AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

95,000 ಕೋಟಿ ರೂ ಆಕ್ರಮ ವರ್ಗಾವಣೆ ಮಾಡಿದ್ದ ಹವಾಲಾ ಆಪರೇಟರ್​ ಅರೆಸ್ಟ್

ದೆಹಲಿ:95 ಸಾವಿರ ಕೋಟಿ ರೂಪಾಯಿ ಹಣ ಆಕ್ರಮ ವರ್ಗಾವಣೆ ಮಾಡಿದ್ದ ಕುಖ್ಯಾತ ಹವಾಲ ಆಪರೇಟರ್ ನರೇಶ್​ ಜೈನ್​ನನ್ನು ಇ.ಡಿ. ಅಧಿಕಾರಿಗಳು ಇಂದು ಬಂಧಿಸಿದ್ದಾರೆ. ಬಂಧಿತ ಆರೋಪಿ ನರೇಶ್​ ಜೈನ್, 600 ಬ್ಯಾಂಕ್ ಖಾತೆ ಬಳಸಿ ಬರೋಬ್ಬರಿ 95 ಸಾವಿರ ಕೋಟಿ ರೂಪಾಯಿ ಹಣ ಆಕ್ರಮ ವರ್ಗಾವಣೆ ಮಾಡಿದ್ದ. ಜೊತೆಗೆ 11,500 ಕೋಟಿ ರೂಪಾಯಿ ಹಣವನ್ನು ವಿದೇಶಕ್ಕೆ ಅಕ್ರಮವಾಗಿ ವರ್ಗಾವಣೆ ಮಾಡಿದ್ದ. ಇದರಿಂದಾಗಿ ಆರೋಪಿ ನರೇಶ್​ ಜೈನ್​ ಮೇಲೆ ಆಮೆರಿಕಾ, ಬ್ರಿಟನ್ ಅಧಿಕಾರಿಗಳು ಕಣ್ಣಿಟ್ಟಿದ್ದರು‌. ಇಂದು ನರೇಶ್​ ಜೈನ್​ನನ್ನು […]

95,000 ಕೋಟಿ ರೂ ಆಕ್ರಮ ವರ್ಗಾವಣೆ ಮಾಡಿದ್ದ ಹವಾಲಾ ಆಪರೇಟರ್​ ಅರೆಸ್ಟ್
ಶೇ 16,000ದಷ್ಟು ಏರಿಕೆ
ಸಾಧು ಶ್ರೀನಾಥ್​
|

Updated on:Sep 02, 2020 | 1:44 PM

Share

ದೆಹಲಿ:95 ಸಾವಿರ ಕೋಟಿ ರೂಪಾಯಿ ಹಣ ಆಕ್ರಮ ವರ್ಗಾವಣೆ ಮಾಡಿದ್ದ ಕುಖ್ಯಾತ ಹವಾಲ ಆಪರೇಟರ್ ನರೇಶ್​ ಜೈನ್​ನನ್ನು ಇ.ಡಿ. ಅಧಿಕಾರಿಗಳು ಇಂದು ಬಂಧಿಸಿದ್ದಾರೆ.

ಬಂಧಿತ ಆರೋಪಿ ನರೇಶ್​ ಜೈನ್, 600 ಬ್ಯಾಂಕ್ ಖಾತೆ ಬಳಸಿ ಬರೋಬ್ಬರಿ 95 ಸಾವಿರ ಕೋಟಿ ರೂಪಾಯಿ ಹಣ ಆಕ್ರಮ ವರ್ಗಾವಣೆ ಮಾಡಿದ್ದ. ಜೊತೆಗೆ 11,500 ಕೋಟಿ ರೂಪಾಯಿ ಹಣವನ್ನು ವಿದೇಶಕ್ಕೆ ಅಕ್ರಮವಾಗಿ ವರ್ಗಾವಣೆ ಮಾಡಿದ್ದ. ಇದರಿಂದಾಗಿ ಆರೋಪಿ ನರೇಶ್​ ಜೈನ್​ ಮೇಲೆ ಆಮೆರಿಕಾ, ಬ್ರಿಟನ್ ಅಧಿಕಾರಿಗಳು ಕಣ್ಣಿಟ್ಟಿದ್ದರು‌.

ಇಂದು ನರೇಶ್​ ಜೈನ್​ನನ್ನು ಬಂಧಿಸಿರುವ ಇ.ಡಿ. ಅಧಿಕಾರಿಗಳು, ಇಂದು ಸಂಜೆ ವೇಳೆಗೆ ದೆಹಲಿಯ ರೋಹಿಣಿ ಕೋರ್ಟ್​ಗೆ ಹಾಜರುಪಡಿಸಲಿದ್ದಾರೆ.

