AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

95,000 ಕೋಟಿ ರೂ ಆಕ್ರಮ ವರ್ಗಾವಣೆ ಮಾಡಿದ್ದ ಹವಾಲಾ ಆಪರೇಟರ್​ ಅರೆಸ್ಟ್

ದೆಹಲಿ:95 ಸಾವಿರ ಕೋಟಿ ರೂಪಾಯಿ ಹಣ ಆಕ್ರಮ ವರ್ಗಾವಣೆ ಮಾಡಿದ್ದ ಕುಖ್ಯಾತ ಹವಾಲ ಆಪರೇಟರ್ ನರೇಶ್​ ಜೈನ್​ನನ್ನು ಇ.ಡಿ. ಅಧಿಕಾರಿಗಳು ಇಂದು ಬಂಧಿಸಿದ್ದಾರೆ. ಬಂಧಿತ ಆರೋಪಿ ನರೇಶ್​ ಜೈನ್, 600 ಬ್ಯಾಂಕ್ ಖಾತೆ ಬಳಸಿ ಬರೋಬ್ಬರಿ 95 ಸಾವಿರ ಕೋಟಿ ರೂಪಾಯಿ ಹಣ ಆಕ್ರಮ ವರ್ಗಾವಣೆ ಮಾಡಿದ್ದ. ಜೊತೆಗೆ 11,500 ಕೋಟಿ ರೂಪಾಯಿ ಹಣವನ್ನು ವಿದೇಶಕ್ಕೆ ಅಕ್ರಮವಾಗಿ ವರ್ಗಾವಣೆ ಮಾಡಿದ್ದ. ಇದರಿಂದಾಗಿ ಆರೋಪಿ ನರೇಶ್​ ಜೈನ್​ ಮೇಲೆ ಆಮೆರಿಕಾ, ಬ್ರಿಟನ್ ಅಧಿಕಾರಿಗಳು ಕಣ್ಣಿಟ್ಟಿದ್ದರು‌. ಇಂದು ನರೇಶ್​ ಜೈನ್​ನನ್ನು […]

95,000 ಕೋಟಿ ರೂ ಆಕ್ರಮ ವರ್ಗಾವಣೆ ಮಾಡಿದ್ದ ಹವಾಲಾ ಆಪರೇಟರ್​ ಅರೆಸ್ಟ್
ಶೇ 16,000ದಷ್ಟು ಏರಿಕೆ
ಸಾಧು ಶ್ರೀನಾಥ್​
|

Updated on:Sep 02, 2020 | 1:44 PM

Share

ದೆಹಲಿ:95 ಸಾವಿರ ಕೋಟಿ ರೂಪಾಯಿ ಹಣ ಆಕ್ರಮ ವರ್ಗಾವಣೆ ಮಾಡಿದ್ದ ಕುಖ್ಯಾತ ಹವಾಲ ಆಪರೇಟರ್ ನರೇಶ್​ ಜೈನ್​ನನ್ನು ಇ.ಡಿ. ಅಧಿಕಾರಿಗಳು ಇಂದು ಬಂಧಿಸಿದ್ದಾರೆ.

ಬಂಧಿತ ಆರೋಪಿ ನರೇಶ್​ ಜೈನ್, 600 ಬ್ಯಾಂಕ್ ಖಾತೆ ಬಳಸಿ ಬರೋಬ್ಬರಿ 95 ಸಾವಿರ ಕೋಟಿ ರೂಪಾಯಿ ಹಣ ಆಕ್ರಮ ವರ್ಗಾವಣೆ ಮಾಡಿದ್ದ. ಜೊತೆಗೆ 11,500 ಕೋಟಿ ರೂಪಾಯಿ ಹಣವನ್ನು ವಿದೇಶಕ್ಕೆ ಅಕ್ರಮವಾಗಿ ವರ್ಗಾವಣೆ ಮಾಡಿದ್ದ. ಇದರಿಂದಾಗಿ ಆರೋಪಿ ನರೇಶ್​ ಜೈನ್​ ಮೇಲೆ ಆಮೆರಿಕಾ, ಬ್ರಿಟನ್ ಅಧಿಕಾರಿಗಳು ಕಣ್ಣಿಟ್ಟಿದ್ದರು‌.

ಇಂದು ನರೇಶ್​ ಜೈನ್​ನನ್ನು ಬಂಧಿಸಿರುವ ಇ.ಡಿ. ಅಧಿಕಾರಿಗಳು, ಇಂದು ಸಂಜೆ ವೇಳೆಗೆ ದೆಹಲಿಯ ರೋಹಿಣಿ ಕೋರ್ಟ್​ಗೆ ಹಾಜರುಪಡಿಸಲಿದ್ದಾರೆ.

