AQI
TV9 Network
User
Sign In

By signing in or creating an account, you agree with Associated Broadcasting Company's Terms & Conditions and Privacy Policy.

Snakebite: ಸಾವು ಯಾವಾಗ, ಹೇಗೆ, ಯಾರಿಗೆ ಬೇಕಾದರೂ ಬರಬಹುದು! ಹಾವು ಕಚ್ಚಿ ಹೆಡ್​​​ ಕಾನ್ಸಟೇಬಲ್​​ ಸಾವು

ಕಾನ್ಸ್‌ಟೇಬಲ್ ಪವನ್ ಕುಮಾರ್ ಅವರ ಮೃತದೇಹವನ್ನು ಚಿಮಕುರ್ತಿಯಲ್ಲಿ ಪೊಲೀಸ್ ಗೌರವದೊಂದಿಗೆ ಅಂತ್ಯಸಂಸ್ಕಾರ ಮಾಡಲಾಯಿತು.

Snakebite: ಸಾವು ಯಾವಾಗ, ಹೇಗೆ, ಯಾರಿಗೆ ಬೇಕಾದರೂ ಬರಬಹುದು! ಹಾವು ಕಚ್ಚಿ ಹೆಡ್​​​ ಕಾನ್ಸಟೇಬಲ್​​ ಸಾವು
ಹಾವು ಕಚ್ಚಿ ಹೆಡ್​​​ ಕಾನ್ಸಟೇಬಲ್​​ ಸಾವು
ಸಾಧು ಶ್ರೀನಾಥ್​
ಸಾಧು ಶ್ರೀನಾಥ್​|

Updated on:May 26, 2023 | 11:21 AM

Share

ವಿಜಯವಾಡ: ಹಾವಿಗೆ ಪೊಲೀಸ್​ ಪೇದೆ ಆದರೇನು, ಶ್ರೀಸಾಮಾನ್ಯ ಮನುಷ್ಯ ಆದರೇನು. ಕಚ್ಚುವುದು ಅದರ ಬುದ್ಧಿಯಾಗಿರುವಾಗ ಯಾರಿಗೆ ಬೇಕಾದರೂ ಕಚ್ಚೀತು ಅದು. ಇನ್ನು ಸಾವು ಎಂಬ ಮಾಯೆ ಯಾವಾಗ, ಹೇಗೆ, ಯಾರಿಗೆ ಬೇಕಾದರೂ ಬರಬಹುದು! ಇಲ್ಲೂ ಅದೇ ಆಗಿರುವುದು ಭುಸುಗುಟ್ಟಿತ್ತಿರುವ ಹಾವೊಂದು ಹೆಡ್​​​ ಕಾನ್ಸಟೇಬಲ್​​ (Head constable) ಗೆ ಕಚ್ಚಿಯೇ ಬಿಟ್ಟಿದೆ (Snakebite). ದುರ್ದೃರ್ದೈವವೆಂದರೆ ಆ ಪೇದೆ ಸಾವಿಗೀಡಾಗಿದ್ದಾರೆ. ಇಷ್ಟಕ್ಕೂ ಅಷ್ಟೊಂದು ಬಲಾಢ್ಯ ಪೊಲೀಸ್​​ ಪೇದೆಯನ್ನು ಅದು ಹೇಗೆ ಹಾವು ಕಚ್ಚಿತು ಎಂಬುದೇ ಎಲ್ರನ್ನೂ ಕಾಡುವ ಪ್ರಶ್ನೆ.  ಗುಂಟೂರು ಜಿಲ್ಲೆಯ ತಲ್ಲೂರು ಜಗನಣ್ಣ ಲೇಔಟ್‌ನಲ್ಲಿ ಕಳೆದ ವಾರ ಹಾವು ಕಡಿತಕ್ಕೊಳಗಾದ ಪೊಲೀಸ್ ಪೇದೆಯೊಬ್ಬರು ಗುಂಟೂರಿನ ಖಾಸಗಿ ಆಸ್ಪತ್ರೆಯಲ್ಲಿ ಚಿಕಿತ್ಸೆ ಪಡೆಯುತ್ತಿದ್ದರು. ಆದರೆ ಕೊನೆಗೂ ಕೊನೆಯುಸಿರೆಳೆದಿದ್ದಾರೆ.

