AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಪ್ರೇತಾತ್ಮಗಳಿಂದ ರಕ್ಷಿಸುವೆ ಎಂದು ನಾಟಕವಾಡಿ, ಯುವತಿಯ ಮದುವೆಯಾಗಲು ಯತ್ನಿಸಿದ ದರ್ಗಾ ಮುಖ್ಯಸ್ಥ ಅರೆಸ್ಟ್

ಹೈದರಾಬಾದ್‌ನ ತೊಲಿಚೌಕಿಯ ಮಹಿಳೆ ಮತ್ತು ಅವರ ಕುಟುಂಬವು ನೆಲ್ಲೂರಿನ ರೆಹಮತ್ ದರ್ಗಾದ ಮುಖ್ಯಸ್ಥ ಹಫೀಜ್ ಪಾಷಾ ಅವರಿಂದ ಸಲಹೆ ಕೇಳಲು ಹೋಗಿದ್ದರು.

ಪ್ರೇತಾತ್ಮಗಳಿಂದ ರಕ್ಷಿಸುವೆ ಎಂದು ನಾಟಕವಾಡಿ, ಯುವತಿಯ ಮದುವೆಯಾಗಲು ಯತ್ನಿಸಿದ ದರ್ಗಾ ಮುಖ್ಯಸ್ಥ ಅರೆಸ್ಟ್
ಯುವತಿಯ ಮದುವೆಯಾಗಲು ಯತ್ನಿಸಿದ ದರ್ಗಾ ಮುಖ್ಯಸ್ಥ ಅರೆಸ್ಟ್
TV9 Web
| Edited By: |

Updated on:Feb 13, 2023 | 3:03 PM

Share

ನೆಲ್ಲೂರಿನ (Nellore) ರೆಹಮತ್ 52 ವರ್ಷದ ದರ್ಗಾದ ಮುಖ್ಯಸ್ಥನನ್ನು ಫೆಬ್ರವರಿ 12 ರಂದು ಬಂಧಿಸಲಾಗಿದೆ. ಅವರು 18 ವರ್ಷದ ಯುವತಿಯನ್ನು ಮದುವೆಯಾಗಲು ಯತ್ನಿಸಿದ್ದು, ಮದುವೆಯೆಂಬುದು ದುಷ್ಟಶಕ್ತಿಗಳನ್ನು ದೂರ ಮಾಡುತ್ತದೆ ಎಂದು ಆಕೆಯ ಕುಟುಂಬಕ್ಕೆ ಆತ ಉಚಿತ ಸಲಹೆ ನೀಡಿದ್ದರು. ಮಹಿಳೆ ರೋಗಗ್ರಸ್ತವಾಗಿದ್ದು, ಆಕೆಯ ಆರೋಗ್ಯವು ಹದಗೆಡುತ್ತಿದೆ ಎಂದು ಹಫೀಜ್ ಪಾಶಾ (Hafeez Pasha) ಒತ್ತಡ ಹಾಕತೊಡಗಿದ್ದರು. ತನ್ನನ್ನು ಮದುವೆಯಾದರೆ (Wedding) ಮಾತ್ರ ಕಾಯಿಲೆ (illness) ವಾಸಿಯಾಗುತ್ತದೆ ಮತ್ತು ಪ್ರಾಣ ಉಳಿಯುತ್ತದೆ ಎಂದು ಆಕೆಯ ಮನೆಯವರಿಗೆ ಹೇಳಿದ್ದರು.

ಅದನ್ನು ನಂಬಿದ ಕುಟುಂಬಸ್ಥರು ಹಫೀಜ್ ಪಾಷಾ ಮನವೊಲಿಸಿ, ಮದುವೆಗೆ ವ್ಯವಸ್ಥೆ ಮಾಡಿದ್ದರು. ಆದರೆ, ಅವರು ಮದುವೆಗೆ ಹಾಜರಾಗದ ಕಾರಣ ಮನೆಯವರಿಗೆ ಅನುಮಾನ ಬಂದಿತ್ತು. ಈ ಮಧ್ಯೆ, ಅವರು ಹಲವಾರು ಮಹಿಳೆಯರನ್ನು ಮದುವೆಯಬ ಹೆಸರಿನಲ್ಲಿ ವಂಚಿಸಿರುವುದು ತಿಳಿದುಬಂದಿತು.

