AQI
TV9 Network
User
Sign In

By signing in or creating an account, you agree with Associated Broadcasting Company's Terms & Conditions and Privacy Policy.

95,000 ಕೋಟಿ ರೂ ಆಕ್ರಮ ವರ್ಗಾವಣೆ ಮಾಡಿದ್ದ ಹವಾಲಾ ಆಪರೇಟರ್​ ಅರೆಸ್ಟ್

ದೆಹಲಿ:95 ಸಾವಿರ ಕೋಟಿ ರೂಪಾಯಿ ಹಣ ಆಕ್ರಮ ವರ್ಗಾವಣೆ ಮಾಡಿದ್ದ ಕುಖ್ಯಾತ ಹವಾಲ ಆಪರೇಟರ್ ನರೇಶ್​ ಜೈನ್​ನನ್ನು ಇ.ಡಿ. ಅಧಿಕಾರಿಗಳು ಇಂದು ಬಂಧಿಸಿದ್ದಾರೆ. ಬಂಧಿತ ಆರೋಪಿ ನರೇಶ್​ ಜೈನ್, 600 ಬ್ಯಾಂಕ್ ಖಾತೆ ಬಳಸಿ ಬರೋಬ್ಬರಿ 95 ಸಾವಿರ ಕೋಟಿ ರೂಪಾಯಿ ಹಣ ಆಕ್ರಮ ವರ್ಗಾವಣೆ ಮಾಡಿದ್ದ. ಜೊತೆಗೆ 11,500 ಕೋಟಿ ರೂಪಾಯಿ ಹಣವನ್ನು ವಿದೇಶಕ್ಕೆ ಅಕ್ರಮವಾಗಿ ವರ್ಗಾವಣೆ ಮಾಡಿದ್ದ. ಇದರಿಂದಾಗಿ ಆರೋಪಿ ನರೇಶ್​ ಜೈನ್​ ಮೇಲೆ ಆಮೆರಿಕಾ, ಬ್ರಿಟನ್ ಅಧಿಕಾರಿಗಳು ಕಣ್ಣಿಟ್ಟಿದ್ದರು‌. ಇಂದು ನರೇಶ್​ ಜೈನ್​ನನ್ನು […]

95,000 ಕೋಟಿ ರೂ ಆಕ್ರಮ ವರ್ಗಾವಣೆ ಮಾಡಿದ್ದ ಹವಾಲಾ ಆಪರೇಟರ್​ ಅರೆಸ್ಟ್
ಶೇ 16,000ದಷ್ಟು ಏರಿಕೆ
ಸಾಧು ಶ್ರೀನಾಥ್​
ಸಾಧು ಶ್ರೀನಾಥ್​|

Updated on:Sep 02, 2020 | 1:44 PM

Share

ದೆಹಲಿ:95 ಸಾವಿರ ಕೋಟಿ ರೂಪಾಯಿ ಹಣ ಆಕ್ರಮ ವರ್ಗಾವಣೆ ಮಾಡಿದ್ದ ಕುಖ್ಯಾತ ಹವಾಲ ಆಪರೇಟರ್ ನರೇಶ್​ ಜೈನ್​ನನ್ನು ಇ.ಡಿ. ಅಧಿಕಾರಿಗಳು ಇಂದು ಬಂಧಿಸಿದ್ದಾರೆ.

ಬಂಧಿತ ಆರೋಪಿ ನರೇಶ್​ ಜೈನ್, 600 ಬ್ಯಾಂಕ್ ಖಾತೆ ಬಳಸಿ ಬರೋಬ್ಬರಿ 95 ಸಾವಿರ ಕೋಟಿ ರೂಪಾಯಿ ಹಣ ಆಕ್ರಮ ವರ್ಗಾವಣೆ ಮಾಡಿದ್ದ. ಜೊತೆಗೆ 11,500 ಕೋಟಿ ರೂಪಾಯಿ ಹಣವನ್ನು ವಿದೇಶಕ್ಕೆ ಅಕ್ರಮವಾಗಿ ವರ್ಗಾವಣೆ ಮಾಡಿದ್ದ. ಇದರಿಂದಾಗಿ ಆರೋಪಿ ನರೇಶ್​ ಜೈನ್​ ಮೇಲೆ ಆಮೆರಿಕಾ, ಬ್ರಿಟನ್ ಅಧಿಕಾರಿಗಳು ಕಣ್ಣಿಟ್ಟಿದ್ದರು‌.

ಇಂದು ನರೇಶ್​ ಜೈನ್​ನನ್ನು ಬಂಧಿಸಿರುವ ಇ.ಡಿ. ಅಧಿಕಾರಿಗಳು, ಇಂದು ಸಂಜೆ ವೇಳೆಗೆ ದೆಹಲಿಯ ರೋಹಿಣಿ ಕೋರ್ಟ್​ಗೆ ಹಾಜರುಪಡಿಸಲಿದ್ದಾರೆ.

