AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಸೋದರ ಸಂಬಂಧಿ ಸಾವಿನ ಆಘಾತ ತಾಳಲಾರದೇ ಚಿತೆಗೆ ಹಾರಿ ಯುವಕ ಆತ್ಮಹತ್ಯೆ

ಸೋದರ ಸಂಬಂಧಿಯ ಸಾವಿನ ಆಘಾತ ತಾಳಲಾರದೆ ಯೊವಕನೊಬ್ಬ ಅಂತ್ಯ ಸಂಸ್ಕಾರದ ವೇಳೆ ಚಿತೆಗೆ ಹಾರಿ ಅತ್ಮಹತ್ಯೆ ಮಾಡಿಕೊಂಡಿರುವ ಘಟನೆ ಮಧ್ಯಪ್ರದೇಶದಲ್ಲಿ ನಡೆದಿದೆ.

ಸೋದರ ಸಂಬಂಧಿ ಸಾವಿನ ಆಘಾತ ತಾಳಲಾರದೇ ಚಿತೆಗೆ ಹಾರಿ ಯುವಕ ಆತ್ಮಹತ್ಯೆ
FuneralImage Credit source: NDTV
TV9 Web
| Edited By: |

Updated on: Jun 13, 2022 | 12:08 PM

Share

ಭೋಪಾಲ್ : ಸೋದರ ಸಂಬಂಧಿಯ ಸಾವಿನ ಆಘಾತ ತಾಳಲಾರದೆ ಯೊವಕನೊಬ್ಬ ಅಂತ್ಯ ಸಂಸ್ಕಾರದ ವೇಳೆ ಚಿತೆಗೆ ಹಾರಿ ಅತ್ಮಹತ್ಯೆ ಮಾಡಿಕೊಂಡಿರುವ ಘಟನೆ ಮಧ್ಯಪ್ರದೇಶದಲ್ಲಿ ನಡೆದಿದೆ. ಘಟನೆಯು ಸಾಗರ್ ಜಿಲ್ಲೆಯ ಮಝಗಾವನ್ ಎಂಬ ಗ್ರಾಮದಲ್ಲಿ ನಡೆದಿದೆ, ಮಹಿಳೆ ಆಯತಪ್ಪಿ ಬಾವಿಗೆ ಬಿದ್ದು ಸಾವನ್ನಪ್ಪಿದ್ದರು., ಮಹಿಳೆಯ ಸಾವಿನಿಂದಾಗಿ ಯುವಕ ಬೇಸರಗೊಂಡಿದ್ದ, ಮೃತ ಮಹಿಳೆಯ ಶವದತ್ತ ಬಾಗಿದ್ದ ವ್ಯಕ್ತಿ ಏಕಾಏಕಿ ಚಿತೆಗೆ ಹಾರಿ ಪ್ರಾಣ ಬಿಟ್ಟಿದ್ದಾನೆ ಎಂಬ ಮಾಹಿತಿ ಲಭ್ಯವಾಗಿದೆ.

ಶನಿವಾರ ಅಂತ್ಯಸಂಸ್ಕಾರ ನಡೆದಿತ್ತು, ಅವರ ಚಿತೆಗೆ ಅಗ್ನಿಸ್ಪರ್ಶ ಮಾಡಿದ ಬಳಿಕ, ಸಂಬಂಧಿಕರು ಅವರವರ ಮನೆಗೆ ತೆರಳಿದರು. ಕೆಲ ಸಮಯದ ಬಳಿಕ ಆಕೆಯ ಸೋದರ ಸಂಬಂಧಿ ಕರಣ್ ಚಿತಾಗಾರಕ್ಕೆ ಆಗಮಿಸಿದ.

ಕರಣ್ ಚಿತಾಗಾರಕ್ಕೆ ಆಗಮಿಸಿದ್ದನ್ನು ನೋಡಿದ ತಕ್ಷಣ ಕುಟುಂಬಕ್ಕೆ ಗ್ರಾಮಸ್ಥರು ಮಾಹಿತಿ ನೀಡಿದರು. ಆದರೆ ಕುಟುಂಬದವರು ಆಗಮಿಸುವ ವೇಳೆಗೆ 21 ವರ್ಷದ ಯುವಕನ ದೇಹ ಬಹುತೇಕ ಸುಟ್ಟುಹೋಗಿತ್ತು ಎಂದು ಗ್ರಾಮಸ್ಥರು ಹೇಳಿದ್ದಾರೆ.

ಆತನನ್ನು ತಕ್ಷಣವೇ ಆಸ್ಪತ್ರೆಗೆ ದಾಖಲಿಸಲಾಯಿತಾದರೂ ಯಾವುದೇ ಪ್ರಯೋಜನವಾಗಲಿಲ್ಲ ಎಂದು ಗ್ರಾಮ ಪಂಚಾಯ್ತಿ ಸರಪಂಚ ಭರತ್ ಸಿಂಗ್ ಘೋಷಿ ಹೇಳಿದ್ದಾರೆ.

ರವಿವಾರ ಯುವಕನ ಅಂತ್ಯಸಂಸ್ಕಾರವನ್ನು ಜ್ಯೋತಿಯ ಚಿತೆಯ ಬಳಿಯಲ್ಲೇ ನೆರವೇರಿಸಲಾಯಿತು. ಆದರೆ ಆತ ಪ್ರಾಣ ಕಳೆದುಕೊಳ್ಳಲು ಕಾರಣವೇನೆಂಬುದು ತನಿಖೆ ಬಳಿಕವೇ ತಿಳಿದುಬರಲಿದೆ ಎಂದು ಪೊಲೀಸರು ಮಾಹಿತಿ ನೀಡಿದ್ದಾರೆ.

