AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

GAVI ಸದಸ್ಯನಾಗಿ ಕೇಂದ್ರ ಆರೋಗ್ಯ ಮತ್ತು ಕುಟುಂಬ ಕಲ್ಯಾಣ ಸಚಿವ ಡಾ. ಹರ್ಷ ವರ್ಧನ್​ ನೇಮಕ

ಹರ್ಷ ವರ್ಧನ್​ ಅವರು GAVI ಮಂಡಳಿಯಲ್ಲಿ ಆಗ್ನೇಯ ಪ್ರದೇಶ ಪ್ರಾದೇಶಿಕ ಕಚೇರಿ (SEARO) ಪಶ್ಚಿಮ ಪೆಸಿಫಿಕ್ ಪ್ರಾದೇಶಿಕ ಕಚೇರಿಯನ್ನು (WPRO) ಪ್ರತಿನಿಧಿಸಲಿದ್ದಾರೆ. ಸದ್ಯ ಈ ಕ್ಷೇತ್ರವನ್ನು ಮ್ಯಾನ್ಮಾರ್​ನ ಮೈಂಟ್ ಹೆಚ್ಟಿವೆ ಪ್ರತಿನಿಧಿಸುತ್ತಿದ್ದಾರೆ.

GAVI ಸದಸ್ಯನಾಗಿ ಕೇಂದ್ರ ಆರೋಗ್ಯ ಮತ್ತು ಕುಟುಂಬ ಕಲ್ಯಾಣ ಸಚಿವ ಡಾ. ಹರ್ಷ ವರ್ಧನ್​ ನೇಮಕ
ಡಾ.ಹರ್ಷವರ್ಧನ್
ರಾಜೇಶ್ ದುಗ್ಗುಮನೆ
|

Updated on: Dec 30, 2020 | 9:43 PM

Share

ನವದೆಹಲಿ: ಕೇಂದ್ರ ಆರೋಗ್ಯ ಮತ್ತು ಕುಟುಂಬ ಕಲ್ಯಾಣ ಸಚಿವ ಡಾ. ಹರ್ಷ ವರ್ಧನ್​ ಅವರು ಮಂಗಳವಾರ ಲಸಿಕೆ ಮತ್ತು ರೋಗನಿರೋಧಕ ಶಕ್ತಿಗಾಗಿ ಜಾಗತಿಕ ಒಕ್ಕೂಟದ (GAVI) ಸದಸ್ಯರಾಗಿ ನೇಮಕಗೊಂಡಿದ್ದಾರೆ.

ಹರ್ಷ ವರ್ಧನ್​ ಅವರು GAVI ಮಂಡಳಿಯಲ್ಲಿ ಆಗ್ನೇಯ ಪ್ರದೇಶ ಪ್ರಾದೇಶಿಕ ಕಚೇರಿ (SEARO) ಪಶ್ಚಿಮ ಪೆಸಿಫಿಕ್ ಪ್ರಾದೇಶಿಕ ಕಚೇರಿಯನ್ನು (WPRO) ಪ್ರತಿನಿಧಿಸಲಿದ್ದಾರೆ. ಸದ್ಯ ಈ ಕ್ಷೇತ್ರವನ್ನು ಮ್ಯಾನ್ಮಾರ್​ನ ಮೈಂಟ್ ಹೆಚ್ಟಿವೆ ಪ್ರತಿನಿಧಿಸುತ್ತಿದ್ದಾರೆ.

GAVIಯಲ್ಲಿ  ಜನವರಿ 1, 2021ರಿಂದ ಡಿಸೆಂಬರ್​ 31, 2023ರವರೆಗೆ ಹರ್ಷ ವರ್ಧನ್ ಸದಸ್ಯತ್ವ ಇರಲಿದ್ದು, ಈ ಅವಧಿಯಲ್ಲಿ ಅವರು ಭಾರತವನ್ನು ಪ್ರತಿನಿಧಿಸಲಿದ್ದಾರೆ. GAVI ಒಕ್ಕೂಟದ ಕಾರ್ಯಾಚರಣೆಗಳನ್ನು ನೋಡಿಕೊಳ್ಳುತ್ತದೆ ಮತ್ತು ಕಾರ್ಯಕ್ರಮದ ಅನುಷ್ಠಾನದ ಮೇಲ್ವಿಚಾರಣೆ ಮಾಡುತ್ತದೆ.

GAVI ಅಂತಾರಾಷ್ಟ್ರೀಯ ಒಕ್ಕೂಟ ಆಗಿದ್ದು, 2000ನೇ ಇಸ್ವಿಯಲ್ಲಿ ಸ್ಥಾಪನೆಗೊಂಡಿತ್ತು. ಪ್ರಾಣ ಉಳಿಸುವುದು, ಬಡತನ ಕಡಿಮೆ ಮಾಡುವುದು, ವಿಶ್ವವನ್ನು ಸಾಂಕ್ರಾಮಿಕ ರೋಗದಿಂದ ರಕ್ಷಣೆ ಮಾಡುವ ಜವಾಬ್ದಾರಿ ಕೂಡ ಈ ಒಕ್ಕೂಟಡದ ಮೇಲಿದೆ.

