AQI
TV9 Network
User
Sign In

By signing in or creating an account, you agree with Associated Broadcasting Company's Terms & Conditions and Privacy Policy.

ದ್ವೇಷಪೂರಿತ ಭಾಷಣ ಪ್ರರಕರಣ: ಯೋಗಿ ಆದಿತ್ಯನಾಥ್ ಮೇಲೆ ಕಾನೂನು ಕ್ರಮದ ಅರ್ಜಿ ವಜಾ ಮಾಡಿದ ಸುಪ್ರೀಂ

ಜನವರಿ 27, 2007ರಂದು ಗೋಖರ್ ಪುರದಲ್ಲಿ ನಡೆದ ಸಭೆಯಲ್ಲಿ ಹಿಂದೂ ಯುವ ವಾಹಿನಿ ಕಾರ್ಯಕರ್ತರನ್ನು ಉದ್ದೇಶಿ ಮಾತನಾಡುವಾಗ, ಮುಸ್ಲಿಂ ಸಮುದಾಯದ ಬಗ್ಗೆ ದ್ವೇಷ ಸೃಷ್ಟಿಸುವ ಭಾಷಣವನ್ನು ಮಾಡಿದ್ದಾರೆ ಎಂದು ಪರ್ವೇಜ್ ಪರ್ವಾಜ್ ಆರೋಪಿಸಿದ್ದರು.

ದ್ವೇಷಪೂರಿತ ಭಾಷಣ ಪ್ರರಕರಣ: ಯೋಗಿ ಆದಿತ್ಯನಾಥ್  ಮೇಲೆ ಕಾನೂನು ಕ್ರಮದ ಅರ್ಜಿ ವಜಾ ಮಾಡಿದ ಸುಪ್ರೀಂ
Yogi Adityanath and Supreme Court
TV9 Web
| Edited By: |

Updated on: Aug 26, 2022 | 11:22 AM

Share

ಉತ್ತರ ಪ್ರದೇಶ: 2007ರಲ್ಲಿ ದ್ವೇಷಪೂರಿತ ಭಾಷಣ ಮಾಡಿದ ಆರೋಪದಲ್ಲಿ ಉತ್ತರ ಪ್ರದೇಶ ಮುಖ್ಯಮಂತ್ರಿ ಯೋಗಿ ಆದಿತ್ಯನಾಥ್ ಅವರನ್ನು ವಿಚಾರಣೆಗೆ ಒಳಪಡಿಸಲು ಅನುಮತಿ ನಿರಾಕರಿಸಿರುವುದನ್ನು ಪ್ರಶ್ನಿಸಿ ಸಲ್ಲಿಸಿದ ಅರ್ಜಿಯನ್ನು ಸುಪ್ರಿಂ ಕೋರ್ಟ್ ವಜಾ ಮಾಡಿದೆ. ಜನವರಿ 27, 2007ರಂದು ಗೋಖರ್ ಪುರದಲ್ಲಿ ನಡೆದ ಸಭೆಯಲ್ಲಿ ಹಿಂದೂ ಯುವ ವಾಹಿನಿ ಕಾರ್ಯಕರ್ತರನ್ನು ಉದ್ದೇಶಿ ಮಾತನಾಡುವಾಗ, ಮುಸ್ಲಿಂ ಸಮುದಾಯದ ಬಗ್ಗೆ ದ್ವೇಷ ಸೃಷ್ಟಿಸುವ ಭಾಷಣವನ್ನು ಮಾಡಿದ್ದಾರೆ ಎಂದು ಪರ್ವೇಜ್ ಪರ್ವಾಜ್ ಆರೋಪಿಸಿದ್ದರು.

ಮೇ 3 2017ರಂದು ಯುಪಿ ಸರ್ಕಾರವು ಯೋಗಿ ಅವರನ್ನು ಪ್ರಾಸಿಕ್ಯೂಷನ್ ಮಾಡಲು ಅನುಮತಿ ನಿರಾಕರಿಸುವ ನಿರ್ಧಾರವನ್ನು ಮತ್ತು ಪ್ರಕರಣದಲ್ಲಿ ಸಲ್ಲಿಸಿದ ಮುಕ್ತಾಯ ವರದಿಯನ್ನು ಅವರು ಪ್ರಶ್ನಿಸಿರು. ಅವರು ಈ ಹಿಂದೆ ಅಲಹಬಾದ್ ಹೈಕೋರ್ಟ್​ಗೆ ಮೊರೆ ಹೋಗಿದ್ದರು, ಅದು ಫ್ರೆಬ್ರವರಿ 22 20018ರಂದು ಅರ್ಜಿಯನ್ನು ವಜಾಗೊಳಿಸಿತು, ನಂತರ ಅವರು ಸುಪ್ರೀಂ ಕೋರ್ಟ್​ಗೆ ವಿಶೇಷ ಅರ್ಜಿಯನ್ನು ಸಲ್ಲಿಸಿದರು.

