AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

Snakebite: ಸಾವು ಯಾವಾಗ, ಹೇಗೆ, ಯಾರಿಗೆ ಬೇಕಾದರೂ ಬರಬಹುದು! ಹಾವು ಕಚ್ಚಿ ಹೆಡ್​​​ ಕಾನ್ಸಟೇಬಲ್​​ ಸಾವು

ಕಾನ್ಸ್‌ಟೇಬಲ್ ಪವನ್ ಕುಮಾರ್ ಅವರ ಮೃತದೇಹವನ್ನು ಚಿಮಕುರ್ತಿಯಲ್ಲಿ ಪೊಲೀಸ್ ಗೌರವದೊಂದಿಗೆ ಅಂತ್ಯಸಂಸ್ಕಾರ ಮಾಡಲಾಯಿತು.

Snakebite: ಸಾವು ಯಾವಾಗ, ಹೇಗೆ, ಯಾರಿಗೆ ಬೇಕಾದರೂ ಬರಬಹುದು! ಹಾವು ಕಚ್ಚಿ ಹೆಡ್​​​ ಕಾನ್ಸಟೇಬಲ್​​ ಸಾವು
ಹಾವು ಕಚ್ಚಿ ಹೆಡ್​​​ ಕಾನ್ಸಟೇಬಲ್​​ ಸಾವು
Follow us
ಸಾಧು ಶ್ರೀನಾಥ್​
|

Updated on:May 26, 2023 | 11:21 AM

ವಿಜಯವಾಡ: ಹಾವಿಗೆ ಪೊಲೀಸ್​ ಪೇದೆ ಆದರೇನು, ಶ್ರೀಸಾಮಾನ್ಯ ಮನುಷ್ಯ ಆದರೇನು. ಕಚ್ಚುವುದು ಅದರ ಬುದ್ಧಿಯಾಗಿರುವಾಗ ಯಾರಿಗೆ ಬೇಕಾದರೂ ಕಚ್ಚೀತು ಅದು. ಇನ್ನು ಸಾವು ಎಂಬ ಮಾಯೆ ಯಾವಾಗ, ಹೇಗೆ, ಯಾರಿಗೆ ಬೇಕಾದರೂ ಬರಬಹುದು! ಇಲ್ಲೂ ಅದೇ ಆಗಿರುವುದು ಭುಸುಗುಟ್ಟಿತ್ತಿರುವ ಹಾವೊಂದು ಹೆಡ್​​​ ಕಾನ್ಸಟೇಬಲ್​​ (Head constable) ಗೆ ಕಚ್ಚಿಯೇ ಬಿಟ್ಟಿದೆ (Snakebite). ದುರ್ದೃರ್ದೈವವೆಂದರೆ ಆ ಪೇದೆ ಸಾವಿಗೀಡಾಗಿದ್ದಾರೆ. ಇಷ್ಟಕ್ಕೂ ಅಷ್ಟೊಂದು ಬಲಾಢ್ಯ ಪೊಲೀಸ್​​ ಪೇದೆಯನ್ನು ಅದು ಹೇಗೆ ಹಾವು ಕಚ್ಚಿತು ಎಂಬುದೇ ಎಲ್ರನ್ನೂ ಕಾಡುವ ಪ್ರಶ್ನೆ.  ಗುಂಟೂರು ಜಿಲ್ಲೆಯ ತಲ್ಲೂರು ಜಗನಣ್ಣ ಲೇಔಟ್‌ನಲ್ಲಿ ಕಳೆದ ವಾರ ಹಾವು ಕಡಿತಕ್ಕೊಳಗಾದ ಪೊಲೀಸ್ ಪೇದೆಯೊಬ್ಬರು ಗುಂಟೂರಿನ ಖಾಸಗಿ ಆಸ್ಪತ್ರೆಯಲ್ಲಿ ಚಿಕಿತ್ಸೆ ಪಡೆಯುತ್ತಿದ್ದರು. ಆದರೆ ಕೊನೆಗೂ ಕೊನೆಯುಸಿರೆಳೆದಿದ್ದಾರೆ.

