Sign In

By signing in or creating an account, you agree with Associated Broadcasting Company's Terms & Conditions and Privacy Policy.

GAVI ಸದಸ್ಯನಾಗಿ ಕೇಂದ್ರ ಆರೋಗ್ಯ ಮತ್ತು ಕುಟುಂಬ ಕಲ್ಯಾಣ ಸಚಿವ ಡಾ. ಹರ್ಷ ವರ್ಧನ್​ ನೇಮಕ

ಹರ್ಷ ವರ್ಧನ್​ ಅವರು GAVI ಮಂಡಳಿಯಲ್ಲಿ ಆಗ್ನೇಯ ಪ್ರದೇಶ ಪ್ರಾದೇಶಿಕ ಕಚೇರಿ (SEARO) ಪಶ್ಚಿಮ ಪೆಸಿಫಿಕ್ ಪ್ರಾದೇಶಿಕ ಕಚೇರಿಯನ್ನು (WPRO) ಪ್ರತಿನಿಧಿಸಲಿದ್ದಾರೆ. ಸದ್ಯ ಈ ಕ್ಷೇತ್ರವನ್ನು ಮ್ಯಾನ್ಮಾರ್​ನ ಮೈಂಟ್ ಹೆಚ್ಟಿವೆ ಪ್ರತಿನಿಧಿಸುತ್ತಿದ್ದಾರೆ.

GAVI ಸದಸ್ಯನಾಗಿ ಕೇಂದ್ರ ಆರೋಗ್ಯ ಮತ್ತು ಕುಟುಂಬ ಕಲ್ಯಾಣ ಸಚಿವ ಡಾ. ಹರ್ಷ ವರ್ಧನ್​ ನೇಮಕ
ಡಾ.ಹರ್ಷವರ್ಧನ್
Follow us
ರಾಜೇಶ್ ದುಗ್ಗುಮನೆ
|

Updated on: Dec 30, 2020 | 9:43 PM

ನವದೆಹಲಿ: ಕೇಂದ್ರ ಆರೋಗ್ಯ ಮತ್ತು ಕುಟುಂಬ ಕಲ್ಯಾಣ ಸಚಿವ ಡಾ. ಹರ್ಷ ವರ್ಧನ್​ ಅವರು ಮಂಗಳವಾರ ಲಸಿಕೆ ಮತ್ತು ರೋಗನಿರೋಧಕ ಶಕ್ತಿಗಾಗಿ ಜಾಗತಿಕ ಒಕ್ಕೂಟದ (GAVI) ಸದಸ್ಯರಾಗಿ ನೇಮಕಗೊಂಡಿದ್ದಾರೆ.

ಹರ್ಷ ವರ್ಧನ್​ ಅವರು GAVI ಮಂಡಳಿಯಲ್ಲಿ ಆಗ್ನೇಯ ಪ್ರದೇಶ ಪ್ರಾದೇಶಿಕ ಕಚೇರಿ (SEARO) ಪಶ್ಚಿಮ ಪೆಸಿಫಿಕ್ ಪ್ರಾದೇಶಿಕ ಕಚೇರಿಯನ್ನು (WPRO) ಪ್ರತಿನಿಧಿಸಲಿದ್ದಾರೆ. ಸದ್ಯ ಈ ಕ್ಷೇತ್ರವನ್ನು ಮ್ಯಾನ್ಮಾರ್​ನ ಮೈಂಟ್ ಹೆಚ್ಟಿವೆ ಪ್ರತಿನಿಧಿಸುತ್ತಿದ್ದಾರೆ.

GAVIಯಲ್ಲಿ  ಜನವರಿ 1, 2021ರಿಂದ ಡಿಸೆಂಬರ್​ 31, 2023ರವರೆಗೆ ಹರ್ಷ ವರ್ಧನ್ ಸದಸ್ಯತ್ವ ಇರಲಿದ್ದು, ಈ ಅವಧಿಯಲ್ಲಿ ಅವರು ಭಾರತವನ್ನು ಪ್ರತಿನಿಧಿಸಲಿದ್ದಾರೆ. GAVI ಒಕ್ಕೂಟದ ಕಾರ್ಯಾಚರಣೆಗಳನ್ನು ನೋಡಿಕೊಳ್ಳುತ್ತದೆ ಮತ್ತು ಕಾರ್ಯಕ್ರಮದ ಅನುಷ್ಠಾನದ ಮೇಲ್ವಿಚಾರಣೆ ಮಾಡುತ್ತದೆ.

GAVI ಅಂತಾರಾಷ್ಟ್ರೀಯ ಒಕ್ಕೂಟ ಆಗಿದ್ದು, 2000ನೇ ಇಸ್ವಿಯಲ್ಲಿ ಸ್ಥಾಪನೆಗೊಂಡಿತ್ತು. ಪ್ರಾಣ ಉಳಿಸುವುದು, ಬಡತನ ಕಡಿಮೆ ಮಾಡುವುದು, ವಿಶ್ವವನ್ನು ಸಾಂಕ್ರಾಮಿಕ ರೋಗದಿಂದ ರಕ್ಷಣೆ ಮಾಡುವ ಜವಾಬ್ದಾರಿ ಕೂಡ ಈ ಒಕ್ಕೂಟಡದ ಮೇಲಿದೆ.