Published On - 1:43 pm, Wed, 2 September 20

ನೀವೆಲ್ಲರೂ ನನ್ನ ರಕ್ಷಣೆಗೆ ಬರಬೇಕು: ಸದನದಲ್ಲಿ ಪರಿಪರಿಯಾಗಿ ಬೇಡಿಕೊಂಡ ಶಾಸಕ
ನೀವೆಲ್ಲರೂ ನನ್ನ ರಕ್ಷಣೆಗೆ ಬರಬೇಕು: ಸದನದಲ್ಲಿ ಪರಿಪರಿಯಾಗಿ ಬೇಡಿಕೊಂಡ ಶಾಸಕ
ಗರ್ಭಿಣಿ ಸೊಸೆಯನ್ನು ಮಾವ ಹತ್ಯೆ ಮಾಡಿದ್ಯಾಕೆ? ಸ್ಫೋಟಕ ಕಾರಣ ಬಿಚ್ಚಿಟ್ಟ SP
ಗರ್ಭಿಣಿ ಸೊಸೆಯನ್ನು ಮಾವ ಹತ್ಯೆ ಮಾಡಿದ್ಯಾಕೆ? ಸ್ಫೋಟಕ ಕಾರಣ ಬಿಚ್ಚಿಟ್ಟ SP
17ನೇ ಬೆಂಗಳೂರು ಅಂತಾರಾಷ್ಟ್ರೀಯ ಚಲನಚಿತ್ರೋತ್ಸವ ಉದ್ಘಾಟನೆ: ಲೈವ್ ವಿಡಿಯೋ
17ನೇ ಬೆಂಗಳೂರು ಅಂತಾರಾಷ್ಟ್ರೀಯ ಚಲನಚಿತ್ರೋತ್ಸವ ಉದ್ಘಾಟನೆ: ಲೈವ್ ವಿಡಿಯೋ
ರಾಜ್ ಬಿ ಶೆಟ್ಟಿಯ ಸಕ್ಸಸ್ ಗುಟ್ಟು ರಟ್ಟು ಮಾಡಿದ ಸುದೀಪ್: ವಿಡಿಯೋ
ರಾಜ್ ಬಿ ಶೆಟ್ಟಿಯ ಸಕ್ಸಸ್ ಗುಟ್ಟು ರಟ್ಟು ಮಾಡಿದ ಸುದೀಪ್: ವಿಡಿಯೋ
ಧಮ್ಕಿ ಕೇಸ್ ಆರೋಪಿ ರಾಜೀವ್ ಗೌಡ ಪತ್ನಿ ವಿಧಾನಸೌಧದಲ್ಲಿ ಪ್ರತ್ಯಕ್ಷ
ಧಮ್ಕಿ ಕೇಸ್ ಆರೋಪಿ ರಾಜೀವ್ ಗೌಡ ಪತ್ನಿ ವಿಧಾನಸೌಧದಲ್ಲಿ ಪ್ರತ್ಯಕ್ಷ
ಸದನದಲ್ಲಿ ಪೆನ್​ಡ್ರೈವ್ ತೋರಿಸಿದ ಆರ್​ ಅಶೋಕ್: ಯಾವ ಮ್ಯಾಟರ್ ಗೊತ್ತಾ?
ಸದನದಲ್ಲಿ ಪೆನ್​ಡ್ರೈವ್ ತೋರಿಸಿದ ಆರ್​ ಅಶೋಕ್: ಯಾವ ಮ್ಯಾಟರ್ ಗೊತ್ತಾ?
ನಿವೃತ್ತಿ ಬಗ್ಗೆ ಸ್ಫೋಟಕ ಹೇಳಿಕೆ ನೀಡಿದ ಕೆಎಲ್ ರಾಹುಲ್
ನಿವೃತ್ತಿ ಬಗ್ಗೆ ಸ್ಫೋಟಕ ಹೇಳಿಕೆ ನೀಡಿದ ಕೆಎಲ್ ರಾಹುಲ್
‘ದರ್ಶನ್ ‘ಲ್ಯಾಂಡ್​ಲಾರ್ಡ್’ ನೋಡಿದ್ದರೆ ಏನೆನ್ನುತ್ತಿದ್ದರು?’
‘ದರ್ಶನ್ ‘ಲ್ಯಾಂಡ್​ಲಾರ್ಡ್’ ನೋಡಿದ್ದರೆ ಏನೆನ್ನುತ್ತಿದ್ದರು?’
ಅಜಿತ್ ಪವಾರ್ ಅಂತ್ಯಕ್ರಿಯೆಗೆ ಸೇರಿದ್ದ ಜನಸಾಗರ ನೋಡಿ!
ಅಜಿತ್ ಪವಾರ್ ಅಂತ್ಯಕ್ರಿಯೆಗೆ ಸೇರಿದ್ದ ಜನಸಾಗರ ನೋಡಿ!
ಈ ವರ್ಷ ನಟಿ ರಚಿತಾ ರಾಮ್ ಮದುವೆ: ವಿಷಯ ಖಚಿತಪಡಿಸಿದ ಡಿಂಪಲ್ ಕ್ವೀನ್
ಈ ವರ್ಷ ನಟಿ ರಚಿತಾ ರಾಮ್ ಮದುವೆ: ವಿಷಯ ಖಚಿತಪಡಿಸಿದ ಡಿಂಪಲ್ ಕ್ವೀನ್