AQI
TV9 Network
User
Sign In

By signing in or creating an account, you agree with Associated Broadcasting Company's Terms & Conditions and Privacy Policy.

Watch ಮುಂಬೈ ಬಳಿ ರಸ್ತೆಯೊಂದರಲ್ಲಿ ಹಾಡಹಗಲೇ ಎರಡು ಗುಂಪುಗಳ ಕಾದಾಟ, ಗುಂಡು ಹಾರಾಟ

ಪ್ರಾಥಮಿಕ ಮಾಹಿತಿಯ ಪ್ರಕಾರ, ಎತ್ತಿನಗಾಡಿ ಓಟದ ಸ್ಪರ್ಧೆಯಲ್ಲಿ ಎರಡು ಗುಂಪುಗಳು ಜಗಳವಾಡಿದ ನಂತರ ಸುಮಾರು 15-20 ಸುತ್ತು ಗುಂಡು ಹಾರಿಸಲಾಗಿದೆ. ಯಾವುದೇ ಗಾಯಗಳ ಬಗ್ಗೆ ವರದಿಯಾಗಿಲ್ಲ

Watch ಮುಂಬೈ ಬಳಿ ರಸ್ತೆಯೊಂದರಲ್ಲಿ ಹಾಡಹಗಲೇ ಎರಡು ಗುಂಪುಗಳ ಕಾದಾಟ, ಗುಂಡು ಹಾರಾಟ
ರಸ್ತೆಯಲ್ಲಿ ಗುಂಡು ಹಾರಾಟ
TV9 Web
| Edited By: |

Updated on: Nov 14, 2022 | 1:34 PM

Share

ಮುಂಬೈ: ಮುಂಬೈ (Mumbai) ಸಮೀಪದ ರಸ್ತೆಯೊಂದರಲ್ಲಿ ಇಂದು (ಸೋಮವಾರ) ಹಗಲು ಹೊತ್ತಿನಲ್ಲಿ ಗುಂಡಿನ ದಾಳಿ(Heavy Firing) ನಡೆದಿದೆ. ಪ್ರಾಥಮಿಕ ಮಾಹಿತಿಯ ಪ್ರಕಾರ, ಎತ್ತಿನಗಾಡಿ ಓಟದ ಸ್ಪರ್ಧೆಯಲ್ಲಿ ಎರಡು ಗುಂಪುಗಳು ಜಗಳವಾಡಿದ ನಂತರ ಸುಮಾರು 15-20 ಸುತ್ತು ಗುಂಡು ಹಾರಿಸಲಾಗಿದೆ. ಯಾವುದೇ ಗಾಯಗಳ ಬಗ್ಗೆ ವರದಿಯಾಗಿಲ್ಲ. ಘಟನೆಯ ಸಮಯದಲ್ಲಿ ಚಿತ್ರೀಕರಿಸಲಾದ ವಿಡಿಯೊ ಕ್ಲಿಪ್‌ನಲ್ಲಿ, ಕೆಲವು ವ್ಯಕ್ತಿಗಳು ಮುಖ್ಯ ರಸ್ತೆಯಿಂದ ನಿಲ್ಲಿಸಿದ ವಾಹನಗಳ ಸುತ್ತಲೂ ನಿಂತಿರುವುದನ್ನು ಕಾಣಬಹುದು, ಇತರ ವಾಹನಗಳು ಹಾದು ಹೋಗುತ್ತಿರುವಾಗಲೂ ಎದುರಿನಿಂದ ಏಕಾಏಕಿ ಗುಂಡು ಹಾರಿಸಲಾಗುತ್ತದೆ.ಗುಂಡಿನ ದಾಳಿ ಮುಂದುವರಿದಂತೆ, ಕೆಲವರು ರಕ್ಷಣೆ ಪಡೆಯಲು ಓಡುತ್ತಿರುವುದನ್ನು ಕಾಣಬಹುದು. ಕೆಲವರು ಅಲ್ಲಿ ನಿಂತಿದ್ದ ಕಾರುಗಳ ಹಿಂದೆ ಅಡಗಿಕೊಳ್ಳಲು ಪ್ರಯತ್ನಿಸುತ್ತಿರುವುದೂ ಕಾಣಿಸುತ್ತದೆ.

ವರದಿಗಳ ಪ್ರಕಾರ, ಅಂಬರನಾಥ್‌ನಲ್ಲಿ ನಡೆದ ಎತ್ತಿನಗಾಡಿ ಓಟದ ವೇಳೆ ಇಬ್ಬರ ನಡುವೆ ವಾಗ್ವಾದ ನಡೆದಿದೆ.. ವಾದ-ವಿವಾದದ ನಂತರ, ಇಬ್ಬರು ವ್ಯಕ್ತಿಗಳ ಗುಂಪುಗಳು ಹೊಡೆದಾಟ ನಡೆಸಿ ಗುಂಡು ಹಾರಾಟ ನಡೆಸಿವೆ.ಸ್ಥಳಕ್ಕೆ ಶಿವಾಜಿನಗರ ಠಾಣೆಯ ಪೊಲೀಸರು ಆಗಮಿಸಿದ್ದು, ಪರಿಶೀಲನೆ ನಡೆಸುತ್ತಿದ್ದಾರೆ ಎಂದು ಎನ್ ಡಿಟಿವಿ ವರದಿ ಮಾಡಿದೆ.

