AQI
TV9 Network
User
Sign In

By signing in or creating an account, you agree with Associated Broadcasting Company's Terms & Conditions and Privacy Policy.

95,000 ಕೋಟಿ ರೂ ಆಕ್ರಮ ವರ್ಗಾವಣೆ ಮಾಡಿದ್ದ ಹವಾಲಾ ಆಪರೇಟರ್​ ಅರೆಸ್ಟ್

ದೆಹಲಿ:95 ಸಾವಿರ ಕೋಟಿ ರೂಪಾಯಿ ಹಣ ಆಕ್ರಮ ವರ್ಗಾವಣೆ ಮಾಡಿದ್ದ ಕುಖ್ಯಾತ ಹವಾಲ ಆಪರೇಟರ್ ನರೇಶ್​ ಜೈನ್​ನನ್ನು ಇ.ಡಿ. ಅಧಿಕಾರಿಗಳು ಇಂದು ಬಂಧಿಸಿದ್ದಾರೆ. ಬಂಧಿತ ಆರೋಪಿ ನರೇಶ್​ ಜೈನ್, 600 ಬ್ಯಾಂಕ್ ಖಾತೆ ಬಳಸಿ ಬರೋಬ್ಬರಿ 95 ಸಾವಿರ ಕೋಟಿ ರೂಪಾಯಿ ಹಣ ಆಕ್ರಮ ವರ್ಗಾವಣೆ ಮಾಡಿದ್ದ. ಜೊತೆಗೆ 11,500 ಕೋಟಿ ರೂಪಾಯಿ ಹಣವನ್ನು ವಿದೇಶಕ್ಕೆ ಅಕ್ರಮವಾಗಿ ವರ್ಗಾವಣೆ ಮಾಡಿದ್ದ. ಇದರಿಂದಾಗಿ ಆರೋಪಿ ನರೇಶ್​ ಜೈನ್​ ಮೇಲೆ ಆಮೆರಿಕಾ, ಬ್ರಿಟನ್ ಅಧಿಕಾರಿಗಳು ಕಣ್ಣಿಟ್ಟಿದ್ದರು‌. ಇಂದು ನರೇಶ್​ ಜೈನ್​ನನ್ನು […]

95,000 ಕೋಟಿ ರೂ ಆಕ್ರಮ ವರ್ಗಾವಣೆ ಮಾಡಿದ್ದ ಹವಾಲಾ ಆಪರೇಟರ್​ ಅರೆಸ್ಟ್
ಶೇ 16,000ದಷ್ಟು ಏರಿಕೆ
ಸಾಧು ಶ್ರೀನಾಥ್​
ಸಾಧು ಶ್ರೀನಾಥ್​|

Updated on:Sep 02, 2020 | 1:44 PM

Share

ದೆಹಲಿ:95 ಸಾವಿರ ಕೋಟಿ ರೂಪಾಯಿ ಹಣ ಆಕ್ರಮ ವರ್ಗಾವಣೆ ಮಾಡಿದ್ದ ಕುಖ್ಯಾತ ಹವಾಲ ಆಪರೇಟರ್ ನರೇಶ್​ ಜೈನ್​ನನ್ನು ಇ.ಡಿ. ಅಧಿಕಾರಿಗಳು ಇಂದು ಬಂಧಿಸಿದ್ದಾರೆ.

ಬಂಧಿತ ಆರೋಪಿ ನರೇಶ್​ ಜೈನ್, 600 ಬ್ಯಾಂಕ್ ಖಾತೆ ಬಳಸಿ ಬರೋಬ್ಬರಿ 95 ಸಾವಿರ ಕೋಟಿ ರೂಪಾಯಿ ಹಣ ಆಕ್ರಮ ವರ್ಗಾವಣೆ ಮಾಡಿದ್ದ. ಜೊತೆಗೆ 11,500 ಕೋಟಿ ರೂಪಾಯಿ ಹಣವನ್ನು ವಿದೇಶಕ್ಕೆ ಅಕ್ರಮವಾಗಿ ವರ್ಗಾವಣೆ ಮಾಡಿದ್ದ. ಇದರಿಂದಾಗಿ ಆರೋಪಿ ನರೇಶ್​ ಜೈನ್​ ಮೇಲೆ ಆಮೆರಿಕಾ, ಬ್ರಿಟನ್ ಅಧಿಕಾರಿಗಳು ಕಣ್ಣಿಟ್ಟಿದ್ದರು‌.

ಇಂದು ನರೇಶ್​ ಜೈನ್​ನನ್ನು ಬಂಧಿಸಿರುವ ಇ.ಡಿ. ಅಧಿಕಾರಿಗಳು, ಇಂದು ಸಂಜೆ ವೇಳೆಗೆ ದೆಹಲಿಯ ರೋಹಿಣಿ ಕೋರ್ಟ್​ಗೆ ಹಾಜರುಪಡಿಸಲಿದ್ದಾರೆ.

