AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಕೊವಿಶೀಲ್ಡ್ ಲಸಿಕೆ ತೆಗೆದುಕೊಂಡಿದ್ದ ವಾರ್ಡ್​ಬಾಯ್​ ಸಾವು; ವ್ಯಾಕ್ಸಿನ್​ ಕಾರಣವಲ್ಲ ಎಂದ ಸ್ಥಳೀಯ ಆಡಳಿತ

ಲಸಿಕೆಗಳು ಸುರಕ್ಷಿತವಾಗಿವೆ. ಮಹಿಪಾಲ್​ ಪ್ರಕರಣ ಭಿನ್ನವಾಗಿದೆ. ಈ ಸಾವಿನ ಬಗ್ಗೆ ಉನ್ನತ ಮಟ್ಟದ ಪರಿಶೀಲನೆ ಮಾಡಲು ವೈದ್ಯರ ತಂಡ ರಚಿಸಲಾಗುವುದು ಎಂದು ಮೊರದಾಬಾದ್ ಜಿಲ್ಲಾಧಿಕಾರಿ ರಾಕೇಶ್​ ಸಿಂಗ್​ ತಿಳಿಸಿದ್ದಾರೆ.

ಕೊವಿಶೀಲ್ಡ್ ಲಸಿಕೆ ತೆಗೆದುಕೊಂಡಿದ್ದ ವಾರ್ಡ್​ಬಾಯ್​ ಸಾವು; ವ್ಯಾಕ್ಸಿನ್​ ಕಾರಣವಲ್ಲ ಎಂದ ಸ್ಥಳೀಯ ಆಡಳಿತ
ಪ್ರಾತಿನಿಧಿಕ ಚಿತ್ರ
Lakshmi Hegde
| Updated By: ಸಾಧು ಶ್ರೀನಾಥ್​|

Updated on: Jan 18, 2021 | 2:43 PM

Share

ಮೊರದಾಬಾದ್​: ನಿನ್ನೆ ಕೊವಿಡ್​-19 ಲಸಿಕೆಯನ್ನು ಪಡೆದಿದ್ದ 46 ವರ್ಷದ ಆರೋಗ್ಯ ಕಾರ್ಯಕರ್ತನೊಬ್ಬ ಇಂದು ಮೃತಪಟ್ಟಿದ್ದಾಗಿ ಪಿಟಿಐ ವರದಿ ಮಾಡಿದೆ. ಆದರೆ ಈ ಸಾವಿನ ವಿಚಾರದಲ್ಲಿ ಇನ್ನೂ ಗೊಂದಲ ಇದ್ದು, ಲಸಿಕೆ ಪಡೆದಿದ್ದರಿಂದಲೇ ಹೀಗಾಗಿದೆಯಾ ಎಂಬುದು ಸ್ಪಷ್ಟವಾಗಿಲ್ಲ.

ಉತ್ತರಪ್ರದೇಶದ ಮೊರದಾಬಾದ್​ ಸರ್ಕಾರಿ ಆಸ್ಪತ್ರೆಯಲ್ಲಿ ವಾರ್ಡ್​ಬಾಯ್​ ಆಗಿದ್ದ ಮಹಿಪಾಲ್ ಶನಿವಾರ​ ಕೊವಿಶೀಲ್ಡ್ ಲಸಿಕೆ ಪಡೆದಿದ್ದರು. ಲಸಿಕೆ ತೆಗೆದುಕೊಂಡ ಬಳಿಕ ಅಸ್ವಸ್ಥನಾಗಿದ್ದ. ನಂತರ ಆತ ಸಾವನ್ನಪ್ಪಿದ್ದಾನೆ ಎಂದು ಕುಟುಂಬದವರು ಆರೋಪಿಸಿದ್ದಾರೆ. ಆದರೆ ಇದನ್ನು ಸ್ಥಳೀಯ ಆಡಳಿತ ನಿರಾಕರಿಸಿದ್ದು, ಮಹಿಪಾಲ್​ ಹೃದಯಸಂಬಂಧಿ ಕಾಯಿಲೆಯಿಂದ ಬಳಲುತ್ತಿದ್ದ.

