AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

ನೋಡ ನೋಡುತ್ತಿದ್ದಂತೆ ಕುಸಿದುಬಿತ್ತು ಸೂರು, ಕೊನೆಗೆ ಉಳಿದಿದ್ದು ಬರೀ ಕಣ್ಣೀರು..

ದೆಹಲಿ: ರಾಜಧಾನಿಯಲ್ಲಿ ಆರ್ಭಟಿಸುತ್ತಿರುವ ಸೋಂಕಿನ ಮಧ್ಯೆ ಇದೀಗ ದೆಹಲಿಯ ಸ್ಥಳೀಯರಿಗೆ ಮತ್ತೊಂದು ತಲೆ ನೋವು ಬಂದೊದಗಿದೆ; ಮಳೆ. ಹೌದು, ದೆಹಲಿಯಲ್ಲಿ ಕಳೆದ ಕೆಲವು ದಿನಗಳಿಂದ ಧಾರಾಕಾರ ಮಳೆ ಸುರಿಯುತ್ತಿದೆ. ಹೀಗಾಗಿ, ಇಂದು ರಾಜಕಾಲುವೆಯೊಂದು ಉಕ್ಕಿ ಹರಿದ ಪರಿಣಾಮ ಅದರ ಪಕ್ಕದಲ್ಲೇ ಇದ್ದ ಮನೆಯೊಂದು ಕುಸಿದಿರುವ ಘಟನೆ ಅಣ್ಣಾನಗರದ ಕೊಳಗೇರಿ ಪ್ರದೇಶದಲ್ಲಿ ಸಂಭವಿಸಿದೆ. ಅದೃಷ್ಟವಶಾತ್​​ ಮನೆಯಲ್ಲಿ ಯಾರು ಇಲ್ಲದಿದ್ದರಿಂದ ಯಾವುದೇ ಸಾವು ಸಂಭಿವಿಸಿಲ್ಲ. ಇನ್ನು ಸ್ಥಳೀಯರು ಘಟನೆಯ ವಿಡಿಯೋ ಮಾಡಿದ್ದು ಅದೀಗ ಸೋಷಿಯಲ್​ ಮೀಡಿಯಾದಲ್ಲಿ ಸಖತ್​ ವೈರಲ್​ ಆಗಿದೆ. […]

ನೋಡ ನೋಡುತ್ತಿದ್ದಂತೆ ಕುಸಿದುಬಿತ್ತು ಸೂರು, ಕೊನೆಗೆ ಉಳಿದಿದ್ದು ಬರೀ ಕಣ್ಣೀರು..
KUSHAL V
|

Updated on:Jul 19, 2020 | 5:21 PM

Share

ದೆಹಲಿ: ರಾಜಧಾನಿಯಲ್ಲಿ ಆರ್ಭಟಿಸುತ್ತಿರುವ ಸೋಂಕಿನ ಮಧ್ಯೆ ಇದೀಗ ದೆಹಲಿಯ ಸ್ಥಳೀಯರಿಗೆ ಮತ್ತೊಂದು ತಲೆ ನೋವು ಬಂದೊದಗಿದೆ; ಮಳೆ.

ಹೌದು, ದೆಹಲಿಯಲ್ಲಿ ಕಳೆದ ಕೆಲವು ದಿನಗಳಿಂದ ಧಾರಾಕಾರ ಮಳೆ ಸುರಿಯುತ್ತಿದೆ. ಹೀಗಾಗಿ, ಇಂದು ರಾಜಕಾಲುವೆಯೊಂದು ಉಕ್ಕಿ ಹರಿದ ಪರಿಣಾಮ ಅದರ ಪಕ್ಕದಲ್ಲೇ ಇದ್ದ ಮನೆಯೊಂದು ಕುಸಿದಿರುವ ಘಟನೆ ಅಣ್ಣಾನಗರದ ಕೊಳಗೇರಿ ಪ್ರದೇಶದಲ್ಲಿ ಸಂಭವಿಸಿದೆ. ಅದೃಷ್ಟವಶಾತ್​​ ಮನೆಯಲ್ಲಿ ಯಾರು ಇಲ್ಲದಿದ್ದರಿಂದ ಯಾವುದೇ ಸಾವು ಸಂಭಿವಿಸಿಲ್ಲ. ಇನ್ನು ಸ್ಥಳೀಯರು ಘಟನೆಯ ವಿಡಿಯೋ ಮಾಡಿದ್ದು ಅದೀಗ ಸೋಷಿಯಲ್​ ಮೀಡಿಯಾದಲ್ಲಿ ಸಖತ್​ ವೈರಲ್​ ಆಗಿದೆ.

