AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

Haryana Politics: ಹರ್ಯಾಣ ವಿಧಾನಸಭಾ ಚುನಾವಣೆ: ಕೇಜ್ರಿವಾಲ್, ಭಗವಂತ್ ಮಾನ್​ರಿಂದ ತಿರಂಗ ಯಾತ್ರೆ

ಹರ್ಯಾಣದಲ್ಲಿ ಮುಂದಿನ ವರ್ಷ ನಡೆಯಲಿರುವ ವಿಧಾನಸಭಾ ಚುನಾವಣೆಯ ಹಿನ್ನೆಲೆಯಲ್ಲಿ ದೆಹಲಿ ಮುಖ್ಯಮಂತ್ರಿ ಅರವಿಂದ್ ಕೇಜ್ರಿವಾಲ್(Arvind Kejriwal) ಹಾಗೂ ಪಂಜಾಬ್ ಮುಖ್ಯಮಂತ್ರಿ ಭಗವಂತ್ ಮಾನ್(Bhagwant Mann) ತಿರಂಗ ಯಾತ್ರೆ ನಡೆಸಲಿದ್ದಾರೆ.

Haryana Politics: ಹರ್ಯಾಣ ವಿಧಾನಸಭಾ ಚುನಾವಣೆ: ಕೇಜ್ರಿವಾಲ್, ಭಗವಂತ್ ಮಾನ್​ರಿಂದ ತಿರಂಗ ಯಾತ್ರೆ
ಅರವಿಂದ್ ಕೇಜ್ರಿವಾಲ್, ಭಗವಂತ್ ಮಾನ್Image Credit source: News 18
ನಯನಾ ರಾಜೀವ್
|

Updated on: Jun 08, 2023 | 9:58 AM

Share

ಹರ್ಯಾಣದಲ್ಲಿ ಮುಂದಿನ ವರ್ಷ ನಡೆಯಲಿರುವ ವಿಧಾನಸಭಾ ಚುನಾವಣೆಯ ಹಿನ್ನೆಲೆಯಲ್ಲಿ ದೆಹಲಿ ಮುಖ್ಯಮಂತ್ರಿ ಅರವಿಂದ್ ಕೇಜ್ರಿವಾಲ್(Arvind Kejriwal) ಹಾಗೂ ಪಂಜಾಬ್ ಮುಖ್ಯಮಂತ್ರಿ ಭಗವಂತ್ ಮಾನ್(Bhagwant Mann) ತಿರಂಗ ಯಾತ್ರೆ ನಡೆಸಲಿದ್ದಾರೆ. ಇಂದು ಜಿಂದ್ ಜಿಲ್ಲೆಯಲ್ಲಿ ಯಾತ್ರೆ ನಡೆಯಲಿದೆ, ಎಎಪಿಯ ಹರಿಯಾಣ ಘಟಕದ ಮುಖ್ಯಸ್ಥ ಸುಶೀಲ್ ಕುಮಾರ್ ಗುಪ್ತಾ ಪ್ರಕಾರ, ಈ ಕಾರ್ಯಕ್ರಮವು ಮುಂದಿನ ವರ್ಷ ನಡೆಯಲಿರುವ ಹರಿಯಾಣ ವಿಧಾನಸಭೆ ಚುನಾವಣೆಯ ಪಕ್ಷದ ಪ್ರಚಾರದ ಭಾಗವಾಗಿದೆ. ರಾಜ್ಯಸಭಾ ಸಂಸದ ಗುಪ್ತಾ ಮಾತನಾಡಿ, ರಾಜ್ಯದ ಜನರು ಬದಲಾವಣೆಯನ್ನು ಬಯಸುತ್ತಿದ್ದಾರೆ, ಅದು ತಿರಂಗಾ ಯಾತ್ರೆ ಮೂಲಕ ಬರಲಿದೆ ಎಂದಿದ್ದಾರೆ.

ಹರ್ಯಾಣದಲ್ಲಿ ಮುಂದಿನ ವರ್ಷ ನಡೆಯಲಿರುವ ವಿಧಾನಸಭಾ ಚುನಾವಣೆಯಲ್ಲಿ ಭ್ರಷ್ಟ ಆಡಳಿತವನ್ನು ಕಿತ್ತೊಗೆಯಲಾಗುವುದು ಗುಪ್ತಾ ಹೇಳಿದ್ದಾರೆ.

