AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

ದ್ವೇಷಪೂರಿತ ಭಾಷಣ ಪ್ರರಕರಣ: ಯೋಗಿ ಆದಿತ್ಯನಾಥ್ ಮೇಲೆ ಕಾನೂನು ಕ್ರಮದ ಅರ್ಜಿ ವಜಾ ಮಾಡಿದ ಸುಪ್ರೀಂ

ಜನವರಿ 27, 2007ರಂದು ಗೋಖರ್ ಪುರದಲ್ಲಿ ನಡೆದ ಸಭೆಯಲ್ಲಿ ಹಿಂದೂ ಯುವ ವಾಹಿನಿ ಕಾರ್ಯಕರ್ತರನ್ನು ಉದ್ದೇಶಿ ಮಾತನಾಡುವಾಗ, ಮುಸ್ಲಿಂ ಸಮುದಾಯದ ಬಗ್ಗೆ ದ್ವೇಷ ಸೃಷ್ಟಿಸುವ ಭಾಷಣವನ್ನು ಮಾಡಿದ್ದಾರೆ ಎಂದು ಪರ್ವೇಜ್ ಪರ್ವಾಜ್ ಆರೋಪಿಸಿದ್ದರು.

ದ್ವೇಷಪೂರಿತ ಭಾಷಣ ಪ್ರರಕರಣ: ಯೋಗಿ ಆದಿತ್ಯನಾಥ್  ಮೇಲೆ ಕಾನೂನು ಕ್ರಮದ ಅರ್ಜಿ ವಜಾ ಮಾಡಿದ ಸುಪ್ರೀಂ
Yogi Adityanath and Supreme Court
TV9 Web
| Edited By: |

Updated on: Aug 26, 2022 | 11:22 AM

Share

ಉತ್ತರ ಪ್ರದೇಶ: 2007ರಲ್ಲಿ ದ್ವೇಷಪೂರಿತ ಭಾಷಣ ಮಾಡಿದ ಆರೋಪದಲ್ಲಿ ಉತ್ತರ ಪ್ರದೇಶ ಮುಖ್ಯಮಂತ್ರಿ ಯೋಗಿ ಆದಿತ್ಯನಾಥ್ ಅವರನ್ನು ವಿಚಾರಣೆಗೆ ಒಳಪಡಿಸಲು ಅನುಮತಿ ನಿರಾಕರಿಸಿರುವುದನ್ನು ಪ್ರಶ್ನಿಸಿ ಸಲ್ಲಿಸಿದ ಅರ್ಜಿಯನ್ನು ಸುಪ್ರಿಂ ಕೋರ್ಟ್ ವಜಾ ಮಾಡಿದೆ. ಜನವರಿ 27, 2007ರಂದು ಗೋಖರ್ ಪುರದಲ್ಲಿ ನಡೆದ ಸಭೆಯಲ್ಲಿ ಹಿಂದೂ ಯುವ ವಾಹಿನಿ ಕಾರ್ಯಕರ್ತರನ್ನು ಉದ್ದೇಶಿ ಮಾತನಾಡುವಾಗ, ಮುಸ್ಲಿಂ ಸಮುದಾಯದ ಬಗ್ಗೆ ದ್ವೇಷ ಸೃಷ್ಟಿಸುವ ಭಾಷಣವನ್ನು ಮಾಡಿದ್ದಾರೆ ಎಂದು ಪರ್ವೇಜ್ ಪರ್ವಾಜ್ ಆರೋಪಿಸಿದ್ದರು.

ಮೇ 3 2017ರಂದು ಯುಪಿ ಸರ್ಕಾರವು ಯೋಗಿ ಅವರನ್ನು ಪ್ರಾಸಿಕ್ಯೂಷನ್ ಮಾಡಲು ಅನುಮತಿ ನಿರಾಕರಿಸುವ ನಿರ್ಧಾರವನ್ನು ಮತ್ತು ಪ್ರಕರಣದಲ್ಲಿ ಸಲ್ಲಿಸಿದ ಮುಕ್ತಾಯ ವರದಿಯನ್ನು ಅವರು ಪ್ರಶ್ನಿಸಿರು. ಅವರು ಈ ಹಿಂದೆ ಅಲಹಬಾದ್ ಹೈಕೋರ್ಟ್​ಗೆ ಮೊರೆ ಹೋಗಿದ್ದರು, ಅದು ಫ್ರೆಬ್ರವರಿ 22 20018ರಂದು ಅರ್ಜಿಯನ್ನು ವಜಾಗೊಳಿಸಿತು, ನಂತರ ಅವರು ಸುಪ್ರೀಂ ಕೋರ್ಟ್​ಗೆ ವಿಶೇಷ ಅರ್ಜಿಯನ್ನು ಸಲ್ಲಿಸಿದರು.