Published On - 1:43 pm, Wed, 2 September 20

Follow Us
ಕಳ್ಳ ಬೇಟೆ ತಡೆ ಶಿಬಿರ ಧ್ವಂಸ:ಶೂಟೌಟ್​​​​​​​​​ ಕೇಸಿನ ಗ್ರೌಂಡ್ ರಿಪೋರ್ಟ್
ಕಳ್ಳ ಬೇಟೆ ತಡೆ ಶಿಬಿರ ಧ್ವಂಸ:ಶೂಟೌಟ್​​​​​​​​​ ಕೇಸಿನ ಗ್ರೌಂಡ್ ರಿಪೋರ್ಟ್
100ರೂ.ನೀರಿನ ಬಾಟಲಿ ತಗೋತಾರೆ:50ರೂ. ಕೊಟ್ಟು ಸಕ್ಕರೆ ತೆಗೊಂಡ್ರೆ ಏನೂ ಆಗಲ್ಲ
100ರೂ.ನೀರಿನ ಬಾಟಲಿ ತಗೋತಾರೆ:50ರೂ. ಕೊಟ್ಟು ಸಕ್ಕರೆ ತೆಗೊಂಡ್ರೆ ಏನೂ ಆಗಲ್ಲ
ರೈತರಲ್ಲಿ ಆತಂಕ ತಂದ ಅರಣ್ಯ ಇಲಾಖೆ ಸಚಿವರ ಆ ಹೇಳಿಕೆ: ಹೇಳಿದ್ದೇನು?
ರೈತರಲ್ಲಿ ಆತಂಕ ತಂದ ಅರಣ್ಯ ಇಲಾಖೆ ಸಚಿವರ ಆ ಹೇಳಿಕೆ: ಹೇಳಿದ್ದೇನು?
11 ವರ್ಷದ ಬಳಿಕ ಸಿಕ್ಕಿಬಿದ್ದ ತನ್ನನ್ನೇ ತಾನು ಕೊಲೆ ಮಾಡಿಕೊಂಡಿದ್ದ ಭೂಪ
11 ವರ್ಷದ ಬಳಿಕ ಸಿಕ್ಕಿಬಿದ್ದ ತನ್ನನ್ನೇ ತಾನು ಕೊಲೆ ಮಾಡಿಕೊಂಡಿದ್ದ ಭೂಪ
ಗೌತಮ್ ಅದಾನಿ ಡಿಕೆಶಿ​​​​​ ಭೇಟಿ ಮಾಡಿದ್ಯಾಕೆ? ಇಲ್ಲಿದೆ ಅಸಲಿ ಕಾರಣ
ಗೌತಮ್ ಅದಾನಿ ಡಿಕೆಶಿ​​​​​ ಭೇಟಿ ಮಾಡಿದ್ಯಾಕೆ? ಇಲ್ಲಿದೆ ಅಸಲಿ ಕಾರಣ
ಎಕ್ಸ್​​ಪೋ ಲಕ್ಕಿ ಡ್ರಾನಲ್ಲಿ ಚಿನ್ನದ ನಾಣ್ಯ, ಪೆಪ್ಸ್ ಮಾಟ್ರೆಸ್ ಗೆದ್ದವರು
ಎಕ್ಸ್​​ಪೋ ಲಕ್ಕಿ ಡ್ರಾನಲ್ಲಿ ಚಿನ್ನದ ನಾಣ್ಯ, ಪೆಪ್ಸ್ ಮಾಟ್ರೆಸ್ ಗೆದ್ದವರು
‘ಟಾಕ್ಸಿಕ್’ ಅವಘಡ: ಸೌಂಡ್ ಬಾಕ್ಸ್ ಬಿದ್ದ ಬಳಿಕ ಪರಿಸ್ಥಿತಿ ಹೀಗಿತ್ತು ನೋಡಿ
‘ಟಾಕ್ಸಿಕ್’ ಅವಘಡ: ಸೌಂಡ್ ಬಾಕ್ಸ್ ಬಿದ್ದ ಬಳಿಕ ಪರಿಸ್ಥಿತಿ ಹೀಗಿತ್ತು ನೋಡಿ
ಮೂಲಭೂತ ಸೌಕರ್ಯಗಳಿಲ್ಲದೆ ಎತ್ತಿನ ಭುಜ ಟ್ರೆಕ್ಕಿಂಗ್ ರೀ ಓಪನ್
ಮೂಲಭೂತ ಸೌಕರ್ಯಗಳಿಲ್ಲದೆ ಎತ್ತಿನ ಭುಜ ಟ್ರೆಕ್ಕಿಂಗ್ ರೀ ಓಪನ್
ಮೈಸೂರಲ್ಲಿ TV9 ರಿಯಲ್ ಎಸ್ಟೇಟ್ ಎಕ್ಸ್​​ಪೋಗೆ ಭರ್ಜರಿ ರೆಸ್ಪಾನ್ಸ್!
ಮೈಸೂರಲ್ಲಿ TV9 ರಿಯಲ್ ಎಸ್ಟೇಟ್ ಎಕ್ಸ್​​ಪೋಗೆ ಭರ್ಜರಿ ರೆಸ್ಪಾನ್ಸ್!
ಟಿವಿ9 ಸ್ವೀಟ್ ಹೋಮ್ ರಿಯಲ್ ಎಸ್ಟೇಟ್ ಎಕ್ಸ್‌ಪೋ: ಇಂದೇ ಕೊನೆಯ ದಿನ
ಟಿವಿ9 ಸ್ವೀಟ್ ಹೋಮ್ ರಿಯಲ್ ಎಸ್ಟೇಟ್ ಎಕ್ಸ್‌ಪೋ: ಇಂದೇ ಕೊನೆಯ ದಿನ