AQI
TV9 Network
User
Sign In

By signing in or creating an account, you agree with Associated Broadcasting Company's Terms & Conditions and Privacy Policy.

Watch ಮುಂಬೈ ಬಳಿ ರಸ್ತೆಯೊಂದರಲ್ಲಿ ಹಾಡಹಗಲೇ ಎರಡು ಗುಂಪುಗಳ ಕಾದಾಟ, ಗುಂಡು ಹಾರಾಟ

ಪ್ರಾಥಮಿಕ ಮಾಹಿತಿಯ ಪ್ರಕಾರ, ಎತ್ತಿನಗಾಡಿ ಓಟದ ಸ್ಪರ್ಧೆಯಲ್ಲಿ ಎರಡು ಗುಂಪುಗಳು ಜಗಳವಾಡಿದ ನಂತರ ಸುಮಾರು 15-20 ಸುತ್ತು ಗುಂಡು ಹಾರಿಸಲಾಗಿದೆ. ಯಾವುದೇ ಗಾಯಗಳ ಬಗ್ಗೆ ವರದಿಯಾಗಿಲ್ಲ

Watch ಮುಂಬೈ ಬಳಿ ರಸ್ತೆಯೊಂದರಲ್ಲಿ ಹಾಡಹಗಲೇ ಎರಡು ಗುಂಪುಗಳ ಕಾದಾಟ, ಗುಂಡು ಹಾರಾಟ
ರಸ್ತೆಯಲ್ಲಿ ಗುಂಡು ಹಾರಾಟ
TV9 Web
| Edited By: ರಶ್ಮಿ ಕಲ್ಲಕಟ್ಟ|

Updated on: Nov 14, 2022 | 1:34 PM

Share

ಮುಂಬೈ: ಮುಂಬೈ (Mumbai) ಸಮೀಪದ ರಸ್ತೆಯೊಂದರಲ್ಲಿ ಇಂದು (ಸೋಮವಾರ) ಹಗಲು ಹೊತ್ತಿನಲ್ಲಿ ಗುಂಡಿನ ದಾಳಿ(Heavy Firing) ನಡೆದಿದೆ. ಪ್ರಾಥಮಿಕ ಮಾಹಿತಿಯ ಪ್ರಕಾರ, ಎತ್ತಿನಗಾಡಿ ಓಟದ ಸ್ಪರ್ಧೆಯಲ್ಲಿ ಎರಡು ಗುಂಪುಗಳು ಜಗಳವಾಡಿದ ನಂತರ ಸುಮಾರು 15-20 ಸುತ್ತು ಗುಂಡು ಹಾರಿಸಲಾಗಿದೆ. ಯಾವುದೇ ಗಾಯಗಳ ಬಗ್ಗೆ ವರದಿಯಾಗಿಲ್ಲ. ಘಟನೆಯ ಸಮಯದಲ್ಲಿ ಚಿತ್ರೀಕರಿಸಲಾದ ವಿಡಿಯೊ ಕ್ಲಿಪ್‌ನಲ್ಲಿ, ಕೆಲವು ವ್ಯಕ್ತಿಗಳು ಮುಖ್ಯ ರಸ್ತೆಯಿಂದ ನಿಲ್ಲಿಸಿದ ವಾಹನಗಳ ಸುತ್ತಲೂ ನಿಂತಿರುವುದನ್ನು ಕಾಣಬಹುದು, ಇತರ ವಾಹನಗಳು ಹಾದು ಹೋಗುತ್ತಿರುವಾಗಲೂ ಎದುರಿನಿಂದ ಏಕಾಏಕಿ ಗುಂಡು ಹಾರಿಸಲಾಗುತ್ತದೆ.ಗುಂಡಿನ ದಾಳಿ ಮುಂದುವರಿದಂತೆ, ಕೆಲವರು ರಕ್ಷಣೆ ಪಡೆಯಲು ಓಡುತ್ತಿರುವುದನ್ನು ಕಾಣಬಹುದು. ಕೆಲವರು ಅಲ್ಲಿ ನಿಂತಿದ್ದ ಕಾರುಗಳ ಹಿಂದೆ ಅಡಗಿಕೊಳ್ಳಲು ಪ್ರಯತ್ನಿಸುತ್ತಿರುವುದೂ ಕಾಣಿಸುತ್ತದೆ.

ವರದಿಗಳ ಪ್ರಕಾರ, ಅಂಬರನಾಥ್‌ನಲ್ಲಿ ನಡೆದ ಎತ್ತಿನಗಾಡಿ ಓಟದ ವೇಳೆ ಇಬ್ಬರ ನಡುವೆ ವಾಗ್ವಾದ ನಡೆದಿದೆ.. ವಾದ-ವಿವಾದದ ನಂತರ, ಇಬ್ಬರು ವ್ಯಕ್ತಿಗಳ ಗುಂಪುಗಳು ಹೊಡೆದಾಟ ನಡೆಸಿ ಗುಂಡು ಹಾರಾಟ ನಡೆಸಿವೆ.ಸ್ಥಳಕ್ಕೆ ಶಿವಾಜಿನಗರ ಠಾಣೆಯ ಪೊಲೀಸರು ಆಗಮಿಸಿದ್ದು, ಪರಿಶೀಲನೆ ನಡೆಸುತ್ತಿದ್ದಾರೆ ಎಂದು ಎನ್ ಡಿಟಿವಿ ವರದಿ ಮಾಡಿದೆ.

