AQI
TV9 Network
User
Sign In

By signing in or creating an account, you agree with Associated Broadcasting Company's Terms & Conditions and Privacy Policy.

Gujarat Rains: ಗುಜರಾತ್​​ನಾದ್ಯಂತ ವಿಪರೀತ ಮಳೆ; 56 ರಸ್ತೆಗಳು ಬ್ಲಾಕ್​, ಸಮುದ್ರಕ್ಕಿಳಿಯದಂತೆ ಮೀನುಗಾರರಿಗೆ ಎಚ್ಚರಿಕೆ

ಇಂದು ಮುಂಜಾನೆ 6ಗಂಟೆಗೆ ಕೊನೆಯಾಗುವಂತೆ 24 ಗಂಟೆಯಲ್ಲಿ ಸೌರಾಷ್ಟ್ರ ಸೇರಿ ಗುಜರಾತ್​​ನ ಅನೇಕ ಕಡೆಗಳಲ್ಲಿ ವಿಪರೀತ ಮಳೆಯಾಗಿದೆ ಎಂದು ರಾಜ್ಯ ತುರ್ತು ಕಾರ್ಯಾಚರಣೆ ಕೇಂದ್ರ (SEOC) ತಿಳಿಸಿದೆ.

Gujarat Rains: ಗುಜರಾತ್​​ನಾದ್ಯಂತ ವಿಪರೀತ ಮಳೆ; 56 ರಸ್ತೆಗಳು ಬ್ಲಾಕ್​, ಸಮುದ್ರಕ್ಕಿಳಿಯದಂತೆ ಮೀನುಗಾರರಿಗೆ ಎಚ್ಚರಿಕೆ
ಮಳೆಯ ಸಾಂಕೇತಿಕ ಚಿತ್ರ
TV9 Web
| Edited By: |

Updated on: Jul 26, 2021 | 5:12 PM

Share

ಅಹ್ಮದ್​ಬಾದ್​: ಗುಜರಾತ್​ನ​ ಅನೇಕ ಪ್ರದೇಶಗಳಲ್ಲಿ ವಿಪರೀತ ಮಳೆ (Gujarat Rainfall)ಯಾಗುತ್ತಿದ್ದು, ಸದ್ಯ 56 ರಸ್ತೆಗಳು ಬ್ಲಾಕ್​ ಆಗಿವೆ. ವಾಹನ ಸಂಚಾರ ಸಾಧ್ಯವಿಲ್ಲದಂತಾಗಿದೆ ಎಂದು ಗುಜರಾತ್​ ಸರ್ಕಾರ ತಿಳಿಸಿದೆ. ನಾಳೆಯವರೆಗೂ ಇದೇ ಪ್ರಮಾಣದ ಮಳೆ ಬೀಳಲಿದೆ ಎಂದು ಭಾರತೀಯ ಹವಾಮಾನ ಇಲಾಖೆ (IMD) ತಿಳಿಸಿದೆ. ಹಾಗೇ ಜು.29ರವರೆಗೂ ಸಮುದ್ರಕ್ಕೆ ಇಳಿಯದಂತೆ ಮೀನುಗಾರರಿಗೆ ಸೂಚಿಸಲಾಗಿದೆ.

