AQI
TV9 Network
User
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಅತಿ ಶೀಘ್ರದಲ್ಲೆ.. ದೇಶದಲ್ಲಿ ಮೂಗಿನ ಮೂಲಕ ಹಾಕುವ ಕೊರೊನಾ ಲಸಿಕೆ ಅಭಿವೃದ್ಧಿ

ದೆಹಲಿ: ಮೂಗಿನ ಮೂಲಕ ಹಾಕುವ ಕೊರೊನಾ ಲಸಿಕೆಯನ್ನು ಅಭಿವೃದ್ಧಿಪಡಿಸಲು ದೇಶದಲ್ಲಿ ಸಿದ್ಧತೆ ನಡೆಸಲಾಗಿದೆ. ದೇಶದಲ್ಲಿ ಮೊದಲ ಬಾರಿಗೆ ಮೂಗಿನ ಮುಖಾಂತರ ನೀಡುವ ಲಸಿಕೆ ಇದಾಗಲಿದ್ದು ಸದ್ಯದಲ್ಲೇ ಭಾರತದಲ್ಲಿ ಅದರ ಪ್ರಯೋಗ ಆರಂಭವಾಗಲಿದೆ ಎಂದು ಕೇಂದ್ರ ಆರೋಗ್ಯ ಸಚಿವ ಹರ್ಷವರ್ಧನ್ ಹೇಳಿದ್ದಾರೆ. ದೇಶದ ಪ್ರತಿಷ್ಠಿತ ಲಸಿಕಾ ತಯಾರಿಕಾ ಕಂಪನಿಗಳಾದ ಸೇರ ಇನ್​ಸ್ಟಿಟ್ಯೂಟ್​ ಹಾಗೂ ಭಾರತ್ ಬಯೋಟೆಕ್ ಅಭಿವೃದ್ಧಿಪಡಿಸುತ್ತಿವೆ ಎಂಬ ಮಾಹಿತಿ ದೊರೆತಿದೆ.

ಅತಿ ಶೀಘ್ರದಲ್ಲೆ.. ದೇಶದಲ್ಲಿ ಮೂಗಿನ ಮೂಲಕ ಹಾಕುವ ಕೊರೊನಾ ಲಸಿಕೆ ಅಭಿವೃದ್ಧಿ
KUSHAL V
| Edited By: ಸಾಧು ಶ್ರೀನಾಥ್​|

Updated on: Oct 19, 2020 | 11:03 AM

Share

ದೆಹಲಿ: ಮೂಗಿನ ಮೂಲಕ ಹಾಕುವ ಕೊರೊನಾ ಲಸಿಕೆಯನ್ನು ಅಭಿವೃದ್ಧಿಪಡಿಸಲು ದೇಶದಲ್ಲಿ ಸಿದ್ಧತೆ ನಡೆಸಲಾಗಿದೆ.

ದೇಶದಲ್ಲಿ ಮೊದಲ ಬಾರಿಗೆ ಮೂಗಿನ ಮುಖಾಂತರ ನೀಡುವ ಲಸಿಕೆ ಇದಾಗಲಿದ್ದು ಸದ್ಯದಲ್ಲೇ ಭಾರತದಲ್ಲಿ ಅದರ ಪ್ರಯೋಗ ಆರಂಭವಾಗಲಿದೆ ಎಂದು ಕೇಂದ್ರ ಆರೋಗ್ಯ ಸಚಿವ ಹರ್ಷವರ್ಧನ್ ಹೇಳಿದ್ದಾರೆ. ದೇಶದ ಪ್ರತಿಷ್ಠಿತ ಲಸಿಕಾ ತಯಾರಿಕಾ ಕಂಪನಿಗಳಾದ ಸೇರ ಇನ್​ಸ್ಟಿಟ್ಯೂಟ್​ ಹಾಗೂ ಭಾರತ್ ಬಯೋಟೆಕ್ ಅಭಿವೃದ್ಧಿಪಡಿಸುತ್ತಿವೆ ಎಂಬ ಮಾಹಿತಿ ದೊರೆತಿದೆ.