Follow Us
‘ಮೋಡ ಕವಿದ ವಾತಾವರಣ’ ಸಿನಿಮಾದಲ್ಲಿದೆ ಹಲವು ವಿಶೇಷ; ವಿವರಿಸಿದ ಚಿತ್ರತಂಡ
‘ಮೋಡ ಕವಿದ ವಾತಾವರಣ’ ಸಿನಿಮಾದಲ್ಲಿದೆ ಹಲವು ವಿಶೇಷ; ವಿವರಿಸಿದ ಚಿತ್ರತಂಡ
ಫೀಲ್ಡಿಗಿಳಿದ ಸಚಿವ: ಪಿಂಕ್ ಲೈನ್ ಮೆಟ್ರೋ ಕಾಮಗಾರಿಗೆ ಡೆಡ್​​ಲೈನ್ ಫಿಕ್ಸ್
ಫೀಲ್ಡಿಗಿಳಿದ ಸಚಿವ: ಪಿಂಕ್ ಲೈನ್ ಮೆಟ್ರೋ ಕಾಮಗಾರಿಗೆ ಡೆಡ್​​ಲೈನ್ ಫಿಕ್ಸ್
ಗ್ಯಾರಂಟಿ ಯೋಜನೆಗಳಿಗೆ ಮತ್ತೊಂದು ರೂಲ್ಸ್: ಮನೆಗೆ ಬಂದು ದಾಖಲೆ ಚೆಕ್ಕಿಂಗ್
ಗ್ಯಾರಂಟಿ ಯೋಜನೆಗಳಿಗೆ ಮತ್ತೊಂದು ರೂಲ್ಸ್: ಮನೆಗೆ ಬಂದು ದಾಖಲೆ ಚೆಕ್ಕಿಂಗ್
‘ನಾನು ಇಲ್ಲಿ ನಿಂತಿದ್ದಕ್ಕೆ ಟೈಗರ್ ಪ್ರಭಾಕರ್ ಕಾರಣ’: ವಿನೋದ್ ಪ್ರಭಾಕರ್
‘ನಾನು ಇಲ್ಲಿ ನಿಂತಿದ್ದಕ್ಕೆ ಟೈಗರ್ ಪ್ರಭಾಕರ್ ಕಾರಣ’: ವಿನೋದ್ ಪ್ರಭಾಕರ್
ರಾಜ್ಯದ ಜನತೆಗೆ ಶೀಘ್ರದಲ್ಲೇ ಕಾದಿದ್ಯಾ ಬಸ್ ಪ್ರಯಾಣ ದರ ಏರಿಕೆ ಶಾಕ್?
ರಾಜ್ಯದ ಜನತೆಗೆ ಶೀಘ್ರದಲ್ಲೇ ಕಾದಿದ್ಯಾ ಬಸ್ ಪ್ರಯಾಣ ದರ ಏರಿಕೆ ಶಾಕ್?
ಗ್ಯಾರಂಟಿ ಯೋಜನೆಗಳ ಬಗ್ಗೆ ಕಟ್ಟು ನಿಟ್ಟಿನ ಕ್ರಮ:ಸಿಎಂ ಕೊಟ್ಟ ಸೂಚನೆಗಳೇನು?
ಗ್ಯಾರಂಟಿ ಯೋಜನೆಗಳ ಬಗ್ಗೆ ಕಟ್ಟು ನಿಟ್ಟಿನ ಕ್ರಮ:ಸಿಎಂ ಕೊಟ್ಟ ಸೂಚನೆಗಳೇನು?
ಬಹು ನಿರೀಕ್ಷಿತ ‘ಕರಾವಳಿ’ ಸಿನಿಮಾ ಬಿಡುಗಡೆ ದಿನಾಂಕ ಘೋಷಣೆ
ಬಹು ನಿರೀಕ್ಷಿತ ‘ಕರಾವಳಿ’ ಸಿನಿಮಾ ಬಿಡುಗಡೆ ದಿನಾಂಕ ಘೋಷಣೆ
ಗ್ಯಾರಂಟಿ ಯೋಜನೆಗಳ ಪರಿಷ್ಕರಣೆ ಬಗ್ಗೆ ಬಿಗ್​​ ಅಪ್ಡೇಟ್​ ಕೊಟ್ಟ ರೇವಣ್ಣ
ಗ್ಯಾರಂಟಿ ಯೋಜನೆಗಳ ಪರಿಷ್ಕರಣೆ ಬಗ್ಗೆ ಬಿಗ್​​ ಅಪ್ಡೇಟ್​ ಕೊಟ್ಟ ರೇವಣ್ಣ
‘ಬಲರಾಮನ ದಿನಗಳು’ ಸಿನಿಮಾ ಬಗ್ಗೆ ಗೆಳೆಯರಾದ ವಿಜಯ್-ಬುಜ್ಜಿ ಮಾತು
‘ಬಲರಾಮನ ದಿನಗಳು’ ಸಿನಿಮಾ ಬಗ್ಗೆ ಗೆಳೆಯರಾದ ವಿಜಯ್-ಬುಜ್ಜಿ ಮಾತು
ಶಿಕ್ಷಕನ ಸಾವು: ಐವರು ಶಿಕ್ಷಕರು ಶಾಲೆಗೆ ಬರುವುದು ಬೇಡವೆಂದ ಗ್ರಾಮಸ್ಥರು
ಶಿಕ್ಷಕನ ಸಾವು: ಐವರು ಶಿಕ್ಷಕರು ಶಾಲೆಗೆ ಬರುವುದು ಬೇಡವೆಂದ ಗ್ರಾಮಸ್ಥರು