AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

Watch ಮುಂಬೈ ಬಳಿ ರಸ್ತೆಯೊಂದರಲ್ಲಿ ಹಾಡಹಗಲೇ ಎರಡು ಗುಂಪುಗಳ ಕಾದಾಟ, ಗುಂಡು ಹಾರಾಟ

ಪ್ರಾಥಮಿಕ ಮಾಹಿತಿಯ ಪ್ರಕಾರ, ಎತ್ತಿನಗಾಡಿ ಓಟದ ಸ್ಪರ್ಧೆಯಲ್ಲಿ ಎರಡು ಗುಂಪುಗಳು ಜಗಳವಾಡಿದ ನಂತರ ಸುಮಾರು 15-20 ಸುತ್ತು ಗುಂಡು ಹಾರಿಸಲಾಗಿದೆ. ಯಾವುದೇ ಗಾಯಗಳ ಬಗ್ಗೆ ವರದಿಯಾಗಿಲ್ಲ

Watch ಮುಂಬೈ ಬಳಿ ರಸ್ತೆಯೊಂದರಲ್ಲಿ ಹಾಡಹಗಲೇ ಎರಡು ಗುಂಪುಗಳ ಕಾದಾಟ, ಗುಂಡು ಹಾರಾಟ
ರಸ್ತೆಯಲ್ಲಿ ಗುಂಡು ಹಾರಾಟ
TV9 Web
| Edited By: |

Updated on: Nov 14, 2022 | 1:34 PM

Share

ಮುಂಬೈ: ಮುಂಬೈ (Mumbai) ಸಮೀಪದ ರಸ್ತೆಯೊಂದರಲ್ಲಿ ಇಂದು (ಸೋಮವಾರ) ಹಗಲು ಹೊತ್ತಿನಲ್ಲಿ ಗುಂಡಿನ ದಾಳಿ(Heavy Firing) ನಡೆದಿದೆ. ಪ್ರಾಥಮಿಕ ಮಾಹಿತಿಯ ಪ್ರಕಾರ, ಎತ್ತಿನಗಾಡಿ ಓಟದ ಸ್ಪರ್ಧೆಯಲ್ಲಿ ಎರಡು ಗುಂಪುಗಳು ಜಗಳವಾಡಿದ ನಂತರ ಸುಮಾರು 15-20 ಸುತ್ತು ಗುಂಡು ಹಾರಿಸಲಾಗಿದೆ. ಯಾವುದೇ ಗಾಯಗಳ ಬಗ್ಗೆ ವರದಿಯಾಗಿಲ್ಲ. ಘಟನೆಯ ಸಮಯದಲ್ಲಿ ಚಿತ್ರೀಕರಿಸಲಾದ ವಿಡಿಯೊ ಕ್ಲಿಪ್‌ನಲ್ಲಿ, ಕೆಲವು ವ್ಯಕ್ತಿಗಳು ಮುಖ್ಯ ರಸ್ತೆಯಿಂದ ನಿಲ್ಲಿಸಿದ ವಾಹನಗಳ ಸುತ್ತಲೂ ನಿಂತಿರುವುದನ್ನು ಕಾಣಬಹುದು, ಇತರ ವಾಹನಗಳು ಹಾದು ಹೋಗುತ್ತಿರುವಾಗಲೂ ಎದುರಿನಿಂದ ಏಕಾಏಕಿ ಗುಂಡು ಹಾರಿಸಲಾಗುತ್ತದೆ.ಗುಂಡಿನ ದಾಳಿ ಮುಂದುವರಿದಂತೆ, ಕೆಲವರು ರಕ್ಷಣೆ ಪಡೆಯಲು ಓಡುತ್ತಿರುವುದನ್ನು ಕಾಣಬಹುದು. ಕೆಲವರು ಅಲ್ಲಿ ನಿಂತಿದ್ದ ಕಾರುಗಳ ಹಿಂದೆ ಅಡಗಿಕೊಳ್ಳಲು ಪ್ರಯತ್ನಿಸುತ್ತಿರುವುದೂ ಕಾಣಿಸುತ್ತದೆ.

ವರದಿಗಳ ಪ್ರಕಾರ, ಅಂಬರನಾಥ್‌ನಲ್ಲಿ ನಡೆದ ಎತ್ತಿನಗಾಡಿ ಓಟದ ವೇಳೆ ಇಬ್ಬರ ನಡುವೆ ವಾಗ್ವಾದ ನಡೆದಿದೆ.. ವಾದ-ವಿವಾದದ ನಂತರ, ಇಬ್ಬರು ವ್ಯಕ್ತಿಗಳ ಗುಂಪುಗಳು ಹೊಡೆದಾಟ ನಡೆಸಿ ಗುಂಡು ಹಾರಾಟ ನಡೆಸಿವೆ.ಸ್ಥಳಕ್ಕೆ ಶಿವಾಜಿನಗರ ಠಾಣೆಯ ಪೊಲೀಸರು ಆಗಮಿಸಿದ್ದು, ಪರಿಶೀಲನೆ ನಡೆಸುತ್ತಿದ್ದಾರೆ ಎಂದು ಎನ್ ಡಿಟಿವಿ ವರದಿ ಮಾಡಿದೆ.

