AQI
TV9 Network
User
Sign In

By signing in or creating an account, you agree with Associated Broadcasting Company's Terms & Conditions and Privacy Policy.

GAVI ಸದಸ್ಯನಾಗಿ ಕೇಂದ್ರ ಆರೋಗ್ಯ ಮತ್ತು ಕುಟುಂಬ ಕಲ್ಯಾಣ ಸಚಿವ ಡಾ. ಹರ್ಷ ವರ್ಧನ್​ ನೇಮಕ

ಹರ್ಷ ವರ್ಧನ್​ ಅವರು GAVI ಮಂಡಳಿಯಲ್ಲಿ ಆಗ್ನೇಯ ಪ್ರದೇಶ ಪ್ರಾದೇಶಿಕ ಕಚೇರಿ (SEARO) ಪಶ್ಚಿಮ ಪೆಸಿಫಿಕ್ ಪ್ರಾದೇಶಿಕ ಕಚೇರಿಯನ್ನು (WPRO) ಪ್ರತಿನಿಧಿಸಲಿದ್ದಾರೆ. ಸದ್ಯ ಈ ಕ್ಷೇತ್ರವನ್ನು ಮ್ಯಾನ್ಮಾರ್​ನ ಮೈಂಟ್ ಹೆಚ್ಟಿವೆ ಪ್ರತಿನಿಧಿಸುತ್ತಿದ್ದಾರೆ.

GAVI ಸದಸ್ಯನಾಗಿ ಕೇಂದ್ರ ಆರೋಗ್ಯ ಮತ್ತು ಕುಟುಂಬ ಕಲ್ಯಾಣ ಸಚಿವ ಡಾ. ಹರ್ಷ ವರ್ಧನ್​ ನೇಮಕ
ಡಾ.ಹರ್ಷವರ್ಧನ್
ರಾಜೇಶ್ ದುಗ್ಗುಮನೆ
|

Updated on: Dec 30, 2020 | 9:43 PM

Share

ನವದೆಹಲಿ: ಕೇಂದ್ರ ಆರೋಗ್ಯ ಮತ್ತು ಕುಟುಂಬ ಕಲ್ಯಾಣ ಸಚಿವ ಡಾ. ಹರ್ಷ ವರ್ಧನ್​ ಅವರು ಮಂಗಳವಾರ ಲಸಿಕೆ ಮತ್ತು ರೋಗನಿರೋಧಕ ಶಕ್ತಿಗಾಗಿ ಜಾಗತಿಕ ಒಕ್ಕೂಟದ (GAVI) ಸದಸ್ಯರಾಗಿ ನೇಮಕಗೊಂಡಿದ್ದಾರೆ.

ಹರ್ಷ ವರ್ಧನ್​ ಅವರು GAVI ಮಂಡಳಿಯಲ್ಲಿ ಆಗ್ನೇಯ ಪ್ರದೇಶ ಪ್ರಾದೇಶಿಕ ಕಚೇರಿ (SEARO) ಪಶ್ಚಿಮ ಪೆಸಿಫಿಕ್ ಪ್ರಾದೇಶಿಕ ಕಚೇರಿಯನ್ನು (WPRO) ಪ್ರತಿನಿಧಿಸಲಿದ್ದಾರೆ. ಸದ್ಯ ಈ ಕ್ಷೇತ್ರವನ್ನು ಮ್ಯಾನ್ಮಾರ್​ನ ಮೈಂಟ್ ಹೆಚ್ಟಿವೆ ಪ್ರತಿನಿಧಿಸುತ್ತಿದ್ದಾರೆ.

GAVIಯಲ್ಲಿ  ಜನವರಿ 1, 2021ರಿಂದ ಡಿಸೆಂಬರ್​ 31, 2023ರವರೆಗೆ ಹರ್ಷ ವರ್ಧನ್ ಸದಸ್ಯತ್ವ ಇರಲಿದ್ದು, ಈ ಅವಧಿಯಲ್ಲಿ ಅವರು ಭಾರತವನ್ನು ಪ್ರತಿನಿಧಿಸಲಿದ್ದಾರೆ. GAVI ಒಕ್ಕೂಟದ ಕಾರ್ಯಾಚರಣೆಗಳನ್ನು ನೋಡಿಕೊಳ್ಳುತ್ತದೆ ಮತ್ತು ಕಾರ್ಯಕ್ರಮದ ಅನುಷ್ಠಾನದ ಮೇಲ್ವಿಚಾರಣೆ ಮಾಡುತ್ತದೆ.

GAVI ಅಂತಾರಾಷ್ಟ್ರೀಯ ಒಕ್ಕೂಟ ಆಗಿದ್ದು, 2000ನೇ ಇಸ್ವಿಯಲ್ಲಿ ಸ್ಥಾಪನೆಗೊಂಡಿತ್ತು. ಪ್ರಾಣ ಉಳಿಸುವುದು, ಬಡತನ ಕಡಿಮೆ ಮಾಡುವುದು, ವಿಶ್ವವನ್ನು ಸಾಂಕ್ರಾಮಿಕ ರೋಗದಿಂದ ರಕ್ಷಣೆ ಮಾಡುವ ಜವಾಬ್ದಾರಿ ಕೂಡ ಈ ಒಕ್ಕೂಟಡದ ಮೇಲಿದೆ.