Follow Us
ಹುಬ್ಬಳ್ಳಿ ಈದ್ಗಾ ಮೈದಾನದಲ್ಲಿ ಐದನೇ ವರ್ಷದ ಗಣೇಶೋತ್ಸವಕ್ಕೆ ಸಿದ್ಧತೆ
ಹುಬ್ಬಳ್ಳಿ ಈದ್ಗಾ ಮೈದಾನದಲ್ಲಿ ಐದನೇ ವರ್ಷದ ಗಣೇಶೋತ್ಸವಕ್ಕೆ ಸಿದ್ಧತೆ
ಸದ್ಯದಲ್ಲೇ ಸಚಿವ ಸತೀಶ್ ಜಾರಕಿಹೊಳಿಗೆ ಮತ್ತೊಂದು ಶಾಕ್!
ಸದ್ಯದಲ್ಲೇ ಸಚಿವ ಸತೀಶ್ ಜಾರಕಿಹೊಳಿಗೆ ಮತ್ತೊಂದು ಶಾಕ್!
ಗಗನ್​-ತಾಂಡವ್ ರಾಮ್​​ಗೆ ಕ್ಲಾಸ್; ದೊಡ್ಡ ಸೂಚನೆ ಕೊಟ್ಟ ಸುದೀಪ್
ಗಗನ್​-ತಾಂಡವ್ ರಾಮ್​​ಗೆ ಕ್ಲಾಸ್; ದೊಡ್ಡ ಸೂಚನೆ ಕೊಟ್ಟ ಸುದೀಪ್
ಕೊಪ್ಪಳ ಸರ್ಕಾರಿ ಆಸ್ಪತ್ರೆಯಲ್ಲಿ ಮೂಲಭೂತ ಸೌಲಭ್ಯಗಳ ಕೊರತೆ: ರೋಗಿಗಳ ಪರದಾಟ!
ಕೊಪ್ಪಳ ಸರ್ಕಾರಿ ಆಸ್ಪತ್ರೆಯಲ್ಲಿ ಮೂಲಭೂತ ಸೌಲಭ್ಯಗಳ ಕೊರತೆ: ರೋಗಿಗಳ ಪರದಾಟ!
ಮುದ್ದಾದ ಮಗಳಿದ್ರೂ ಪ್ರಿಯಕರನ ಹಿಂದೆ ಬಿದ್ದು ಗಂಡನ ಕಥೆ ಮುಗಿಸಿದ ಹೆಂಡ್ತಿ!
ಮುದ್ದಾದ ಮಗಳಿದ್ರೂ ಪ್ರಿಯಕರನ ಹಿಂದೆ ಬಿದ್ದು ಗಂಡನ ಕಥೆ ಮುಗಿಸಿದ ಹೆಂಡ್ತಿ!
ಹಾಸನ: ಬೆಂಗಳೂರು-ಮಂಗಳೂರು ಹೆದ್ದಾರಿಯಲ್ಲಿ ಪೆಟ್ರೋಲ್ ಟ್ಯಾಂಕರ್ ಪಲ್ಟಿ
ಹಾಸನ: ಬೆಂಗಳೂರು-ಮಂಗಳೂರು ಹೆದ್ದಾರಿಯಲ್ಲಿ ಪೆಟ್ರೋಲ್ ಟ್ಯಾಂಕರ್ ಪಲ್ಟಿ
ಶಾರ್ಟ್​ ಸರ್ಕ್ಯೂಟ್​ಗೆ ಸಿಲಿಂಡರ್​ ಸ್ಫೋಟ; 21 ಲಕ್ಷ ರೂ. ಕಳೆದುಕೊಂಡ ಮಾಲೀಕ
ಶಾರ್ಟ್​ ಸರ್ಕ್ಯೂಟ್​ಗೆ ಸಿಲಿಂಡರ್​ ಸ್ಫೋಟ; 21 ಲಕ್ಷ ರೂ. ಕಳೆದುಕೊಂಡ ಮಾಲೀಕ
80ರ ಫೋಟೊ ಟ್ರೆಂಡ್: ಸೈಬರ್ ವಂಚನೆ ಸಾಧ್ಯತೆಗಳ ಬಗ್ಗೆ ಪೊಲೀಸರಿಂದ ಸಂದೇಶ
80ರ ಫೋಟೊ ಟ್ರೆಂಡ್: ಸೈಬರ್ ವಂಚನೆ ಸಾಧ್ಯತೆಗಳ ಬಗ್ಗೆ ಪೊಲೀಸರಿಂದ ಸಂದೇಶ
ದಾಳಿಯನ್ನೇ ದೊಡ್ಡ ಸಾಧನೆಯಂತೆ ಬಿಂಬಿಸಿಕೊಳ್ತಿದೆ ಇಡಿ: ವಿಜಯ್ ಮಲ್ಯ ಟೀಕೆ
ದಾಳಿಯನ್ನೇ ದೊಡ್ಡ ಸಾಧನೆಯಂತೆ ಬಿಂಬಿಸಿಕೊಳ್ತಿದೆ ಇಡಿ: ವಿಜಯ್ ಮಲ್ಯ ಟೀಕೆ
ಬಿಗ್ ಬಾಸ್ ಮನೆಯಲ್ಲಿ ಮಹಿಳೆಯರು ಕೆಲಸಕ್ಕೆ ಮಾತ್ರ ಸೀಮಿತ? ಗಂಭೀರ ಆರೋಪ
ಬಿಗ್ ಬಾಸ್ ಮನೆಯಲ್ಲಿ ಮಹಿಳೆಯರು ಕೆಲಸಕ್ಕೆ ಮಾತ್ರ ಸೀಮಿತ? ಗಂಭೀರ ಆರೋಪ