AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

5 ಮರ್ಸಿಡಿಸ್ ಬೆನ್ಜ್ ಕಾರುಗಳಿದ್ದ ಟ್ರಕ್​ ದರೋಡೆ ಮಾಡಿದರು.. ಮುಂದೇನಾಯ್ತು?

ಚಂಡೀಗಢ: ಐಷಾರಾಮಿ ಮರ್ಸಿಡಿಸ್ ಬೆನ್ಜ್ ಕಾರ್​ಗಳನ್ನ ಹೊತ್ತೊಯ್ಯುತ್ತಿದ್ದ ಲಾರಿಯನ್ನು ಅಡ್ಡಗಟ್ಟಿ ವಾಹನದೊಂದಿಗೆ ಪರಾರಿಯಾಗಿದ್ದ ದರೋಡೆಕೋರನ್ನು ಕೆಲವೇ ಗಂಟೆಗಳಲ್ಲಿ ಪೊಲೀಸರು ಬಂಧಿಸಿದ್ದಾರೆ. ಅಂದ ಹಾಗೆ, ಈ ಘಟನೆ ಹರಿಯಾಣದ ನೂಹ್​ ಜಿಲ್ಲೆಯಲ್ಲಿ ನಡೆದಿದೆ. ಸರಿಸುಮಾರು 3.5 ಕೋಟಿ ರೂಪಾಯಿ ಮೌಲ್ಯದ 5 ಐಷಾರಾಮಿ ಮರ್ಸಿಡಿಸ್ ಬೆನ್ಜ್ (Mercedes-Benz) ಕಾರ್​ಗಳನ್ನ ಸಾಗಿಸುತ್ತಿದ್ದ ಕಂಟೇನರ್​ ಲಾರಿಯೊಂದು ಸೋಮವಾರ ನೂಹ್​ ಜಿಲ್ಲೆಯಲ್ಲಿ ಹಾದುಹೋಗುತ್ತಿತ್ತು. ಇದೇ ವೇಳೆ ಲಾರಿಯನ್ನು ಅಡ್ಡಗಟ್ಟಿದ ದರೋಡೆಕೋರರ ಗ್ಯಾಂಗ್​ ಚಾಲಕನಿಗೆ ಬಂದೂಕು ತೋರಿಸಿ ಬೆದರಿಕೆ ಒಡ್ಡಿದ್ದಾರೆ. ಬಳಿಕ ಆತನನ್ನು ಕಟ್ಟಿಹಾಕಿ […]

5 ಮರ್ಸಿಡಿಸ್ ಬೆನ್ಜ್ ಕಾರುಗಳಿದ್ದ ಟ್ರಕ್​ ದರೋಡೆ ಮಾಡಿದರು.. ಮುಂದೇನಾಯ್ತು?
KUSHAL V
| Edited By: |

Updated on: Oct 06, 2020 | 3:09 PM

Share

ಚಂಡೀಗಢ: ಐಷಾರಾಮಿ ಮರ್ಸಿಡಿಸ್ ಬೆನ್ಜ್ ಕಾರ್​ಗಳನ್ನ ಹೊತ್ತೊಯ್ಯುತ್ತಿದ್ದ ಲಾರಿಯನ್ನು ಅಡ್ಡಗಟ್ಟಿ ವಾಹನದೊಂದಿಗೆ ಪರಾರಿಯಾಗಿದ್ದ ದರೋಡೆಕೋರನ್ನು ಕೆಲವೇ ಗಂಟೆಗಳಲ್ಲಿ ಪೊಲೀಸರು ಬಂಧಿಸಿದ್ದಾರೆ. ಅಂದ ಹಾಗೆ, ಈ ಘಟನೆ ಹರಿಯಾಣದ ನೂಹ್​ ಜಿಲ್ಲೆಯಲ್ಲಿ ನಡೆದಿದೆ.

ಸರಿಸುಮಾರು 3.5 ಕೋಟಿ ರೂಪಾಯಿ ಮೌಲ್ಯದ 5 ಐಷಾರಾಮಿ ಮರ್ಸಿಡಿಸ್ ಬೆನ್ಜ್ (Mercedes-Benz) ಕಾರ್​ಗಳನ್ನ ಸಾಗಿಸುತ್ತಿದ್ದ ಕಂಟೇನರ್​ ಲಾರಿಯೊಂದು ಸೋಮವಾರ ನೂಹ್​ ಜಿಲ್ಲೆಯಲ್ಲಿ ಹಾದುಹೋಗುತ್ತಿತ್ತು. ಇದೇ ವೇಳೆ ಲಾರಿಯನ್ನು ಅಡ್ಡಗಟ್ಟಿದ ದರೋಡೆಕೋರರ ಗ್ಯಾಂಗ್​ ಚಾಲಕನಿಗೆ ಬಂದೂಕು ತೋರಿಸಿ ಬೆದರಿಕೆ ಒಡ್ಡಿದ್ದಾರೆ. ಬಳಿಕ ಆತನನ್ನು ಕಟ್ಟಿಹಾಕಿ ಲಾರಿಯೊಂದಿಗೆ ಪರಾರಿಯಾಗಿದ್ದರು.