ಇದರಿಂದಲೇ ಮರಣ ಹೊಂದಿದ್ದಾನೆ ಎಂದು ಹೇಳಿದೆ. ಆದರೆ ಈ ವಾದವನ್ನು ಕುಟುಂಬದವರು ಒಪ್ಪುತ್ತಿಲ್ಲ. ಮಹಿಪಾಲ್​ಗೆ ಯಾವುದೇ ಹೃದಯ ಸಂಬಂಧಿ ರೋಗ ಇರಲಿಲ್ಲ. ಜ್ವರ ಹಾಗೂ ಕೆಮ್ಮು ಬಿಟ್ಟರೆ ಇನ್ಯಾವುದೇ ರೋಗವೂ ಇರಲಿಲ್ಲ ಎಂದು ಹೇಳುತ್ತಿದ್ದಾರೆ.

ಲಸಿಕೆ ತೆಗೆದುಕೊಂಡ ಹಲವರು ಜ್ವರದಿಂದ ಬಳಲುತ್ತಿರುವುದು ಸತ್ಯ. ಆದರೆ ರಾಜ್ಯದಲ್ಲಿ ಎಲ್ಲಿಯೂ, ಯಾರಿಗೂ ಅಡ್ಡಪರಿಣಾಮ ಉಂಟಾಗಿಲ್ಲ ಎಂದು ಉತ್ತರ ಪ್ರದೇಶ ಮುಖ್ಯಮಂತ್ರಿ ಕಚೇರಿ ತಿಳಿಸಿದೆ. ಲಸಿಕೆಗಳು ಸುರಕ್ಷಿತವಾಗಿವೆ. ಮಹಿಪಾಲ್​ ಪ್ರಕರಣ ಭಿನ್ನವಾಗಿದೆ. ಈ ಸಾವಿನ ಬಗ್ಗೆ ಉನ್ನತ ಮಟ್ಟದ ಪರಿಶೀಲನೆ ಮಾಡಲು ವೈದ್ಯರ ತಂಡ ರಚಿಸಲಾಗುವುದು ಎಂದು ಮೊರದಾಬಾದ್ ಜಿಲ್ಲಾಧಿಕಾರಿ ರಾಕೇಶ್​ ಸಿಂಗ್​ ತಿಳಿಸಿದ್ದಾರೆ.