ರಾಜಕಾಲುವೆಯ ಪಕ್ಕ ವಾಹನ ಪಾರ್ಕಿಂಗ್​ಗಾಗಿ ಕಟ್ಟಡ ನಿರ್ಮಿಸಲು ದೊಡ್ಡ ಹಳ್ಳವನ್ನು ತೋಡಿಲಾಗಿತ್ತು. ಈ ವೇಳೆ ರಾಜಕಾಲುವೆ ಉಕ್ಕಿ ಹರಿದು ಅದರಲ್ಲಿ ನೀರು ತುಂಬಿಕೊಂಡಿತು. ಹಾಗಾಗಿ, ಪಕ್ಕದಲ್ಲೇ ಇದ್ದ ಮನೆಯ ಅಡಿಪಾಯ ಕೊಚ್ಚಿಹೋಯ್ತು ಎಂದು ತಿಳಿದುಬಂದಿದೆ.

ಇನ್ನು ಸುದ್ದಿ ತಿಳಿದು ಅತ್ತ ಧಾವಿಸಿ ಬಂದ ಮನೆಯೊಡತಿ ಪುಷ್ಪಾಗೆ ತನ್ನ ಕಣ್ಣುಗಳನ್ನ ನಂಬೋಕೆ ಆಗಲಿಲ್ಲ. ಜೀವ ಉಳಿದಿದ್ದರೂ ಸೂರು ಕಳೆದುಕೊಂಡ ನೋವು ಅವರ ಕಣ್ಣಂಚಿನಲ್ಲಿ ಜಿನುಗಿದ ಕಣ್ಣೀರಿನ ಮುಖಾಂತರ ಹೊರಬಂತು. ನನ್ನ ಮನೆ ಇಲ್ಲಿ ಇರಲೇ ಇಲ್ಲವೇನೋ ಎಂಬಂತೆ ಮಾಯವಾಗಿ ಹೋಗಿದೆ ಎಂದು ತಮ್ಮ ದುಃಖವನ್ನ ತೋಡಿಕೊಂಡರು.