ದೇಶದಲ್ಲಿ ಸುಮಾರು 20 ಲಸಿಕೆಗಳು ಅಭಿವೃದ್ಧಿಯ ವಿವಿಧ ಹಂತಗಳಲ್ಲಿವೆ -ಸಚಿವ ಹರ್ಷವರ್ಧನ್​

ಅರ್ಧಕ್ಕೆ ಕೈಕೊಟ್ಟ ಇಂಡಿಗೋ ವಿಮಾನ: ಅಯ್ಯಪ್ಪ ಮಾಲಾಧಾರಿಗಳು ಕಂಗಾಲು
ಅರ್ಧಕ್ಕೆ ಕೈಕೊಟ್ಟ ಇಂಡಿಗೋ ವಿಮಾನ: ಅಯ್ಯಪ್ಪ ಮಾಲಾಧಾರಿಗಳು ಕಂಗಾಲು
ಅಸ್ಥಿ ವಿಸರ್ಜನೆಗೂ ಪರದಾಟ: ಬೆಂಗಳೂರು ಏರ್​​ಪೋರ್ಟ್​​ನಲ್ಲಿ ಕುಟುಂಬ ಗೋಳಾಟ
ಅಸ್ಥಿ ವಿಸರ್ಜನೆಗೂ ಪರದಾಟ: ಬೆಂಗಳೂರು ಏರ್​​ಪೋರ್ಟ್​​ನಲ್ಲಿ ಕುಟುಂಬ ಗೋಳಾಟ
NHMನಲ್ಲಿ 30000 ಹುದ್ದೆಗಳ ಮರು ನೇಮಕಾತಿ ಬಗ್ಗೆ ಸಚಿವ ದಿನೇಶ್ ಹೇಳಿದ್ದೇನು?
NHMನಲ್ಲಿ 30000 ಹುದ್ದೆಗಳ ಮರು ನೇಮಕಾತಿ ಬಗ್ಗೆ ಸಚಿವ ದಿನೇಶ್ ಹೇಳಿದ್ದೇನು?
ಸಾಫ್ಟವೇರ್‌ ಹುಡ್ಗ ,ನಿಂತಿದ್ದವನು ಮೆಟ್ರೋ ಹಳಿಗೆ ಸಡನ್ ಜಿಗಿದ್ಬಿಟ್ಟ!
ಸಾಫ್ಟವೇರ್‌ ಹುಡ್ಗ ,ನಿಂತಿದ್ದವನು ಮೆಟ್ರೋ ಹಳಿಗೆ ಸಡನ್ ಜಿಗಿದ್ಬಿಟ್ಟ!
ಡಿಕೆಶಿ ನಿವಾಸಕ್ಕೆ ದೌಡಾಯಿಸಿ ಪ್ರಿಯಾಂಕ್ ಖರ್ಗೆ: ಒಂದು ತಾಸು ಮಾತುಕತೆ
ಡಿಕೆಶಿ ನಿವಾಸಕ್ಕೆ ದೌಡಾಯಿಸಿ ಪ್ರಿಯಾಂಕ್ ಖರ್ಗೆ: ಒಂದು ತಾಸು ಮಾತುಕತೆ
ಮಹಾತ್ಮ ಗಾಂಧಿ ಸ್ಮಾರಕಕ್ಕೆ ಗೌರವ ಸಲ್ಲಿಸಿದ ರಷ್ಯಾ ಅಧ್ಯಕ್ಷ ಪುಟಿನ್
ಮಹಾತ್ಮ ಗಾಂಧಿ ಸ್ಮಾರಕಕ್ಕೆ ಗೌರವ ಸಲ್ಲಿಸಿದ ರಷ್ಯಾ ಅಧ್ಯಕ್ಷ ಪುಟಿನ್
ವಧು-ವರರ ಆನ್​ಲೈನ್ ಆರತಕ್ಷತೆ! ವಧುವಿನ ತಂದೆ ಹೇಳಿದ್ದೇನು ನೋಡಿ
ವಧು-ವರರ ಆನ್​ಲೈನ್ ಆರತಕ್ಷತೆ! ವಧುವಿನ ತಂದೆ ಹೇಳಿದ್ದೇನು ನೋಡಿ
ದೇವಸ್ಥಾನಗಳಲ್ಲಿ ಮದುವೆ ಮಾಡಿಸಲು ಹಿಂದೇಟು; ಅರ್ಚಕರ ನಿರ್ಧಾರಕ್ಕೆ ಕಾರಣ ಏನು
ದೇವಸ್ಥಾನಗಳಲ್ಲಿ ಮದುವೆ ಮಾಡಿಸಲು ಹಿಂದೇಟು; ಅರ್ಚಕರ ನಿರ್ಧಾರಕ್ಕೆ ಕಾರಣ ಏನು
ಬೆಂಗಳೂರಿನ ಹಲವೆಡೆ ತುಂತುರು ಮಳೆ, ಚುಮು ಚುಮು ಚಳಿ
ಬೆಂಗಳೂರಿನ ಹಲವೆಡೆ ತುಂತುರು ಮಳೆ, ಚುಮು ಚುಮು ಚಳಿ
ತುಮಕೂರು: ಎಟಿಎಂ ಮಷಿನನ್ನೇ ಹೊತ್ತಯ್ದು ಕಸದ ಬುಟ್ಟಿ ಬಳಿ ಬಿಟ್ಟ ಕಳ್ಳರು!
ತುಮಕೂರು: ಎಟಿಎಂ ಮಷಿನನ್ನೇ ಹೊತ್ತಯ್ದು ಕಸದ ಬುಟ್ಟಿ ಬಳಿ ಬಿಟ್ಟ ಕಳ್ಳರು!