AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಚೆನ್ನೈನಲ್ಲಿ ನಿರಂತರ ಮಳೆ; ಚೆಂಬರಂಬಕ್ಕಂ ಜಲಾಶಯದಿಂದ ನೀರು ಬಿಡುಗಡೆ

ಇಂದು ಚೆನ್ನೈ ನಗರದಲ್ಲಿ 6 ಸೆಮೀ ಮಳೆಯಾಗಿದೆ. ಭಾರತೀಯ ಹವಾಮಾನ ಇಲಾಖೆಯ ಪ್ರಕಾರ ಮುಂದಿನ 24 ಗಂಟೆಗಳಲ್ಲಿ ಸಾಮಾನ್ಯ ಮಳೆಯಾಗಲಿದ್ದು, ಮೋಡಮುಸುಕಿದ ವಾತಾವರಣ ಇರಲಿದೆ. ಚೆನ್ನೈ ನಗರದ ರಸ್ತೆಗಳು ಈಗಾಗಲೇ ನೀರಿನಿಂದ ತುಂಬಿದ್ದು, ನಾಳೆ ತಮಿಳುನಾಡಿನ ಇತರ ಜಿಲ್ಲೆಗಳಲ್ಲಿ ಭಾರೀ ಮಳೆಯಾಗುವ ಸಾಧ್ಯತೆ ಇದೆ.

ಚೆನ್ನೈನಲ್ಲಿ ನಿರಂತರ ಮಳೆ; ಚೆಂಬರಂಬಕ್ಕಂ ಜಲಾಶಯದಿಂದ ನೀರು ಬಿಡುಗಡೆ
ಮಳೆ (ಪ್ರಾತಿನಿಧಿಕ ಚಿತ್ರ)
Follow us
ರಶ್ಮಿ ಕಲ್ಲಕಟ್ಟ
| Updated By: Ghanashyam D M | ಡಿ.ಎಂ.ಘನಶ್ಯಾಮ

Updated on: Jan 05, 2021 | 4:36 PM

ಚೆನ್ನೈ: ನಗರದಲ್ಲಿ ಮಂಗಳವಾರ (ಜ.5) ಮುಂಜಾನೆಯಿಂದ ಭಾರೀ ಮಳೆಯಾಗುತ್ತಿದ್ದು ಚೆಂಬರಂಬಕ್ಕಂ ಜಲಾಶಯದಿಂದ ನೀರು ಹೊರಕ್ಕೆ ಹರಿಬಿಡಲಾಗಿದೆ . ಚೆನ್ನೈಯಿಂದ ಸುಮಾರು 25 ಕಿಮೀ ದೂರದಲ್ಲಿರುವ ಚೆಂಬರಂಬಕ್ಕಂ ಜಲಾಶಯದ ಗೇಟ್​ಗಳನ್ನು ಮಧ್ಯಾಹ್ನ 2 ಗಂಟೆಗೆ ತೆರೆಯಲಾಗಿದೆ. ಬೆಳಿಗ್ಗೆ 8 ಗಂಟೆ ಹೊತ್ತಿಗೆ ಜಲಾಶಯದಲ್ಲಿ ನೀರಿನ ಮಟ್ಟ 23 ಅಡಿ ತಲುಪಿದ್ದು 500 ಕ್ಯುಸೆಕ್ ನೀರನ್ನು ಹೊರಗೆ ಹರಿಬಿಡಲಾಗಿದೆ.

ಇಂದು ಚೆನ್ನೈ ನಗರದಲ್ಲಿ 6 ಸೆಮೀ ಮಳೆಯಾಗಿದೆ. ಭಾರತೀಯ ಹವಾಮಾನ ಇಲಾಖೆಯ ಪ್ರಕಾರ ಮುಂದಿನ 24 ಗಂಟೆಗಳಲ್ಲಿ ಸಾಮಾನ್ಯ ಮಳೆಯಾಗಲಿದ್ದು, ಮೋಡಮುಸುಕಿದ ವಾತಾವರಣ ಇರಲಿದೆ.

