AQI
TV9 Network
User
Sign In

By signing in or creating an account, you agree with Associated Broadcasting Company's Terms & Conditions and Privacy Policy.

GAVI ಸದಸ್ಯನಾಗಿ ಕೇಂದ್ರ ಆರೋಗ್ಯ ಮತ್ತು ಕುಟುಂಬ ಕಲ್ಯಾಣ ಸಚಿವ ಡಾ. ಹರ್ಷ ವರ್ಧನ್​ ನೇಮಕ

ಹರ್ಷ ವರ್ಧನ್​ ಅವರು GAVI ಮಂಡಳಿಯಲ್ಲಿ ಆಗ್ನೇಯ ಪ್ರದೇಶ ಪ್ರಾದೇಶಿಕ ಕಚೇರಿ (SEARO) ಪಶ್ಚಿಮ ಪೆಸಿಫಿಕ್ ಪ್ರಾದೇಶಿಕ ಕಚೇರಿಯನ್ನು (WPRO) ಪ್ರತಿನಿಧಿಸಲಿದ್ದಾರೆ. ಸದ್ಯ ಈ ಕ್ಷೇತ್ರವನ್ನು ಮ್ಯಾನ್ಮಾರ್​ನ ಮೈಂಟ್ ಹೆಚ್ಟಿವೆ ಪ್ರತಿನಿಧಿಸುತ್ತಿದ್ದಾರೆ.

GAVI ಸದಸ್ಯನಾಗಿ ಕೇಂದ್ರ ಆರೋಗ್ಯ ಮತ್ತು ಕುಟುಂಬ ಕಲ್ಯಾಣ ಸಚಿವ ಡಾ. ಹರ್ಷ ವರ್ಧನ್​ ನೇಮಕ
ಡಾ.ಹರ್ಷವರ್ಧನ್
ರಾಜೇಶ್ ದುಗ್ಗುಮನೆ
|

Updated on: Dec 30, 2020 | 9:43 PM

Share

ನವದೆಹಲಿ: ಕೇಂದ್ರ ಆರೋಗ್ಯ ಮತ್ತು ಕುಟುಂಬ ಕಲ್ಯಾಣ ಸಚಿವ ಡಾ. ಹರ್ಷ ವರ್ಧನ್​ ಅವರು ಮಂಗಳವಾರ ಲಸಿಕೆ ಮತ್ತು ರೋಗನಿರೋಧಕ ಶಕ್ತಿಗಾಗಿ ಜಾಗತಿಕ ಒಕ್ಕೂಟದ (GAVI) ಸದಸ್ಯರಾಗಿ ನೇಮಕಗೊಂಡಿದ್ದಾರೆ.

ಹರ್ಷ ವರ್ಧನ್​ ಅವರು GAVI ಮಂಡಳಿಯಲ್ಲಿ ಆಗ್ನೇಯ ಪ್ರದೇಶ ಪ್ರಾದೇಶಿಕ ಕಚೇರಿ (SEARO) ಪಶ್ಚಿಮ ಪೆಸಿಫಿಕ್ ಪ್ರಾದೇಶಿಕ ಕಚೇರಿಯನ್ನು (WPRO) ಪ್ರತಿನಿಧಿಸಲಿದ್ದಾರೆ. ಸದ್ಯ ಈ ಕ್ಷೇತ್ರವನ್ನು ಮ್ಯಾನ್ಮಾರ್​ನ ಮೈಂಟ್ ಹೆಚ್ಟಿವೆ ಪ್ರತಿನಿಧಿಸುತ್ತಿದ್ದಾರೆ.

GAVIಯಲ್ಲಿ  ಜನವರಿ 1, 2021ರಿಂದ ಡಿಸೆಂಬರ್​ 31, 2023ರವರೆಗೆ ಹರ್ಷ ವರ್ಧನ್ ಸದಸ್ಯತ್ವ ಇರಲಿದ್ದು, ಈ ಅವಧಿಯಲ್ಲಿ ಅವರು ಭಾರತವನ್ನು ಪ್ರತಿನಿಧಿಸಲಿದ್ದಾರೆ. GAVI ಒಕ್ಕೂಟದ ಕಾರ್ಯಾಚರಣೆಗಳನ್ನು ನೋಡಿಕೊಳ್ಳುತ್ತದೆ ಮತ್ತು ಕಾರ್ಯಕ್ರಮದ ಅನುಷ್ಠಾನದ ಮೇಲ್ವಿಚಾರಣೆ ಮಾಡುತ್ತದೆ.