ಪೊಲೀಸರ ಪ್ರಕಾರ, ಪ್ರಕಾಶಂ ಜಿಲ್ಲೆಯ ತಲ್ಲೂರು ಪೊಲೀಸ್ ಠಾಣೆಯ ಹೆಡ್ ಕಾನ್‌ಸ್ಟೆಬಲ್ ಪವನ್ ಕುಮಾರ್ (34) ತಲ್ಲೂರು ಮಂಡಲದ ಜಗನಣ್ಣ ಲೇಔಟ್‌ನಲ್ಲಿ ಸೇವೆಗೆ ನಿಯೋಜಿಸಲ್ಪಟ್ಟಿದ್ದರು. ವಾರದ ಹಿಂದೆ ಸೋಮವಾರ ಮತ್ತು ಮಂಗಳವಾರ ಮಧ್ಯರಾತ್ರಿ ಅವರಿಗೆ ಹಾವು ಕಚ್ಚಿದೆ. ತಕ್ಷಣವೇ ಹಾವನ್ನು ಕೊಂದು, ಕಾನ್‌ಸ್ಟೆಬಲ್‌ನನ್ನು ಗುಂಟೂರಿನ ಜಿಜಿಎಚ್‌ಗೆ ದಾಖಲಿಸಲಾಯಿತು.

Also read:  Mangaluru News: ಬಲೂನ್ ಕಟ್ಟಿಕೊಂಡು ಕುಮಾರಧಾರ ನದಿಗೆ ಹಾರಿ ಉದ್ಯಮಿ ಆತ್ಮಹತ್ಯೆ

ನಂತರ ಉತ್ತಮ ಚಿಕಿತ್ಸೆಗಾಗಿ ಖಾಸಗಿ ಆಸ್ಪತ್ರೆಗೆ ರವಾನಿಸಲಾಗಿತ್ತು. ಆದರೆ ಚಿಕಿತ್ಸೆ ಫಲಕಾರಿಯಾಗದೆ ಬುಧವಾರ ರಾತ್ರಿ ಮೃತಪಟ್ಟಿದ್ದಾರೆ. ಕಾನ್ಸ್‌ಟೇಬಲ್ ಪವನ್ ಕುಮಾರ್ ಅವರ ಮೃತದೇಹವನ್ನು ಚಿಮಕುರ್ತಿಯಲ್ಲಿ ಪೊಲೀಸ್ ಗೌರವದೊಂದಿಗೆ ಅಂತ್ಯಸಂಸ್ಕಾರ ಮಾಡಲಾಯಿತು.

