AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಸೋದರ ಸಂಬಂಧಿ ಸಾವಿನ ಆಘಾತ ತಾಳಲಾರದೇ ಚಿತೆಗೆ ಹಾರಿ ಯುವಕ ಆತ್ಮಹತ್ಯೆ

ಸೋದರ ಸಂಬಂಧಿಯ ಸಾವಿನ ಆಘಾತ ತಾಳಲಾರದೆ ಯೊವಕನೊಬ್ಬ ಅಂತ್ಯ ಸಂಸ್ಕಾರದ ವೇಳೆ ಚಿತೆಗೆ ಹಾರಿ ಅತ್ಮಹತ್ಯೆ ಮಾಡಿಕೊಂಡಿರುವ ಘಟನೆ ಮಧ್ಯಪ್ರದೇಶದಲ್ಲಿ ನಡೆದಿದೆ.

ಸೋದರ ಸಂಬಂಧಿ ಸಾವಿನ ಆಘಾತ ತಾಳಲಾರದೇ ಚಿತೆಗೆ ಹಾರಿ ಯುವಕ ಆತ್ಮಹತ್ಯೆ
FuneralImage Credit source: NDTV
TV9 Web
| Edited By: |

Updated on: Jun 13, 2022 | 12:08 PM

Share

ಭೋಪಾಲ್ : ಸೋದರ ಸಂಬಂಧಿಯ ಸಾವಿನ ಆಘಾತ ತಾಳಲಾರದೆ ಯೊವಕನೊಬ್ಬ ಅಂತ್ಯ ಸಂಸ್ಕಾರದ ವೇಳೆ ಚಿತೆಗೆ ಹಾರಿ ಅತ್ಮಹತ್ಯೆ ಮಾಡಿಕೊಂಡಿರುವ ಘಟನೆ ಮಧ್ಯಪ್ರದೇಶದಲ್ಲಿ ನಡೆದಿದೆ. ಘಟನೆಯು ಸಾಗರ್ ಜಿಲ್ಲೆಯ ಮಝಗಾವನ್ ಎಂಬ ಗ್ರಾಮದಲ್ಲಿ ನಡೆದಿದೆ, ಮಹಿಳೆ ಆಯತಪ್ಪಿ ಬಾವಿಗೆ ಬಿದ್ದು ಸಾವನ್ನಪ್ಪಿದ್ದರು., ಮಹಿಳೆಯ ಸಾವಿನಿಂದಾಗಿ ಯುವಕ ಬೇಸರಗೊಂಡಿದ್ದ, ಮೃತ ಮಹಿಳೆಯ ಶವದತ್ತ ಬಾಗಿದ್ದ ವ್ಯಕ್ತಿ ಏಕಾಏಕಿ ಚಿತೆಗೆ ಹಾರಿ ಪ್ರಾಣ ಬಿಟ್ಟಿದ್ದಾನೆ ಎಂಬ ಮಾಹಿತಿ ಲಭ್ಯವಾಗಿದೆ.

ಶನಿವಾರ ಅಂತ್ಯಸಂಸ್ಕಾರ ನಡೆದಿತ್ತು, ಅವರ ಚಿತೆಗೆ ಅಗ್ನಿಸ್ಪರ್ಶ ಮಾಡಿದ ಬಳಿಕ, ಸಂಬಂಧಿಕರು ಅವರವರ ಮನೆಗೆ ತೆರಳಿದರು. ಕೆಲ ಸಮಯದ ಬಳಿಕ ಆಕೆಯ ಸೋದರ ಸಂಬಂಧಿ ಕರಣ್ ಚಿತಾಗಾರಕ್ಕೆ ಆಗಮಿಸಿದ.

