AQI
TV9 Network
User
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಉತ್ತರ ಪ್ರದೇಶದ ಮಾಜಿ ಸಿಎಂ ಕಲ್ಯಾಣ್ ಸಿಂಗ್ ಆರೋಗ್ಯ ಸ್ಥಿತಿ ಗಂಭೀರ

Kalyan Singh:ಉತ್ತರ ಪ್ರದೇಶದ ಮಾಜಿ ಮುಖ್ಯಮಂತ್ರಿ ಮತ್ತು ರಾಜಸ್ಥಾನದ ಮಾಜಿ ಗವರ್ನರ್ ಕಲ್ಯಾಣ್ ಸಿಂಗ್ ಜಿ ಅವರ ಆರೋಗ್ಯ ಸ್ಥಿತಿ ಗಂಭೀರವಾಗಿದೆ. ಅವರು ಜೀವ ರಕ್ಷಕ ನೆರವು (ವೆಂಟಿಲೇಟರ್) ವ್ಯವಸ್ಥೆಯಲ್ಲಿದ್ದಾರೆ ಎಂದು ಆಸ್ಪತ್ರೆಯ ಪ್ರಕಟಣೆಯಲ್ಲಿ ಹೇಳಿದೆ

ಉತ್ತರ ಪ್ರದೇಶದ ಮಾಜಿ ಸಿಎಂ ಕಲ್ಯಾಣ್ ಸಿಂಗ್ ಆರೋಗ್ಯ ಸ್ಥಿತಿ ಗಂಭೀರ
ಆಸ್ಪತ್ರೆಯಲ್ಲಿ ಕಲ್ಯಾಣ್ ಸಿಂಗ್
TV9 Web
| Edited By: ರಶ್ಮಿ ಕಲ್ಲಕಟ್ಟ|

Updated on:Jul 23, 2021 | 6:49 PM

Share

ದೆಹಲಿ: ಉತ್ತರ ಪ್ರದೇಶದ ಮಾಜಿ ಮುಖ್ಯಮಂತ್ರಿ ಕಲ್ಯಾಣ್ ಸಿಂಗ್ ಅವರ ಆರೋಗ್ಯ ಸ್ಥಿತಿ ಗಂಭೀರವಾಗಿದೆ ಮತ್ತು ಅವರು ಜೀವ ರಕ್ಷಕದ ನೆರವು ಪಡೆದು ಚಿಕಿತ್ಸೆಯಲ್ಲಿದ್ದಾರೆ ಎಂದು ಸಂಜಯ್ ಗಾಂಧಿ ಸ್ನಾತಕೋತ್ತರ ವೈದ್ಯಕೀಯ ವಿಜ್ಞಾನ ಸಂಸ್ಥೆ (ಎಸ್‌ಜಿಪಿಜಿಐಎಂಎಸ್) ಶುಕ್ರವಾರ ತಿಳಿಸಿದೆ. ಕ್ರಿಟಿಕಲ್ ಕೇರ್ ಮೆಡಿಸಿನ್ (CCM), ಕಾರ್ಡಿಯಾಲಜಿ, ನೆಫ್ರಾಲಜಿ, ನ್ಯೂರಾಲಜಿ ಮತ್ತು ಎಂಡೋಕ್ರೈನಾಲಜಿ ವಿಭಾಗಗಳ ಹಿರಿಯ ವೈದ್ಯರ ಮೇಲೆ ಅವರು ನಿಗಾ ವಹಿಸುತ್ತಿದ್ದಾರೆ ಎಂದು ಪ್ರಕಟಣೆ ತಿಳಿಸಿದೆ.

