AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

Gujarat Rains: ಗುಜರಾತ್​​ನಾದ್ಯಂತ ವಿಪರೀತ ಮಳೆ; 56 ರಸ್ತೆಗಳು ಬ್ಲಾಕ್​, ಸಮುದ್ರಕ್ಕಿಳಿಯದಂತೆ ಮೀನುಗಾರರಿಗೆ ಎಚ್ಚರಿಕೆ

ಇಂದು ಮುಂಜಾನೆ 6ಗಂಟೆಗೆ ಕೊನೆಯಾಗುವಂತೆ 24 ಗಂಟೆಯಲ್ಲಿ ಸೌರಾಷ್ಟ್ರ ಸೇರಿ ಗುಜರಾತ್​​ನ ಅನೇಕ ಕಡೆಗಳಲ್ಲಿ ವಿಪರೀತ ಮಳೆಯಾಗಿದೆ ಎಂದು ರಾಜ್ಯ ತುರ್ತು ಕಾರ್ಯಾಚರಣೆ ಕೇಂದ್ರ (SEOC) ತಿಳಿಸಿದೆ.

Gujarat Rains: ಗುಜರಾತ್​​ನಾದ್ಯಂತ ವಿಪರೀತ ಮಳೆ; 56 ರಸ್ತೆಗಳು ಬ್ಲಾಕ್​, ಸಮುದ್ರಕ್ಕಿಳಿಯದಂತೆ ಮೀನುಗಾರರಿಗೆ ಎಚ್ಚರಿಕೆ
ಮಳೆಯ ಸಾಂಕೇತಿಕ ಚಿತ್ರ
TV9 Web
| Edited By: |

Updated on: Jul 26, 2021 | 5:12 PM

Share

ಅಹ್ಮದ್​ಬಾದ್​: ಗುಜರಾತ್​ನ​ ಅನೇಕ ಪ್ರದೇಶಗಳಲ್ಲಿ ವಿಪರೀತ ಮಳೆ (Gujarat Rainfall)ಯಾಗುತ್ತಿದ್ದು, ಸದ್ಯ 56 ರಸ್ತೆಗಳು ಬ್ಲಾಕ್​ ಆಗಿವೆ. ವಾಹನ ಸಂಚಾರ ಸಾಧ್ಯವಿಲ್ಲದಂತಾಗಿದೆ ಎಂದು ಗುಜರಾತ್​ ಸರ್ಕಾರ ತಿಳಿಸಿದೆ. ನಾಳೆಯವರೆಗೂ ಇದೇ ಪ್ರಮಾಣದ ಮಳೆ ಬೀಳಲಿದೆ ಎಂದು ಭಾರತೀಯ ಹವಾಮಾನ ಇಲಾಖೆ (IMD) ತಿಳಿಸಿದೆ. ಹಾಗೇ ಜು.29ರವರೆಗೂ ಸಮುದ್ರಕ್ಕೆ ಇಳಿಯದಂತೆ ಮೀನುಗಾರರಿಗೆ ಸೂಚಿಸಲಾಗಿದೆ.

ಇಂದು ಮುಂಜಾನೆ 6ಗಂಟೆಗೆ ಕೊನೆಯಾಗುವಂತೆ 24 ಗಂಟೆಯಲ್ಲಿ ಸೌರಾಷ್ಟ್ರ ಸೇರಿ ಗುಜರಾತ್​​ನ ಅನೇಕ ಕಡೆಗಳಲ್ಲಿ ವಿಪರೀತ ಮಳೆಯಾಗಿದೆ ಎಂದು ರಾಜ್ಯ ತುರ್ತು ಕಾರ್ಯಾಚರಣೆ ಕೇಂದ್ರ (SEOC) ತಿಳಿಸಿದೆ. ಅದರಲ್ಲೂ ಸೌರಾಷ್ಟ್ರದ ರಾಜಕೋಟಾ ಜಿಲ್ಲೆಯ ಲೊಧಿಕಾ ತಾಲೂಕಿನಲ್ಲಿ 24 ಗಂಟೆಯಲ್ಲಿ ಅತಿಹೆಚ್ಚು ಅಂದರೆ 198 ಮಿಮೀ ಮಳೆಯಾಗಿದೆ. ಹಾಗೇ, ಛೋಟೌಡ್​ಪುರ್​​ನಲ್ಲಿ 190 ಎಂಎಂ, ಕ್ವಾಂತ್​ನಲ್ಲಿ 182 ಮಿಮೀ ಮಳೆಬಿದ್ದಿದೆ. ಇದರ ಹೊರಾತಿಗೆ ಮಹೀದಾಗರ್​, ಖೇದಾ, ವಡೋದರಾ, ಪಂಚಮಹಲ್​, ಅರ್ವಲ್ಲಿ, ಮೊರ್ಬಿ ಸೇರಿ ಹಲವೆಡೆ 100 ಮಿಮೀ ಗೂ ಅಧಿಕ ಪ್ರಮಾಣದಲ್ಲಿ ಮಳೆ ಯಾಗಿದೆ.