ದೇಶದಲ್ಲಿ ಸುಮಾರು 20 ಲಸಿಕೆಗಳು ಅಭಿವೃದ್ಧಿಯ ವಿವಿಧ ಹಂತಗಳಲ್ಲಿವೆ -ಸಚಿವ ಹರ್ಷವರ್ಧನ್​

Follow Us
ಅಗಲಿದ ಅಮ್ಮನಿಗೆ ವಿಕೆಟ್ ಅರ್ಪಿಸಿದ ಮುಖೇಶ್ ಚೌಧರಿ
ಅಗಲಿದ ಅಮ್ಮನಿಗೆ ವಿಕೆಟ್ ಅರ್ಪಿಸಿದ ಮುಖೇಶ್ ಚೌಧರಿ
ತೆಲುಗಿನ ರೀತಿ ಕನ್ನಡ ಚಿತ್ರರಂಗದಲ್ಲಿ ಯಾಕೆ ಇಲ್ಲ; ಬೇಸರ ತೋಡಿಕೊಂಡ ದಿಗಂತ್
ತೆಲುಗಿನ ರೀತಿ ಕನ್ನಡ ಚಿತ್ರರಂಗದಲ್ಲಿ ಯಾಕೆ ಇಲ್ಲ; ಬೇಸರ ತೋಡಿಕೊಂಡ ದಿಗಂತ್
ಇನ್ನೇನು ವಿಶೇಷ ಚೇತನರಿಗೆ ಹಸ್ತಾಂತರಿಸಬೇಕಿದ್ದ ವಾಹನಗಳು ಸುಟ್ಟು ಭಸ್ಮ
ಇನ್ನೇನು ವಿಶೇಷ ಚೇತನರಿಗೆ ಹಸ್ತಾಂತರಿಸಬೇಕಿದ್ದ ವಾಹನಗಳು ಸುಟ್ಟು ಭಸ್ಮ
ದೆಹಲಿಯಲ್ಲಿ ಡಿಕೆಶಿ ಸ್ಫೋಟಕ ಹೇಳಿಕೆ, ರಾಜ್ಯ ರಾಜಕಾರಣದಲ್ಲಿ ಸಂಚಲನ
ದೆಹಲಿಯಲ್ಲಿ ಡಿಕೆಶಿ ಸ್ಫೋಟಕ ಹೇಳಿಕೆ, ರಾಜ್ಯ ರಾಜಕಾರಣದಲ್ಲಿ ಸಂಚಲನ
ಬೆಂಗಳೂರಿನಲ್ಲಿ ಭಾರೀ ಅಗ್ನಿ ದುರಂತ, 10ಕಿ.ಮೀ ವರೆಗೂ ಗೋಚರಿಸಿದ ದಟ್ಟ ಹೊಗೆ
ಬೆಂಗಳೂರಿನಲ್ಲಿ ಭಾರೀ ಅಗ್ನಿ ದುರಂತ, 10ಕಿ.ಮೀ ವರೆಗೂ ಗೋಚರಿಸಿದ ದಟ್ಟ ಹೊಗೆ
ತಂದೆ ಸಾವಿನ ನಡುವೆ ಪರೀಕ್ಷೆ ಬರೆದಿದ್ದ ವಿದ್ಯಾರ್ಥಿ SSLC ಪಾಸ್​​
ತಂದೆ ಸಾವಿನ ನಡುವೆ ಪರೀಕ್ಷೆ ಬರೆದಿದ್ದ ವಿದ್ಯಾರ್ಥಿ SSLC ಪಾಸ್​​
ಬಂಗಾಳದಲ್ಲಿ ಬಿಜೆಪಿ ಅಭ್ಯರ್ಥಿಯನ್ನು ಅಟ್ಟಾಡಿಸಿಕೊಂಡು ಹೋಗಿ ಹಲ್ಲೆ
ಬಂಗಾಳದಲ್ಲಿ ಬಿಜೆಪಿ ಅಭ್ಯರ್ಥಿಯನ್ನು ಅಟ್ಟಾಡಿಸಿಕೊಂಡು ಹೋಗಿ ಹಲ್ಲೆ
ಶುರುವಾಯ್ತು ಸಲ್ಮಾನ್ ಖಾನ್-ನಯನತಾರಾ ಸಿನಿಮಾ: ವಿಡಿಯೋ
ಶುರುವಾಯ್ತು ಸಲ್ಮಾನ್ ಖಾನ್-ನಯನತಾರಾ ಸಿನಿಮಾ: ವಿಡಿಯೋ
ಮದುವೆ ಮಂಟಪದಿಂದ ಮತಗಟ್ಟೆಗೆ; ತಿರುನಲ್ವೇಲಿಯಲ್ಲಿ ನವವಿವಾಹಿತರ ಮತದಾನ
ಮದುವೆ ಮಂಟಪದಿಂದ ಮತಗಟ್ಟೆಗೆ; ತಿರುನಲ್ವೇಲಿಯಲ್ಲಿ ನವವಿವಾಹಿತರ ಮತದಾನ
ಜಮೀರ್ JDS ಸೇರ್ಪಡೆ ಚರ್ಚೆ ಬಗ್ಗೆ ಕುಮಾರಸ್ವಾಮಿ ಸ್ಫೋಟಕ ಹೇಳಿಕೆ!
ಜಮೀರ್ JDS ಸೇರ್ಪಡೆ ಚರ್ಚೆ ಬಗ್ಗೆ ಕುಮಾರಸ್ವಾಮಿ ಸ್ಫೋಟಕ ಹೇಳಿಕೆ!