ಉತ್ತರ ಪ್ರದೇಶದ ಮಾಜಿ ಮುಖ್ಯಮಂತ್ರಿ ಮತ್ತು ರಾಜಸ್ಥಾನದ ಮಾಜಿ ಗವರ್ನರ್ ಕಲ್ಯಾಣ್ ಸಿಂಗ್ ಜಿ ಅವರ ಆರೋಗ್ಯ ಸ್ಥಿತಿ ಗಂಭೀರವಾಗಿದೆ. ಅವರು ಜೀವ ರಕ್ಷಕ ನೆರವು (ವೆಂಟಿಲೇಟರ್) ವ್ಯವಸ್ಥೆಯಲ್ಲಿದ್ದಾರೆ  ಎಂದು ಆಸ್ಪತ್ರೆಯ ಪ್ರಕಟಣೆಯಲ್ಲಿ ಹೇಳಿದೆ. ಸಂಸ್ಥೆಯ ನಿರ್ದೇಶಕ ಪ್ರೊ.ಆರ್.ಕೆ.ಧೀಮಾನ್ ಅವರ ಆರೋಗ್ಯಕ್ಕೆ ಸಂಬಂಧಿಸಿದ ಎಲ್ಲ ಅಂಶಗಳನ್ನು ಸೂಕ್ಷ್ಮವಾಗಿ ಗಮನಿಸುತ್ತಿದ್ದಾರೆ ಎಂದು ಅದು ಹೇಳಿದೆ.

89 ವರ್ಷದ ಬಿಜೆಪಿ ಅನುಭವಿ ಜುಲೈ 4 ರ ಸಂಜೆ ಆಸ್ಪತ್ರೆಯ ಐಸಿಯುಗೆ ಸೋಂಕು ಮತ್ತು ಪ್ರಜ್ಞೆಯ ಮಟ್ಟ ಕಡಿಮೆಯಾದ ಕಾರಣ ದಾಖಲಾಗಿದ್ದರು. ಈ ಹಿಂದೆ ಅವರು ಲಖನೌದ ರಾಮ್ ಮನೋಹರ್ ಲೋಹಿಯಾ ಇನ್ಸ್ಟಿಟ್ಯೂಟ್ ಆಫ್ ಮೆಡಿಕಲ್ ಸೈನ್ಸಸ್ ನಲ್ಲಿ ಚಿಕಿತ್ಸೆ ಪಡೆಯುತ್ತಿದ್ದರು.

ಇದನ್ನೂ ಓದಿ: ನವಜೋತ್ ಸಿಂಗ್ ಸಿಧು ಪದಗ್ರಹಣ ಕಾರ್ಯಕ್ರಮಕ್ಕೆ ಕಾಂಗ್ರೆಸ್ ಕಾರ್ಯಕರ್ತರನ್ನು ಕರೆತರುತ್ತಿದ್ದ ಬಸ್ ಅಪಘಾತ; ಮೂವರು ದುರ್ಮರಣ

ಇದನ್ನೂ ಓದಿ: ಲಸಿಕೆಗಾಗಿ ಫೈಜರ್‌ನೊಂದಿಗೆ ಸರ್ಕಾರದ ತಜ್ಞರ ಗುಂಪು ಮಾತುಕತೆ ನಡೆಸುತ್ತಿದೆ: ಕೇಂದ್ರ ಆರೋಗ್ಯ ಸಚಿವ ಮನ್ಸುಖ್ ಮಾಂಡವಿಯಾ

(health condition of former Uttar Pradesh chief minister Kalyan Singh is critical)

