AQI
TV9 Network
User
Sign In

By signing in or creating an account, you agree with Associated Broadcasting Company's Terms & Conditions and Privacy Policy.

95,000 ಕೋಟಿ ರೂ ಆಕ್ರಮ ವರ್ಗಾವಣೆ ಮಾಡಿದ್ದ ಹವಾಲಾ ಆಪರೇಟರ್​ ಅರೆಸ್ಟ್

ದೆಹಲಿ:95 ಸಾವಿರ ಕೋಟಿ ರೂಪಾಯಿ ಹಣ ಆಕ್ರಮ ವರ್ಗಾವಣೆ ಮಾಡಿದ್ದ ಕುಖ್ಯಾತ ಹವಾಲ ಆಪರೇಟರ್ ನರೇಶ್​ ಜೈನ್​ನನ್ನು ಇ.ಡಿ. ಅಧಿಕಾರಿಗಳು ಇಂದು ಬಂಧಿಸಿದ್ದಾರೆ. ಬಂಧಿತ ಆರೋಪಿ ನರೇಶ್​ ಜೈನ್, 600 ಬ್ಯಾಂಕ್ ಖಾತೆ ಬಳಸಿ ಬರೋಬ್ಬರಿ 95 ಸಾವಿರ ಕೋಟಿ ರೂಪಾಯಿ ಹಣ ಆಕ್ರಮ ವರ್ಗಾವಣೆ ಮಾಡಿದ್ದ. ಜೊತೆಗೆ 11,500 ಕೋಟಿ ರೂಪಾಯಿ ಹಣವನ್ನು ವಿದೇಶಕ್ಕೆ ಅಕ್ರಮವಾಗಿ ವರ್ಗಾವಣೆ ಮಾಡಿದ್ದ. ಇದರಿಂದಾಗಿ ಆರೋಪಿ ನರೇಶ್​ ಜೈನ್​ ಮೇಲೆ ಆಮೆರಿಕಾ, ಬ್ರಿಟನ್ ಅಧಿಕಾರಿಗಳು ಕಣ್ಣಿಟ್ಟಿದ್ದರು‌. ಇಂದು ನರೇಶ್​ ಜೈನ್​ನನ್ನು […]

95,000 ಕೋಟಿ ರೂ ಆಕ್ರಮ ವರ್ಗಾವಣೆ ಮಾಡಿದ್ದ ಹವಾಲಾ ಆಪರೇಟರ್​ ಅರೆಸ್ಟ್
ಶೇ 16,000ದಷ್ಟು ಏರಿಕೆ
ಸಾಧು ಶ್ರೀನಾಥ್​
ಸಾಧು ಶ್ರೀನಾಥ್​|

Updated on:Sep 02, 2020 | 1:44 PM

Share

ದೆಹಲಿ:95 ಸಾವಿರ ಕೋಟಿ ರೂಪಾಯಿ ಹಣ ಆಕ್ರಮ ವರ್ಗಾವಣೆ ಮಾಡಿದ್ದ ಕುಖ್ಯಾತ ಹವಾಲ ಆಪರೇಟರ್ ನರೇಶ್​ ಜೈನ್​ನನ್ನು ಇ.ಡಿ. ಅಧಿಕಾರಿಗಳು ಇಂದು ಬಂಧಿಸಿದ್ದಾರೆ.

ಬಂಧಿತ ಆರೋಪಿ ನರೇಶ್​ ಜೈನ್, 600 ಬ್ಯಾಂಕ್ ಖಾತೆ ಬಳಸಿ ಬರೋಬ್ಬರಿ 95 ಸಾವಿರ ಕೋಟಿ ರೂಪಾಯಿ ಹಣ ಆಕ್ರಮ ವರ್ಗಾವಣೆ ಮಾಡಿದ್ದ. ಜೊತೆಗೆ 11,500 ಕೋಟಿ ರೂಪಾಯಿ ಹಣವನ್ನು ವಿದೇಶಕ್ಕೆ ಅಕ್ರಮವಾಗಿ ವರ್ಗಾವಣೆ ಮಾಡಿದ್ದ. ಇದರಿಂದಾಗಿ ಆರೋಪಿ ನರೇಶ್​ ಜೈನ್​ ಮೇಲೆ ಆಮೆರಿಕಾ, ಬ್ರಿಟನ್ ಅಧಿಕಾರಿಗಳು ಕಣ್ಣಿಟ್ಟಿದ್ದರು‌.

ಇಂದು ನರೇಶ್​ ಜೈನ್​ನನ್ನು ಬಂಧಿಸಿರುವ ಇ.ಡಿ. ಅಧಿಕಾರಿಗಳು, ಇಂದು ಸಂಜೆ ವೇಳೆಗೆ ದೆಹಲಿಯ ರೋಹಿಣಿ ಕೋರ್ಟ್​ಗೆ ಹಾಜರುಪಡಿಸಲಿದ್ದಾರೆ.

