AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಸೋದರ ಸಂಬಂಧಿ ಸಾವಿನ ಆಘಾತ ತಾಳಲಾರದೇ ಚಿತೆಗೆ ಹಾರಿ ಯುವಕ ಆತ್ಮಹತ್ಯೆ

ಸೋದರ ಸಂಬಂಧಿಯ ಸಾವಿನ ಆಘಾತ ತಾಳಲಾರದೆ ಯೊವಕನೊಬ್ಬ ಅಂತ್ಯ ಸಂಸ್ಕಾರದ ವೇಳೆ ಚಿತೆಗೆ ಹಾರಿ ಅತ್ಮಹತ್ಯೆ ಮಾಡಿಕೊಂಡಿರುವ ಘಟನೆ ಮಧ್ಯಪ್ರದೇಶದಲ್ಲಿ ನಡೆದಿದೆ.

ಸೋದರ ಸಂಬಂಧಿ ಸಾವಿನ ಆಘಾತ ತಾಳಲಾರದೇ ಚಿತೆಗೆ ಹಾರಿ ಯುವಕ ಆತ್ಮಹತ್ಯೆ
FuneralImage Credit source: NDTV
TV9 Web
| Edited By: |

Updated on: Jun 13, 2022 | 12:08 PM

Share

ಭೋಪಾಲ್ : ಸೋದರ ಸಂಬಂಧಿಯ ಸಾವಿನ ಆಘಾತ ತಾಳಲಾರದೆ ಯೊವಕನೊಬ್ಬ ಅಂತ್ಯ ಸಂಸ್ಕಾರದ ವೇಳೆ ಚಿತೆಗೆ ಹಾರಿ ಅತ್ಮಹತ್ಯೆ ಮಾಡಿಕೊಂಡಿರುವ ಘಟನೆ ಮಧ್ಯಪ್ರದೇಶದಲ್ಲಿ ನಡೆದಿದೆ. ಘಟನೆಯು ಸಾಗರ್ ಜಿಲ್ಲೆಯ ಮಝಗಾವನ್ ಎಂಬ ಗ್ರಾಮದಲ್ಲಿ ನಡೆದಿದೆ, ಮಹಿಳೆ ಆಯತಪ್ಪಿ ಬಾವಿಗೆ ಬಿದ್ದು ಸಾವನ್ನಪ್ಪಿದ್ದರು., ಮಹಿಳೆಯ ಸಾವಿನಿಂದಾಗಿ ಯುವಕ ಬೇಸರಗೊಂಡಿದ್ದ, ಮೃತ ಮಹಿಳೆಯ ಶವದತ್ತ ಬಾಗಿದ್ದ ವ್ಯಕ್ತಿ ಏಕಾಏಕಿ ಚಿತೆಗೆ ಹಾರಿ ಪ್ರಾಣ ಬಿಟ್ಟಿದ್ದಾನೆ ಎಂಬ ಮಾಹಿತಿ ಲಭ್ಯವಾಗಿದೆ.

ಶನಿವಾರ ಅಂತ್ಯಸಂಸ್ಕಾರ ನಡೆದಿತ್ತು, ಅವರ ಚಿತೆಗೆ ಅಗ್ನಿಸ್ಪರ್ಶ ಮಾಡಿದ ಬಳಿಕ, ಸಂಬಂಧಿಕರು ಅವರವರ ಮನೆಗೆ ತೆರಳಿದರು. ಕೆಲ ಸಮಯದ ಬಳಿಕ ಆಕೆಯ ಸೋದರ ಸಂಬಂಧಿ ಕರಣ್ ಚಿತಾಗಾರಕ್ಕೆ ಆಗಮಿಸಿದ.

ಕರಣ್ ಚಿತಾಗಾರಕ್ಕೆ ಆಗಮಿಸಿದ್ದನ್ನು ನೋಡಿದ ತಕ್ಷಣ ಕುಟುಂಬಕ್ಕೆ ಗ್ರಾಮಸ್ಥರು ಮಾಹಿತಿ ನೀಡಿದರು. ಆದರೆ ಕುಟುಂಬದವರು ಆಗಮಿಸುವ ವೇಳೆಗೆ 21 ವರ್ಷದ ಯುವಕನ ದೇಹ ಬಹುತೇಕ ಸುಟ್ಟುಹೋಗಿತ್ತು ಎಂದು ಗ್ರಾಮಸ್ಥರು ಹೇಳಿದ್ದಾರೆ.

ಆತನನ್ನು ತಕ್ಷಣವೇ ಆಸ್ಪತ್ರೆಗೆ ದಾಖಲಿಸಲಾಯಿತಾದರೂ ಯಾವುದೇ ಪ್ರಯೋಜನವಾಗಲಿಲ್ಲ ಎಂದು ಗ್ರಾಮ ಪಂಚಾಯ್ತಿ ಸರಪಂಚ ಭರತ್ ಸಿಂಗ್ ಘೋಷಿ ಹೇಳಿದ್ದಾರೆ.

ರವಿವಾರ ಯುವಕನ ಅಂತ್ಯಸಂಸ್ಕಾರವನ್ನು ಜ್ಯೋತಿಯ ಚಿತೆಯ ಬಳಿಯಲ್ಲೇ ನೆರವೇರಿಸಲಾಯಿತು. ಆದರೆ ಆತ ಪ್ರಾಣ ಕಳೆದುಕೊಳ್ಳಲು ಕಾರಣವೇನೆಂಬುದು ತನಿಖೆ ಬಳಿಕವೇ ತಿಳಿದುಬರಲಿದೆ ಎಂದು ಪೊಲೀಸರು ಮಾಹಿತಿ ನೀಡಿದ್ದಾರೆ.