ಪೊಲೀಸರ ಪ್ರಕಾರ, ಪ್ರಕಾಶಂ ಜಿಲ್ಲೆಯ ತಲ್ಲೂರು ಪೊಲೀಸ್ ಠಾಣೆಯ ಹೆಡ್ ಕಾನ್‌ಸ್ಟೆಬಲ್ ಪವನ್ ಕುಮಾರ್ (34) ತಲ್ಲೂರು ಮಂಡಲದ ಜಗನಣ್ಣ ಲೇಔಟ್‌ನಲ್ಲಿ ಸೇವೆಗೆ ನಿಯೋಜಿಸಲ್ಪಟ್ಟಿದ್ದರು. ವಾರದ ಹಿಂದೆ ಸೋಮವಾರ ಮತ್ತು ಮಂಗಳವಾರ ಮಧ್ಯರಾತ್ರಿ ಅವರಿಗೆ ಹಾವು ಕಚ್ಚಿದೆ. ತಕ್ಷಣವೇ ಹಾವನ್ನು ಕೊಂದು, ಕಾನ್‌ಸ್ಟೆಬಲ್‌ನನ್ನು ಗುಂಟೂರಿನ ಜಿಜಿಎಚ್‌ಗೆ ದಾಖಲಿಸಲಾಯಿತು.

Also read:  Mangaluru News: ಬಲೂನ್ ಕಟ್ಟಿಕೊಂಡು ಕುಮಾರಧಾರ ನದಿಗೆ ಹಾರಿ ಉದ್ಯಮಿ ಆತ್ಮಹತ್ಯೆ

ನಂತರ ಉತ್ತಮ ಚಿಕಿತ್ಸೆಗಾಗಿ ಖಾಸಗಿ ಆಸ್ಪತ್ರೆಗೆ ರವಾನಿಸಲಾಗಿತ್ತು. ಆದರೆ ಚಿಕಿತ್ಸೆ ಫಲಕಾರಿಯಾಗದೆ ಬುಧವಾರ ರಾತ್ರಿ ಮೃತಪಟ್ಟಿದ್ದಾರೆ. ಕಾನ್ಸ್‌ಟೇಬಲ್ ಪವನ್ ಕುಮಾರ್ ಅವರ ಮೃತದೇಹವನ್ನು ಚಿಮಕುರ್ತಿಯಲ್ಲಿ ಪೊಲೀಸ್ ಗೌರವದೊಂದಿಗೆ ಅಂತ್ಯಸಂಸ್ಕಾರ ಮಾಡಲಾಯಿತು.