Published On - 1:43 pm, Wed, 2 September 20

Follow Us
ಕೊನೆಗೂ ಅಧಿಕಾರ ಹಂಚಿಕೆ ಗುಟ್ಟುಬಿಚ್ಚಿಟ್ಟ ಸಿಎಂ ಡಿ.ಕೆ.ಶಿವಕುಮಾರ್
ಕೊನೆಗೂ ಅಧಿಕಾರ ಹಂಚಿಕೆ ಗುಟ್ಟುಬಿಚ್ಚಿಟ್ಟ ಸಿಎಂ ಡಿ.ಕೆ.ಶಿವಕುಮಾರ್
ಪಾಕ್ ಕ್ರಿಕೆಟಿಗನ ಜೊತೆ ಕಾಣಿಸಿಕೊಂಡ ಆರ್ ಅಶ್ವಿನ್; ವಿಡಿಯೋ ವೈರಲ್
ಪಾಕ್ ಕ್ರಿಕೆಟಿಗನ ಜೊತೆ ಕಾಣಿಸಿಕೊಂಡ ಆರ್ ಅಶ್ವಿನ್; ವಿಡಿಯೋ ವೈರಲ್
‘ನಿರ್ಮಾಪಕ ಎಜುಕೇಟೆಡ್ ಆಗಿರಬೇಕು’: ವಿವಾದಾತ್ಮಕ ಹೇಳಿಕೆಗೆ ಸತೀಶ್ ಸ್ಪಷ್ಟನೆ
‘ನಿರ್ಮಾಪಕ ಎಜುಕೇಟೆಡ್ ಆಗಿರಬೇಕು’: ವಿವಾದಾತ್ಮಕ ಹೇಳಿಕೆಗೆ ಸತೀಶ್ ಸ್ಪಷ್ಟನೆ
ಲಕ್ನೋದಲ್ಲಿ 14 ವಿದ್ಯಾರ್ಥಿಗಳ ಸಜೀವದಹನ; ಪ್ರಧಾನಿಯಿಂದ 2 ಲಕ್ಷ ರೂ. ಪರಿಹಾರ
ಲಕ್ನೋದಲ್ಲಿ 14 ವಿದ್ಯಾರ್ಥಿಗಳ ಸಜೀವದಹನ; ಪ್ರಧಾನಿಯಿಂದ 2 ಲಕ್ಷ ರೂ. ಪರಿಹಾರ
1 ರೂಪಾಯಿಗೆ ಟಿ ಶರ್ಟ್: ಬಟ್ಟೆ ಅಂಗಡಿಗೆ ಮುಗಿಬಿದ್ದ ಗ್ರಾಹಕರು
1 ರೂಪಾಯಿಗೆ ಟಿ ಶರ್ಟ್: ಬಟ್ಟೆ ಅಂಗಡಿಗೆ ಮುಗಿಬಿದ್ದ ಗ್ರಾಹಕರು
ವೈಟ್ ಟ್ಯಾಪಿಂಗ್ ಮಾಡೋದೇಕೆ?:ಅಧಿಕಾರಿಗಳಿಗೆ ಕೃಷ್ಣಭೈರೇಗೌಡ ಕ್ಲಾಸ್
ವೈಟ್ ಟ್ಯಾಪಿಂಗ್ ಮಾಡೋದೇಕೆ?:ಅಧಿಕಾರಿಗಳಿಗೆ ಕೃಷ್ಣಭೈರೇಗೌಡ ಕ್ಲಾಸ್
ಸಿಎಂ ಆದೇಶ ದಕ್ಷಿಣ ಕನ್ನಡ ಜಿಲ್ಲೆಯಲ್ಲಿ ಎಷ್ಟು ಪಾಲನೆ ಆಗ್ತಿದೆ ನೋಡಿ
ಸಿಎಂ ಆದೇಶ ದಕ್ಷಿಣ ಕನ್ನಡ ಜಿಲ್ಲೆಯಲ್ಲಿ ಎಷ್ಟು ಪಾಲನೆ ಆಗ್ತಿದೆ ನೋಡಿ
ಮುಸ್ಲಿಂ ಧರ್ಮಗುರುಗಳಿಂದ ಸಿಎಂ, ಕೆಪಿಸಿಸಿ ಅಧ್ಯಕ್ಷರ ಭೇಟಿ: ಮಹತ್ವದ ಬೇಡಿಕೆ
ಮುಸ್ಲಿಂ ಧರ್ಮಗುರುಗಳಿಂದ ಸಿಎಂ, ಕೆಪಿಸಿಸಿ ಅಧ್ಯಕ್ಷರ ಭೇಟಿ: ಮಹತ್ವದ ಬೇಡಿಕೆ
ಜೆಸ್ಕಾಂ ನಿರ್ಲಕ್ಷ್ಯ: ಬೆಳೆಗೆ ನೀರುಣಿಸಲು ವಿದ್ಯುತ್‌ಗಾಗಿ ರೈತರ ಹರಸಾಹಸ
ಜೆಸ್ಕಾಂ ನಿರ್ಲಕ್ಷ್ಯ: ಬೆಳೆಗೆ ನೀರುಣಿಸಲು ವಿದ್ಯುತ್‌ಗಾಗಿ ರೈತರ ಹರಸಾಹಸ
ಧರ್ಮಸ್ಥಳದಲ್ಲಿ BJP ಶಾಸಕರಿಂದ ಆಣೆ ಪ್ರಮಾಣ: ಪ್ರಿಯಾಂಕ್​​ ಖರ್ಗೆ ವ್ಯಂಗ್ಯ
ಧರ್ಮಸ್ಥಳದಲ್ಲಿ BJP ಶಾಸಕರಿಂದ ಆಣೆ ಪ್ರಮಾಣ: ಪ್ರಿಯಾಂಕ್​​ ಖರ್ಗೆ ವ್ಯಂಗ್ಯ