Published On - 6:49 pm, Fri, 23 July 21

Follow Us
ಕೆಎಂಎಫ್ ಪಶು ಆಹಾರ ಕಲಬೆರಕೆ ಹಗರಣ: ನಾಲ್ವರು ಅಧಿಕಾರಿಗಳ ಅಮಾನತು
ಕೆಎಂಎಫ್ ಪಶು ಆಹಾರ ಕಲಬೆರಕೆ ಹಗರಣ: ನಾಲ್ವರು ಅಧಿಕಾರಿಗಳ ಅಮಾನತು
440 ಸರ್ಕಾರಿ ಪ್ರಥಮ ದರ್ಜೆ ಕಾಲೇಜುಗಳ ಪೈಕಿ 428 ರಲ್ಲಿ ಪ್ರಾಂಶುಪಾಲರೇ ಇಲ್ಲ
440 ಸರ್ಕಾರಿ ಪ್ರಥಮ ದರ್ಜೆ ಕಾಲೇಜುಗಳ ಪೈಕಿ 428 ರಲ್ಲಿ ಪ್ರಾಂಶುಪಾಲರೇ ಇಲ್ಲ
ಚಿಕ್ಕಮಗಳೂರು: 3000 ಅಡಿ ಪ್ರಪಾತದ ಅಂಚಿನಲ್ಲಿ ಥಾರ್ ಜೀಪ್ ಓಡಿಸಿ ಹುಚ್ಚಾಟ
ಚಿಕ್ಕಮಗಳೂರು: 3000 ಅಡಿ ಪ್ರಪಾತದ ಅಂಚಿನಲ್ಲಿ ಥಾರ್ ಜೀಪ್ ಓಡಿಸಿ ಹುಚ್ಚಾಟ
ರಾಜ್ಯಾದ್ಯಂತ ಮೆಡಿಕಲ್ ಸ್ಟೋರ್‌ಗಳ ಪರಿಶೀಲನೆಗೆ ಮಹತ್ವದ ಆದೇಶ
ರಾಜ್ಯಾದ್ಯಂತ ಮೆಡಿಕಲ್ ಸ್ಟೋರ್‌ಗಳ ಪರಿಶೀಲನೆಗೆ ಮಹತ್ವದ ಆದೇಶ
ವಿಶೇಷ ಭೂಸ್ವಾಧೀನಾಧಿಕಾರಿ ಮನೆಯಲ್ಲಿ ಕೋಟಿಗಟ್ಟಲೆ ಆಸ್ತಿ ಪತ್ತೆ!
ವಿಶೇಷ ಭೂಸ್ವಾಧೀನಾಧಿಕಾರಿ ಮನೆಯಲ್ಲಿ ಕೋಟಿಗಟ್ಟಲೆ ಆಸ್ತಿ ಪತ್ತೆ!
ವರಮಹಾಲಕ್ಷ್ಮೀ ಹಬ್ಬದ ಖರೀದಿಗೆ ಮಾರ್ಕೆಟ್‌ನಲ್ಲಿ ಜನಸಾಗರ: ಟ್ರಾಫಿಕ್ ಜಾಮ್
ವರಮಹಾಲಕ್ಷ್ಮೀ ಹಬ್ಬದ ಖರೀದಿಗೆ ಮಾರ್ಕೆಟ್‌ನಲ್ಲಿ ಜನಸಾಗರ: ಟ್ರಾಫಿಕ್ ಜಾಮ್
ಈ ರಾಶಿಯವರಿಗೆ ಗಜಕೇಸರಿ ಯೋಗ, ವೃಶ್ಚಿಕಕ್ಕೆ ಧನಯೋಗ
ಈ ರಾಶಿಯವರಿಗೆ ಗಜಕೇಸರಿ ಯೋಗ, ವೃಶ್ಚಿಕಕ್ಕೆ ಧನಯೋಗ
ಕಿಸೆಯಿಂದ ಫೋನ್ ಹೊರತೆಗೆಯುತ್ತಿದ್ದಂತೆ ಸ್ಪೋಟ
ಕಿಸೆಯಿಂದ ಫೋನ್ ಹೊರತೆಗೆಯುತ್ತಿದ್ದಂತೆ ಸ್ಪೋಟ
ಅಸ್ಸಾಂನಲ್ಲಿ ಆನೆಗಳ ಹಿಂಡು ರೈಲ್ವೆ ಹಳಿ ದಾಟುವವರೆಗೂ ಕಾದು ನಿಂತ ರೈಲು
ಅಸ್ಸಾಂನಲ್ಲಿ ಆನೆಗಳ ಹಿಂಡು ರೈಲ್ವೆ ಹಳಿ ದಾಟುವವರೆಗೂ ಕಾದು ನಿಂತ ರೈಲು
ರಾಮನಗರ: ವೃಷಭಾವತಿ‌ ನದಿಯಲ್ಲಿ ಕಂತೆ ಕಂತೆ ನೋಟುಗಳು ಪತ್ತೆ; ವಿಡಿಯೋ ನೋಡಿ
ರಾಮನಗರ: ವೃಷಭಾವತಿ‌ ನದಿಯಲ್ಲಿ ಕಂತೆ ಕಂತೆ ನೋಟುಗಳು ಪತ್ತೆ; ವಿಡಿಯೋ ನೋಡಿ