Heart Attack: ಮದುವೆ ಮನೆಯಲ್ಲಿ ನೃತ್ಯ ಮಾಡುತ್ತಲೇ ಹೃದಯಾಘಾತದಿಂದ ಪ್ರಾಣಬಿಟ್ಟ ವ್ಯಕ್ತಿ

ಸಾವು ಹೇಗೆ ಯಾವ ಸಮಯದಲ್ಲಿ ಬರುತ್ತದೆ ಎಂದು ಹೇಳಲು ಸಾಧ್ಯವಿಲ್ಲ, ಖುಷಿಯಿಂದ ತುಂಬಿರಬೇಕಾದ ಮದುವೆ ಮನೆಯಲ್ಲಿ ಸ್ಮಶಾನ ಮೌನ ಆವರಿಸಿತ್ತು.

Heart Attack: ಮದುವೆ ಮನೆಯಲ್ಲಿ ನೃತ್ಯ ಮಾಡುತ್ತಲೇ ಹೃದಯಾಘಾತದಿಂದ ಪ್ರಾಣಬಿಟ್ಟ ವ್ಯಕ್ತಿ
ಹೃದಯಾಘಾತ
Follow us
|

Updated on: May 11, 2023 | 10:33 AM

ಸಾವು ಹೇಗೆ ಯಾವ ಸಮಯದಲ್ಲಿ ಬರುತ್ತದೆ ಎಂದು ಹೇಳಲು ಸಾಧ್ಯವಿಲ್ಲ, ಖುಷಿಯಿಂದ ತುಂಬಿರಬೇಕಾದ ಮದುವೆ ಮನೆಯಲ್ಲಿ ಸ್ಮಶಾನ ಮೌನ ಆವರಿಸಿತ್ತು. ವ್ಯಕ್ತಿಯೊಬ್ಬರು ಮದುವೆಯ ಖುಷಿಯಲ್ಲಿ ನೃತ್ಯ ಮಾಡುತ್ತಲೇ ಪ್ರಾಣಬಿಟ್ಟಿದ್ದಾರೆ. ಛತ್ತೀಸ್‌ಗಢದ ರಾಜನಂದಗಾಂವ್ ಜಿಲ್ಲೆಯ ಡೊಂಗರ್‌ಗಢದಲ್ಲಿ ಮದುವೆಯೊಂದರಲ್ಲಿ ಈ ಘಟನೆ ನಡೆದಿದೆ. ಎಲೆಕ್ಟ್ರಿಕಲ್ ವಿಭಾಗದ ಉದ್ಯೋಗಿಯಾಗಿದ್ದ ದಿಲೀಪ್ ರೌಜ್ಕರ್ ಛತ್ತೀಸ್‌ಗಢದ ಬಲೋದ್ ಜಿಲ್ಲೆಯ ನಿವಾಸಿಯಾಗಿದ್ದರು.

ಮೇ 4 ಮತ್ತು 5 ರ ಮಧ್ಯರಾತ್ರಿ ಈ ಘಟನೆ ನಡೆದಿದ್ದು, ವ್ಯಕ್ತಿ ತನ್ನ ಸೊಸೆಯ ಮದುವೆಯಲ್ಲಿ ನೃತ್ಯ ಮಾಡುವಾಗ ಹೃದಯಾಘಾತಕ್ಕೆ ಒಳಗಾಗಿದ್ದರು. ಇಡೀ ಘಟನೆ ಕ್ಯಾಮರಾದಲ್ಲಿ ಸೆರೆಯಾಗಿದೆ. ವಿಡಿಯೋದಲ್ಲಿ, ವ್ಯಕ್ತಿ ಮೊದಲು ವೇದಿಕೆಯೊಂದರಲ್ಲಿ ಇತರ ಕೆಲವರೊಂದಿಗೆ ಉತ್ಸಾಹಭರಿತವಾಗಿ ನೃತ್ಯ ಮಾಡುತ್ತಿರುವುದನ್ನು ಕಾಣಬಹುದು, ತಕ್ಷಣ ಇದ್ದಕ್ಕಿದ್ದಂತೆ ನಿಲ್ಲಿಸಿ ವೇದಿಕೆಯ ಮೇಲೆ ಕುಳಿತರು.

ಕೆಲ ಕ್ಷಣಗಳ ನಂತರ ಕುಸಿದು ಬಿದ್ದಿದ್ದಾರೆ. ದಿಲೀಪ್ ಅವರನ್ನು ಆಸ್ಪತ್ರೆಗೆ ಕರೆದೊಯ್ಯಲಾಯಿತು, ಅಲ್ಲಿ ವೈದ್ಯರು ಅವರು ಮೃತಪಟ್ಟಿದ್ದಾರೆ ಎಂದು ಘೋಷಿಸಿದರು.