ಪ್ರಕರಣದ ಕೊನೆಯ ವಿಚಾರಣೆಯಲ್ಲಿ ಅರ್ಜಿದಾರರ ಪರ ಹಾಜರಾದ ವಕೀಲ ಫುಝೈಲ್ ಅಯ್ಯುಬಿ ಈ ವಿಷಯದಲ್ಲಿ ಕರಡು ಅಂತಿಮ ವರದಿಯನ್ನು ರಚಿಸಲಾಗಿದೆ ಮತ್ತು ಅಪರಾಧ ವಿಭಾಗವು ಸೆಕ್ಷನ್ 143,153,153 ಎ 295 ಎ ಅಡಿಯಲ್ಲಿ ಅಪರಾಧಗಳನ್ನು ಪತ್ತೆ ಮಾಡಿದೆ ಎಂದು ತನಿಖಾ ಸಂಸ್ಥೆ ಸ್ಪಷ್ಟವಾಗಿದ ಸೂಚಿಸಿದೆ ಎಂದು ಹೇಳಿದರು.

505 IPC ಮಾಡಲಾಗುವುದು. ಇದನ್ನು ಕಾನೂನು ಇಲಾಖೆ ನಿರಾಕರಿಸುತ್ತಿದೆ ಎಂದು ಹೇಳಿದರು. ಇದಕ್ಕೆ ವಿರುದ್ಧವಾಗಿ ಉತ್ತರ ಪ್ರದೇಶ ರಾಜ್ಯದ ಪರವಾಗಿ ಹಾಜರಾದ ಹಿರಿಯ ವಕೀಲ ಮುಕುಲ್ ರೋಹಟಗಿ, ದ್ವೀಷದ ಭಾಷಣದ ಧ್ವನಿಮುದ್ರಣವನ್ನು ಹೊಂದಿರುವ ಪ್ರಶ್ನೆಯಲ್ಲಿರುವ ಸಿಡಿಯನ್ನು ಟ್ಯಾಂಪರ್ ಮಾಡಲಾಗಿದೆ ಮತ್ತು ನಕಲಿ ಎಂದು CSFL ಹೇಳಿದೆ ಎಂಎಉ ಹೇಳಿದರು, ಇದೀಗ ಈ ಅರ್ಜಿಯನ್ನು ಸುಪ್ರಿಂ ಕೋರ್ಟ್ ವಜಾ ಮಾಡಿದೆ.