ಪ್ರಕರಣದ ಕೊನೆಯ ವಿಚಾರಣೆಯಲ್ಲಿ ಅರ್ಜಿದಾರರ ಪರ ಹಾಜರಾದ ವಕೀಲ ಫುಝೈಲ್ ಅಯ್ಯುಬಿ ಈ ವಿಷಯದಲ್ಲಿ ಕರಡು ಅಂತಿಮ ವರದಿಯನ್ನು ರಚಿಸಲಾಗಿದೆ ಮತ್ತು ಅಪರಾಧ ವಿಭಾಗವು ಸೆಕ್ಷನ್ 143,153,153 ಎ 295 ಎ ಅಡಿಯಲ್ಲಿ ಅಪರಾಧಗಳನ್ನು ಪತ್ತೆ ಮಾಡಿದೆ ಎಂದು ತನಿಖಾ ಸಂಸ್ಥೆ ಸ್ಪಷ್ಟವಾಗಿದ ಸೂಚಿಸಿದೆ ಎಂದು ಹೇಳಿದರು.

505 IPC ಮಾಡಲಾಗುವುದು. ಇದನ್ನು ಕಾನೂನು ಇಲಾಖೆ ನಿರಾಕರಿಸುತ್ತಿದೆ ಎಂದು ಹೇಳಿದರು. ಇದಕ್ಕೆ ವಿರುದ್ಧವಾಗಿ ಉತ್ತರ ಪ್ರದೇಶ ರಾಜ್ಯದ ಪರವಾಗಿ ಹಾಜರಾದ ಹಿರಿಯ ವಕೀಲ ಮುಕುಲ್ ರೋಹಟಗಿ, ದ್ವೀಷದ ಭಾಷಣದ ಧ್ವನಿಮುದ್ರಣವನ್ನು ಹೊಂದಿರುವ ಪ್ರಶ್ನೆಯಲ್ಲಿರುವ ಸಿಡಿಯನ್ನು ಟ್ಯಾಂಪರ್ ಮಾಡಲಾಗಿದೆ ಮತ್ತು ನಕಲಿ ಎಂದು CSFL ಹೇಳಿದೆ ಎಂಎಉ ಹೇಳಿದರು, ಇದೀಗ ಈ ಅರ್ಜಿಯನ್ನು ಸುಪ್ರಿಂ ಕೋರ್ಟ್ ವಜಾ ಮಾಡಿದೆ.