ವಾಸ್ತವವಾಗಿ, ಆಮ್ ಆದ್ಮಿ ಪಕ್ಷವು ದೇಶದ 4 ರಾಜ್ಯಗಳಾದ ಹರಿಯಾಣ, ರಾಜಸ್ಥಾನ, ಮಧ್ಯಪ್ರದೇಶ ಮತ್ತು ಛತ್ತೀಸ್‌ಗಢದಲ್ಲಿ ನಡೆಯಲಿರುವ ವಿಧಾನಸಭಾ ಚುನಾವಣೆಗಳ ಮೇಲೆ ಕೇಂದ್ರೀಕರಿಸಿದೆ. ಆದರೆ, ಹರಿಯಾಣಕ್ಕೂ ಮುನ್ನ ಈ ವರ್ಷ ಮೂರು ರಾಜ್ಯಗಳಲ್ಲಿ ವಿಧಾನಸಭೆ ಚುನಾವಣೆ ನಡೆಯಲಿದೆ.

ಮತ್ತಷ್ಟು ಓದಿ: ಇದು ಅವರ ಕನಸಾಗಿತ್ತು; ಶಾಲೆ ಉದ್ಘಾಟನೆ ಸಮಾರಂಭದಲ್ಲಿ ಸಿಸೋಡಿಯಾ ನೆನೆದು ಭಾವುಕರಾದ ಕೇಜ್ರಿವಾಲ್

ಆಮ್ ಆದ್ಮಿ ಪಕ್ಷವು ಚುನಾವಣಾ ಪ್ರಚಾರಕ್ಕೆ  ಹರ್ಯಾಣವನ್ನು ಆಯ್ಕೆ ಮಾಡಿಕೊಂಡಿರುವುದಕ್ಕೆ ಕೆಲವು ವಿಶೇಷ ಕಾರಣಗಳಿವೆ. ಮೊದಲನೆಯದು ದೆಹಲಿ ಮತ್ತು ಪಂಜಾಬ್ ಗಡಿಯಲ್ಲಿರುವ ರಾಜ್ಯ. ಈ ಎರಡೂ ರಾಜ್ಯಗಳಲ್ಲಿ ಪಕ್ಷ ಅಧಿಕಾರದಲ್ಲಿರುವುದರಿಂದ ಹರ್ಯಾಣದಲ್ಲಿ ಉತ್ತಮ ಪರಿಣಾಮ ಬೀರಲಿದೆ ಎಂದು ಪಕ್ಷ ಚಿಂತನೆ ನಡೆಸಿದೆ. ಸಿಕ್ಕಿರುವ ಮಾಹಿತಿ ಪ್ರಕಾರ  ಹರ್ಯಾಣದಲ್ಲಿ ಆಡಳಿತ ವಿರೋಧಿ ಅಲೆ ಎದ್ದಿದ್ದು, ಚುನಾವಣೆಯಲ್ಲಿ ಇತರೆ ಪಕ್ಷಗಳಿಗೆ ಲಾಭವಾಗಲಿದೆ. ಇದಲ್ಲದೇ ಅರವಿಂದ್ ಕೇಜ್ರಿವಾಲ್ ಅವರ ತವರು ರಾಜ್ಯ ಹರ್ಯಾಣ, ಹಾಗಾಗಿ ಇಲ್ಲಿಂದಲೇ ಯಾತ್ರೆ ಆರಂಭವಾಗಲಿದೆ.