ಇಂದು ಮುಂಜಾನೆ 6ಗಂಟೆಗೆ ಕೊನೆಯಾಗುವಂತೆ 24 ಗಂಟೆಯಲ್ಲಿ ಸೌರಾಷ್ಟ್ರ ಸೇರಿ ಗುಜರಾತ್​​ನ ಅನೇಕ ಕಡೆಗಳಲ್ಲಿ ವಿಪರೀತ ಮಳೆಯಾಗಿದೆ ಎಂದು ರಾಜ್ಯ ತುರ್ತು ಕಾರ್ಯಾಚರಣೆ ಕೇಂದ್ರ (SEOC) ತಿಳಿಸಿದೆ. ಅದರಲ್ಲೂ ಸೌರಾಷ್ಟ್ರದ ರಾಜಕೋಟಾ ಜಿಲ್ಲೆಯ ಲೊಧಿಕಾ ತಾಲೂಕಿನಲ್ಲಿ 24 ಗಂಟೆಯಲ್ಲಿ ಅತಿಹೆಚ್ಚು ಅಂದರೆ 198 ಮಿಮೀ ಮಳೆಯಾಗಿದೆ. ಹಾಗೇ, ಛೋಟೌಡ್​ಪುರ್​​ನಲ್ಲಿ 190 ಎಂಎಂ, ಕ್ವಾಂತ್​ನಲ್ಲಿ 182 ಮಿಮೀ ಮಳೆಬಿದ್ದಿದೆ. ಇದರ ಹೊರಾತಿಗೆ ಮಹೀದಾಗರ್​, ಖೇದಾ, ವಡೋದರಾ, ಪಂಚಮಹಲ್​, ಅರ್ವಲ್ಲಿ, ಮೊರ್ಬಿ ಸೇರಿ ಹಲವೆಡೆ 100 ಮಿಮೀ ಗೂ ಅಧಿಕ ಪ್ರಮಾಣದಲ್ಲಿ ಮಳೆ ಯಾಗಿದೆ.

ಇದನ್ನೂ ಓದಿ: ಬಿಗ್​ ಬಾಸ್​ ಮನೆಯಿಂದ ಕಾಣೆಯಾದ ಶುಭಾ ಪೂಂಜಾ; ಸ್ಪರ್ಧಿಗಳಿಗೆ ಮಿಡ್​ವೀಕ್​ ಟ್ವಿಸ್ಟ್​