GAVI ಅಂತಾರಾಷ್ಟ್ರೀಯ ಒಕ್ಕೂಟ ಆಗಿದ್ದು, 2000ನೇ ಇಸ್ವಿಯಲ್ಲಿ ಸ್ಥಾಪನೆಗೊಂಡಿತ್ತು. ಪ್ರಾಣ ಉಳಿಸುವುದು, ಬಡತನ ಕಡಿಮೆ ಮಾಡುವುದು, ವಿಶ್ವವನ್ನು ಸಾಂಕ್ರಾಮಿಕ ರೋಗದಿಂದ ರಕ್ಷಣೆ ಮಾಡುವ ಜವಾಬ್ದಾರಿ ಕೂಡ ಈ ಒಕ್ಕೂಟಡದ ಮೇಲಿದೆ.

ದೇಶದಲ್ಲಿ ಸುಮಾರು 20 ಲಸಿಕೆಗಳು ಅಭಿವೃದ್ಧಿಯ ವಿವಿಧ ಹಂತಗಳಲ್ಲಿವೆ -ಸಚಿವ ಹರ್ಷವರ್ಧನ್​

Follow Us
Rajesh Duggumane
Rajesh Duggumane

ಪತ್ರಿಕೋದ್ಯಮಕ್ಕೆ ಕಾಲಿಟ್ಟು 9 ವರ್ಷ. ಸಂಯುಕ್ತ ಕರ್ನಾಟಕ, ವಿಜಯವಾಣಿ, ನ್ಯೂಸ್18 ಕನ್ನಡದಲ್ಲಿ ಕೆಲಸ ಮಾಡಿದ ಅನುಭವ ಇದೆ. ಈಗ ಟಿವಿ9 ಕನ್ನಡ ಡಿಜಿಟಲ್ನಲ್ಲಿ ಬರಹ ಕೃಷಿ ಮುಂದುವರಿಸಿದ್ದೇನೆ. ಸಿನಿಮಾ ರಂಗದ ಬಗ್ಗೆ ಮೊದಲಿನಿಂದಲೂ ಆಸಕ್ತಿ. ಅದರ ಜೊತೆ ಬರವಣಿಗೆಯೂ ಸೇರಿತು. ಈಗ ಅದುವೇ ಕಾಯಕ. ಸಿನಿಮಾ ವಿಮರ್ಶೆ, ಚಿತ್ರರಂಗದ ಗಾಸಿಪ್, ಹೊಸ ಸಿನಿಮಾ ಬಗ್ಗೆ ಅಪ್ಡೇಟ್ ನನ್ನ ಕಡೆಯಿಂದ. ಟ್ರಾವೆಲಿಂಗ್ ಕಡೆ ಹೆಚ್ಚು ಆಸಕ್ತಿ. ಓದುವುದು ಎಂದರೆ ಹುಚ್ಚು. ಸಿನಿಮಾ ನೋಡುವುದೂ ಆಸಕ್ತಿಗಳಲ್ಲಿ ಒಂದು. ಹಲವು ಸಿನಿಮಾ ನೋಡಿ ಈಗಾಗಲೇ ವಿಮರ್ಶೆ ಮಾಡಿ ನಿಮ್ಮ ಮುಂದಿಟ್ಟಿದ್ದೇನೆ.