ರಾಷ್ಟ್ರೀಯ ಸುದ್ದಿಗಳಿಗಾಗಿ ಇಲ್ಲಿ ಕ್ಲಿಕ್ ಮಾಡಿ 

Published On - 11:20 am, Fri, 26 May 23

ಮಹಿಳೆ ವಿಚಾರಕ್ಕೆ ನಡೆಯಿತಾ ಮೈಸೂರಿನ ಕಾರ್ತಿಕ್​ ಕೊಲೆ? SP ಹೇಳಿದ್ದಿಷ್ಟು
ಮಹಿಳೆ ವಿಚಾರಕ್ಕೆ ನಡೆಯಿತಾ ಮೈಸೂರಿನ ಕಾರ್ತಿಕ್​ ಕೊಲೆ? SP ಹೇಳಿದ್ದಿಷ್ಟು
ನನ್ನ ಪತಿಯನ್ನು ಕೊಂದವರ ಎನ್ಕೌಂಟರ್ ಆಗಬೇಕು: ಶೃತಿ
ನನ್ನ ಪತಿಯನ್ನು ಕೊಂದವರ ಎನ್ಕೌಂಟರ್ ಆಗಬೇಕು: ಶೃತಿ
ರಾಜ್ಯ ಸರ್ಕಾರಕ್ಕೆ ಸೋರಿಕೆ ಇಲ್ಲದೆ ಒಂದು ಪರೀಕ್ಷೆಯನ್ನೂ ನಡೆಸಲಾಗಲ್ಲ: ರವಿ
ರಾಜ್ಯ ಸರ್ಕಾರಕ್ಕೆ ಸೋರಿಕೆ ಇಲ್ಲದೆ ಒಂದು ಪರೀಕ್ಷೆಯನ್ನೂ ನಡೆಸಲಾಗಲ್ಲ: ರವಿ
ಬ್ಲ್ಯಾಂಕ್ ಲೆಟರ್ ಹೆಡ್ ಯತ್ನಾಳ್​ಗೆ ಕೊಡುತ್ತೇನೆ, ಅವರೇ ಬರೆಯಲಿ: ಶಿವಾನಂದ
ಬ್ಲ್ಯಾಂಕ್ ಲೆಟರ್ ಹೆಡ್ ಯತ್ನಾಳ್​ಗೆ ಕೊಡುತ್ತೇನೆ, ಅವರೇ ಬರೆಯಲಿ: ಶಿವಾನಂದ
ಭಾರತದ ಯುದ್ಧ ತಯಾರಿ ಕಂಡು ಪತರುಗುಟ್ಟಿದೆ ಪಾಕಿಸ್ತಾನ
ಭಾರತದ ಯುದ್ಧ ತಯಾರಿ ಕಂಡು ಪತರುಗುಟ್ಟಿದೆ ಪಾಕಿಸ್ತಾನ
BBMP ಕಾರ್ಯವನ್ನು ಶ್ಲಾಘಿಷಿಸಿದ ಟಿಮ್ ಡೇವಿಡ್
BBMP ಕಾರ್ಯವನ್ನು ಶ್ಲಾಘಿಷಿಸಿದ ಟಿಮ್ ಡೇವಿಡ್
ಹೇಗಿರಲಿದೆ ಯುದ್ಧದ ಅಣಕು ಕಾರ್ಯಾಚರಣೆ? ಸಾರ್ವಜನಿಕರ ಜವಾಬ್ದಾರಿ ಏನು?
ಹೇಗಿರಲಿದೆ ಯುದ್ಧದ ಅಣಕು ಕಾರ್ಯಾಚರಣೆ? ಸಾರ್ವಜನಿಕರ ಜವಾಬ್ದಾರಿ ಏನು?
ಡ್ರೋನ್ ಪ್ರತಾಪ್ ಸಹಾಯ ಮನೋಭಾವ ಎಂಥದ್ದು ನೋಡಿ; ಒಂದು ಚಪ್ಪಾಳೆ ಬರಲೇಬೇಕು
ಡ್ರೋನ್ ಪ್ರತಾಪ್ ಸಹಾಯ ಮನೋಭಾವ ಎಂಥದ್ದು ನೋಡಿ; ಒಂದು ಚಪ್ಪಾಳೆ ಬರಲೇಬೇಕು
ದಾಖಲಾತಿ ಅರ್ಜಿಗಾಗಿ ರಾತ್ರಿ ಶಾಲಾ ಆವರಣದಲ್ಲಿ ಮಲಗುತ್ತಿದ್ದರಂತೆ ಪೋಷಕರು
ದಾಖಲಾತಿ ಅರ್ಜಿಗಾಗಿ ರಾತ್ರಿ ಶಾಲಾ ಆವರಣದಲ್ಲಿ ಮಲಗುತ್ತಿದ್ದರಂತೆ ಪೋಷಕರು
ವಿರಾಟ್ ಕೊಹ್ಲಿ ಕಟೌಟ್ ಎದುರು ಮೇಕೆ ಬಲಿ: ಆರ್​ಸಿಬಿ ಫ್ಯಾನ್ಸ್ ಹುಚ್ಚಾಟ
ವಿರಾಟ್ ಕೊಹ್ಲಿ ಕಟೌಟ್ ಎದುರು ಮೇಕೆ ಬಲಿ: ಆರ್​ಸಿಬಿ ಫ್ಯಾನ್ಸ್ ಹುಚ್ಚಾಟ