ಯಾವುದೇ ಕಾರ್ಯಗಳಲ್ಲಿ ಶಂಕುಸ್ಥಾಪನೆ ಮಾಡುವುದು ಯಾಕೆ?
ಯಾವುದೇ ಕಾರ್ಯಗಳಲ್ಲಿ ಶಂಕುಸ್ಥಾಪನೆ ಮಾಡುವುದು ಯಾಕೆ?
ಇಂದು ಈ ರಾಶಿಯವರಿಗೆ ಖರ್ಚು ಜಾಸ್ತಿ
ಇಂದು ಈ ರಾಶಿಯವರಿಗೆ ಖರ್ಚು ಜಾಸ್ತಿ
ಡಿಕೆ ಶಿವಕುಮಾರ್​ ಹಾಗೂ ಕೆಎನ್​​ ರಾಜಣ್ಣ ಭೇಟಿ: ಕುತೂಹಲ ಮೂಡಿಸಿದ ನಾಯಕರ ನಡ
ಡಿಕೆ ಶಿವಕುಮಾರ್​ ಹಾಗೂ ಕೆಎನ್​​ ರಾಜಣ್ಣ ಭೇಟಿ: ಕುತೂಹಲ ಮೂಡಿಸಿದ ನಾಯಕರ ನಡ
ವಿಶಾಖಪಟ್ಟಣದಲ್ಲಿ ರಸ್ತೆ ಕಾಮಗಾರಿ ವೇಳೆ ಶ್ರೀರಾಮನ ಪ್ರಾಚೀನ ವಿಗ್ರಹ ಪತ್ತೆ
ವಿಶಾಖಪಟ್ಟಣದಲ್ಲಿ ರಸ್ತೆ ಕಾಮಗಾರಿ ವೇಳೆ ಶ್ರೀರಾಮನ ಪ್ರಾಚೀನ ವಿಗ್ರಹ ಪತ್ತೆ
ಚಿಕ್ಕಬಳ್ಳಾಪುರದಲ್ಲಿ ಕಾರು-ಸ್ಕೂಟಿ ನಡುವೆ ಭೀಕರ ಅಪಘಾತ
ಚಿಕ್ಕಬಳ್ಳಾಪುರದಲ್ಲಿ ಕಾರು-ಸ್ಕೂಟಿ ನಡುವೆ ಭೀಕರ ಅಪಘಾತ
‘45’ ಸಿನಿಮಾದ ಕತೆ ಹುಟ್ಟಿದ್ದೇಗೆ? ಭಾವುಕ ಕ್ಷಣ ವಿವರಿಸಿದ ಅರ್ಜುನ್ ಜನ್ಯ
‘45’ ಸಿನಿಮಾದ ಕತೆ ಹುಟ್ಟಿದ್ದೇಗೆ? ಭಾವುಕ ಕ್ಷಣ ವಿವರಿಸಿದ ಅರ್ಜುನ್ ಜನ್ಯ
ಗಣಪತಿ ಪ್ರಸಾದ ಬೆನ್ನಲ್ಲೇ ನಾಗಾಸಾಧುಗಳಿಂದ ಡಿಕೆ ಶಿವಕುಮಾರ್​ಗೆ ಆಶೀರ್ವಾದ
ಗಣಪತಿ ಪ್ರಸಾದ ಬೆನ್ನಲ್ಲೇ ನಾಗಾಸಾಧುಗಳಿಂದ ಡಿಕೆ ಶಿವಕುಮಾರ್​ಗೆ ಆಶೀರ್ವಾದ
‘45’ ಸಿನಿಮಾ ಬಿಡುಗಡೆ ಇಷ್ಟು ತಡವಾಗಿದ್ದೇಕೆ? ವಿವರಿಸಿದ ಅರ್ಜುನ್ ಜನ್ಯ
‘45’ ಸಿನಿಮಾ ಬಿಡುಗಡೆ ಇಷ್ಟು ತಡವಾಗಿದ್ದೇಕೆ? ವಿವರಿಸಿದ ಅರ್ಜುನ್ ಜನ್ಯ
ವಿಶೇಷಚೇತನ ಮಕ್ಕಳ ಮೇಲೆ ಶಿಕ್ಷಕ ದಂಪತಿ ರಾಕ್ಷಸಿ ಕೃತ್ಯ: SP ಹೇಳಿದ್ದಿಷ್ಟು
ವಿಶೇಷಚೇತನ ಮಕ್ಕಳ ಮೇಲೆ ಶಿಕ್ಷಕ ದಂಪತಿ ರಾಕ್ಷಸಿ ಕೃತ್ಯ: SP ಹೇಳಿದ್ದಿಷ್ಟು
ಅನಧಿಕೃತ‌ ಮನೆಗಳ ಮೇಲೆ ಜೆಸಿಬಿ ಘರ್ಜನೆ: 190ಕ್ಕೂ ಹೆಚ್ಚು ಮನೆಗಳು ನೆಲಸಮ
ಅನಧಿಕೃತ‌ ಮನೆಗಳ ಮೇಲೆ ಜೆಸಿಬಿ ಘರ್ಜನೆ: 190ಕ್ಕೂ ಹೆಚ್ಚು ಮನೆಗಳು ನೆಲಸಮ