Read More
ಡಿಕೆಶಿ ಪ್ರಮಾಣವಚನ ಯಾವಾಗ-ಎಲ್ಲಿ, ಎಷ್ಟು ಗಂಟೆಗೆ? ಇಲ್ಲಿದೆ ಅಧಿಕೃತ ವಿವರ
ಡಿಕೆಶಿ ಪ್ರಮಾಣವಚನ ಯಾವಾಗ-ಎಲ್ಲಿ, ಎಷ್ಟು ಗಂಟೆಗೆ? ಇಲ್ಲಿದೆ ಅಧಿಕೃತ ವಿವರ
ಶಾಸಕಾಂಗ ಸಭೆಯಲ್ಲಿ ಅಚ್ಚರಿ: ಡಿಕೆಶಿ, ಹೈಕಮಾಂಡ್ ನಾಯಕರು ಕಕ್ಕಾಬಿಕ್ಕಿ
ಶಾಸಕಾಂಗ ಸಭೆಯಲ್ಲಿ ಅಚ್ಚರಿ: ಡಿಕೆಶಿ, ಹೈಕಮಾಂಡ್ ನಾಯಕರು ಕಕ್ಕಾಬಿಕ್ಕಿ
‘ಇಂದು ನಮಗೆ ಅತ್ಯಂತ ಭಾವುಕ ದಿನ’: ವೇಣುಗೋಪಾಲ್ ಭಾವುಕ ಮಾತು
‘ಇಂದು ನಮಗೆ ಅತ್ಯಂತ ಭಾವುಕ ದಿನ’: ವೇಣುಗೋಪಾಲ್ ಭಾವುಕ ಮಾತು
17 ವರ್ಷಗಳ ಬಳಿಕ ಮಹತ್ವದ ಸ್ಥಾನ ಬಿಟ್ಟುಕೊಟ್ಟ ಸಿದ್ದರಾಮಯ್ಯ
17 ವರ್ಷಗಳ ಬಳಿಕ ಮಹತ್ವದ ಸ್ಥಾನ ಬಿಟ್ಟುಕೊಟ್ಟ ಸಿದ್ದರಾಮಯ್ಯ
ಸಿಎಲ್​​​ಪಿ ಸಭೆಗೂ ಮುನ್ನವೇ ಅಜ್ಜಯ್ಯನಿಗೆ ವಿಶೇಷ ಪೂಜೆ ಸಲ್ಲಿಸಿದ ಡಿಕೆಶಿ
ಸಿಎಲ್​​​ಪಿ ಸಭೆಗೂ ಮುನ್ನವೇ ಅಜ್ಜಯ್ಯನಿಗೆ ವಿಶೇಷ ಪೂಜೆ ಸಲ್ಲಿಸಿದ ಡಿಕೆಶಿ
CLP ಸಭೆಗೆ ತೆರಳುವ ಮುನ್ನ ವಿಧಾನಸೌಧದ ಬಾಗಿಲಿಗೆ ನಮಿಸಿದ ಡಿಕೆಶಿ
CLP ಸಭೆಗೆ ತೆರಳುವ ಮುನ್ನ ವಿಧಾನಸೌಧದ ಬಾಗಿಲಿಗೆ ನಮಿಸಿದ ಡಿಕೆಶಿ
RCB ಅಭಿಮಾನಿಗಳಿಗೆ ಬಿಗ್ ಶಾಕ್: ರಸ್ತೆಗಳಲ್ಲಿ ಸಂಭ್ರಮಾಚರಣೆ ಮಾಡಿದ್ರೆ ಕ್ರಮ
RCB ಅಭಿಮಾನಿಗಳಿಗೆ ಬಿಗ್ ಶಾಕ್: ರಸ್ತೆಗಳಲ್ಲಿ ಸಂಭ್ರಮಾಚರಣೆ ಮಾಡಿದ್ರೆ ಕ್ರಮ
ಏಕಾಏಕಿ ಸಲೂನ್​​ ಒಳಗೆ ನುಗ್ಗಿದ ಹೋರಿ; ಸಿಸಿಟಿವಿ ದೃಶ್ಯ ವೈರಲ್!
ಏಕಾಏಕಿ ಸಲೂನ್​​ ಒಳಗೆ ನುಗ್ಗಿದ ಹೋರಿ; ಸಿಸಿಟಿವಿ ದೃಶ್ಯ ವೈರಲ್!
ಶಾಸಕಾಂಗ ಪಕ್ಷದ ನಾಯಕನ ಆಯ್ಕೆ ಪ್ರಕ್ರಿಯೆ ಹೇಗೆ?
ಶಾಸಕಾಂಗ ಪಕ್ಷದ ನಾಯಕನ ಆಯ್ಕೆ ಪ್ರಕ್ರಿಯೆ ಹೇಗೆ?
ಡಿಸಿಎಂಗಳ ಆಯ್ಕೆಯೇ ಈಗ ಕಾಂಗ್ರೆಸ್​​ ಹೈಕಮಾಂಡ್​​ಗೆ ದೊಡ್ಡ ಸವಾಲು!
ಡಿಸಿಎಂಗಳ ಆಯ್ಕೆಯೇ ಈಗ ಕಾಂಗ್ರೆಸ್​​ ಹೈಕಮಾಂಡ್​​ಗೆ ದೊಡ್ಡ ಸವಾಲು!