ಇದನ್ನೂ ಓದಿ: ಬಿಗ್​ ಬಾಸ್​ ಮನೆಯಿಂದ ಕಾಣೆಯಾದ ಶುಭಾ ಪೂಂಜಾ; ಸ್ಪರ್ಧಿಗಳಿಗೆ ಮಿಡ್​ವೀಕ್​ ಟ್ವಿಸ್ಟ್​

ಬಿ ಎಸ್ ಯಡಿಯೂರಪ್ಪ ಬಾಯಿಂದಲೇ ಮುಂದಿನ ಸಿಎಂ ಹೆಸರು ಘೋಷಿಸಲು ಯೋಚಿಸುತ್ತಿದೆ ಬಿಜೆಪಿ ಹೈಕಮಾಂಡ್

Heavy Rainfall in Gujarat 56 roads are blocked

ಓಡ್ತಿರೋದು ನೋಡಿ... ಸುಂದರ್-ಮಿಲ್ಲರ್ ನಡುವೆ ಮಾತಿನ ಚಕಮಕಿ
ಓಡ್ತಿರೋದು ನೋಡಿ... ಸುಂದರ್-ಮಿಲ್ಲರ್ ನಡುವೆ ಮಾತಿನ ಚಕಮಕಿ
ಶಿವಾಜಿ ಜಯಂತಿ ವೇಳೆ ಕಲ್ಲು ತೂರಾಟ ಪ್ರಕರಣ: ಫೆ. 26 ರಂದು ಬೃಹತ್ ಹೋರಾಟ
ಶಿವಾಜಿ ಜಯಂತಿ ವೇಳೆ ಕಲ್ಲು ತೂರಾಟ ಪ್ರಕರಣ: ಫೆ. 26 ರಂದು ಬೃಹತ್ ಹೋರಾಟ
‘ರಾಮ ಹಾಗೂ ಹನುಮನ ಭಕ್ತರು ಖುಷಿಯಿಂದ ನೋಡುವ ಸಿನಿಮಾ ಇದು’; ರಿಷಬ್ ಶೆಟ್ಟಿ
‘ರಾಮ ಹಾಗೂ ಹನುಮನ ಭಕ್ತರು ಖುಷಿಯಿಂದ ನೋಡುವ ಸಿನಿಮಾ ಇದು’; ರಿಷಬ್ ಶೆಟ್ಟಿ
ಮೆಕ್ಸಿಕೋದಲ್ಲಿ ಡ್ರಗ್ ಲಾರ್ಡ್​ ಎಲ್ ಮೆಂಚೊ ಹತ್ಯೆ, ಭುಗಿಲೆದ್ದ ಹಿಂಸಾಚಾರ
ಮೆಕ್ಸಿಕೋದಲ್ಲಿ ಡ್ರಗ್ ಲಾರ್ಡ್​ ಎಲ್ ಮೆಂಚೊ ಹತ್ಯೆ, ಭುಗಿಲೆದ್ದ ಹಿಂಸಾಚಾರ
ಸ್ನೇಹಮಯಿ ಕೃಷ್ಣ ವಿರುದ್ಧ ಮತ್ತೊಂದು ಕೇಸ್! ಏನಿದು ಹೊಸ ಕೇಸ್?
ಸ್ನೇಹಮಯಿ ಕೃಷ್ಣ ವಿರುದ್ಧ ಮತ್ತೊಂದು ಕೇಸ್! ಏನಿದು ಹೊಸ ಕೇಸ್?
ಪರ್ಸ್​​ನಲ್ಲಿ ಏನೇನು ಇರಬೇಕು ಯಾವ ವಸ್ತುಗಳು ಇರಬಾರದು?
ಪರ್ಸ್​​ನಲ್ಲಿ ಏನೇನು ಇರಬೇಕು ಯಾವ ವಸ್ತುಗಳು ಇರಬಾರದು?
ಇಂದು ಈ ರಾಶಿಯವರ ವ್ಯಾಪಾರದಲ್ಲಿ ಯಶಸ್ಸು
ಇಂದು ಈ ರಾಶಿಯವರ ವ್ಯಾಪಾರದಲ್ಲಿ ಯಶಸ್ಸು
ಮಲ್ಲಿಕಾರ್ಜುನ ಖರ್ಗೆ, ಪರಮೇಶ್ವರ್ ಯಾವತ್ತೋ ಸಿಎಂ ಆಗಬೇಕಿತ್ತು: ಹೆಚ್​ಡಿಕೆ
ಮಲ್ಲಿಕಾರ್ಜುನ ಖರ್ಗೆ, ಪರಮೇಶ್ವರ್ ಯಾವತ್ತೋ ಸಿಎಂ ಆಗಬೇಕಿತ್ತು: ಹೆಚ್​ಡಿಕೆ
ಮಗನಿಗೆ ದುಬಾರಿ ಬೆಲೆಯ ಕಾರನ್ನು ಉಡುಗೊರೆಯಾಗಿ ನೀಡಿದ ಹಾರ್ದಿಕ್ ಪಾಂಡ್ಯ
ಮಗನಿಗೆ ದುಬಾರಿ ಬೆಲೆಯ ಕಾರನ್ನು ಉಡುಗೊರೆಯಾಗಿ ನೀಡಿದ ಹಾರ್ದಿಕ್ ಪಾಂಡ್ಯ
ಹನುಮನ ಆಶೀರ್ವಾದದಿಂದಲೇ ರಿಷಬ್​​ಗೆ ಪಾತ್ರ ಸಿಕ್ಕಿದೆ ಎಂದ ಪತ್ನಿ: ವಿಡಿಯೋ
ಹನುಮನ ಆಶೀರ್ವಾದದಿಂದಲೇ ರಿಷಬ್​​ಗೆ ಪಾತ್ರ ಸಿಕ್ಕಿದೆ ಎಂದ ಪತ್ನಿ: ವಿಡಿಯೋ