AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

Gujarat Rains: ಗುಜರಾತ್​​ನಾದ್ಯಂತ ವಿಪರೀತ ಮಳೆ; 56 ರಸ್ತೆಗಳು ಬ್ಲಾಕ್​, ಸಮುದ್ರಕ್ಕಿಳಿಯದಂತೆ ಮೀನುಗಾರರಿಗೆ ಎಚ್ಚರಿಕೆ

ಇಂದು ಮುಂಜಾನೆ 6ಗಂಟೆಗೆ ಕೊನೆಯಾಗುವಂತೆ 24 ಗಂಟೆಯಲ್ಲಿ ಸೌರಾಷ್ಟ್ರ ಸೇರಿ ಗುಜರಾತ್​​ನ ಅನೇಕ ಕಡೆಗಳಲ್ಲಿ ವಿಪರೀತ ಮಳೆಯಾಗಿದೆ ಎಂದು ರಾಜ್ಯ ತುರ್ತು ಕಾರ್ಯಾಚರಣೆ ಕೇಂದ್ರ (SEOC) ತಿಳಿಸಿದೆ.

Gujarat Rains: ಗುಜರಾತ್​​ನಾದ್ಯಂತ ವಿಪರೀತ ಮಳೆ; 56 ರಸ್ತೆಗಳು ಬ್ಲಾಕ್​, ಸಮುದ್ರಕ್ಕಿಳಿಯದಂತೆ ಮೀನುಗಾರರಿಗೆ ಎಚ್ಚರಿಕೆ
ಮಳೆಯ ಸಾಂಕೇತಿಕ ಚಿತ್ರ
TV9 Web
| Edited By: |

Updated on: Jul 26, 2021 | 5:12 PM

Share

ಅಹ್ಮದ್​ಬಾದ್​: ಗುಜರಾತ್​ನ​ ಅನೇಕ ಪ್ರದೇಶಗಳಲ್ಲಿ ವಿಪರೀತ ಮಳೆ (Gujarat Rainfall)ಯಾಗುತ್ತಿದ್ದು, ಸದ್ಯ 56 ರಸ್ತೆಗಳು ಬ್ಲಾಕ್​ ಆಗಿವೆ. ವಾಹನ ಸಂಚಾರ ಸಾಧ್ಯವಿಲ್ಲದಂತಾಗಿದೆ ಎಂದು ಗುಜರಾತ್​ ಸರ್ಕಾರ ತಿಳಿಸಿದೆ. ನಾಳೆಯವರೆಗೂ ಇದೇ ಪ್ರಮಾಣದ ಮಳೆ ಬೀಳಲಿದೆ ಎಂದು ಭಾರತೀಯ ಹವಾಮಾನ ಇಲಾಖೆ (IMD) ತಿಳಿಸಿದೆ. ಹಾಗೇ ಜು.29ರವರೆಗೂ ಸಮುದ್ರಕ್ಕೆ ಇಳಿಯದಂತೆ ಮೀನುಗಾರರಿಗೆ ಸೂಚಿಸಲಾಗಿದೆ.

ಇಂದು ಮುಂಜಾನೆ 6ಗಂಟೆಗೆ ಕೊನೆಯಾಗುವಂತೆ 24 ಗಂಟೆಯಲ್ಲಿ ಸೌರಾಷ್ಟ್ರ ಸೇರಿ ಗುಜರಾತ್​​ನ ಅನೇಕ ಕಡೆಗಳಲ್ಲಿ ವಿಪರೀತ ಮಳೆಯಾಗಿದೆ ಎಂದು ರಾಜ್ಯ ತುರ್ತು ಕಾರ್ಯಾಚರಣೆ ಕೇಂದ್ರ (SEOC) ತಿಳಿಸಿದೆ. ಅದರಲ್ಲೂ ಸೌರಾಷ್ಟ್ರದ ರಾಜಕೋಟಾ ಜಿಲ್ಲೆಯ ಲೊಧಿಕಾ ತಾಲೂಕಿನಲ್ಲಿ 24 ಗಂಟೆಯಲ್ಲಿ ಅತಿಹೆಚ್ಚು ಅಂದರೆ 198 ಮಿಮೀ ಮಳೆಯಾಗಿದೆ. ಹಾಗೇ, ಛೋಟೌಡ್​ಪುರ್​​ನಲ್ಲಿ 190 ಎಂಎಂ, ಕ್ವಾಂತ್​ನಲ್ಲಿ 182 ಮಿಮೀ ಮಳೆಬಿದ್ದಿದೆ. ಇದರ ಹೊರಾತಿಗೆ ಮಹೀದಾಗರ್​, ಖೇದಾ, ವಡೋದರಾ, ಪಂಚಮಹಲ್​, ಅರ್ವಲ್ಲಿ, ಮೊರ್ಬಿ ಸೇರಿ ಹಲವೆಡೆ 100 ಮಿಮೀ ಗೂ ಅಧಿಕ ಪ್ರಮಾಣದಲ್ಲಿ ಮಳೆ ಯಾಗಿದೆ.