ಇನ್ನು ಸ್ಥಳೀಯರು ಪೊಲೀಸರಿಗೆ ಮಾಹಿತಿ ನೀಡಿದ ಬೆನ್ನಲ್ಲೇ ಕಾರ್ಯಪ್ರವೃತರಾದ ಖಾಕಿ ಪಡೆ ಲಾರಿಯನ್ನು ಬೆನ್ನಟ್ಟಿ ದರೋಡೆಕೋರರನ್ನು ಬಂಧಿಸಿದ್ದಾರೆ.

ಅಕ್ರಮ ಸಂಬಂಧ ಬಯಲಿಗೆಳೆದಿದ್ದಕ್ಕೆ, ಮಾವನಿಗೆ ಬೆಂಕಿ ಹಚ್ಚಿದ ಸೊಸೆ
ಅಕ್ರಮ ಸಂಬಂಧ ಬಯಲಿಗೆಳೆದಿದ್ದಕ್ಕೆ, ಮಾವನಿಗೆ ಬೆಂಕಿ ಹಚ್ಚಿದ ಸೊಸೆ
‘ಔಟಾದೆ, ಹೋಗಪ್ಪ’; ಕಿಚ್ಚನ ಸ್ಲೆಡ್ಜಿಂಗ್​​ಗೆ ಎದುರಾಳಿ ತಂಡದವರು ಕಂಗಾಲು
‘ಔಟಾದೆ, ಹೋಗಪ್ಪ’; ಕಿಚ್ಚನ ಸ್ಲೆಡ್ಜಿಂಗ್​​ಗೆ ಎದುರಾಳಿ ತಂಡದವರು ಕಂಗಾಲು
ಸಿಸಿಎಲ್​ ಗೆಲುವನ್ನು ತಮ್ಮದೇ ಸ್ಟೈಲ್​​​ನಲ್ಲಿ ಸೆಲೆಬ್ರೇಟ್ ಮಾಡಿದ ಸುದೀಪ್
ಸಿಸಿಎಲ್​ ಗೆಲುವನ್ನು ತಮ್ಮದೇ ಸ್ಟೈಲ್​​​ನಲ್ಲಿ ಸೆಲೆಬ್ರೇಟ್ ಮಾಡಿದ ಸುದೀಪ್
ದೇವಾಲಯಗಳಲ್ಲಿ ಸೆಲ್ಫಿ ಅಥವಾ ಗರ್ಭಗುಡಿ ಫೋಟೋ ತೆಗೆಯಬಾರದು!
ದೇವಾಲಯಗಳಲ್ಲಿ ಸೆಲ್ಫಿ ಅಥವಾ ಗರ್ಭಗುಡಿ ಫೋಟೋ ತೆಗೆಯಬಾರದು!
ಇಂದು ಈ ರಾಶಿಯವರಿಗೆ ಆಪ್ತರಿಂದಲೇ ಮೋಸ
ಇಂದು ಈ ರಾಶಿಯವರಿಗೆ ಆಪ್ತರಿಂದಲೇ ಮೋಸ
ಆರತಕ್ಷತೆಗೆ ತೆರಳುವಾಗ ವರನಿಗೆ ಚಾಕ ಇರಿತ: ವಧು ನಯನಾಳ ನೌಟಂಕಿ ಆಟ ಬಯಲು
ಆರತಕ್ಷತೆಗೆ ತೆರಳುವಾಗ ವರನಿಗೆ ಚಾಕ ಇರಿತ: ವಧು ನಯನಾಳ ನೌಟಂಕಿ ಆಟ ಬಯಲು
‘ಅಂಬಲಿ ರಾಶಿಗೆ ಮುತ್ತಿನ ಗಿಣಿ ಸಮೃದ್ಧಿ ಆಯ್ತಲೇ ಪರಾಕ್’
‘ಅಂಬಲಿ ರಾಶಿಗೆ ಮುತ್ತಿನ ಗಿಣಿ ಸಮೃದ್ಧಿ ಆಯ್ತಲೇ ಪರಾಕ್’
ಮೋದಿಯಿಂದ ಆದಂಪುರ ವಿಮಾನ ನಿಲ್ದಾಣಕ್ಕೆ ಸಂತ ರವಿದಾಸ್ ಎಂದು ಮರುನಾಮಕರಣ
ಮೋದಿಯಿಂದ ಆದಂಪುರ ವಿಮಾನ ನಿಲ್ದಾಣಕ್ಕೆ ಸಂತ ರವಿದಾಸ್ ಎಂದು ಮರುನಾಮಕರಣ
ಪಕ್ಕದಲ್ಲಿ ಬೋರ್​ವೆಲ್ ಕೊರೆದಿದ್ದಕ್ಕೆ ಮನೆಯ ನೆಲವನ್ನೂ ಸೀಳಿ ಚಿಮ್ಮಿದ ನೀರು
ಪಕ್ಕದಲ್ಲಿ ಬೋರ್​ವೆಲ್ ಕೊರೆದಿದ್ದಕ್ಕೆ ಮನೆಯ ನೆಲವನ್ನೂ ಸೀಳಿ ಚಿಮ್ಮಿದ ನೀರು
ಬೋಗಸ್ ಮಾಡವ್ರೆ, ಯಶ್ ಹೆಸರು ಹಾಳು ಮಾಡ್ತಾವ್ರೆ: ಯಶ್ ತಾಯಿ ಆರೋಪ
ಬೋಗಸ್ ಮಾಡವ್ರೆ, ಯಶ್ ಹೆಸರು ಹಾಳು ಮಾಡ್ತಾವ್ರೆ: ಯಶ್ ತಾಯಿ ಆರೋಪ