ರಾಷ್ಟ್ರೀಯ ಸುದ್ದಿಗಳಿಗಾಗಿ ಇಲ್ಲಿ ಕ್ಲಿಕ್ ಮಾಡಿ 

Published On - 11:20 am, Fri, 26 May 23

Follow Us
ಹನೂರು ಪ್ರಕರಣ: ಗೃಹ ಪ್ರವೇಶದ ಸಂಭ್ರಮ ತುಂಬಿರಬೇಕಿದ್ದ ಮನೆಯಲ್ಲೀಗ ಸೂತಕ!
ಹನೂರು ಪ್ರಕರಣ: ಗೃಹ ಪ್ರವೇಶದ ಸಂಭ್ರಮ ತುಂಬಿರಬೇಕಿದ್ದ ಮನೆಯಲ್ಲೀಗ ಸೂತಕ!
ನಿಮ್ಮ ಕನಸಿನ ಮನೆ ಅಥವಾ ಆಸ್ತಿಯನ್ನು ಖರೀದಿಸುವ ಸುವರ್ಣಾವಕಾಶ ಈಗ ನಿಮ್ಮದು
ನಿಮ್ಮ ಕನಸಿನ ಮನೆ ಅಥವಾ ಆಸ್ತಿಯನ್ನು ಖರೀದಿಸುವ ಸುವರ್ಣಾವಕಾಶ ಈಗ ನಿಮ್ಮದು
ಬೆಂಗಳೂರಿನಲ್ಲಿ ಕಾರಿನಲ್ಲಿ ಸಾಗಿಸುತ್ತಿದ್ದ 9 ಕೋಟಿ ರೂ. ನಗದು ಜಪ್ತಿ
ಬೆಂಗಳೂರಿನಲ್ಲಿ ಕಾರಿನಲ್ಲಿ ಸಾಗಿಸುತ್ತಿದ್ದ 9 ಕೋಟಿ ರೂ. ನಗದು ಜಪ್ತಿ
ಶ್ರೀರಂಗಪಟ್ಟಣದ ಚಾಮುಂಡೇಶ್ವರಿಗೆ 3 ಲಕ್ಷ ರೂಪಾಯಿ ನೋಟುಗಳ ವಿಶೇಷ ಅಲಂಕಾರ
ಶ್ರೀರಂಗಪಟ್ಟಣದ ಚಾಮುಂಡೇಶ್ವರಿಗೆ 3 ಲಕ್ಷ ರೂಪಾಯಿ ನೋಟುಗಳ ವಿಶೇಷ ಅಲಂಕಾರ
ಹುಬ್ಬಳ್ಳಿ ಲಕ್ಷ್ಮೀ ದೇವಸ್ಥಾನದಲ್ಲಿ ಭಕ್ತರ ದಂಡು, ವಿಶೇಷ ಅಲಂಕಾರ
ಹುಬ್ಬಳ್ಳಿ ಲಕ್ಷ್ಮೀ ದೇವಸ್ಥಾನದಲ್ಲಿ ಭಕ್ತರ ದಂಡು, ವಿಶೇಷ ಅಲಂಕಾರ
ಶೇಷಾದ್ರಿಪುರಂ ಮಹಾಲಕ್ಷ್ಮೀ ದೇವಾಲಯದಲ್ಲಿ ಸಡಗರದ ಪೂಜೆ
ಶೇಷಾದ್ರಿಪುರಂ ಮಹಾಲಕ್ಷ್ಮೀ ದೇವಾಲಯದಲ್ಲಿ ಸಡಗರದ ಪೂಜೆ
ಗೊರವನಹಳ್ಳಿ ಮಹಾಲಕ್ಷ್ಮೀ ದೇವಾಲಯದಲ್ಲಿ ವರಮಹಾಲಕ್ಷ್ಮೀ ಹಬ್ಬದ ಸಂಭ್ರಮ
ಗೊರವನಹಳ್ಳಿ ಮಹಾಲಕ್ಷ್ಮೀ ದೇವಾಲಯದಲ್ಲಿ ವರಮಹಾಲಕ್ಷ್ಮೀ ಹಬ್ಬದ ಸಂಭ್ರಮ
ವರಮಹಾಲಕ್ಷ್ಮಿ ಹಬ್ಬದ ಸಂಭ್ರಮ; ಜನರಿಂದ ತುಂಬಿ ಹೋಯ್ತು ಕೆ.ಆರ್ ಮಾರ್ಕೆಟ್!
ವರಮಹಾಲಕ್ಷ್ಮಿ ಹಬ್ಬದ ಸಂಭ್ರಮ; ಜನರಿಂದ ತುಂಬಿ ಹೋಯ್ತು ಕೆ.ಆರ್ ಮಾರ್ಕೆಟ್!
ಶಿಗ್ಗಾಂವಿ ದೇವಾಲಯದ ಆವರಣದಲ್ಲಿ ಮೂತ್ರ ವಿಸರ್ಜನೆ ಮಾಡಿದ ಯುವಕ
ಶಿಗ್ಗಾಂವಿ ದೇವಾಲಯದ ಆವರಣದಲ್ಲಿ ಮೂತ್ರ ವಿಸರ್ಜನೆ ಮಾಡಿದ ಯುವಕ
ಇಂದು ವರಮಹಾಲಕ್ಷ್ಮೀ ಹಬ್ಬದ ಶುಭದಿನ
ಇಂದು ವರಮಹಾಲಕ್ಷ್ಮೀ ಹಬ್ಬದ ಶುಭದಿನ