AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

95,000 ಕೋಟಿ ರೂ ಆಕ್ರಮ ವರ್ಗಾವಣೆ ಮಾಡಿದ್ದ ಹವಾಲಾ ಆಪರೇಟರ್​ ಅರೆಸ್ಟ್

ದೆಹಲಿ:95 ಸಾವಿರ ಕೋಟಿ ರೂಪಾಯಿ ಹಣ ಆಕ್ರಮ ವರ್ಗಾವಣೆ ಮಾಡಿದ್ದ ಕುಖ್ಯಾತ ಹವಾಲ ಆಪರೇಟರ್ ನರೇಶ್​ ಜೈನ್​ನನ್ನು ಇ.ಡಿ. ಅಧಿಕಾರಿಗಳು ಇಂದು ಬಂಧಿಸಿದ್ದಾರೆ. ಬಂಧಿತ ಆರೋಪಿ ನರೇಶ್​ ಜೈನ್, 600 ಬ್ಯಾಂಕ್ ಖಾತೆ ಬಳಸಿ ಬರೋಬ್ಬರಿ 95 ಸಾವಿರ ಕೋಟಿ ರೂಪಾಯಿ ಹಣ ಆಕ್ರಮ ವರ್ಗಾವಣೆ ಮಾಡಿದ್ದ. ಜೊತೆಗೆ 11,500 ಕೋಟಿ ರೂಪಾಯಿ ಹಣವನ್ನು ವಿದೇಶಕ್ಕೆ ಅಕ್ರಮವಾಗಿ ವರ್ಗಾವಣೆ ಮಾಡಿದ್ದ. ಇದರಿಂದಾಗಿ ಆರೋಪಿ ನರೇಶ್​ ಜೈನ್​ ಮೇಲೆ ಆಮೆರಿಕಾ, ಬ್ರಿಟನ್ ಅಧಿಕಾರಿಗಳು ಕಣ್ಣಿಟ್ಟಿದ್ದರು‌. ಇಂದು ನರೇಶ್​ ಜೈನ್​ನನ್ನು […]

95,000 ಕೋಟಿ ರೂ ಆಕ್ರಮ ವರ್ಗಾವಣೆ ಮಾಡಿದ್ದ ಹವಾಲಾ ಆಪರೇಟರ್​ ಅರೆಸ್ಟ್
ಶೇ 16,000ದಷ್ಟು ಏರಿಕೆ
ಸಾಧು ಶ್ರೀನಾಥ್​
|

Updated on:Sep 02, 2020 | 1:44 PM

Share

ದೆಹಲಿ:95 ಸಾವಿರ ಕೋಟಿ ರೂಪಾಯಿ ಹಣ ಆಕ್ರಮ ವರ್ಗಾವಣೆ ಮಾಡಿದ್ದ ಕುಖ್ಯಾತ ಹವಾಲ ಆಪರೇಟರ್ ನರೇಶ್​ ಜೈನ್​ನನ್ನು ಇ.ಡಿ. ಅಧಿಕಾರಿಗಳು ಇಂದು ಬಂಧಿಸಿದ್ದಾರೆ.

ಬಂಧಿತ ಆರೋಪಿ ನರೇಶ್​ ಜೈನ್, 600 ಬ್ಯಾಂಕ್ ಖಾತೆ ಬಳಸಿ ಬರೋಬ್ಬರಿ 95 ಸಾವಿರ ಕೋಟಿ ರೂಪಾಯಿ ಹಣ ಆಕ್ರಮ ವರ್ಗಾವಣೆ ಮಾಡಿದ್ದ. ಜೊತೆಗೆ 11,500 ಕೋಟಿ ರೂಪಾಯಿ ಹಣವನ್ನು ವಿದೇಶಕ್ಕೆ ಅಕ್ರಮವಾಗಿ ವರ್ಗಾವಣೆ ಮಾಡಿದ್ದ. ಇದರಿಂದಾಗಿ ಆರೋಪಿ ನರೇಶ್​ ಜೈನ್​ ಮೇಲೆ ಆಮೆರಿಕಾ, ಬ್ರಿಟನ್ ಅಧಿಕಾರಿಗಳು ಕಣ್ಣಿಟ್ಟಿದ್ದರು‌.

ಇಂದು ನರೇಶ್​ ಜೈನ್​ನನ್ನು ಬಂಧಿಸಿರುವ ಇ.ಡಿ. ಅಧಿಕಾರಿಗಳು, ಇಂದು ಸಂಜೆ ವೇಳೆಗೆ ದೆಹಲಿಯ ರೋಹಿಣಿ ಕೋರ್ಟ್​ಗೆ ಹಾಜರುಪಡಿಸಲಿದ್ದಾರೆ.