ಇದನ್ನೂ ಓದಿ: Oommen Chandy: ಮಾಜಿ ಸಿಎಂ ಉಮ್ಮನ್ ಚಾಂಡಿಗೆ ಅನಾರೋಗ್ಯ; ಬೆಂಗಳೂರಿನ ಆಸ್ಪತ್ರೆಗೆ ರವಾನೆ

ಸುದ್ದಿಗಾರರೊಂದಿಗೆ ಮಾತನಾಡಿದ ಲಾಂಗರ್‌ಹೌಜ್‌ ಪೊಲೀಸ್ ಇನ್ಸ್​​ಪೆಕ್ಟರ್​​ ಶ್ರೀನಿವಾಸ್‌, ”ನಮ್ಮ ಠಅಣಾ ವ್ಯಾಪ್ತಿಯಲ್ಲಿ ತಬಸುಮ್ ಫಾತಿಮಾ ಎಂಬ ಬಾಲಕಿ ದೂರು ನೀಡಿದ್ದು, ನೆಲ್ಲೂರು ರೆಹಮತಾಬಾದ್ ದರ್ಗಾದ ಹಫೀಜ್ ಪಾಷಾ ಮದುವೆಯ ಹೆಸರಿನಲ್ಲಿ ವಂಚಿಸಿದ್ದಾರೆ ಎಂದು ದೂರಿನಲ್ಲಿ ತಿಳಿಸಿದ್ದಾರೆ. ತೊಲಿಚೌಕಿಯ ಫಾತಿಮಾ ನೆಲ್ಲೂರು ದರ್ಗಾದಲ್ಲಿ ಚಿಕಿತ್ಸೆ ಪಡೆಯುತ್ತಿದ್ದಾರೆ. ಹಫೀಜ್ ಪಾಷಾ ಮೂರು ವರ್ಷಗಳಿಂದ ಮದುವೆಯಾಗುವುದಾಗಿ ಹೇಳಿದ ನಂತರ ಹೈದರಾಬಾದ್ ತೊಲಿಚೌಕಿಯ ಫಂಕ್ಷನ್ ಹಾಲ್‌ನಲ್ಲಿ ಮದುವೆ ಏರ್ಪಡಿಸಿದ್ದರು. ಹಫೀಜ್ ಪಾಷಾ ಈ ಹಿಂದೆ 7 ಮದುವೆಗಳನ್ನು ಮಾಡಿಕೊಂಡಿದ್ದರು ಎಂದು ಹುಡುಗಿಯ ಸಂಬಂಧಿಕರು ಹೇಳುತ್ತಾರೆ. ಪೊಲೀಸರು ಪ್ರಕರಣದ ತನಿಖೆ ನಡೆಸುತ್ತಿದ್ದಾರೆ.