ರಸ್ತೆ ಮತ್ತು ಸೇತುವೆಗಳು ಜಲಾವೃತವಾಗಲಿದ್ದು ಸಂಚಾರಕ್ಕೆ ಅಡಚಣೆಯುಂಟಾಗಲಿದೆ. ಚೆನ್ನೈ ನಗರದ ರಸ್ತೆಗಳು ಈಗಾಗಲೇ ನೀರಿನಿಂದ ತುಂಬಿದ್ದು, ಇವತ್ತು ಮತ್ತು ನಾಳೆ ತಮಿಳುನಾಡಿನ ಇತರ ಜಿಲ್ಲೆಗಳಲ್ಲಿ ಭಾರೀ ಮಳೆಯಾಗುವ ಸಾಧ್ಯತೆ ಇದೆ.

ಹವಾಮಾನ ಇಲಾಖೆಯ ಪ್ರಕಾರ ಮಂಗಳವಾರ ವಿಲ್ಲುಪುರಂ, ಚೆನ್ನೈ, ಕಾಂಚೀಪುರಂ, ಕಡಲೂರು, ನಾಗಪಟ್ಟಣಂ, ತಿರಿವನ್ನಾಮಲೈ ಮತ್ತು ಪುದುಚ್ಚೇರಿಯಲ್ಲಿ ಭಾರೀ ಮಳೆಯಾಗಲಿದೆ. ಜನವರಿ 6, ಬುಧವಾರದಂದು ನೀಲಗಿರಿ, ಕಡಲೂರು, ನಾಗಪಟ್ಟಣಂ, ಮೈಲಾಡುತುರೈ, ವಿಲ್ಲುಪುರಂ ಜಿಲ್ಲೆಯಲ್ಲಿ ಮಳೆಯಾಗಲಿದೆ.

Nivar Cyclone ತಮಿಳುನಾಡು, ಪುದುಚೇರಿ, ಆಂಧ್ರದಲ್ಲಿ ಬಿರುಗಾಳಿ ಸಹಿತ ಮಳೆ: ಜನಜೀವನ ಅಸ್ತವ್ಯಸ್ತ