ಕಪ್ಪು ಚಿರತೆಯ ಜೊತೆ ನೀರು ಕುಡಿದ ಚಿರತೆ; ಭದ್ರಾ ಅಭಯಾರಣ್ಯದ ವಿಡಿಯೋ ವೈರಲ್
ಕಪ್ಪು ಚಿರತೆಯ ಜೊತೆ ನೀರು ಕುಡಿದ ಚಿರತೆ; ಭದ್ರಾ ಅಭಯಾರಣ್ಯದ ವಿಡಿಯೋ ವೈರಲ್
‘WTC ಉತ್ಸವ’ ಆಯೋಜಕರ ಮೇಲೆ ಗರಂ ಆದ ‘ಕಾಮಿಡಿ ಕಿಲಾಡಿಗಳು’ ಮಂಥನಾ
‘WTC ಉತ್ಸವ’ ಆಯೋಜಕರ ಮೇಲೆ ಗರಂ ಆದ ‘ಕಾಮಿಡಿ ಕಿಲಾಡಿಗಳು’ ಮಂಥನಾ
ಒಂದೇ ಓವರ್​ನಲ್ಲಿ 28 ರನ್ ಸಿಡಿಸಿದ ಕಿಶನ್
ಒಂದೇ ಓವರ್​ನಲ್ಲಿ 28 ರನ್ ಸಿಡಿಸಿದ ಕಿಶನ್
ಏರ್ಪೋರ್ಟ್​ನಲ್ಲೇ ಭೈರತಿ ಬಸವರಾಜ್​​ರನ್ನ​ ವಶಕ್ಕೆ ಪಡೆದ ಪೊಲೀಸರು
ಏರ್ಪೋರ್ಟ್​ನಲ್ಲೇ ಭೈರತಿ ಬಸವರಾಜ್​​ರನ್ನ​ ವಶಕ್ಕೆ ಪಡೆದ ಪೊಲೀಸರು
ವಿಷ್ಣುವರ್ಧನ್ ಕರ್ನಾಟಕ ರತ್ನ ಪ್ರಶಸ್ತಿ ಪ್ರದಾನ ಸಮಾರಂಭ ಆಯೋಜಿಸಲು ಮನವಿ
ವಿಷ್ಣುವರ್ಧನ್ ಕರ್ನಾಟಕ ರತ್ನ ಪ್ರಶಸ್ತಿ ಪ್ರದಾನ ಸಮಾರಂಭ ಆಯೋಜಿಸಲು ಮನವಿ
ಇದು ಜಗತ್ತಿನ ದುಬಾರಿ ಅಣಬೆ: ಬೆಲೆ ಕೇಳಿದ್ರೆ ಶಾಕ್​​ ಆಗೋದು ಗ್ಯಾರಂಟಿ
ಇದು ಜಗತ್ತಿನ ದುಬಾರಿ ಅಣಬೆ: ಬೆಲೆ ಕೇಳಿದ್ರೆ ಶಾಕ್​​ ಆಗೋದು ಗ್ಯಾರಂಟಿ
ಕಾಫಿ ಬಿಲ್​ ಕೇಳಿದ್ದಕ್ಕೆ ಪಿಸಿಗಳಿಂದ ಹೋಟೆಲ್​ ಸಿಬ್ಬಂದಿ ಮೇಲೆ ಹಲ್ಲೆ
ಕಾಫಿ ಬಿಲ್​ ಕೇಳಿದ್ದಕ್ಕೆ ಪಿಸಿಗಳಿಂದ ಹೋಟೆಲ್​ ಸಿಬ್ಬಂದಿ ಮೇಲೆ ಹಲ್ಲೆ
ಜಯಸೂರ್ಯರ 17 ವರ್ಷಗಳ ಹಳೆಯ ದಾಖಲೆ ಮುರಿದ ಓಮನ್ ಆಟಗಾರ
ಜಯಸೂರ್ಯರ 17 ವರ್ಷಗಳ ಹಳೆಯ ದಾಖಲೆ ಮುರಿದ ಓಮನ್ ಆಟಗಾರ
ರಾಜ್ಯ ಸರ್ಕಾರಕ್ಕೆ 1 ಸಾವಿರ ದಿನ: 6ನೇ ಗ್ಯಾರಂಟಿ ಜಾರಿ ಮಾಡ್ತೇವೆ; ಡಿಕೆಶಿ
ರಾಜ್ಯ ಸರ್ಕಾರಕ್ಕೆ 1 ಸಾವಿರ ದಿನ: 6ನೇ ಗ್ಯಾರಂಟಿ ಜಾರಿ ಮಾಡ್ತೇವೆ; ಡಿಕೆಶಿ
ಮುಸ್ಲಿಂ ಯುವಕನ ಜೊತೆ ಹಿಂದೂ ಹುಡುಗಿ ಪರಾರಿ: ಯುವತಿ ತಂದೆಯ ಸ್ಫೋಟಕ ಹೇಳಿಕೆ
ಮುಸ್ಲಿಂ ಯುವಕನ ಜೊತೆ ಹಿಂದೂ ಹುಡುಗಿ ಪರಾರಿ: ಯುವತಿ ತಂದೆಯ ಸ್ಫೋಟಕ ಹೇಳಿಕೆ