Follow Us
Web contact
Web contact

TV9 Kannada

Read More
ಮಾಧುಸ್ವಾಮಿ ದಿಢೀರ್ ಪ್ರತ್ಯಕ್ಷ:ಸ್ವಪಕ್ಷದ ನಾಯಕರ ನಡೆಗೆ ಬಹಿರಂಗ ಅಸಮಾಧಾನ
ಮಾಧುಸ್ವಾಮಿ ದಿಢೀರ್ ಪ್ರತ್ಯಕ್ಷ:ಸ್ವಪಕ್ಷದ ನಾಯಕರ ನಡೆಗೆ ಬಹಿರಂಗ ಅಸಮಾಧಾನ
ಪೋಕ್ಸೋ ಕೇಸ್​​ ವಿಚಾರಣೆ ಬಳಿಕ ವಚನಾನಂದ ಶ್ರೀ ಫಸ್ಟ್​​ ರಿಯಾಕ್ಷನ್​​
ಪೋಕ್ಸೋ ಕೇಸ್​​ ವಿಚಾರಣೆ ಬಳಿಕ ವಚನಾನಂದ ಶ್ರೀ ಫಸ್ಟ್​​ ರಿಯಾಕ್ಷನ್​​
ರಾಹುಲ್,ಸೋನಿಯಾ ಅತ್ಯಾಪ್ತನನ್ನು ಬಿಟ್ಟು ಸತೀಶನ್ ಆಯ್ಕೆ ಹಿಂದಿನ ಕಾರಣವೇನು?
ರಾಹುಲ್,ಸೋನಿಯಾ ಅತ್ಯಾಪ್ತನನ್ನು ಬಿಟ್ಟು ಸತೀಶನ್ ಆಯ್ಕೆ ಹಿಂದಿನ ಕಾರಣವೇನು?
ನಾಯಂಡಹಳ್ಳಿ ಗೋದಾಮಿನಲ್ಲಿ ಅಗ್ನಿ ಅನಾಹುತ: ಧಗ ಧಗಿಸಿದ ವಸ್ತುಗಳು
ನಾಯಂಡಹಳ್ಳಿ ಗೋದಾಮಿನಲ್ಲಿ ಅಗ್ನಿ ಅನಾಹುತ: ಧಗ ಧಗಿಸಿದ ವಸ್ತುಗಳು
ಬುರ್ಖಾ ಧರಿಸಿ ಬಂದು ಚಿನ್ನದಂಗಡಿ ಮಾಲೀಕನ ಕಣ್ಣಿಗೆ ಖಾರದಪುಡಿ ಎರಚಿದ ಮಹಿಳೆ
ಬುರ್ಖಾ ಧರಿಸಿ ಬಂದು ಚಿನ್ನದಂಗಡಿ ಮಾಲೀಕನ ಕಣ್ಣಿಗೆ ಖಾರದಪುಡಿ ಎರಚಿದ ಮಹಿಳೆ
ಮೋದಿ ರೀತಿ ಬೆಂಗಾವಲು ಪಡೆ ವಾಹನ ಕಡಿಮೆ ಮಾಡ್ತಾರಾ ಸಿಎಂ? ಹೇಳಿದ್ದೇನು ನೋಡಿ
ಮೋದಿ ರೀತಿ ಬೆಂಗಾವಲು ಪಡೆ ವಾಹನ ಕಡಿಮೆ ಮಾಡ್ತಾರಾ ಸಿಎಂ? ಹೇಳಿದ್ದೇನು ನೋಡಿ
ಅಜ್ಜನ ಹೆಸರ ಮೇಲೆ ಶಾಸಕರಾಗಿ ಪ್ರಮಾಣ ವಚನ ಸ್ವೀಕರಿಸಿದ ಸಮರ್ಥ್ ಶಾಮನೂರು!
ಅಜ್ಜನ ಹೆಸರ ಮೇಲೆ ಶಾಸಕರಾಗಿ ಪ್ರಮಾಣ ವಚನ ಸ್ವೀಕರಿಸಿದ ಸಮರ್ಥ್ ಶಾಮನೂರು!
ದಿಲೀಪ್​​ರ ಉಳಿಸಿಕೊಳ್ಳಲು ಪತ್ನಿ ಮಾಡಿದ ಪ್ರಯತ್ನಗಳ ವಿವರಿಸಿದ ಆಟೋ ಚಾಲಕ
ದಿಲೀಪ್​​ರ ಉಳಿಸಿಕೊಳ್ಳಲು ಪತ್ನಿ ಮಾಡಿದ ಪ್ರಯತ್ನಗಳ ವಿವರಿಸಿದ ಆಟೋ ಚಾಲಕ
ಇಂದಿರಾ ಗಾಂಧಿ ಬಳಿಕ ಮೋದಿಯೇ ಮಾಸ್​​ ಲೀಡರ್​​ ಎಂದ ಕೆ.ಎನ್​​. ರಾಜಣ್ಣ
ಇಂದಿರಾ ಗಾಂಧಿ ಬಳಿಕ ಮೋದಿಯೇ ಮಾಸ್​​ ಲೀಡರ್​​ ಎಂದ ಕೆ.ಎನ್​​. ರಾಜಣ್ಣ
ದಿಲೀಪ್ ಕೊನೆಯ ಕ್ಷಣಗಳನ್ನು ವಿವರಿಸಿದ ಆಟೋ ಚಾಲಕ
ದಿಲೀಪ್ ಕೊನೆಯ ಕ್ಷಣಗಳನ್ನು ವಿವರಿಸಿದ ಆಟೋ ಚಾಲಕ