ರಾಷ್ಟ್ರೀಯ ಸುದ್ದಿಗಳಿಗಾಗಿ ಇಲ್ಲಿ ಕ್ಲಿಕ್ ಮಾಡಿ

ತಾಜಾ ಸುದ್ದಿ
ವ್ಯಾಪ್ತಿ ಮತ್ತು ಜವಾಬ್ದಾರಿಯ ಬಗ್ಗೆ ಕುಮಾರಸ್ವಾಮಿಗೆ ಮಾಹಿತಿ ಇಲ್ಲ: ಸಚಿವ
ವ್ಯಾಪ್ತಿ ಮತ್ತು ಜವಾಬ್ದಾರಿಯ ಬಗ್ಗೆ ಕುಮಾರಸ್ವಾಮಿಗೆ ಮಾಹಿತಿ ಇಲ್ಲ: ಸಚಿವ
ದರ್ಶನ್ ಪ್ರಕರಣ: ವಿಚಾರಣೆ ಬಳಿಕ ಕಾರ್ತಿಕ್ ಪುರೋಹಿತ್ ಮಾತು
ದರ್ಶನ್ ಪ್ರಕರಣ: ವಿಚಾರಣೆ ಬಳಿಕ ಕಾರ್ತಿಕ್ ಪುರೋಹಿತ್ ಮಾತು
ರೇಣುಕಾಸ್ವಾಮಿ ಕೊಲೆ ಪ್ರಕರಣ; ಆರೋಪಿ ಪ್ರದೋಶ್ ಸ್ನೇಹಿತನ ವಿಚಾರಣೆ ಅಂತ್ಯ
ರೇಣುಕಾಸ್ವಾಮಿ ಕೊಲೆ ಪ್ರಕರಣ; ಆರೋಪಿ ಪ್ರದೋಶ್ ಸ್ನೇಹಿತನ ವಿಚಾರಣೆ ಅಂತ್ಯ
ಚಲುವರಾಯಸ್ವಾಮಿಯ ಲೂಟಿ ಹೊಡೆಯುವ ಕೆಲಸಕ್ಕೆ ನಾನು ಅಡ್ಡಿ? ಕುಮಾರಸ್ವಾಮಿ
ಚಲುವರಾಯಸ್ವಾಮಿಯ ಲೂಟಿ ಹೊಡೆಯುವ ಕೆಲಸಕ್ಕೆ ನಾನು ಅಡ್ಡಿ? ಕುಮಾರಸ್ವಾಮಿ
ಮೈದುಂಬಿ ಹರಿಯುತ್ತಿರುವ ಶರಾವತಿ, ಜೋಗದ ಜಲಪಾತವೀಗ ರುದ್ರ ರಮಣೀಯ!
ಮೈದುಂಬಿ ಹರಿಯುತ್ತಿರುವ ಶರಾವತಿ, ಜೋಗದ ಜಲಪಾತವೀಗ ರುದ್ರ ರಮಣೀಯ!
ಭೈರತಿ ಸುರೇಶ್ ಮುಡಾದ ಯಾವ ದಾಖಲಾತಿಗಳನ್ನು ಚಾಪರ್​ನಲ್ಲಿ ಒಯ್ದರು?ಹೆಚ್​ಡಿಕೆ
ಭೈರತಿ ಸುರೇಶ್ ಮುಡಾದ ಯಾವ ದಾಖಲಾತಿಗಳನ್ನು ಚಾಪರ್​ನಲ್ಲಿ ಒಯ್ದರು?ಹೆಚ್​ಡಿಕೆ
ಕೀರ್ತಿ ಚಕ್ರ ಸ್ವೀಕರಿಸಿದ ಅಂಶುಮಾನ್ ಸಿಂಗ್ ಪತ್ನಿ ನೋಡಿ ಭಾವುಕರಾದ ಮುರ್ಮು
ಕೀರ್ತಿ ಚಕ್ರ ಸ್ವೀಕರಿಸಿದ ಅಂಶುಮಾನ್ ಸಿಂಗ್ ಪತ್ನಿ ನೋಡಿ ಭಾವುಕರಾದ ಮುರ್ಮು
ನಗರದಲ್ಲಿ ಶಿವಕುಮಾರ್​ರನ್ನು ಭೇಟಿಯಾದ ಬಿಕೆಯು ವಕ್ತಾರ ರಾಕೇಶ್ ಟಿಕಾಯತ್
ನಗರದಲ್ಲಿ ಶಿವಕುಮಾರ್​ರನ್ನು ಭೇಟಿಯಾದ ಬಿಕೆಯು ವಕ್ತಾರ ರಾಕೇಶ್ ಟಿಕಾಯತ್
ಪೊಲೀಸರು ರಿಯಲ್ ಎಸ್ಟೇಟ್​ ವ್ಯವಹಾರದಲ್ಲಿ ಶಾಮೀಲಾಗಕೂಡದು: ಸಿದ್ದರಾಮಯ್ಯ 
ಪೊಲೀಸರು ರಿಯಲ್ ಎಸ್ಟೇಟ್​ ವ್ಯವಹಾರದಲ್ಲಿ ಶಾಮೀಲಾಗಕೂಡದು: ಸಿದ್ದರಾಮಯ್ಯ 
ರಾಜಕೀಯ ಪಿತೂರಿಗೆ ಅರವಿಂದ್ ಕೇಜ್ರಿವಾಲ್ ಬಲಿ; ಸುನೀತಾ ಕೇಜ್ರಿವಾಲ್ ಆರೋಪ
ರಾಜಕೀಯ ಪಿತೂರಿಗೆ ಅರವಿಂದ್ ಕೇಜ್ರಿವಾಲ್ ಬಲಿ; ಸುನೀತಾ ಕೇಜ್ರಿವಾಲ್ ಆರೋಪ