AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಬಾಲಕಿಯನ್ನು ಹಿಂಬಾಲಿಸಿ ಬಂದು ಲೈಬ್ರರಿ ಬಳಿ ಗುಂಡು ಹಾರಿಸಿದ ವ್ಯಕ್ತಿ

ವ್ಯಕ್ತಿಯೊಬ್ಬ ಬಾಲಕಿಯನ್ನು ಹಿಂಬಾಲಿಸಿಕೊಂಡು ಬಂದು ರಸ್ತೆಯಲ್ಲಿ ಆಕೆಗೆ ಗುಂಡು ಹಾರಿಸಿರುವ ಘಟನೆ ಫರೀದಾಬಾದ್​ನಲ್ಲಿ ನಡೆದಿದೆ. ಆತ ಹಲವು ದಿನಗಳಿಂದ 17 ವರ್ಷದ ಬಾಲಕಿ ಮೇಲೆ ಕಣ್ಣಿರಿಸಿದ್ದ, ಆಕೆಯನ್ನು ಪದೇ ಪದೇ ಹಿಂಬಾಲಿಸುತ್ತಿದ್ದ.  ಬಾಲಕಿ ಹಾಗೂ ಆರೋಪಿ ಯಾವಾಗಲೂ ಹೋಗುತ್ತಿದ್ದ ಲೈಬ್ರರಿ ಹೊರಗೆ ಈ ಘಟನೆ ನಡೆಸಿದ್ದು, ಸಿಸಿ ಕ್ಯಾಮರಾದಲ್ಲಿ ಸೆರೆಯಾಗಿದೆ. ಆರೋಪಿಗೆ ಬಾಲಕಿಯ ದಿನಚರಿ ತಿಳಿದಿತ್ತು. ಆಕೆ ಬರುತ್ತಾಳೆಂದು ಆತ ಮೊದಲೇ ಬಂದು ಕಾಯುತ್ತಿದ್ದ ಎಂದು ಪೊಲೀಸರು ತಿಳಿಸಿದ್ದಾರೆ.

ಬಾಲಕಿಯನ್ನು ಹಿಂಬಾಲಿಸಿ ಬಂದು ಲೈಬ್ರರಿ ಬಳಿ ಗುಂಡು ಹಾರಿಸಿದ ವ್ಯಕ್ತಿ
ಕ್ರೈಂ
ನಯನಾ ರಾಜೀವ್
|

Updated on:Nov 04, 2025 | 11:56 AM

Share

ಫರೀದಾಬಾದ್, ನವೆಂಬರ್ 04: ವ್ಯಕ್ತಿಯೊಬ್ಬ ಬಾಲಕಿಯನ್ನು ಹಿಂಬಾಲಿಸಿಕೊಂಡು ಬಂದು ರಸ್ತೆಯಲ್ಲಿ ಆಕೆಗೆ ಗುಂಡು ಹಾರಿಸಿರುವ ಘಟನೆ ಫರೀದಾಬಾದ್ನಲ್ಲಿ ನಡೆದಿದೆ. ಆತ ಹಲವು ದಿನಗಳಿಂದ 17 ವರ್ಷದ ಬಾಲಕಿ ಮೇಲೆ ಕಣ್ಣಿರಿಸಿದ್ದ, ಆಕೆಯನ್ನು ಪದೇ ಪದೇ ಹಿಂಬಾಲಿಸುತ್ತಿದ್ದಬಾಲಕಿ ಹಾಗೂ ಆರೋಪಿ ಯಾವಾಗಲೂ ಹೋಗುತ್ತಿದ್ದ ಲೈಬ್ರರಿ ಹೊರಗೆ ಘಟನೆ ನಡೆಸಿದ್ದು, ಸಿಸಿ ಕ್ಯಾಮರಾದಲ್ಲಿ ಸೆರೆಯಾಗಿದೆ. ಆರೋಪಿಗೆ ಬಾಲಕಿಯ ದಿನಚರಿ ತಿಳಿದಿತ್ತು. ಆಕೆ ಬರುತ್ತಾಳೆಂದು ಆತ ಮೊದಲೇ ಬಂದು ಕಾಯುತ್ತಿದ್ದ ಎಂದು ಪೊಲೀಸರು ತಿಳಿಸಿದ್ದಾರೆ.