ಮತ್ತಷ್ಟು ರಾಷ್ಟ್ರೀಯ ಸುದ್ದಿಗಳಿಗಾಗಿ ಇಲ್ಲಿ ಕ್ಲಿಕ್ ಮಾಡಿ

Published On - 2:54 pm, Mon, 13 February 23

Follow Us
ಹಿಂದೆ ಸಂಬಂಧಿಯನ್ನ ಕೊಂದ್ರು, ಈಗ ಅಳಿಯನ ಹತ್ಯೆ:ಮಾಜಿ ಸಚಿವ ಬೆಳಮಗಿ ಕಣ್ಣೀರು
ಹಿಂದೆ ಸಂಬಂಧಿಯನ್ನ ಕೊಂದ್ರು, ಈಗ ಅಳಿಯನ ಹತ್ಯೆ:ಮಾಜಿ ಸಚಿವ ಬೆಳಮಗಿ ಕಣ್ಣೀರು
ಗ್ಯಾಂಗ್ಸ್ ಆಫ್ ಯುಕೆ: ಎರಡನೇ ಇನ್ನಿಂಗ್ಸ್ ನಿರೀಕ್ಷೆಯಲ್ಲಿ ಒರಟ ಪ್ರಶಾಂತ್
ಗ್ಯಾಂಗ್ಸ್ ಆಫ್ ಯುಕೆ: ಎರಡನೇ ಇನ್ನಿಂಗ್ಸ್ ನಿರೀಕ್ಷೆಯಲ್ಲಿ ಒರಟ ಪ್ರಶಾಂತ್
6,6,6,6,6.. ಪಂಜಾಬ್ ವಿರುದ್ಧ ಅಬ್ಬರಿಸಿದ ಆಯುಷ್ ಮ್ಹಾತ್ರೆ
6,6,6,6,6.. ಪಂಜಾಬ್ ವಿರುದ್ಧ ಅಬ್ಬರಿಸಿದ ಆಯುಷ್ ಮ್ಹಾತ್ರೆ
ಅಧಿಕಾರಿ ಮೇಲೆ ಪಾಲಿಕೆ ಸದಸ್ಯನಿಂದ ಹಲ್ಲೆ: ಕಮಿಷನರ್ ಶಾಕಿಂಗ್‌ ರಿಯಾಕ್ಷನ್‌
ಅಧಿಕಾರಿ ಮೇಲೆ ಪಾಲಿಕೆ ಸದಸ್ಯನಿಂದ ಹಲ್ಲೆ: ಕಮಿಷನರ್ ಶಾಕಿಂಗ್‌ ರಿಯಾಕ್ಷನ್‌
ಹಳೇ ಸೇಡು ತೀರಿಸಿಲು ದಾವಣಗೆರೆಯಲ್ಲಿ ಷಡ್ಯಂತ್ರ ನಡೆದಿದೆ ಎಂದ ಶ್ರೀರಾಮುಲು
ಹಳೇ ಸೇಡು ತೀರಿಸಿಲು ದಾವಣಗೆರೆಯಲ್ಲಿ ಷಡ್ಯಂತ್ರ ನಡೆದಿದೆ ಎಂದ ಶ್ರೀರಾಮುಲು
ಹಬ್ಬಳ್ಳಿ ಲವ್ ಜಿಹಾದ್​​​ಗೆ ಸ್ಫೋಟಕ ಟ್ವಿಸ್ಟ್:ಜಿಮ್ ಟ್ರೈನರ್​​ನ ಕಾಮಕಾಂಡ
ಹಬ್ಬಳ್ಳಿ ಲವ್ ಜಿಹಾದ್​​​ಗೆ ಸ್ಫೋಟಕ ಟ್ವಿಸ್ಟ್:ಜಿಮ್ ಟ್ರೈನರ್​​ನ ಕಾಮಕಾಂಡ
ವೇದಿಕೆ ಮೇಲೆ ವಾಂತಿ: ಸಂತೋಷ್ ಹೆಗ್ಡೆ ಆರೋಗ್ಯದ ಬಗ್ಗೆ ಖಾದರ್ ಮಾಹಿತಿ
ವೇದಿಕೆ ಮೇಲೆ ವಾಂತಿ: ಸಂತೋಷ್ ಹೆಗ್ಡೆ ಆರೋಗ್ಯದ ಬಗ್ಗೆ ಖಾದರ್ ಮಾಹಿತಿ
ಶಿರಸಿ ಬಳಿ ಎರಡು ಬಸ್​​ಗಳ ನಡುವೆ ಭೀಕರ ಅಪಘಾತ: ಪ್ರಯಾಣಿಕರ ಸ್ಥಿತಿ ಗಂಭೀರ
ಶಿರಸಿ ಬಳಿ ಎರಡು ಬಸ್​​ಗಳ ನಡುವೆ ಭೀಕರ ಅಪಘಾತ: ಪ್ರಯಾಣಿಕರ ಸ್ಥಿತಿ ಗಂಭೀರ
ಸಚಿವ ಮುನಿಯಪ್ಪ ಮೇಲೆ ಕೆಪಿಸಿಸಿ ವಕ್ತಾರ ಲಕ್ಷ್ಮಣ್​​ ಗರಂ!
ಸಚಿವ ಮುನಿಯಪ್ಪ ಮೇಲೆ ಕೆಪಿಸಿಸಿ ವಕ್ತಾರ ಲಕ್ಷ್ಮಣ್​​ ಗರಂ!
ಟಾರ್ಗೆಟ್ ಮುಗಿಸಿದ ಖುಷಿಯಲ್ಲಿ ಎಲ್ಲ ಉದ್ಯೋಗಿಗಳಿಗೆ 4 ದಿನಗಳ ಗೋವಾ ಪ್ರವಾಸ
ಟಾರ್ಗೆಟ್ ಮುಗಿಸಿದ ಖುಷಿಯಲ್ಲಿ ಎಲ್ಲ ಉದ್ಯೋಗಿಗಳಿಗೆ 4 ದಿನಗಳ ಗೋವಾ ಪ್ರವಾಸ