ದೇಶದ ಇತರೆ ಸುದ್ದಿಗಳಿಗಾಗಿ ಇಲ್ಲಿ ಕ್ಲಿಕ್ ಮಾಡಿ

ಪ್ರಮುಖ ಸುದ್ದಿಗಳಿಗಾಗಿ ಇಲ್ಲಿ ಕ್ಲಿಕ್ ಮಾಡಿ

Follow Us
ಅವಳಿ ಮಕ್ಕಳನ್ನ ಕೊಂದು ತಾಯಿ ಆತ್ಮಹತ್ಯೆಗೆ ಯತ್ನಿಸಿದ್ಯಾಕೆ?
ಅವಳಿ ಮಕ್ಕಳನ್ನ ಕೊಂದು ತಾಯಿ ಆತ್ಮಹತ್ಯೆಗೆ ಯತ್ನಿಸಿದ್ಯಾಕೆ?
‘ಭೀಮ ತೀರದಲ್ಲಿ’ ಸಿನಿಮಾ ಮರು ಬಿಡುಗಡೆ ಯಾಕೆ? ಕಾರಣ ತಿಳಿಸಿದ ಚಿತ್ರತಂಡ
‘ಭೀಮ ತೀರದಲ್ಲಿ’ ಸಿನಿಮಾ ಮರು ಬಿಡುಗಡೆ ಯಾಕೆ? ಕಾರಣ ತಿಳಿಸಿದ ಚಿತ್ರತಂಡ
ಸಚಿವರ ಬರ್ತ್​​ಡೇ: ಸರ್ಕಾರಿ ಶಾಲೆ ಮಕ್ಕಳಿಗೆ, ಪೋಷಕರಿಗೆ ವಿಮಾನಯಾನ ಭಾಗ್ಯ
ಸಚಿವರ ಬರ್ತ್​​ಡೇ: ಸರ್ಕಾರಿ ಶಾಲೆ ಮಕ್ಕಳಿಗೆ, ಪೋಷಕರಿಗೆ ವಿಮಾನಯಾನ ಭಾಗ್ಯ
ಬಹ್ರೇನ್​​ನ ಗಗನಚುಂಬಿ ಕಟ್ಟಡಗಳ ಮೇಲೆ ಇರಾನ್ ದಾಳಿ
ಬಹ್ರೇನ್​​ನ ಗಗನಚುಂಬಿ ಕಟ್ಟಡಗಳ ಮೇಲೆ ಇರಾನ್ ದಾಳಿ
ಸಚಿವ ಮಂಕಾಳು ವೈದ್ಯ ಮಾತಿಗೆ ಸಿಟ್ಟಾಗಿ ಸಭೆಯಿಂದ ಹೊರನಡೆದ ಸತೀಶ್ ಸೈಲ್
ಸಚಿವ ಮಂಕಾಳು ವೈದ್ಯ ಮಾತಿಗೆ ಸಿಟ್ಟಾಗಿ ಸಭೆಯಿಂದ ಹೊರನಡೆದ ಸತೀಶ್ ಸೈಲ್
ಮಿಸ್ ಆಗಿ ಅಮೆರಿಕದ 3 ಫೈಟರ್​​ ಜೆಟ್​​ಗಳನ್ನು ಹೊಡೆದುರುಳಿಸಿದ ಕುವೈತ್​​
ಮಿಸ್ ಆಗಿ ಅಮೆರಿಕದ 3 ಫೈಟರ್​​ ಜೆಟ್​​ಗಳನ್ನು ಹೊಡೆದುರುಳಿಸಿದ ಕುವೈತ್​​
ಫೋಕ್ಸೋ ಕೇಸ್: ಮಲ್ಲಿಕಾರ್ಜುನ ಮುತ್ಯಾ ಬೆಂಬಲಕ್ಕೆ ನಿಂತ ಭಕ್ತ ಸಮೂಹ
ಫೋಕ್ಸೋ ಕೇಸ್: ಮಲ್ಲಿಕಾರ್ಜುನ ಮುತ್ಯಾ ಬೆಂಬಲಕ್ಕೆ ನಿಂತ ಭಕ್ತ ಸಮೂಹ
ಎಲ್ಲಾ ಸರ್ಕಾರದಲ್ಲೂ ಫೋನ್ ಟ್ಯಾಪಿಂಗ್ ಇತ್ತು, ಈಗಲೂ ಇದೆ: HDK ಸ್ಫೋಟಕ ಮಾತು
ಎಲ್ಲಾ ಸರ್ಕಾರದಲ್ಲೂ ಫೋನ್ ಟ್ಯಾಪಿಂಗ್ ಇತ್ತು, ಈಗಲೂ ಇದೆ: HDK ಸ್ಫೋಟಕ ಮಾತು
Lunar Eclipse 2026: ಚಂದ್ರ ಗ್ರಹಣ ಯಾರಿಗೆ ಶುಭ ಸುದ್ದಿ ತರುತ್ತೆ?
Lunar Eclipse 2026: ಚಂದ್ರ ಗ್ರಹಣ ಯಾರಿಗೆ ಶುಭ ಸುದ್ದಿ ತರುತ್ತೆ?
ದೆಹಲಿಯಲ್ಲಿ ಪ್ರಧಾನಿ ಮೋದಿಯನ್ನು ಭೇಟಿಯಾದ ಕೆನಡಾ ಪಿಎಂ ಮಾರ್ಕ್ ಕಾರ್ನಿ
ದೆಹಲಿಯಲ್ಲಿ ಪ್ರಧಾನಿ ಮೋದಿಯನ್ನು ಭೇಟಿಯಾದ ಕೆನಡಾ ಪಿಎಂ ಮಾರ್ಕ್ ಕಾರ್ನಿ