ಗುಂಡಿನ ದಾಳಿ ನಡೆದ ಸ್ವಲ್ಪ ಸಮಯದ ಬಳಿಕ ಸಿಸಿಟಿವಿ ದೃಶ್ಯಾವಳಿಯಲ್ಲಿ ಬಾಲಕಿ ಬರುವ ಮೊದಲೇ ಆತ ಬಂದು ಕಾಯುತ್ತಿರುವುದನ್ನು ತೋರಿಸುತ್ತದೆ. ಪ್ರಾಥಮಿಕ ತನಿಖೆ ಪ್ರಕಾರ, ಆರೋಪಿಯು ಬಾಲಕಿಯ ಚಲನವಲನಗಳನ್ನು ಗಮನಿಸುತ್ತಿದ್ದ ಆಕೆ ಗ್ರಂಥಾಲಯಕ್ಕೆ ಹೋಗುವ ಮತ್ತು ಬರುವ ಮಾರ್ಗದ ಬಗ್ಗೆ ಮೊದಲೇ ತಿಳಿದಿದ್ದ ಎನ್ನಲಾಗಿದೆ.

ಪ್ರಸ್ತುತ ವೈದ್ಯಕೀಯ ಚಿಕಿತ್ಸೆ ಪಡೆಯುತ್ತಿರುವ ಬಾಲಕಿ, ಹಲ್ಲೆಕೋರನನ್ನು ಗುರುತಿಸಿದ್ದು, ಆತ ಮೊದಲೇ ತನಗೆ ಕಿರುಕುಳ ಕೊಟ್ಟಿದ್ದ ಹಾಗಾಗಿ ಆತನನ್ನ ಮರೆಯಲು ಸಾಧ್ಯವೇ ಇಲ್ಲ ಎಂದು ಆಕೆ ಹೇಳಿದ್ದಾಳೆ. ಆತ ತನಗೆ ಗೊತ್ತು, ಬಹಳ ಸಮಯದಿಂದ ತನಗೆ ತೊಂದರೆ ನೀಡುತ್ತಿದ್ದ ಎಂದು ಮಾಹಿತಿ ನೀಡಿದ್ದಾಳೆ.

ಮತ್ತಷ್ಟು ಓದಿ:  ಉತ್ತರ ಪ್ರದೇಶ: ಪೊಲೀಸ್ ಅಧಿಕಾರಿಗೆ ಗುಂಡು ಹಾರಿಸಿ ಹತ್ಯೆಗೈದ ಶಾಲಾ ಶಿಕ್ಷಕ

ಬಾಲಕಿಯ ಮೇಲೆ ಗುಂಡು ಹಾರಿಸಿದ ನಂತರ, ಆರೋಪಿಯು ಆಯುಧವನ್ನು ಸ್ಥಳದಲ್ಲಿ ಎಸೆದಿದ್ದಾನೆ ಎಂದು ಪೊಲೀಸ್ ಅಧಿಕಾರಿಗಳು ಹೇಳಿದ್ದಾರೆ. ದಾಳಿಯ ಸ್ವಲ್ಪ ಸಮಯದ ನಂತರ ಅಧಿಕಾರಿಗಳು ಸ್ಥಳದಿಂದ ಮನೆಯಲ್ಲಿ ತಯಾರಿಸಿದ ಪಿಸ್ತೂಲನ್ನು ವಶಪಡಿಸಿಕೊಂಡಿದ್ದಾರೆ. ಆರೋಪಿಯನ್ನು ಬಂಧಿಸಲು ತಂಡಗಳನ್ನು ರಚಿಸಲಾಗಿದೆ ಎಂದು ಪೊಲೀಸ್ ವಕ್ತಾರರು ದೃಢಪಡಿಸಿದ್ದಾರೆ.