Published On - 1:43 pm, Wed, 2 September 20

ಫಿಲಿಪೈನ್ಸ್​ನಲ್ಲಿ ಭೂಕುಸಿತ, ಬೃಹತ್ ಕಸದ ರಾಶಿ ಮೈಮೇಲೆ ಬಿದ್ದು ಓರ್ವ ಸಾವು
ಫಿಲಿಪೈನ್ಸ್​ನಲ್ಲಿ ಭೂಕುಸಿತ, ಬೃಹತ್ ಕಸದ ರಾಶಿ ಮೈಮೇಲೆ ಬಿದ್ದು ಓರ್ವ ಸಾವು
ಹುಲಿಗೆಮ್ಮ ದೇವಿ ಹುಂಡಿಲಿ ಅಪಾರ ಆಭರಣ! 44 ದಿನಗಳಲ್ಲಿ 1.09 ಕೋಟಿ ಸಂಗ್ರಹ!
ಹುಲಿಗೆಮ್ಮ ದೇವಿ ಹುಂಡಿಲಿ ಅಪಾರ ಆಭರಣ! 44 ದಿನಗಳಲ್ಲಿ 1.09 ಕೋಟಿ ಸಂಗ್ರಹ!
ಗಿಲ್ಲಿ ಕಂಡ್ರೆ ರಕ್ಷಿತಾಗೆ ಅದೆಷ್ಟು ಪ್ರೀತಿ ನೋಡಿ; ಈ ವಿಡಿಯೋನೆ ಸಾಕ್ಷಿ
ಗಿಲ್ಲಿ ಕಂಡ್ರೆ ರಕ್ಷಿತಾಗೆ ಅದೆಷ್ಟು ಪ್ರೀತಿ ನೋಡಿ; ಈ ವಿಡಿಯೋನೆ ಸಾಕ್ಷಿ
S ಅಕ್ಷರದಿಂದ ಶುರುವಾಗುವ ಹೆಸರುಗಳಿಗೆ ಈ ವರ್ಷ ಅದೃಷ್ಟವೋ ಅದೃಷ್ಟ
S ಅಕ್ಷರದಿಂದ ಶುರುವಾಗುವ ಹೆಸರುಗಳಿಗೆ ಈ ವರ್ಷ ಅದೃಷ್ಟವೋ ಅದೃಷ್ಟ
ಇಂದು ಈ ರಾಶಿಯವರಿಗೆ ಐದು ಗ್ರಹಗಳ ಶುಭಫಲ ಇರಲಿದೆ
ಇಂದು ಈ ರಾಶಿಯವರಿಗೆ ಐದು ಗ್ರಹಗಳ ಶುಭಫಲ ಇರಲಿದೆ
ದಾರಿ ತಪ್ಪಿ ಊರೊಳಗೆ ಬಂದ ಜಿಂಕೆಯ ಬೆನ್ನಟ್ಟಿದ ನಾಯಿಗಳು; ಆಮೇಲೇನಾಯ್ತು?
ದಾರಿ ತಪ್ಪಿ ಊರೊಳಗೆ ಬಂದ ಜಿಂಕೆಯ ಬೆನ್ನಟ್ಟಿದ ನಾಯಿಗಳು; ಆಮೇಲೇನಾಯ್ತು?
ಸೊಸೆಗೆ ನೌಕರಿ ಕೊಟ್ಟಿಲ್ಲವೆಂದು ಅಂಗನವಾಡಿಗೆ ಬೀಗ ಜಡಿದ ಮಾಲೀಕ!
ಸೊಸೆಗೆ ನೌಕರಿ ಕೊಟ್ಟಿಲ್ಲವೆಂದು ಅಂಗನವಾಡಿಗೆ ಬೀಗ ಜಡಿದ ಮಾಲೀಕ!
ಯಶ್​ಗೆ ಗಜಕೇಸರಿ ಯೋಗ ಇದೆ: ‘ಟಾಕ್ಸಿಕ್’ ಯಶಸ್ಸಿನ ಬಗ್ಗೆ ಕೆ. ಮಂಜು ಭವಿಷ್ಯ
ಯಶ್​ಗೆ ಗಜಕೇಸರಿ ಯೋಗ ಇದೆ: ‘ಟಾಕ್ಸಿಕ್’ ಯಶಸ್ಸಿನ ಬಗ್ಗೆ ಕೆ. ಮಂಜು ಭವಿಷ್ಯ
ರಸ್ತೆಯಲ್ಲಿ ಹೋಗುತ್ತಿದ್ದ 3 ವರ್ಷದ ಬಾಲಕನ ಮೇಲೆ ಬೀದಿ ನಾಯಿಗಳ ದಾಳಿ
ರಸ್ತೆಯಲ್ಲಿ ಹೋಗುತ್ತಿದ್ದ 3 ವರ್ಷದ ಬಾಲಕನ ಮೇಲೆ ಬೀದಿ ನಾಯಿಗಳ ದಾಳಿ
ಧ್ರುವಂತ್ ಮೇಲೆ ರಕ್ಷಿತಾ ಶೆಟ್ಟಿಗೆ ಮೂಡಿದೆ ಕರುಣೆ: ಕರಗಿತು ಮನಸ್ಸು
ಧ್ರುವಂತ್ ಮೇಲೆ ರಕ್ಷಿತಾ ಶೆಟ್ಟಿಗೆ ಮೂಡಿದೆ ಕರುಣೆ: ಕರಗಿತು ಮನಸ್ಸು