ದೇಶದಲ್ಲಿ ಸುಮಾರು 20 ಲಸಿಕೆಗಳು ಅಭಿವೃದ್ಧಿಯ ವಿವಿಧ ಹಂತಗಳಲ್ಲಿವೆ -ಸಚಿವ ಹರ್ಷವರ್ಧನ್​

ಮಚ್ಚುಹಿಡಿದಿದ್ದ ಶ್ರೀನಿವಾಸ ಪೂಜಾರಿಯನ್ನು ಕೂಡಲೇ ವಶಕ್ಕೆ ಪಡೆದ ಪೊಲೀಸ್
ಮಚ್ಚುಹಿಡಿದಿದ್ದ ಶ್ರೀನಿವಾಸ ಪೂಜಾರಿಯನ್ನು ಕೂಡಲೇ ವಶಕ್ಕೆ ಪಡೆದ ಪೊಲೀಸ್
‘ಬ್ಯಾಂಕ್ ಜನಾರ್ಧನ್ ಭೇಟಿ ಮಾಡಲು ಇತ್ತೀಚೆಗೆ ಆಗಲೇ ಇಲ್ಲ’; ಸುಧಾರಾಣಿ
‘ಬ್ಯಾಂಕ್ ಜನಾರ್ಧನ್ ಭೇಟಿ ಮಾಡಲು ಇತ್ತೀಚೆಗೆ ಆಗಲೇ ಇಲ್ಲ’; ಸುಧಾರಾಣಿ
ಮೂರು ಎಸೆತಗಳಲ್ಲಿ 3 ರನೌಟ್: ಪಂದ್ಯದ ಫಲಿತಾಂಶವನ್ನೇ ಬದಲಿಸಿದ ರನ್ನೋಟ
ಮೂರು ಎಸೆತಗಳಲ್ಲಿ 3 ರನೌಟ್: ಪಂದ್ಯದ ಫಲಿತಾಂಶವನ್ನೇ ಬದಲಿಸಿದ ರನ್ನೋಟ
ಗದ್ದುಗೆ ಅಥವಾ ಬೃಂದಾವನ ದರ್ಶನದ ಹಿಂದಿನ ಅಧ್ಯಾತ್ಮಿಕ ರಹಸ್ಯ
ಗದ್ದುಗೆ ಅಥವಾ ಬೃಂದಾವನ ದರ್ಶನದ ಹಿಂದಿನ ಅಧ್ಯಾತ್ಮಿಕ ರಹಸ್ಯ
ರವಿ ಮೇಷ ಪ್ರವೇಶದ ದಿನ: ಇಂದಿನ ದ್ವಾದಶ ರಾಶಿಗಳ ಫಲಾಫಲ ಇಲ್ಲಿದೆ
ರವಿ ಮೇಷ ಪ್ರವೇಶದ ದಿನ: ಇಂದಿನ ದ್ವಾದಶ ರಾಶಿಗಳ ಫಲಾಫಲ ಇಲ್ಲಿದೆ
ಹುಬ್ಬಳ್ಳಿ-ಧಾರವಾಡದಲ್ಲಿ ಡ್ರಗ್ಸ್ ಹಾವಳಿ ವಿಪರೀತವಾಗಿದೆ: ಪ್ರಹ್ಲಾದ್​ ಜೋಶಿ
ಹುಬ್ಬಳ್ಳಿ-ಧಾರವಾಡದಲ್ಲಿ ಡ್ರಗ್ಸ್ ಹಾವಳಿ ವಿಪರೀತವಾಗಿದೆ: ಪ್ರಹ್ಲಾದ್​ ಜೋಶಿ
Anna Lezhneva: ತಿರುಪತಿಯಲ್ಲಿ ಮುಡಿಕೊಟ್ಟ ಪವನ್ ಕಲ್ಯಾಣ್ ಪತ್ನಿ
Anna Lezhneva: ತಿರುಪತಿಯಲ್ಲಿ ಮುಡಿಕೊಟ್ಟ ಪವನ್ ಕಲ್ಯಾಣ್ ಪತ್ನಿ
ಬಾಲಕಿ ಹತ್ಯೆಗೈದಿದ್ದ ಆರೋಪಿ ಪೊಲೀಸ್​ ಗುಂಡೇಗೆ ಬಲಿ: ಕಮಿಷನರ್​ಗೆ ಜೈಕಾರ
ಬಾಲಕಿ ಹತ್ಯೆಗೈದಿದ್ದ ಆರೋಪಿ ಪೊಲೀಸ್​ ಗುಂಡೇಗೆ ಬಲಿ: ಕಮಿಷನರ್​ಗೆ ಜೈಕಾರ
ಐಪಿಎಲ್​ಗೆ ಎಂಟ್ರಿಕೊಟ್ಟ ರೋಬೋ ಶ್ವಾನ; ವಿಡಿಯೋ ನೋಡಿ
ಐಪಿಎಲ್​ಗೆ ಎಂಟ್ರಿಕೊಟ್ಟ ರೋಬೋ ಶ್ವಾನ; ವಿಡಿಯೋ ನೋಡಿ
ಡಿಫರೆಂಟ್ ಆಗಿ ‘ಯುದ್ಧಕಾಂಡ’ ಸಿನಿಮಾದ ಟ್ರೇಲರ್ ಬಿಡುಗಡೆ ಮಾಡಿದ ರವಿಚಂದ್ರನ್
ಡಿಫರೆಂಟ್ ಆಗಿ ‘ಯುದ್ಧಕಾಂಡ’ ಸಿನಿಮಾದ ಟ್ರೇಲರ್ ಬಿಡುಗಡೆ ಮಾಡಿದ ರವಿಚಂದ್ರನ್