ಇದನ್ನೂ ಓದಿ: ಬಿಗ್​ ಬಾಸ್​ ಮನೆಯಿಂದ ಕಾಣೆಯಾದ ಶುಭಾ ಪೂಂಜಾ; ಸ್ಪರ್ಧಿಗಳಿಗೆ ಮಿಡ್​ವೀಕ್​ ಟ್ವಿಸ್ಟ್​

ಬಿ ಎಸ್ ಯಡಿಯೂರಪ್ಪ ಬಾಯಿಂದಲೇ ಮುಂದಿನ ಸಿಎಂ ಹೆಸರು ಘೋಷಿಸಲು ಯೋಚಿಸುತ್ತಿದೆ ಬಿಜೆಪಿ ಹೈಕಮಾಂಡ್

Heavy Rainfall in Gujarat 56 roads are blocked

ಈ ತಿಂಗಳಿಂದಲೇ ಬಜೆಟ್ ಸಿದ್ಧತೆ ಆರಂಭ ಎಂದ ಸಿಎಂ ಸಿದ್ದರಾಮಯ್ಯ
ಈ ತಿಂಗಳಿಂದಲೇ ಬಜೆಟ್ ಸಿದ್ಧತೆ ಆರಂಭ ಎಂದ ಸಿಎಂ ಸಿದ್ದರಾಮಯ್ಯ
ಬಾಂಗ್ಲಾದಲ್ಲಿ ಮತ್ತೋರ್ವ ಹಿಂದೂ ಮೇಲೆ ಹಲ್ಲೆ ನಡೆಸಿ, ಬೆಂಕಿ ಹಚ್ಚಿದ ಗುಂಪು
ಬಾಂಗ್ಲಾದಲ್ಲಿ ಮತ್ತೋರ್ವ ಹಿಂದೂ ಮೇಲೆ ಹಲ್ಲೆ ನಡೆಸಿ, ಬೆಂಕಿ ಹಚ್ಚಿದ ಗುಂಪು
46 ಎಸೆತಗಳಲ್ಲಿ 58 ರನ್ ಬಾರಿಸಿ ತಂಡ ಗೆಲ್ಲಿಸಿದ ಬಾಬರ್ ಆಝಂ
46 ಎಸೆತಗಳಲ್ಲಿ 58 ರನ್ ಬಾರಿಸಿ ತಂಡ ಗೆಲ್ಲಿಸಿದ ಬಾಬರ್ ಆಝಂ
ಬಿಗ್​​ಬಾಸ್​​ ಶೋನಲ್ಲಿ ಈ ವಾರ ಏನು ಮಾಡ್ತೀನಿ ನೋಡ್ತಿರಿ: ಸುದೀಪ್
ಬಿಗ್​​ಬಾಸ್​​ ಶೋನಲ್ಲಿ ಈ ವಾರ ಏನು ಮಾಡ್ತೀನಿ ನೋಡ್ತಿರಿ: ಸುದೀಪ್
ಮದ್ಯದ ಅಮಲಲ್ಲಿ ಫುಟ್ಪಾತ್​​ಗೆ ಕಾರು ನುಗ್ಗಿಸಿದ ಚಾಲಕ: ಬಾಲಕಿ ಜಸ್ಟ್​​ಮಿಸ್
ಮದ್ಯದ ಅಮಲಲ್ಲಿ ಫುಟ್ಪಾತ್​​ಗೆ ಕಾರು ನುಗ್ಗಿಸಿದ ಚಾಲಕ: ಬಾಲಕಿ ಜಸ್ಟ್​​ಮಿಸ್
ಕರ್ನಾಟಕದವರನ್ನ ಬಿಟ್ಟು ಬೇರೆಯವರಿಗೆ ಮನೆ ಕೊಡಲ್ಲ: ಸಚಿವ ಜಮೀರ್ ಖಡಕ್ ಮಾತು
ಕರ್ನಾಟಕದವರನ್ನ ಬಿಟ್ಟು ಬೇರೆಯವರಿಗೆ ಮನೆ ಕೊಡಲ್ಲ: ಸಚಿವ ಜಮೀರ್ ಖಡಕ್ ಮಾತು
ಬೆಂಗಳೂರಲ್ಲಿ 26 ಕಿ.ಮೀ. ಹೆಜ್ಜೆ ಹಾಕಿದ ಪಾದಚಾರಿಗಳು: ಕಾರಣ ಏನು?
ಬೆಂಗಳೂರಲ್ಲಿ 26 ಕಿ.ಮೀ. ಹೆಜ್ಜೆ ಹಾಕಿದ ಪಾದಚಾರಿಗಳು: ಕಾರಣ ಏನು?
ಟಿ20 ವಿಶ್ವಕಪ್​ಗೆ ತಂಡ ಪ್ರಕಟವಾದ ಬೆನ್ನಲ್ಲೇ ಅಬ್ಬರಿಸಿದ ಆಸೀಸ್ ನಾಯಕ
ಟಿ20 ವಿಶ್ವಕಪ್​ಗೆ ತಂಡ ಪ್ರಕಟವಾದ ಬೆನ್ನಲ್ಲೇ ಅಬ್ಬರಿಸಿದ ಆಸೀಸ್ ನಾಯಕ
ಗಿಲ್ಲಿ ಹಾಡಿಗೆ ಧ್ರುವಂತ್ ಅಪಸ್ವರ: ಉಗುರಲ್ಲೇ ಕೊಲ್ಲುವೆ ಎಂದ ಗಿಲ್ಲಿ
ಗಿಲ್ಲಿ ಹಾಡಿಗೆ ಧ್ರುವಂತ್ ಅಪಸ್ವರ: ಉಗುರಲ್ಲೇ ಕೊಲ್ಲುವೆ ಎಂದ ಗಿಲ್ಲಿ
ರಾಮನಗರ: ನಡುರಸ್ತೆಯಲ್ಲೇ ವಾಮಾಚಾರ; ನ್ಯೂಇಯರ್​ ಸಂಭ್ರಮದಲ್ಲಿದ್ದವರಿಗೆ ಶಾಕ್
ರಾಮನಗರ: ನಡುರಸ್ತೆಯಲ್ಲೇ ವಾಮಾಚಾರ; ನ್ಯೂಇಯರ್​ ಸಂಭ್ರಮದಲ್ಲಿದ್ದವರಿಗೆ ಶಾಕ್