ದೆಹಲಿ: ಕೊರೊನಾ ಲಸಿಕೆ ಪಡೆದ 51 ಜನರಿಗೆ ಅಲರ್ಜಿ, ಓರ್ವನ ಸ್ಥಿತಿ ಗಂಭೀರ

ಅರೇ ಇದೇನಿದು ಎರಡು ಬಸ್ ಒಂದೇ ನಂಬರ್ ಪ್ಲೇಟ್: ಆರ್​​ಟಿಓ ಅಧಿಕಾರಿಗಳೇ ಶಾಕ್!
ಅರೇ ಇದೇನಿದು ಎರಡು ಬಸ್ ಒಂದೇ ನಂಬರ್ ಪ್ಲೇಟ್: ಆರ್​​ಟಿಓ ಅಧಿಕಾರಿಗಳೇ ಶಾಕ್!
20 ದಿನದಲ್ಲೇ ದಾಂಪತ್ಯ ಜೀವನ ಅಂತ್ಯ: ಸಂಸಾರದಲ್ಲಿ ಹುಳಿ ಹಿಂಡಿದ ಪ್ರಿಯಕರ
20 ದಿನದಲ್ಲೇ ದಾಂಪತ್ಯ ಜೀವನ ಅಂತ್ಯ: ಸಂಸಾರದಲ್ಲಿ ಹುಳಿ ಹಿಂಡಿದ ಪ್ರಿಯಕರ
ಚಲಿಸುತ್ತಿದ್ದ ರೈಲಿನ ಚೈನ್ ಎಳೆದು ರಾದ್ಧಾಂತ: ಪ್ರಶ್ನಿಸಿದ್ದಕ್ಕೆ ಹಲ್ಲೆ
ಚಲಿಸುತ್ತಿದ್ದ ರೈಲಿನ ಚೈನ್ ಎಳೆದು ರಾದ್ಧಾಂತ: ಪ್ರಶ್ನಿಸಿದ್ದಕ್ಕೆ ಹಲ್ಲೆ
‘45’ ಚಿತ್ರದ ಟ್ರೇಲರ್ ರಿಲೀಸ್ ಕಾರ್ಯಕ್ರಮ: ಲೈವ್ ವಿಡಿಯೋ ಇಲ್ಲಿದೆ ನೋಡಿ..
‘45’ ಚಿತ್ರದ ಟ್ರೇಲರ್ ರಿಲೀಸ್ ಕಾರ್ಯಕ್ರಮ: ಲೈವ್ ವಿಡಿಯೋ ಇಲ್ಲಿದೆ ನೋಡಿ..
ಕಾಸರಗೋಡಿನಲ್ಲಿ ತೆಯ್ಯಂ ಪ್ರದರ್ಶನದ ವೇಳೆ ಏನಾಯ್ತು ನೋಡಿ!
ಕಾಸರಗೋಡಿನಲ್ಲಿ ತೆಯ್ಯಂ ಪ್ರದರ್ಶನದ ವೇಳೆ ಏನಾಯ್ತು ನೋಡಿ!
ಶಿವಶಂಕರಪ್ಪ ಕೈಲಾಸ ಶಿವಗಣಾರಾಧನೆಗೆ ಆಹ್ವಾನ ನೀಡಿದ ಕುಟುಂಬ: ಯಾವಾಗ, ಎಲ್ಲಿ?
ಶಿವಶಂಕರಪ್ಪ ಕೈಲಾಸ ಶಿವಗಣಾರಾಧನೆಗೆ ಆಹ್ವಾನ ನೀಡಿದ ಕುಟುಂಬ: ಯಾವಾಗ, ಎಲ್ಲಿ?
ಜೈಲಿನಲ್ಲಿ ದರ್ಶನ ಭೇಟಿ ಮಾಡಿದ ​ಅಲೋಕ್ ಕುಮಾರ್: ಏನು ವಿಚಾರಿಸಿದ್ರು?
ಜೈಲಿನಲ್ಲಿ ದರ್ಶನ ಭೇಟಿ ಮಾಡಿದ ​ಅಲೋಕ್ ಕುಮಾರ್: ಏನು ವಿಚಾರಿಸಿದ್ರು?
ಸೀಕ್ರೆಟ್ ರೂಮ್​​ನಲ್ಲೂ ನಡೆಯಿತು ಧ್ರುವಂತ್, ರಕ್ಷಿತಾ ಶೆಟ್ಟಿ ಜಗಳ
ಸೀಕ್ರೆಟ್ ರೂಮ್​​ನಲ್ಲೂ ನಡೆಯಿತು ಧ್ರುವಂತ್, ರಕ್ಷಿತಾ ಶೆಟ್ಟಿ ಜಗಳ
ಆರ್​ಸಿಬಿಯಲ್ಲಿ ಅವಕಾಶ ಸಿಗಲಿಲ್ಲ; 56 ಎಸೆತಗಳಲ್ಲಿ ಶತಕ ಸಿಡಿಸಿದ ಸೀಫರ್ಟ್
ಆರ್​ಸಿಬಿಯಲ್ಲಿ ಅವಕಾಶ ಸಿಗಲಿಲ್ಲ; 56 ಎಸೆತಗಳಲ್ಲಿ ಶತಕ ಸಿಡಿಸಿದ ಸೀಫರ್ಟ್
ಸಂಸತ್ತಿಗೆ ಸೈಕಲ್​​ನಲ್ಲಿ ಬಂದ ಸಂಸದ
ಸಂಸತ್ತಿಗೆ ಸೈಕಲ್​​ನಲ್ಲಿ ಬಂದ ಸಂಸದ