ಕರಣ್ ಚಿತಾಗಾರಕ್ಕೆ ಆಗಮಿಸಿದ್ದನ್ನು ನೋಡಿದ ತಕ್ಷಣ ಕುಟುಂಬಕ್ಕೆ ಗ್ರಾಮಸ್ಥರು ಮಾಹಿತಿ ನೀಡಿದರು. ಆದರೆ ಕುಟುಂಬದವರು ಆಗಮಿಸುವ ವೇಳೆಗೆ 21 ವರ್ಷದ ಯುವಕನ ದೇಹ ಬಹುತೇಕ ಸುಟ್ಟುಹೋಗಿತ್ತು ಎಂದು ಗ್ರಾಮಸ್ಥರು ಹೇಳಿದ್ದಾರೆ.

ಆತನನ್ನು ತಕ್ಷಣವೇ ಆಸ್ಪತ್ರೆಗೆ ದಾಖಲಿಸಲಾಯಿತಾದರೂ ಯಾವುದೇ ಪ್ರಯೋಜನವಾಗಲಿಲ್ಲ ಎಂದು ಗ್ರಾಮ ಪಂಚಾಯ್ತಿ ಸರಪಂಚ ಭರತ್ ಸಿಂಗ್ ಘೋಷಿ ಹೇಳಿದ್ದಾರೆ.

ರವಿವಾರ ಯುವಕನ ಅಂತ್ಯಸಂಸ್ಕಾರವನ್ನು ಜ್ಯೋತಿಯ ಚಿತೆಯ ಬಳಿಯಲ್ಲೇ ನೆರವೇರಿಸಲಾಯಿತು. ಆದರೆ ಆತ ಪ್ರಾಣ ಕಳೆದುಕೊಳ್ಳಲು ಕಾರಣವೇನೆಂಬುದು ತನಿಖೆ ಬಳಿಕವೇ ತಿಳಿದುಬರಲಿದೆ ಎಂದು ಪೊಲೀಸರು ಮಾಹಿತಿ ನೀಡಿದ್ದಾರೆ.

