AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

Gujarat Rains: ಗುಜರಾತ್​​ನಾದ್ಯಂತ ವಿಪರೀತ ಮಳೆ; 56 ರಸ್ತೆಗಳು ಬ್ಲಾಕ್​, ಸಮುದ್ರಕ್ಕಿಳಿಯದಂತೆ ಮೀನುಗಾರರಿಗೆ ಎಚ್ಚರಿಕೆ

ಇಂದು ಮುಂಜಾನೆ 6ಗಂಟೆಗೆ ಕೊನೆಯಾಗುವಂತೆ 24 ಗಂಟೆಯಲ್ಲಿ ಸೌರಾಷ್ಟ್ರ ಸೇರಿ ಗುಜರಾತ್​​ನ ಅನೇಕ ಕಡೆಗಳಲ್ಲಿ ವಿಪರೀತ ಮಳೆಯಾಗಿದೆ ಎಂದು ರಾಜ್ಯ ತುರ್ತು ಕಾರ್ಯಾಚರಣೆ ಕೇಂದ್ರ (SEOC) ತಿಳಿಸಿದೆ.

Gujarat Rains: ಗುಜರಾತ್​​ನಾದ್ಯಂತ ವಿಪರೀತ ಮಳೆ; 56 ರಸ್ತೆಗಳು ಬ್ಲಾಕ್​, ಸಮುದ್ರಕ್ಕಿಳಿಯದಂತೆ ಮೀನುಗಾರರಿಗೆ ಎಚ್ಚರಿಕೆ
ಮಳೆಯ ಸಾಂಕೇತಿಕ ಚಿತ್ರ
TV9 Web
| Edited By: |

Updated on: Jul 26, 2021 | 5:12 PM

Share

ಅಹ್ಮದ್​ಬಾದ್​: ಗುಜರಾತ್​ನ​ ಅನೇಕ ಪ್ರದೇಶಗಳಲ್ಲಿ ವಿಪರೀತ ಮಳೆ (Gujarat Rainfall)ಯಾಗುತ್ತಿದ್ದು, ಸದ್ಯ 56 ರಸ್ತೆಗಳು ಬ್ಲಾಕ್​ ಆಗಿವೆ. ವಾಹನ ಸಂಚಾರ ಸಾಧ್ಯವಿಲ್ಲದಂತಾಗಿದೆ ಎಂದು ಗುಜರಾತ್​ ಸರ್ಕಾರ ತಿಳಿಸಿದೆ. ನಾಳೆಯವರೆಗೂ ಇದೇ ಪ್ರಮಾಣದ ಮಳೆ ಬೀಳಲಿದೆ ಎಂದು ಭಾರತೀಯ ಹವಾಮಾನ ಇಲಾಖೆ (IMD) ತಿಳಿಸಿದೆ. ಹಾಗೇ ಜು.29ರವರೆಗೂ ಸಮುದ್ರಕ್ಕೆ ಇಳಿಯದಂತೆ ಮೀನುಗಾರರಿಗೆ ಸೂಚಿಸಲಾಗಿದೆ.

ಇಂದು ಮುಂಜಾನೆ 6ಗಂಟೆಗೆ ಕೊನೆಯಾಗುವಂತೆ 24 ಗಂಟೆಯಲ್ಲಿ ಸೌರಾಷ್ಟ್ರ ಸೇರಿ ಗುಜರಾತ್​​ನ ಅನೇಕ ಕಡೆಗಳಲ್ಲಿ ವಿಪರೀತ ಮಳೆಯಾಗಿದೆ ಎಂದು ರಾಜ್ಯ ತುರ್ತು ಕಾರ್ಯಾಚರಣೆ ಕೇಂದ್ರ (SEOC) ತಿಳಿಸಿದೆ. ಅದರಲ್ಲೂ ಸೌರಾಷ್ಟ್ರದ ರಾಜಕೋಟಾ ಜಿಲ್ಲೆಯ ಲೊಧಿಕಾ ತಾಲೂಕಿನಲ್ಲಿ 24 ಗಂಟೆಯಲ್ಲಿ ಅತಿಹೆಚ್ಚು ಅಂದರೆ 198 ಮಿಮೀ ಮಳೆಯಾಗಿದೆ. ಹಾಗೇ, ಛೋಟೌಡ್​ಪುರ್​​ನಲ್ಲಿ 190 ಎಂಎಂ, ಕ್ವಾಂತ್​ನಲ್ಲಿ 182 ಮಿಮೀ ಮಳೆಬಿದ್ದಿದೆ. ಇದರ ಹೊರಾತಿಗೆ ಮಹೀದಾಗರ್​, ಖೇದಾ, ವಡೋದರಾ, ಪಂಚಮಹಲ್​, ಅರ್ವಲ್ಲಿ, ಮೊರ್ಬಿ ಸೇರಿ ಹಲವೆಡೆ 100 ಮಿಮೀ ಗೂ ಅಧಿಕ ಪ್ರಮಾಣದಲ್ಲಿ ಮಳೆ ಯಾಗಿದೆ.