ಬಿ ಎಸ್ ಯಡಿಯೂರಪ್ಪ ಬಾಯಿಂದಲೇ ಮುಂದಿನ ಸಿಎಂ ಹೆಸರು ಘೋಷಿಸಲು ಯೋಚಿಸುತ್ತಿದೆ ಬಿಜೆಪಿ ಹೈಕಮಾಂಡ್

Heavy Rainfall in Gujarat 56 roads are blocked

Follow Us
‘ಮೋಡ ಕವಿದ ವಾತಾವರಣ’ ಸಿನಿಮಾದಲ್ಲಿದೆ ಹಲವು ವಿಶೇಷ; ವಿವರಿಸಿದ ಚಿತ್ರತಂಡ
‘ಮೋಡ ಕವಿದ ವಾತಾವರಣ’ ಸಿನಿಮಾದಲ್ಲಿದೆ ಹಲವು ವಿಶೇಷ; ವಿವರಿಸಿದ ಚಿತ್ರತಂಡ
ಫೀಲ್ಡಿಗಿಳಿದ ಸಚಿವ: ಪಿಂಕ್ ಲೈನ್ ಮೆಟ್ರೋ ಕಾಮಗಾರಿಗೆ ಡೆಡ್​​ಲೈನ್ ಫಿಕ್ಸ್
ಫೀಲ್ಡಿಗಿಳಿದ ಸಚಿವ: ಪಿಂಕ್ ಲೈನ್ ಮೆಟ್ರೋ ಕಾಮಗಾರಿಗೆ ಡೆಡ್​​ಲೈನ್ ಫಿಕ್ಸ್
ಗ್ಯಾರಂಟಿ ಯೋಜನೆಗಳಿಗೆ ಮತ್ತೊಂದು ರೂಲ್ಸ್: ಮನೆಗೆ ಬಂದು ದಾಖಲೆ ಚೆಕ್ಕಿಂಗ್
ಗ್ಯಾರಂಟಿ ಯೋಜನೆಗಳಿಗೆ ಮತ್ತೊಂದು ರೂಲ್ಸ್: ಮನೆಗೆ ಬಂದು ದಾಖಲೆ ಚೆಕ್ಕಿಂಗ್
‘ನಾನು ಇಲ್ಲಿ ನಿಂತಿದ್ದಕ್ಕೆ ಟೈಗರ್ ಪ್ರಭಾಕರ್ ಕಾರಣ’: ವಿನೋದ್ ಪ್ರಭಾಕರ್
‘ನಾನು ಇಲ್ಲಿ ನಿಂತಿದ್ದಕ್ಕೆ ಟೈಗರ್ ಪ್ರಭಾಕರ್ ಕಾರಣ’: ವಿನೋದ್ ಪ್ರಭಾಕರ್
ರಾಜ್ಯದ ಜನತೆಗೆ ಶೀಘ್ರದಲ್ಲೇ ಕಾದಿದ್ಯಾ ಬಸ್ ಪ್ರಯಾಣ ದರ ಏರಿಕೆ ಶಾಕ್?
ರಾಜ್ಯದ ಜನತೆಗೆ ಶೀಘ್ರದಲ್ಲೇ ಕಾದಿದ್ಯಾ ಬಸ್ ಪ್ರಯಾಣ ದರ ಏರಿಕೆ ಶಾಕ್?
ಗ್ಯಾರಂಟಿ ಯೋಜನೆಗಳ ಬಗ್ಗೆ ಕಟ್ಟು ನಿಟ್ಟಿನ ಕ್ರಮ:ಸಿಎಂ ಕೊಟ್ಟ ಸೂಚನೆಗಳೇನು?
ಗ್ಯಾರಂಟಿ ಯೋಜನೆಗಳ ಬಗ್ಗೆ ಕಟ್ಟು ನಿಟ್ಟಿನ ಕ್ರಮ:ಸಿಎಂ ಕೊಟ್ಟ ಸೂಚನೆಗಳೇನು?
ಬಹು ನಿರೀಕ್ಷಿತ ‘ಕರಾವಳಿ’ ಸಿನಿಮಾ ಬಿಡುಗಡೆ ದಿನಾಂಕ ಘೋಷಣೆ
ಬಹು ನಿರೀಕ್ಷಿತ ‘ಕರಾವಳಿ’ ಸಿನಿಮಾ ಬಿಡುಗಡೆ ದಿನಾಂಕ ಘೋಷಣೆ
ಗ್ಯಾರಂಟಿ ಯೋಜನೆಗಳ ಪರಿಷ್ಕರಣೆ ಬಗ್ಗೆ ಬಿಗ್​​ ಅಪ್ಡೇಟ್​ ಕೊಟ್ಟ ರೇವಣ್ಣ
ಗ್ಯಾರಂಟಿ ಯೋಜನೆಗಳ ಪರಿಷ್ಕರಣೆ ಬಗ್ಗೆ ಬಿಗ್​​ ಅಪ್ಡೇಟ್​ ಕೊಟ್ಟ ರೇವಣ್ಣ
‘ಬಲರಾಮನ ದಿನಗಳು’ ಸಿನಿಮಾ ಬಗ್ಗೆ ಗೆಳೆಯರಾದ ವಿಜಯ್-ಬುಜ್ಜಿ ಮಾತು
‘ಬಲರಾಮನ ದಿನಗಳು’ ಸಿನಿಮಾ ಬಗ್ಗೆ ಗೆಳೆಯರಾದ ವಿಜಯ್-ಬುಜ್ಜಿ ಮಾತು
ಶಿಕ್ಷಕನ ಸಾವು: ಐವರು ಶಿಕ್ಷಕರು ಶಾಲೆಗೆ ಬರುವುದು ಬೇಡವೆಂದ ಗ್ರಾಮಸ್ಥರು
ಶಿಕ್ಷಕನ ಸಾವು: ಐವರು ಶಿಕ್ಷಕರು ಶಾಲೆಗೆ ಬರುವುದು ಬೇಡವೆಂದ ಗ್ರಾಮಸ್ಥರು