Published On - 1:43 pm, Wed, 2 September 20

ಮಾನಸಿಕ ಒತ್ತಡ, ಖಿನ್ನತೆ ದೂರ ಮಾಡುತ್ತೆ ಕಿರಣ್: ಏನಿದು ಕಿರಣ್ ಸಹಾಯವಾಣಿ?
ಮಾನಸಿಕ ಒತ್ತಡ, ಖಿನ್ನತೆ ದೂರ ಮಾಡುತ್ತೆ ಕಿರಣ್: ಏನಿದು ಕಿರಣ್ ಸಹಾಯವಾಣಿ?
ದರ್ಶನ್ ಕರೆದರೆ ಮರುದಿನವೇ ಸಿನಿಮಾ ಮಾಡಲು ರೆಡಿ: ತರುಣ್ ಸುಧೀರ್
ದರ್ಶನ್ ಕರೆದರೆ ಮರುದಿನವೇ ಸಿನಿಮಾ ಮಾಡಲು ರೆಡಿ: ತರುಣ್ ಸುಧೀರ್
ಮಳೆ, ರಾಜ್ಯಕಾರಣದ ಬಗ್ಗೆ ಬಬಲಾದಿ ಕಾಲಜ್ಞಾನ ಸ್ಫೋಟಕ ಭವಿಷ್ಯ
ಮಳೆ, ರಾಜ್ಯಕಾರಣದ ಬಗ್ಗೆ ಬಬಲಾದಿ ಕಾಲಜ್ಞಾನ ಸ್ಫೋಟಕ ಭವಿಷ್ಯ
ಶೆಟ್ಟಿ ಗ್ಯಾಂಗ್ ಮೆರೆತ ರಶ್ಮಿಕಾ ಮಂದಣ್ಣ: ಬಂದಿಲ್ಲ ಮದುವೆ ಆಹ್ವಾನ
ಶೆಟ್ಟಿ ಗ್ಯಾಂಗ್ ಮೆರೆತ ರಶ್ಮಿಕಾ ಮಂದಣ್ಣ: ಬಂದಿಲ್ಲ ಮದುವೆ ಆಹ್ವಾನ
ಮೈಸೂರು: ಡಾ ಯತೀಂದ್ರ ಕಟೌಟ್ ನಿಲ್ಲಿಸಲು ರಸ್ತೆ ಬ್ಲಾಕ್; ಸವಾರರು ಆಕ್ರೋಶ
ಮೈಸೂರು: ಡಾ ಯತೀಂದ್ರ ಕಟೌಟ್ ನಿಲ್ಲಿಸಲು ರಸ್ತೆ ಬ್ಲಾಕ್; ಸವಾರರು ಆಕ್ರೋಶ
KSRTC, BMTC ಸಾರಿಗೆ ನೌಕರರ ಮುಷ್ಕರ ಏನಾಯ್ತು? ನಾಳೆ ಬಸ್ ಸಂಚಾರ ಇರುತ್ತಾ?
KSRTC, BMTC ಸಾರಿಗೆ ನೌಕರರ ಮುಷ್ಕರ ಏನಾಯ್ತು? ನಾಳೆ ಬಸ್ ಸಂಚಾರ ಇರುತ್ತಾ?
ವಿದ್ಯಾರ್ಥಿಗಳೇ ಪರೀಕ್ಷೆ ಹೊತ್ತಲ್ಲಿ ಭಯ ಬೇಡ.. ನಿಮಗಾಗಿ ಸಿಂಪಲ್ ಟಿಪ್ಸ್
ವಿದ್ಯಾರ್ಥಿಗಳೇ ಪರೀಕ್ಷೆ ಹೊತ್ತಲ್ಲಿ ಭಯ ಬೇಡ.. ನಿಮಗಾಗಿ ಸಿಂಪಲ್ ಟಿಪ್ಸ್
ಯುವತಿಯರಿಗೆ ಪ್ಲೈಯಿಂಗ್ ಕಿಸ್:ಬೀದಿ ಕಾಮಣ್ಣರ ವಿಡಿಯೋ ವೈರಲ್
ಯುವತಿಯರಿಗೆ ಪ್ಲೈಯಿಂಗ್ ಕಿಸ್:ಬೀದಿ ಕಾಮಣ್ಣರ ವಿಡಿಯೋ ವೈರಲ್
ಮಂಗಳೂರಿಗೆ ಹೂಡಿಕೆದಾರರು ಬರುತ್ತಿಲ್ಲ ಎಂದ ಖರ್ಗೆ ವಿರುದ್ಧ ಪೈ ಕಿಡಿ
ಮಂಗಳೂರಿಗೆ ಹೂಡಿಕೆದಾರರು ಬರುತ್ತಿಲ್ಲ ಎಂದ ಖರ್ಗೆ ವಿರುದ್ಧ ಪೈ ಕಿಡಿ
ಆ ಪಾತ್ರದಲ್ಲಿ ನಟಿಸುವ ಶಿವಣ್ಣನ ಆಸೆ ಇನ್ನೂ ಈಡೇರಿಲ್ಲ: ಯಾವುದು ಆ ಪಾತ್ರ?
ಆ ಪಾತ್ರದಲ್ಲಿ ನಟಿಸುವ ಶಿವಣ್ಣನ ಆಸೆ ಇನ್ನೂ ಈಡೇರಿಲ್ಲ: ಯಾವುದು ಆ ಪಾತ್ರ?