ಇದನ್ನೂ ಓದಿ: ಬಿಗ್​ ಬಾಸ್​ ಮನೆಯಿಂದ ಕಾಣೆಯಾದ ಶುಭಾ ಪೂಂಜಾ; ಸ್ಪರ್ಧಿಗಳಿಗೆ ಮಿಡ್​ವೀಕ್​ ಟ್ವಿಸ್ಟ್​

ಬಿ ಎಸ್ ಯಡಿಯೂರಪ್ಪ ಬಾಯಿಂದಲೇ ಮುಂದಿನ ಸಿಎಂ ಹೆಸರು ಘೋಷಿಸಲು ಯೋಚಿಸುತ್ತಿದೆ ಬಿಜೆಪಿ ಹೈಕಮಾಂಡ್

Heavy Rainfall in Gujarat 56 roads are blocked

ಚಕ್ರವರ್ತಿ ಚಂದ್ರಚೂಡ್ ವಿಡಿಯೋ ನೋಡಿ ಅಸಹ್ಯ ಆಯ್ತು: ನಟಿ ಪ್ರಿಯಾ ಹಾಸನ್
ಚಕ್ರವರ್ತಿ ಚಂದ್ರಚೂಡ್ ವಿಡಿಯೋ ನೋಡಿ ಅಸಹ್ಯ ಆಯ್ತು: ನಟಿ ಪ್ರಿಯಾ ಹಾಸನ್
ವಿಪಕ್ಷ ಶಾಸಕರ ಮಾತಿಗೆ ಸಿಎಂ ಸಿದ್ದರಾಮಯ್ಯ ಖಡಕ್ ಉತ್ತರ, ಸದನ ಫುಲ್ ಸೈಲೆಂಟ್
ವಿಪಕ್ಷ ಶಾಸಕರ ಮಾತಿಗೆ ಸಿಎಂ ಸಿದ್ದರಾಮಯ್ಯ ಖಡಕ್ ಉತ್ತರ, ಸದನ ಫುಲ್ ಸೈಲೆಂಟ್
ಟೀ, ಸಿಗರೇಟ್​​ ನೆಪದಲ್ಲಿ ಅಂಗಡಿಗೆ ಬಂದು ಮಾಂಗಲ್ಯ ಸರ ಕದ್ದು ಎಸ್ಕೇಪ್​!
ಟೀ, ಸಿಗರೇಟ್​​ ನೆಪದಲ್ಲಿ ಅಂಗಡಿಗೆ ಬಂದು ಮಾಂಗಲ್ಯ ಸರ ಕದ್ದು ಎಸ್ಕೇಪ್​!
ಕನಕೋತ್ಸವ ವೇದಿಕೆಯಲ್ಲಿ ಗಿಲ್ಲಿ, ಮಂಗ್ಲಿ ಮಸ್ತ್ ಮನರಂಜನೆ; ವಿಡಿಯೋ ನೋಡಿ
ಕನಕೋತ್ಸವ ವೇದಿಕೆಯಲ್ಲಿ ಗಿಲ್ಲಿ, ಮಂಗ್ಲಿ ಮಸ್ತ್ ಮನರಂಜನೆ; ವಿಡಿಯೋ ನೋಡಿ
ರಾಯಲ್ ಸ್ಟ್ರಾಂಗ್ ಅಂತ ಬಿಯರ್ ಇದೆ ಕಣ್ಣಯ್ಯ:ಸದನದಲ್ಲಿ ಅಶೋಕ್‌-ಸಿಎಂ ಕಾಮಿಡಿ
ರಾಯಲ್ ಸ್ಟ್ರಾಂಗ್ ಅಂತ ಬಿಯರ್ ಇದೆ ಕಣ್ಣಯ್ಯ:ಸದನದಲ್ಲಿ ಅಶೋಕ್‌-ಸಿಎಂ ಕಾಮಿಡಿ
ವಿದ್ಯಾರ್ಥಿಗಳಿಗೆ ಶಾಕ್​​: ಸಾಂಬಾರಿನಲ್ಲಿ ನುಸಿ ಹುಳ ಪತ್ತೆ
ವಿದ್ಯಾರ್ಥಿಗಳಿಗೆ ಶಾಕ್​​: ಸಾಂಬಾರಿನಲ್ಲಿ ನುಸಿ ಹುಳ ಪತ್ತೆ
ಮಕ್ಕಳನ್ನು ರಸ್ತೆಗೆ ಬಿಡುವ ಮುನ್ನ ಎಚ್ಚರ!
ಮಕ್ಕಳನ್ನು ರಸ್ತೆಗೆ ಬಿಡುವ ಮುನ್ನ ಎಚ್ಚರ!
ದೇವಸ್ಥಾನದ ಸುಪ್ರಭಾತ ಹಾಡು ಹಾಕಿದಕ್ಕೆ ಮುಸ್ಲಿಂ ಯವಕನಿಂದ ಕಿರಿಕ್
ದೇವಸ್ಥಾನದ ಸುಪ್ರಭಾತ ಹಾಡು ಹಾಕಿದಕ್ಕೆ ಮುಸ್ಲಿಂ ಯವಕನಿಂದ ಕಿರಿಕ್
ನಟ ಯಶ್​ ತಾಯಿ ಜಾಗ ವಿವಾದಕ್ಕೆ ಟ್ವಿಸ್ಟ್​​: ಒಂದೇ ಸೈಟ್​​ಗೆ ಎರಡು ದಾಖಲೆ?
ನಟ ಯಶ್​ ತಾಯಿ ಜಾಗ ವಿವಾದಕ್ಕೆ ಟ್ವಿಸ್ಟ್​​: ಒಂದೇ ಸೈಟ್​​ಗೆ ಎರಡು ದಾಖಲೆ?
ಬಾಯಿಯ ಆರೋಗ್ಯ ಚೆನ್ನಾಗಿಲ್ಲದಿದ್ದರೆ ಹೃದಯದ ಆಯಸ್ಸು ಕಡಿಮೆಯಾಗುತ್ತಾ?
ಬಾಯಿಯ ಆರೋಗ್ಯ ಚೆನ್ನಾಗಿಲ್ಲದಿದ್ದರೆ ಹೃದಯದ ಆಯಸ್ಸು ಕಡಿಮೆಯಾಗುತ್ತಾ?