Follow Us
ಅತ್ಯಂತ ದುರಾದೃಷ್ಟಕರ ರೀತಿಯಲ್ಲಿ ಔಟಾದ ರಹಾನೆ, ರಘುವಂಶಿ
ಅತ್ಯಂತ ದುರಾದೃಷ್ಟಕರ ರೀತಿಯಲ್ಲಿ ಔಟಾದ ರಹಾನೆ, ರಘುವಂಶಿ
ತಮಿಳುನಾಡಿನಲ್ಲಿ ಹೇಗಿದೆ ವಿಜಯ್ ಕ್ರೇಜ್: ಕಣ್ಣಾರೆ ನೋಡಿದ ವಜ್ರಾಂಗ್ ಮಾತು
ತಮಿಳುನಾಡಿನಲ್ಲಿ ಹೇಗಿದೆ ವಿಜಯ್ ಕ್ರೇಜ್: ಕಣ್ಣಾರೆ ನೋಡಿದ ವಜ್ರಾಂಗ್ ಮಾತು
ಮ್ಯಾಜಿಕ್ ನಂಬರ್ ಗಿಂತಲೂ ಹೆಚ್ಚಿನ ಬೆಂಬಲ: ವಿಜಯ್​​ ಕೈ ಹಿಡಿದ ಪಕ್ಷಗಳಾವುವು
ಮ್ಯಾಜಿಕ್ ನಂಬರ್ ಗಿಂತಲೂ ಹೆಚ್ಚಿನ ಬೆಂಬಲ: ವಿಜಯ್​​ ಕೈ ಹಿಡಿದ ಪಕ್ಷಗಳಾವುವು
ತಮಿಳುನಾಡಿನಲ್ಲಿ TVK ಸರ್ಕಾರ ಫಿಕ್ಸ್‌, ಮ್ಯಾಜಿಕ್ ನಂಬರ್ ಹೊಂದಿಸಿದ ವಿಜಯ್
ತಮಿಳುನಾಡಿನಲ್ಲಿ TVK ಸರ್ಕಾರ ಫಿಕ್ಸ್‌, ಮ್ಯಾಜಿಕ್ ನಂಬರ್ ಹೊಂದಿಸಿದ ವಿಜಯ್
ವಿಜಯ್ ಜೊತೆ ನಟಿಸಿರುವ ಕನ್ನಡದ ನಟ ವಜ್ರಾಂಗ್ ದಳಪತಿ ಬಗ್ಗೆ ಹೇಳಿದ್ದೇನು?
ವಿಜಯ್ ಜೊತೆ ನಟಿಸಿರುವ ಕನ್ನಡದ ನಟ ವಜ್ರಾಂಗ್ ದಳಪತಿ ಬಗ್ಗೆ ಹೇಳಿದ್ದೇನು?
ನನ್ನ ಎಲ್ಲಾ ಅಸ್ತಿ ಅನಾಥ ಆಶ್ರಮಕ್ಕೆ ಕೊಡ್ತೇನೆ ಎಂದ ತಾಯಿ
ನನ್ನ ಎಲ್ಲಾ ಅಸ್ತಿ ಅನಾಥ ಆಶ್ರಮಕ್ಕೆ ಕೊಡ್ತೇನೆ ಎಂದ ತಾಯಿ
ತಮಿಳುನಾಡಿನ ಒಳರಾಜಕೀಯನ ಎಳೆಎಳೆಯಾಗಿ ಬಿಚ್ಚಿಟ್ಟ ಕಾಂಗ್ರೆಸ್ ಉಸ್ತುವಾರಿ
ತಮಿಳುನಾಡಿನ ಒಳರಾಜಕೀಯನ ಎಳೆಎಳೆಯಾಗಿ ಬಿಚ್ಚಿಟ್ಟ ಕಾಂಗ್ರೆಸ್ ಉಸ್ತುವಾರಿ
ಆಪ್ತ ಸಹಾಯಕನ ಅರಿಶಿಣ ಶಾಸ್ತ್ರದಲ್ಲಿ ಪತ್ನಿ ಜೊತೆ ಶರಣು ಸಲಗರ ಡ್ಯಾನ್ಸ್​​
ಆಪ್ತ ಸಹಾಯಕನ ಅರಿಶಿಣ ಶಾಸ್ತ್ರದಲ್ಲಿ ಪತ್ನಿ ಜೊತೆ ಶರಣು ಸಲಗರ ಡ್ಯಾನ್ಸ್​​
ಜಿಗಣಿ ಪೊಲೀಸರ ಭರ್ಜರಿ ಬೇಟೆ: ಕೋಟ್ಯಂತರ ರೂ ಮೌಲ್ಯದ 250 ಕೆಜಿ ಗಾಂಜಾ ಜಪ್ತಿ
ಜಿಗಣಿ ಪೊಲೀಸರ ಭರ್ಜರಿ ಬೇಟೆ: ಕೋಟ್ಯಂತರ ರೂ ಮೌಲ್ಯದ 250 ಕೆಜಿ ಗಾಂಜಾ ಜಪ್ತಿ
ಸಂಚಲನ ಮೂಡಿಸಿದ ಬಿಎಲ್ ಸಂತೋಷ್ ಪೋಸ್ಟ್
ಸಂಚಲನ ಮೂಡಿಸಿದ ಬಿಎಲ್ ಸಂತೋಷ್ ಪೋಸ್ಟ್