ರಾಷ್ಟ್ರೀಯ ಸುದ್ದಿಗಳಿಗಾಗಿ ಇಲ್ಲಿ ಕ್ಲಿಕ್ ಮಾಡಿ 

ಅಸ್ಥಿ ವಿಸರ್ಜನೆಗೂ ಪರದಾಟ: ಬೆಂಗಳೂರು ಏರ್​​ಪೋರ್ಟ್​​ನಲ್ಲಿ ಕುಟುಂಬ ಗೋಳಾಟ
ಅಸ್ಥಿ ವಿಸರ್ಜನೆಗೂ ಪರದಾಟ: ಬೆಂಗಳೂರು ಏರ್​​ಪೋರ್ಟ್​​ನಲ್ಲಿ ಕುಟುಂಬ ಗೋಳಾಟ
NHMನಲ್ಲಿ 30000 ಹುದ್ದೆಗಳ ಮರು ನೇಮಕಾತಿ ಬಗ್ಗೆ ಸಚಿವ ದಿನೇಶ್ ಹೇಳಿದ್ದೇನು?
NHMನಲ್ಲಿ 30000 ಹುದ್ದೆಗಳ ಮರು ನೇಮಕಾತಿ ಬಗ್ಗೆ ಸಚಿವ ದಿನೇಶ್ ಹೇಳಿದ್ದೇನು?
ಸಾಫ್ಟವೇರ್‌ ಹುಡ್ಗ ,ನಿಂತಿದ್ದವನು ಮೆಟ್ರೋ ಹಳಿಗೆ ಸಡನ್ ಜಿಗಿದ್ಬಿಟ್ಟ!
ಸಾಫ್ಟವೇರ್‌ ಹುಡ್ಗ ,ನಿಂತಿದ್ದವನು ಮೆಟ್ರೋ ಹಳಿಗೆ ಸಡನ್ ಜಿಗಿದ್ಬಿಟ್ಟ!
ಡಿಕೆಶಿ ನಿವಾಸಕ್ಕೆ ದೌಡಾಯಿಸಿ ಪ್ರಿಯಾಂಕ್ ಖರ್ಗೆ: ಒಂದು ತಾಸು ಮಾತುಕತೆ
ಡಿಕೆಶಿ ನಿವಾಸಕ್ಕೆ ದೌಡಾಯಿಸಿ ಪ್ರಿಯಾಂಕ್ ಖರ್ಗೆ: ಒಂದು ತಾಸು ಮಾತುಕತೆ
ವಧು-ವರರ ಆನ್​ಲೈನ್ ಆರತಕ್ಷತೆ! ವಧುವಿನ ತಂದೆ ಹೇಳಿದ್ದೇನು ನೋಡಿ
ವಧು-ವರರ ಆನ್​ಲೈನ್ ಆರತಕ್ಷತೆ! ವಧುವಿನ ತಂದೆ ಹೇಳಿದ್ದೇನು ನೋಡಿ
ದೇವಸ್ಥಾನಗಳಲ್ಲಿ ಮದುವೆ ಮಾಡಿಸಲು ಹಿಂದೇಟು; ಅರ್ಚಕರ ನಿರ್ಧಾರಕ್ಕೆ ಕಾರಣ ಏನು
ದೇವಸ್ಥಾನಗಳಲ್ಲಿ ಮದುವೆ ಮಾಡಿಸಲು ಹಿಂದೇಟು; ಅರ್ಚಕರ ನಿರ್ಧಾರಕ್ಕೆ ಕಾರಣ ಏನು
ಬೆಂಗಳೂರಿನ ಹಲವೆಡೆ ತುಂತುರು ಮಳೆ, ಚುಮು ಚುಮು ಚಳಿ
ಬೆಂಗಳೂರಿನ ಹಲವೆಡೆ ತುಂತುರು ಮಳೆ, ಚುಮು ಚುಮು ಚಳಿ
ತುಮಕೂರು: ಎಟಿಎಂ ಮಷಿನನ್ನೇ ಹೊತ್ತಯ್ದು ಕಸದ ಬುಟ್ಟಿ ಬಳಿ ಬಿಟ್ಟ ಕಳ್ಳರು!
ತುಮಕೂರು: ಎಟಿಎಂ ಮಷಿನನ್ನೇ ಹೊತ್ತಯ್ದು ಕಸದ ಬುಟ್ಟಿ ಬಳಿ ಬಿಟ್ಟ ಕಳ್ಳರು!
ಉತ್ತರಾಖಂಡ: ಕಂದಕಕ್ಕೆ ಬಿದ್ದ ಬೊಲೆರೊ, ಐವರು ಸಾವು
ಉತ್ತರಾಖಂಡ: ಕಂದಕಕ್ಕೆ ಬಿದ್ದ ಬೊಲೆರೊ, ಐವರು ಸಾವು
ಇಂಡಿಗೋ ವಿಮಾನ ರದ್ದು: ಕೆಎಸ್​ಆರ್​ಟಿಸಿ ಬಿಎಂಟಿಸಿ ಆದಾಯಕ್ಕೂ ಹೊಡೆತ
ಇಂಡಿಗೋ ವಿಮಾನ ರದ್ದು: ಕೆಎಸ್​ಆರ್​ಟಿಸಿ ಬಿಎಂಟಿಸಿ ಆದಾಯಕ್ಕೂ ಹೊಡೆತ