Published On - 5:20 pm, Sun, 19 July 20

ವಿಪಕ್ಷ ಶಾಸಕರ ಮಾತಿಗೆ ಸಿಎಂ ಸಿದ್ದರಾಮಯ್ಯ ಖಡಕ್ ಉತ್ತರ, ಸದನ ಫುಲ್ ಸೈಲೆಂಟ್
ವಿಪಕ್ಷ ಶಾಸಕರ ಮಾತಿಗೆ ಸಿಎಂ ಸಿದ್ದರಾಮಯ್ಯ ಖಡಕ್ ಉತ್ತರ, ಸದನ ಫುಲ್ ಸೈಲೆಂಟ್
ಟೀ, ಸಿಗರೇಟ್​​ ನೆಪದಲ್ಲಿ ಅಂಗಡಿಗೆ ಬಂದು ಮಾಂಗಲ್ಯ ಸರ ಕದ್ದು ಎಸ್ಕೇಪ್​!
ಟೀ, ಸಿಗರೇಟ್​​ ನೆಪದಲ್ಲಿ ಅಂಗಡಿಗೆ ಬಂದು ಮಾಂಗಲ್ಯ ಸರ ಕದ್ದು ಎಸ್ಕೇಪ್​!
ಕನಕೋತ್ಸವ ವೇದಿಕೆಯಲ್ಲಿ ಗಿಲ್ಲಿ, ಮಂಗ್ಲಿ ಮಸ್ತ್ ಮನರಂಜನೆ; ವಿಡಿಯೋ ನೋಡಿ
ಕನಕೋತ್ಸವ ವೇದಿಕೆಯಲ್ಲಿ ಗಿಲ್ಲಿ, ಮಂಗ್ಲಿ ಮಸ್ತ್ ಮನರಂಜನೆ; ವಿಡಿಯೋ ನೋಡಿ
ರಾಯಲ್ ಸ್ಟ್ರಾಂಗ್ ಅಂತ ಬಿಯರ್ ಇದೆ ಕಣ್ಣಯ್ಯ:ಸದನದಲ್ಲಿ ಅಶೋಕ್‌-ಸಿಎಂ ಕಾಮಿಡಿ
ರಾಯಲ್ ಸ್ಟ್ರಾಂಗ್ ಅಂತ ಬಿಯರ್ ಇದೆ ಕಣ್ಣಯ್ಯ:ಸದನದಲ್ಲಿ ಅಶೋಕ್‌-ಸಿಎಂ ಕಾಮಿಡಿ
ವಿದ್ಯಾರ್ಥಿಗಳಿಗೆ ಶಾಕ್​​: ಸಾಂಬಾರಿನಲ್ಲಿ ನುಸಿ ಹುಳ ಪತ್ತೆ
ವಿದ್ಯಾರ್ಥಿಗಳಿಗೆ ಶಾಕ್​​: ಸಾಂಬಾರಿನಲ್ಲಿ ನುಸಿ ಹುಳ ಪತ್ತೆ
ದೇವಸ್ಥಾನದ ಸುಪ್ರಭಾತ ಹಾಡು ಹಾಕಿದಕ್ಕೆ ಮುಸ್ಲಿಂ ಯವಕನಿಂದ ಕಿರಿಕ್
ದೇವಸ್ಥಾನದ ಸುಪ್ರಭಾತ ಹಾಡು ಹಾಕಿದಕ್ಕೆ ಮುಸ್ಲಿಂ ಯವಕನಿಂದ ಕಿರಿಕ್
ನಟ ಯಶ್​ ತಾಯಿ ಜಾಗ ವಿವಾದಕ್ಕೆ ಟ್ವಿಸ್ಟ್​​: ಒಂದೇ ಸೈಟ್​​ಗೆ ಎರಡು ದಾಖಲೆ?
ನಟ ಯಶ್​ ತಾಯಿ ಜಾಗ ವಿವಾದಕ್ಕೆ ಟ್ವಿಸ್ಟ್​​: ಒಂದೇ ಸೈಟ್​​ಗೆ ಎರಡು ದಾಖಲೆ?
ಬಾಯಿಯ ಆರೋಗ್ಯ ಚೆನ್ನಾಗಿಲ್ಲದಿದ್ದರೆ ಹೃದಯದ ಆಯಸ್ಸು ಕಡಿಮೆಯಾಗುತ್ತಾ?
ಬಾಯಿಯ ಆರೋಗ್ಯ ಚೆನ್ನಾಗಿಲ್ಲದಿದ್ದರೆ ಹೃದಯದ ಆಯಸ್ಸು ಕಡಿಮೆಯಾಗುತ್ತಾ?
ಕೊಡಗಿನಲ್ಲಿ ರೆಸಾರ್ಟ್, ವಿಲ್ಲಾಗಳಿಗಾಗಿ ಬೆಟ್ಟ ಬಗೆದ ಮಾಫಿಯಾ ಗ್ಯಾಂಗ್
ಕೊಡಗಿನಲ್ಲಿ ರೆಸಾರ್ಟ್, ವಿಲ್ಲಾಗಳಿಗಾಗಿ ಬೆಟ್ಟ ಬಗೆದ ಮಾಫಿಯಾ ಗ್ಯಾಂಗ್
ಪಾಕ್ ಆಟಗಾರನ ವಿರುದ್ಧ ಸಿಡಿದೆದ್ದ ವೈಭವ್ ಸೂರ್ಯವಂಶಿ
ಪಾಕ್ ಆಟಗಾರನ ವಿರುದ್ಧ ಸಿಡಿದೆದ್ದ ವೈಭವ್ ಸೂರ್ಯವಂಶಿ