AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

Gujarat Rains: ಗುಜರಾತ್​​ನಾದ್ಯಂತ ವಿಪರೀತ ಮಳೆ; 56 ರಸ್ತೆಗಳು ಬ್ಲಾಕ್​, ಸಮುದ್ರಕ್ಕಿಳಿಯದಂತೆ ಮೀನುಗಾರರಿಗೆ ಎಚ್ಚರಿಕೆ

ಇಂದು ಮುಂಜಾನೆ 6ಗಂಟೆಗೆ ಕೊನೆಯಾಗುವಂತೆ 24 ಗಂಟೆಯಲ್ಲಿ ಸೌರಾಷ್ಟ್ರ ಸೇರಿ ಗುಜರಾತ್​​ನ ಅನೇಕ ಕಡೆಗಳಲ್ಲಿ ವಿಪರೀತ ಮಳೆಯಾಗಿದೆ ಎಂದು ರಾಜ್ಯ ತುರ್ತು ಕಾರ್ಯಾಚರಣೆ ಕೇಂದ್ರ (SEOC) ತಿಳಿಸಿದೆ.

Gujarat Rains: ಗುಜರಾತ್​​ನಾದ್ಯಂತ ವಿಪರೀತ ಮಳೆ; 56 ರಸ್ತೆಗಳು ಬ್ಲಾಕ್​, ಸಮುದ್ರಕ್ಕಿಳಿಯದಂತೆ ಮೀನುಗಾರರಿಗೆ ಎಚ್ಚರಿಕೆ
ಮಳೆಯ ಸಾಂಕೇತಿಕ ಚಿತ್ರ
TV9 Web
| Updated By: Lakshmi Hegde|

Updated on: Jul 26, 2021 | 5:12 PM

Share

ಅಹ್ಮದ್​ಬಾದ್​: ಗುಜರಾತ್​ನ​ ಅನೇಕ ಪ್ರದೇಶಗಳಲ್ಲಿ ವಿಪರೀತ ಮಳೆ (Gujarat Rainfall)ಯಾಗುತ್ತಿದ್ದು, ಸದ್ಯ 56 ರಸ್ತೆಗಳು ಬ್ಲಾಕ್​ ಆಗಿವೆ. ವಾಹನ ಸಂಚಾರ ಸಾಧ್ಯವಿಲ್ಲದಂತಾಗಿದೆ ಎಂದು ಗುಜರಾತ್​ ಸರ್ಕಾರ ತಿಳಿಸಿದೆ. ನಾಳೆಯವರೆಗೂ ಇದೇ ಪ್ರಮಾಣದ ಮಳೆ ಬೀಳಲಿದೆ ಎಂದು ಭಾರತೀಯ ಹವಾಮಾನ ಇಲಾಖೆ (IMD) ತಿಳಿಸಿದೆ. ಹಾಗೇ ಜು.29ರವರೆಗೂ ಸಮುದ್ರಕ್ಕೆ ಇಳಿಯದಂತೆ ಮೀನುಗಾರರಿಗೆ ಸೂಚಿಸಲಾಗಿದೆ.

ಇಂದು ಮುಂಜಾನೆ 6ಗಂಟೆಗೆ ಕೊನೆಯಾಗುವಂತೆ 24 ಗಂಟೆಯಲ್ಲಿ ಸೌರಾಷ್ಟ್ರ ಸೇರಿ ಗುಜರಾತ್​​ನ ಅನೇಕ ಕಡೆಗಳಲ್ಲಿ ವಿಪರೀತ ಮಳೆಯಾಗಿದೆ ಎಂದು ರಾಜ್ಯ ತುರ್ತು ಕಾರ್ಯಾಚರಣೆ ಕೇಂದ್ರ (SEOC) ತಿಳಿಸಿದೆ. ಅದರಲ್ಲೂ ಸೌರಾಷ್ಟ್ರದ ರಾಜಕೋಟಾ ಜಿಲ್ಲೆಯ ಲೊಧಿಕಾ ತಾಲೂಕಿನಲ್ಲಿ 24 ಗಂಟೆಯಲ್ಲಿ ಅತಿಹೆಚ್ಚು ಅಂದರೆ 198 ಮಿಮೀ ಮಳೆಯಾಗಿದೆ. ಹಾಗೇ, ಛೋಟೌಡ್​ಪುರ್​​ನಲ್ಲಿ 190 ಎಂಎಂ, ಕ್ವಾಂತ್​ನಲ್ಲಿ 182 ಮಿಮೀ ಮಳೆಬಿದ್ದಿದೆ. ಇದರ ಹೊರಾತಿಗೆ ಮಹೀದಾಗರ್​, ಖೇದಾ, ವಡೋದರಾ, ಪಂಚಮಹಲ್​, ಅರ್ವಲ್ಲಿ, ಮೊರ್ಬಿ ಸೇರಿ ಹಲವೆಡೆ 100 ಮಿಮೀ ಗೂ ಅಧಿಕ ಪ್ರಮಾಣದಲ್ಲಿ ಮಳೆ ಯಾಗಿದೆ.