Daily Devotional: ಕಾಲುಂಗುರ ಕಳೆದು ಹೋದರೆ ಅದರ ಮುನ್ಸೂಚನೆ ಏನು?
Daily Devotional: ಕಾಲುಂಗುರ ಕಳೆದು ಹೋದರೆ ಅದರ ಮುನ್ಸೂಚನೆ ಏನು?
ಈ ದಿನ ಜ್ಯೇಷ್ಠ ನಕ್ಷತ್ರ, ಸಿದ್ಧಯೋಗ: ಯಾವ ರಾಶಿಗಳಿಗೆ ಶುಭ ದಿನ ತಿಳಿಯಿರಿ
ಈ ದಿನ ಜ್ಯೇಷ್ಠ ನಕ್ಷತ್ರ, ಸಿದ್ಧಯೋಗ: ಯಾವ ರಾಶಿಗಳಿಗೆ ಶುಭ ದಿನ ತಿಳಿಯಿರಿ
ತುಂಬ ಆ್ಯಕ್ಟೀವ್ ಆಗಿದ್ದ ರಾಕೇಶ್​ಗೆ ಹೃದಯಾಘಾತ, ನಂಬೋಕೆ ಆಗಲಿಲ್ಲ: ರಘು
ತುಂಬ ಆ್ಯಕ್ಟೀವ್ ಆಗಿದ್ದ ರಾಕೇಶ್​ಗೆ ಹೃದಯಾಘಾತ, ನಂಬೋಕೆ ಆಗಲಿಲ್ಲ: ರಘು
ನೆಲಮಂಗಲದಲ್ಲಿ ಭಾರೀ ಮಳೆ: ರಾಷ್ಟ್ರೀಯ ಹೆದ್ದಾರಿ ಜಲಾವೃತ, ಟ್ರಾಫಿಕ್ ಜಾಮ್
ನೆಲಮಂಗಲದಲ್ಲಿ ಭಾರೀ ಮಳೆ: ರಾಷ್ಟ್ರೀಯ ಹೆದ್ದಾರಿ ಜಲಾವೃತ, ಟ್ರಾಫಿಕ್ ಜಾಮ್
ನಾಗೇಶ್ ಮೇಲೆ ಹಲ್ಲೆ ನಡೆಸಿ ಕೊಲೆ ಮಾಡಿದ ದೃಶ್ಯ ಸಿಸಿಟಿವಿಯಲ್ಲಿ ಸೆರೆ
ನಾಗೇಶ್ ಮೇಲೆ ಹಲ್ಲೆ ನಡೆಸಿ ಕೊಲೆ ಮಾಡಿದ ದೃಶ್ಯ ಸಿಸಿಟಿವಿಯಲ್ಲಿ ಸೆರೆ
ಸ್ನೇಹಿತರೊಂದಿಗೆ ಸೇರಿ ತಂದೆಯನ್ನೇ ಕೊಂದ ಮಗ: ಪ್ರಕರಣದ ಅಸಲಿಯತ್ತು ಇಲ್ಲಿದೆ
ಸ್ನೇಹಿತರೊಂದಿಗೆ ಸೇರಿ ತಂದೆಯನ್ನೇ ಕೊಂದ ಮಗ: ಪ್ರಕರಣದ ಅಸಲಿಯತ್ತು ಇಲ್ಲಿದೆ
ಒಪ್ಪಿಕೊಂಡಷ್ಟು ಅನುದಾನವನ್ನು ಕೇಂದ್ರ ಬಿಡುಗಡೆ ಮಾಡಬೇಕು: ಸಿದ್ದರಾಮಯ್ಯ
ಒಪ್ಪಿಕೊಂಡಷ್ಟು ಅನುದಾನವನ್ನು ಕೇಂದ್ರ ಬಿಡುಗಡೆ ಮಾಡಬೇಕು: ಸಿದ್ದರಾಮಯ್ಯ
ರಾಮನ ಹಾಡು ಹಾಡಿ ಮಗುವ ಮಲಗಿಸಿದ ನಟಿ ಹರಿಪ್ರಿಯಾ, ವಿಡಿಯೋ ನೋಡಿ
ರಾಮನ ಹಾಡು ಹಾಡಿ ಮಗುವ ಮಲಗಿಸಿದ ನಟಿ ಹರಿಪ್ರಿಯಾ, ವಿಡಿಯೋ ನೋಡಿ
ಸಿಂದಗಿ ಡಿಪೋದಲ್ಲಿ ಡೀಸೆಲ್​​ ಸಮಸ್ಯೆ, ನಿಂತಲ್ಲೇ ನಿಂತ ಬಸ್​ಗಳು..!
ಸಿಂದಗಿ ಡಿಪೋದಲ್ಲಿ ಡೀಸೆಲ್​​ ಸಮಸ್ಯೆ, ನಿಂತಲ್ಲೇ ನಿಂತ ಬಸ್​ಗಳು..!
ರೌಡಿಶೀಟರ್ ಎಂದ ಮಾತ್ರಕ್ಕೆ ಎಲ್ಲರೂ ರೌಡಿಶೀಟರ್​​ಗಲ್ಲ: ಸಿಟಿ ರವಿ
ರೌಡಿಶೀಟರ್ ಎಂದ ಮಾತ್ರಕ್ಕೆ ಎಲ್ಲರೂ ರೌಡಿಶೀಟರ್​​ಗಲ್ಲ: ಸಿಟಿ ರವಿ