ರಾಷ್ಟ್ರೀಯ ಸುದ್ದಿಗಳಿಗಾಗಿ ಇಲ್ಲಿ ಕ್ಲಿಕ್ ಮಾಡಿ 

Published On - 9:23 am, Tue, 4 November 25

ವಾಸನೆ ಕುಡಿದು ಸಾಕಾಗಿ ಕೊನೆಗೆ ಫಾರಂನಲ್ಲಿದ್ದ ಕೋಳಿಗಳನ್ನೇ ಕದ್ದರು
ವಾಸನೆ ಕುಡಿದು ಸಾಕಾಗಿ ಕೊನೆಗೆ ಫಾರಂನಲ್ಲಿದ್ದ ಕೋಳಿಗಳನ್ನೇ ಕದ್ದರು
ದರ್ಶನ್ ಪತ್ನಿಗೆ ಕೆಟ್ಟ ಕಮೆಂಟ್: ಎಚ್ಚರಿಕೆ ನೀಡಿದ ಶಿವರಾಜ್​ಕುಮಾರ್
ದರ್ಶನ್ ಪತ್ನಿಗೆ ಕೆಟ್ಟ ಕಮೆಂಟ್: ಎಚ್ಚರಿಕೆ ನೀಡಿದ ಶಿವರಾಜ್​ಕುಮಾರ್
ಮಾರ್ಮಿಕವಾಗಿ ಡಿ.ಕೆ. ಸುರೇಶ್ ಪೋಸ್ಟ್​: ಟಾರ್ಗೆಟ್​​ ಯಾರು?
ಮಾರ್ಮಿಕವಾಗಿ ಡಿ.ಕೆ. ಸುರೇಶ್ ಪೋಸ್ಟ್​: ಟಾರ್ಗೆಟ್​​ ಯಾರು?
ಪೊಲೀಸ್ ಕಂಪ್ಲೇಂಟ್ ಕೊಡ್ತೀನಿ ಎಂದ ಅಭಿಮಾನಿ: ಅರ್ಜುನ್ ಜನ್ಯ ಉತ್ತರ ಏನು?
ಪೊಲೀಸ್ ಕಂಪ್ಲೇಂಟ್ ಕೊಡ್ತೀನಿ ಎಂದ ಅಭಿಮಾನಿ: ಅರ್ಜುನ್ ಜನ್ಯ ಉತ್ತರ ಏನು?
ನಿಯಮ ಮುರಿದ ಸಹೋದರ, ಬಿಗ್​​ಬಾಸ್ ಆದೇಶಕ್ಕೆ ಕಾವ್ಯಾ ಕಣ್ಣೀರು
ನಿಯಮ ಮುರಿದ ಸಹೋದರ, ಬಿಗ್​​ಬಾಸ್ ಆದೇಶಕ್ಕೆ ಕಾವ್ಯಾ ಕಣ್ಣೀರು
‘45’ ಸಿನಿಮಾ ಅನ್ನು ತಮ್ಮದೇ ರೀತಿಯಲ್ಲಿ ವಿಶ್ಲೇಷಿಸಿದ ಶಿವಣ್ಣ
‘45’ ಸಿನಿಮಾ ಅನ್ನು ತಮ್ಮದೇ ರೀತಿಯಲ್ಲಿ ವಿಶ್ಲೇಷಿಸಿದ ಶಿವಣ್ಣ
ಜನ ಚಪ್ಪಲಿಯಲ್ಲಿ ಹೊಡೆಯುತ್ತಾರೆ: ತಹಶೀಲ್ದಾರ್​​ಗೆ ಕೈ ಶಾಸಕ ಎಚ್ಚರಿಕೆ
ಜನ ಚಪ್ಪಲಿಯಲ್ಲಿ ಹೊಡೆಯುತ್ತಾರೆ: ತಹಶೀಲ್ದಾರ್​​ಗೆ ಕೈ ಶಾಸಕ ಎಚ್ಚರಿಕೆ
ಹುಬ್ಬಳ್ಳಿ ಮರ್ಯಾದೆ ಹತ್ಯೆ:ದಲಿತರು ಪ್ರೀತಿನೇ ಮಾಡಬಾರದಾ? ಮುತಾಲಿಕ್ ಆಕ್ರೋಶ
ಹುಬ್ಬಳ್ಳಿ ಮರ್ಯಾದೆ ಹತ್ಯೆ:ದಲಿತರು ಪ್ರೀತಿನೇ ಮಾಡಬಾರದಾ? ಮುತಾಲಿಕ್ ಆಕ್ರೋಶ
ಮಲ್ಲಿಕಾರ್ಜನ ಖರ್ಗೆ ಭೇಟಿ ಬಳಿಕ ಡಿಕೆ ಶಿವಕುಮಾರ್ ಸ್ಫೋಟಕ ಹೇಳಿಕೆ
ಮಲ್ಲಿಕಾರ್ಜನ ಖರ್ಗೆ ಭೇಟಿ ಬಳಿಕ ಡಿಕೆ ಶಿವಕುಮಾರ್ ಸ್ಫೋಟಕ ಹೇಳಿಕೆ
2026ರಲ್ಲಿ ಈ ರಾಶಿಗೆ ಗುರು, ಶನಿ, ರಾಹು, ಕೇತು ಸಂಚಾರದಿಂದ ಆರ್ಥಿಕ ಲಾಭ
2026ರಲ್ಲಿ ಈ ರಾಶಿಗೆ ಗುರು, ಶನಿ, ರಾಹು, ಕೇತು ಸಂಚಾರದಿಂದ ಆರ್ಥಿಕ ಲಾಭ