Published On - 1:43 pm, Wed, 2 September 20

Follow Us
ಬಾಗೇಪಲ್ಲಿ ಕಾರು ಚಾಲಕನ ಹತ್ಯೆ ಮಾಡಿದ ಆರೋಪಿಗೆ ಪೊಲೀಸರ ತೀವ್ರ ಶೋಧ
ಬಾಗೇಪಲ್ಲಿ ಕಾರು ಚಾಲಕನ ಹತ್ಯೆ ಮಾಡಿದ ಆರೋಪಿಗೆ ಪೊಲೀಸರ ತೀವ್ರ ಶೋಧ
ಬಾಲ್ಯದಲ್ಲೇ ನಟಿಸುವ ಆಸೆಯಿತ್ತು, ಅಪ್ಪ ಬೇಡ ಅಂದಿದ್ರು: ಮೋನಿಷಾ ವಿಜಯ್
ಬಾಲ್ಯದಲ್ಲೇ ನಟಿಸುವ ಆಸೆಯಿತ್ತು, ಅಪ್ಪ ಬೇಡ ಅಂದಿದ್ರು: ಮೋನಿಷಾ ವಿಜಯ್
ಬೆಂಗಳೂರಿಗೆ ಬಂದ ಇಡಿ ನಿರ್ದೇಶಕ ರಾಹುಲ್ ನವೀನ್
ಬೆಂಗಳೂರಿಗೆ ಬಂದ ಇಡಿ ನಿರ್ದೇಶಕ ರಾಹುಲ್ ನವೀನ್
ಜಗ್ಗು ಮಮ್ಮಿಯ ವ್ಯಂಗ್ಯ ಮಾಡಿದ ತಾಂಡವ್​​ಗೆ ಸುದೀಪ್ ತರಾಟೆ: ವಿಡಿಯೋ
ಜಗ್ಗು ಮಮ್ಮಿಯ ವ್ಯಂಗ್ಯ ಮಾಡಿದ ತಾಂಡವ್​​ಗೆ ಸುದೀಪ್ ತರಾಟೆ: ವಿಡಿಯೋ
ಭಾರತ ಮಂಟಪದಲ್ಲಿ ಬ್ರಿಕ್ಸ್ ನಾಯಕರೊಂದಿಗೆ ಸಸಿ ನೆಟ್ಟ ಪ್ರಧಾನಿ ಮೋದಿ
ಭಾರತ ಮಂಟಪದಲ್ಲಿ ಬ್ರಿಕ್ಸ್ ನಾಯಕರೊಂದಿಗೆ ಸಸಿ ನೆಟ್ಟ ಪ್ರಧಾನಿ ಮೋದಿ
ಥಣಿಸಂದ್ರದ ರಿಸರ್ಚ್ ಸೆಂಟರ್‌ಗೆ ಸಚಿವ ರಾಮಲಿಂಗಾರೆಡ್ಡಿ ದಿಢೀರ್ ಭೇಟಿ
ಥಣಿಸಂದ್ರದ ರಿಸರ್ಚ್ ಸೆಂಟರ್‌ಗೆ ಸಚಿವ ರಾಮಲಿಂಗಾರೆಡ್ಡಿ ದಿಢೀರ್ ಭೇಟಿ
ಚಾಮರಾಜನಗರವನ್ನು 'ಕಾಡುಗಳ್ಳ ಮುಕ್ತ' ಮಾಡಲು ಸರ್ಕಾರದ ಬಿಗ್ ಪ್ಲಾನ್
ಚಾಮರಾಜನಗರವನ್ನು 'ಕಾಡುಗಳ್ಳ ಮುಕ್ತ' ಮಾಡಲು ಸರ್ಕಾರದ ಬಿಗ್ ಪ್ಲಾನ್
ಬ್ರಿಕ್ಸ್​ ವೇದಿಕೆಯಲ್ಲಿ ಗಮನಸೆಳೆದ ರಾಮೇಶ್ವರಂ ದೇವಾಲಯದ ಸ್ಕ್ರೀನ್
ಬ್ರಿಕ್ಸ್​ ವೇದಿಕೆಯಲ್ಲಿ ಗಮನಸೆಳೆದ ರಾಮೇಶ್ವರಂ ದೇವಾಲಯದ ಸ್ಕ್ರೀನ್
ಇನ್ಸ್‌ಪೆಕ್ಟರ್ ಧನಂಜಯ್‌ಗೆ ಮಾಜಿ ಸಂಸದ ಪ್ರತಾಪ್ ಸಿಂಹ ಎಚ್ಚರಿಕೆ
ಇನ್ಸ್‌ಪೆಕ್ಟರ್ ಧನಂಜಯ್‌ಗೆ ಮಾಜಿ ಸಂಸದ ಪ್ರತಾಪ್ ಸಿಂಹ ಎಚ್ಚರಿಕೆ
ಹುಬ್ಬಳ್ಳಿ ಈದ್ಗಾ ಮೈದಾನದಲ್ಲಿ ಐದನೇ ವರ್ಷದ ಗಣೇಶೋತ್ಸವಕ್ಕೆ ಸಿದ್ಧತೆ
ಹುಬ್ಬಳ್ಳಿ ಈದ್ಗಾ ಮೈದಾನದಲ್ಲಿ ಐದನೇ ವರ್ಷದ ಗಣೇಶೋತ್ಸವಕ್ಕೆ ಸಿದ್ಧತೆ