ಇದನ್ನೂ ಓದಿ: ಬಿಗ್​ ಬಾಸ್​ ಮನೆಯಿಂದ ಕಾಣೆಯಾದ ಶುಭಾ ಪೂಂಜಾ; ಸ್ಪರ್ಧಿಗಳಿಗೆ ಮಿಡ್​ವೀಕ್​ ಟ್ವಿಸ್ಟ್​

ಬಿ ಎಸ್ ಯಡಿಯೂರಪ್ಪ ಬಾಯಿಂದಲೇ ಮುಂದಿನ ಸಿಎಂ ಹೆಸರು ಘೋಷಿಸಲು ಯೋಚಿಸುತ್ತಿದೆ ಬಿಜೆಪಿ ಹೈಕಮಾಂಡ್

Heavy Rainfall in Gujarat 56 roads are blocked

ಶಾಮನೂರು ಶಿವಶಂಕರಪ್ಪನವರಿಗೆ ಏನಾಗಿತ್ತು?ಆಸ್ಪತ್ರೆ ಮುಖ್ಯಸ್ಥ ಹೇಳಿದ್ದಿಷ್ಟು
ಶಾಮನೂರು ಶಿವಶಂಕರಪ್ಪನವರಿಗೆ ಏನಾಗಿತ್ತು?ಆಸ್ಪತ್ರೆ ಮುಖ್ಯಸ್ಥ ಹೇಳಿದ್ದಿಷ್ಟು
‘ಮಾರ್ಕ್’-‘45’ ಒಂದೇ ದಿನ ಬಿಡುಗಡೆ: ಸುದೀಪ್ ಹೇಳಿದ್ದೇನು?
‘ಮಾರ್ಕ್’-‘45’ ಒಂದೇ ದಿನ ಬಿಡುಗಡೆ: ಸುದೀಪ್ ಹೇಳಿದ್ದೇನು?
ಬೌಲಿಂಗ್‌ನಲ್ಲಿ ಪಾಕ್ ನಾಯಕನ ವಿಕೆಟ್ ಎಗರಿಸಿದ ವೈಭವ್
ಬೌಲಿಂಗ್‌ನಲ್ಲಿ ಪಾಕ್ ನಾಯಕನ ವಿಕೆಟ್ ಎಗರಿಸಿದ ವೈಭವ್
ರಾಜಕೀಯಕ್ಕೆ ಬಂದ್ರೆ ಸ್ಟೈಲ್ ಆಗಿ ಬರ್ತೀನಿ: ಸುದೀಪ್
ರಾಜಕೀಯಕ್ಕೆ ಬಂದ್ರೆ ಸ್ಟೈಲ್ ಆಗಿ ಬರ್ತೀನಿ: ಸುದೀಪ್
ಬಿಬಿಎಲ್ ಚೊಚ್ಚಲ ಪಂದ್ಯದಲ್ಲಿ ಮುಗ್ಗರಿಸಿದ ಬಾಬರ್ ಆಝಂ
ಬಿಬಿಎಲ್ ಚೊಚ್ಚಲ ಪಂದ್ಯದಲ್ಲಿ ಮುಗ್ಗರಿಸಿದ ಬಾಬರ್ ಆಝಂ
ಶಿವಾಜಿ ಇಲ್ಲದಿದ್ದರೆ ಎಲ್ಲರ ಸುನ್ನತಿ ಆಗುತ್ತಿತ್ತು: ಯತ್ನಾಳ್
ಶಿವಾಜಿ ಇಲ್ಲದಿದ್ದರೆ ಎಲ್ಲರ ಸುನ್ನತಿ ಆಗುತ್ತಿತ್ತು: ಯತ್ನಾಳ್
ಪ್ರೀತಿಸಿ ಮೋಸ: ಪ್ರಿಯಕರನ ಮದ್ವೆಗೆ ನುಗ್ಗಿ ರಣಚಂಡಿ ಅವತಾರ ತಾಳಿದ ಪ್ರೇಯಿಸಿ
ಪ್ರೀತಿಸಿ ಮೋಸ: ಪ್ರಿಯಕರನ ಮದ್ವೆಗೆ ನುಗ್ಗಿ ರಣಚಂಡಿ ಅವತಾರ ತಾಳಿದ ಪ್ರೇಯಿಸಿ
ರಾತ್ರಿಯಾದ್ರೆ ಸಾಕು ಬೆಡ್ ರೂಂ ಬಳಿ ಸೈಕೋ ಪ್ರತ್ಯಕ್ಷ! ಬೇಸತ್ತ ವೈದ್ಯೆ
ರಾತ್ರಿಯಾದ್ರೆ ಸಾಕು ಬೆಡ್ ರೂಂ ಬಳಿ ಸೈಕೋ ಪ್ರತ್ಯಕ್ಷ! ಬೇಸತ್ತ ವೈದ್ಯೆ
ಕಾಮಚೇಷ್ಟೆ ಮಾಡ್ತಿದ್ದ ಸೈಕೋಪಾತ್​​​ಗೆ ಮಹಿಳೆಯರಿಂದ ಬಿಸಿ ಬಿಸಿ ಕಜ್ಜಾಯ!
ಕಾಮಚೇಷ್ಟೆ ಮಾಡ್ತಿದ್ದ ಸೈಕೋಪಾತ್​​​ಗೆ ಮಹಿಳೆಯರಿಂದ ಬಿಸಿ ಬಿಸಿ ಕಜ್ಜಾಯ!
ಸಿಡ್ನಿಯ ಬೊಂಡಿ ಬೀಚ್​ನಲ್ಲಿ ಸಾಮೂಹಿಕ ಗುಂಡಿನ ದಾಳಿ, 10 ಮಂದಿ ಸಾವು
ಸಿಡ್ನಿಯ ಬೊಂಡಿ ಬೀಚ್​ನಲ್ಲಿ ಸಾಮೂಹಿಕ ಗುಂಡಿನ ದಾಳಿ, 10 ಮಂದಿ ಸಾವು