿತಿ ನೀಡಿದ ಸಹ ನಟ ವಿಜಯ್ ಗೌಡ
ವಿನೋದ್ ಪ್ರಭಾಕರ್​​ಗೆ ಆಗಿದ್ದೇನು: ಮಾಹಿತಿ ನೀಡಿದ ಸಹ ನಟ ವಿಜಯ್ ಗೌಡ
ಮುಸ್ಲಿಂ ಸಮುದಾಯದ ಮತ್ತಿಬ್ಬರಿಗೆ ಸಚಿವ ಸ್ಥಾನ ನೀಡುವ ಬಗ್ಗೆ ಚರ್ಚೆ
ಮುಸ್ಲಿಂ ಸಮುದಾಯದ ಮತ್ತಿಬ್ಬರಿಗೆ ಸಚಿವ ಸ್ಥಾನ ನೀಡುವ ಬಗ್ಗೆ ಚರ್ಚೆ
ಅಡ್ಡಮತದಾನ ಮಾಡಿದವರಿಗೆ ತಕ್ಕ ಶಾಸ್ತಿ: ಹೈಕಮಾಂಡ್ ಗುಟ್ಟು ಬಿಚ್ಚಿಟ್ಟ ಅಶೋಕ್
ಅಡ್ಡಮತದಾನ ಮಾಡಿದವರಿಗೆ ತಕ್ಕ ಶಾಸ್ತಿ: ಹೈಕಮಾಂಡ್ ಗುಟ್ಟು ಬಿಚ್ಚಿಟ್ಟ ಅಶೋಕ್
ಪೋರ್ಟರ್, ರ‍್ಯಾಪಿಡೋ ಆ್ಯಪ್​​ಗಳ ವಿರುದ್ಧ ಬೀದಿಗಿಳಿದ ಗೂಡ್ಸ್ ವಾಹನ ಚಾಲಕರು
ಪೋರ್ಟರ್, ರ‍್ಯಾಪಿಡೋ ಆ್ಯಪ್​​ಗಳ ವಿರುದ್ಧ ಬೀದಿಗಿಳಿದ ಗೂಡ್ಸ್ ವಾಹನ ಚಾಲಕರು
ಯುಎಇ ದೇಶಕ್ಕೆ ರಫ್ತಾಗಲಿವೆ ಬ್ರಹ್ಮೋಸ್, ಆಕಾಶ್ ಕ್ಷಿಪಣಿಗಳು!
ಯುಎಇ ದೇಶಕ್ಕೆ ರಫ್ತಾಗಲಿವೆ ಬ್ರಹ್ಮೋಸ್, ಆಕಾಶ್ ಕ್ಷಿಪಣಿಗಳು!
ಬೆಂಗಳೂರು ರಸ್ತೆ ಅಭಿವೃದ್ಧಿ ಅನುದಾನದ ಬಗ್ಗೆ ತೇಜಸ್ವಿ ಸೂರ್ಯ ವಾಗ್ದಾಳಿ
ಬೆಂಗಳೂರು ರಸ್ತೆ ಅಭಿವೃದ್ಧಿ ಅನುದಾನದ ಬಗ್ಗೆ ತೇಜಸ್ವಿ ಸೂರ್ಯ ವಾಗ್ದಾಳಿ
ಮುಮ್ಮಡಿ ನಿರ್ವಾಣ ಸ್ವಾಮೀಜಿ ಅಂತಿಮ ದರ್ಶನದ ವೇಳೆ ಸಿಎಂ ಡಿಕೆಶಿ ಭಾವುಕ
ಮುಮ್ಮಡಿ ನಿರ್ವಾಣ ಸ್ವಾಮೀಜಿ ಅಂತಿಮ ದರ್ಶನದ ವೇಳೆ ಸಿಎಂ ಡಿಕೆಶಿ ಭಾವುಕ