ದೇಶದ ಇತರೆ ಸುದ್ದಿಗಳಿಗಾಗಿ ಇಲ್ಲಿ ಕ್ಲಿಕ್ ಮಾಡಿ

ಪ್ರಮುಖ ಸುದ್ದಿಗಳಿಗಾಗಿ ಇಲ್ಲಿ ಕ್ಲಿಕ್ ಮಾಡಿ

ಬೆಂಗಳೂರಿನಲ್ಲಿ ಭಾರೀ ಅಗ್ನಿ ಅವಘಡ: ಹತ್ತಾರು ಬೈಕ್ ಸುಟ್ಟು ಭಸ್ಮ
ಬೆಂಗಳೂರಿನಲ್ಲಿ ಭಾರೀ ಅಗ್ನಿ ಅವಘಡ: ಹತ್ತಾರು ಬೈಕ್ ಸುಟ್ಟು ಭಸ್ಮ
ಬೇಡ್ತಿ-ವರದಾ ಯೋಜನೆ ವಿರೋಧಿಸುತ್ತಿರುವುದೇಕೆ? ಸ್ವಾಮೀಜಿ ಶಾಕಿಂಗ್​ ಹೇಳಿಕೆ
ಬೇಡ್ತಿ-ವರದಾ ಯೋಜನೆ ವಿರೋಧಿಸುತ್ತಿರುವುದೇಕೆ? ಸ್ವಾಮೀಜಿ ಶಾಕಿಂಗ್​ ಹೇಳಿಕೆ
ವರದಾ-ಬೇಡ್ತಿ ನದಿ ಪ್ರಾಜೆಕ್ಟ್: ಕಾಗೇರಿ-ವೈದ್ಯ ಮಧ್ಯೆ ಟಾಕ್ ವಾರ್
ವರದಾ-ಬೇಡ್ತಿ ನದಿ ಪ್ರಾಜೆಕ್ಟ್: ಕಾಗೇರಿ-ವೈದ್ಯ ಮಧ್ಯೆ ಟಾಕ್ ವಾರ್
ಬೆಂಗಳೂರಿನಲ್ಲಿ ‘ಜನ ನಾಯಗನ್’ ಸ್ವಾಗತಕ್ಕೆ ಹೀಗೆ ಮಾಡಿದ್ದರು ತಯಾರಿ
ಬೆಂಗಳೂರಿನಲ್ಲಿ ‘ಜನ ನಾಯಗನ್’ ಸ್ವಾಗತಕ್ಕೆ ಹೀಗೆ ಮಾಡಿದ್ದರು ತಯಾರಿ
ಸಿಎಂ ಕ್ಷೇತ್ರದಲ್ಲೇ ಹೀಗ್ ಮಾಡಿದ್ರೆ ಹೇಗೆ? ಅಧಿಕಾರಿಗೆ ಯತೀಂದ್ರ ಕ್ಲಾಸ್!
ಸಿಎಂ ಕ್ಷೇತ್ರದಲ್ಲೇ ಹೀಗ್ ಮಾಡಿದ್ರೆ ಹೇಗೆ? ಅಧಿಕಾರಿಗೆ ಯತೀಂದ್ರ ಕ್ಲಾಸ್!
ವರದಾ-ಬೇಡ್ತಿ ನದಿ ಜೋಡಣೆ ವಿರೋಧಿಸಿ ಬೃಹತ್ ಪ್ರತಿಭಟನೆ: ಸ್ವಾಮೀಜಿ ಎಚ್ಚರಿಕೆ
ವರದಾ-ಬೇಡ್ತಿ ನದಿ ಜೋಡಣೆ ವಿರೋಧಿಸಿ ಬೃಹತ್ ಪ್ರತಿಭಟನೆ: ಸ್ವಾಮೀಜಿ ಎಚ್ಚರಿಕೆ
ಕೆಲಸಕ್ಕೆ ಕನ್ನಡಿಗರು ಬೇಡ್ವಂತೆ:ಕನ್ನಡಿಗರನ್ನು ಕೆರಳಿಸಿದ ಬೆಂಗಳೂರಿನ ಕಂಪನಿ
ಕೆಲಸಕ್ಕೆ ಕನ್ನಡಿಗರು ಬೇಡ್ವಂತೆ:ಕನ್ನಡಿಗರನ್ನು ಕೆರಳಿಸಿದ ಬೆಂಗಳೂರಿನ ಕಂಪನಿ
ಶ್ರೀರಾಮುಲು ದೊಡ್ಡ ಪಾಳೇಗಾರನಾ? ಬಂದವ್ನೆ ಹೊಡಿರೋ: ರೆಡ್ಡಿ ವಿಡಿಯೋ ರಿಲೀಸ್‌
ಶ್ರೀರಾಮುಲು ದೊಡ್ಡ ಪಾಳೇಗಾರನಾ? ಬಂದವ್ನೆ ಹೊಡಿರೋ: ರೆಡ್ಡಿ ವಿಡಿಯೋ ರಿಲೀಸ್‌
ಅವನ ಬಿಟ್ಟು ಇವನು, ಇವನ ಬಿಟ್ಟು ಅವನು: ಏನಿದು ಕಳ್ಳಾಟ?
ಅವನ ಬಿಟ್ಟು ಇವನು, ಇವನ ಬಿಟ್ಟು ಅವನು: ಏನಿದು ಕಳ್ಳಾಟ?
ಬೆಂಗಳೂರಿನ ಸುಜಾತಾ ಅಂಡರ್‌ಪಾಸ್‌ನಲ್ಲಿ ಅವೈಜ್ಞಾನಿಕ ರಸ್ತೆ ಕಾಮಗಾರಿ
ಬೆಂಗಳೂರಿನ ಸುಜಾತಾ ಅಂಡರ್‌ಪಾಸ್‌ನಲ್ಲಿ ಅವೈಜ್ಞಾನಿಕ ರಸ್ತೆ ಕಾಮಗಾರಿ