ದೇಶದ ಇತರೆ ಸುದ್ದಿಗಳಿಗಾಗಿ ಇಲ್ಲಿ ಕ್ಲಿಕ್ ಮಾಡಿ

ಪ್ರಮುಖ ಸುದ್ದಿಗಳಿಗಾಗಿ ಇಲ್ಲಿ ಕ್ಲಿಕ್ ಮಾಡಿ

ಮಾರ್ಮಿಕವಾಗಿ ಡಿ.ಕೆ. ಸುರೇಶ್ ಪೋಸ್ಟ್​: ಟಾರ್ಗೆಟ್​​ ಯಾರು?
ಮಾರ್ಮಿಕವಾಗಿ ಡಿ.ಕೆ. ಸುರೇಶ್ ಪೋಸ್ಟ್​: ಟಾರ್ಗೆಟ್​​ ಯಾರು?
ಪೊಲೀಸ್ ಕಂಪ್ಲೇಂಟ್ ಕೊಡ್ತೀನಿ ಎಂದ ಅಭಿಮಾನಿ: ಅರ್ಜುನ್ ಜನ್ಯ ಉತ್ತರ ಏನು?
ಪೊಲೀಸ್ ಕಂಪ್ಲೇಂಟ್ ಕೊಡ್ತೀನಿ ಎಂದ ಅಭಿಮಾನಿ: ಅರ್ಜುನ್ ಜನ್ಯ ಉತ್ತರ ಏನು?
ನಿಯಮ ಮುರಿದ ಸಹೋದರ, ಬಿಗ್​​ಬಾಸ್ ಆದೇಶಕ್ಕೆ ಕಾವ್ಯಾ ಕಣ್ಣೀರು
ನಿಯಮ ಮುರಿದ ಸಹೋದರ, ಬಿಗ್​​ಬಾಸ್ ಆದೇಶಕ್ಕೆ ಕಾವ್ಯಾ ಕಣ್ಣೀರು
‘45’ ಸಿನಿಮಾ ಅನ್ನು ತಮ್ಮದೇ ರೀತಿಯಲ್ಲಿ ವಿಶ್ಲೇಷಿಸಿದ ಶಿವಣ್ಣ
‘45’ ಸಿನಿಮಾ ಅನ್ನು ತಮ್ಮದೇ ರೀತಿಯಲ್ಲಿ ವಿಶ್ಲೇಷಿಸಿದ ಶಿವಣ್ಣ
ಜನ ಚಪ್ಪಲಿಯಲ್ಲಿ ಹೊಡೆಯುತ್ತಾರೆ: ತಹಶೀಲ್ದಾರ್​​ಗೆ ಕೈ ಶಾಸಕ ಎಚ್ಚರಿಕೆ
ಜನ ಚಪ್ಪಲಿಯಲ್ಲಿ ಹೊಡೆಯುತ್ತಾರೆ: ತಹಶೀಲ್ದಾರ್​​ಗೆ ಕೈ ಶಾಸಕ ಎಚ್ಚರಿಕೆ
ಹುಬ್ಬಳ್ಳಿ ಮರ್ಯಾದೆ ಹತ್ಯೆ:ದಲಿತರು ಪ್ರೀತಿನೇ ಮಾಡಬಾರದಾ? ಮುತಾಲಿಕ್ ಆಕ್ರೋಶ
ಹುಬ್ಬಳ್ಳಿ ಮರ್ಯಾದೆ ಹತ್ಯೆ:ದಲಿತರು ಪ್ರೀತಿನೇ ಮಾಡಬಾರದಾ? ಮುತಾಲಿಕ್ ಆಕ್ರೋಶ
ಮಲ್ಲಿಕಾರ್ಜನ ಖರ್ಗೆ ಭೇಟಿ ಬಳಿಕ ಡಿಕೆ ಶಿವಕುಮಾರ್ ಸ್ಫೋಟಕ ಹೇಳಿಕೆ
ಮಲ್ಲಿಕಾರ್ಜನ ಖರ್ಗೆ ಭೇಟಿ ಬಳಿಕ ಡಿಕೆ ಶಿವಕುಮಾರ್ ಸ್ಫೋಟಕ ಹೇಳಿಕೆ
2026ರಲ್ಲಿ ಈ ರಾಶಿಗೆ ಗುರು, ಶನಿ, ರಾಹು, ಕೇತು ಸಂಚಾರದಿಂದ ಆರ್ಥಿಕ ಲಾಭ
2026ರಲ್ಲಿ ಈ ರಾಶಿಗೆ ಗುರು, ಶನಿ, ರಾಹು, ಕೇತು ಸಂಚಾರದಿಂದ ಆರ್ಥಿಕ ಲಾಭ
ಸೀಬರ್ಡ್ ಬಸ್ ದುರಂತ: ಪ್ರಾಣ ಉಳಿಸಿಕೊಂಡವರ ಒಂದೊಂದು ಕಥೆ ರೋಚಕ
ಸೀಬರ್ಡ್ ಬಸ್ ದುರಂತ: ಪ್ರಾಣ ಉಳಿಸಿಕೊಂಡವರ ಒಂದೊಂದು ಕಥೆ ರೋಚಕ
ಯಾರ ಮನೆಯನ್ನೂ ಒಡೆಯಬಾರದು: ಫ್ಯಾನ್ಸ್ ವಾರ್ ಬಗ್ಗೆ ಶಿವಣ್ಣ ಖಡಕ್ ರಿಯಾಕ್ಷನ್
ಯಾರ ಮನೆಯನ್ನೂ ಒಡೆಯಬಾರದು: ಫ್ಯಾನ್ಸ್ ವಾರ್ ಬಗ್ಗೆ ಶಿವಣ್ಣ ಖಡಕ್ ರಿಯಾಕ್ಷನ್