AQI
TV9 Network
User
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಶಿಮ್ಲಾದಲ್ಲಿ ಹಿಮಮಳೆ, ವಾಹನ ಸವಾರರ ಪರದಾಟ

ಹಿಮಾಚಲಪ್ರದೇಶದ ಶಿಮ್ಲಾದಲ್ಲಿ ಹಿಮಮಳೆ ಆರಂಭವಾಗಿದೆ. ನಿರಂತರವಾಗಿ ಸುರಿಯುತ್ತಿರೋ ಹಿಮಮಳೆಗೆ ಜನರ ಓಡಾಟಕ್ಕೆ ಅಡ್ಡಿಯಾಗಿದ್ರೆ, ವಾಹನ ಸವಾರರು ಕೂಡ ಪರದಾಡ್ತಿದ್ದಾರೆ. ಹ್ಯಾಪಿ ಫ್ರಿಡ್ಜ್ ಯೋಜನೆ: ನಕ್ಸಲ್​ ಪೀಡಿತ ಪ್ರದೇಶ ಒಡಿಶಾದ ಗಜಪತಿ ಜಿಲ್ಲೆಯಲ್ಲಿ ಮೊದಲ ಬಾರಿಗೆ ಹ್ಯಾಪಿ ಫ್ರಿಡ್ಜ್​​ ಯೋಜನೆ ಜಾರಿಗೆ ತರಲಾಗಿದೆ. ಸರ್ಕಾರಿ ಆಸ್ಪತ್ರೆಯಲ್ಲಿ ಈ ಹ್ಯಾಪಿ ಫ್ರಿಡ್ಜ್​ ಇರಿಲಾಗಿದ್ದು, ರೋಗಿಗಳು ತಮಗಿಷ್ಟವಾದ ಹಣ್ಣು, ಹಂಪಲುಗಳನ್ನ ಕೊಂಡೊಯ್ಯಬಹುದಾಗಿದೆ. ಅಕ್ರಮ ಕಟ್ಟಡ ತೆರವು: ಅಕ್ರಮವಾಗಿ ನಿರ್ಮಿಸಿದ್ದ ಹೋಟೆಲ್ ಬಳಿಯ​​​ ಕಟ್ಟಡವನ್ನ ಗುಜರಾತ್​​ನ ಭೋಪಾಲ್​​ನಲ್ಲಿ ನೆಲಸಮ ಮಾಡಲಾಗಿದೆ. ಭೋಪಾಲ್ ಮುನ್ಸಿಪಾಲ್ […]

ಶಿಮ್ಲಾದಲ್ಲಿ ಹಿಮಮಳೆ, ವಾಹನ ಸವಾರರ ಪರದಾಟ
ಸಾಧು ಶ್ರೀನಾಥ್​
ಸಾಧು ಶ್ರೀನಾಥ್​|

Updated on:Dec 16, 2019 | 1:46 PM

Share

ಹಿಮಾಚಲಪ್ರದೇಶದ ಶಿಮ್ಲಾದಲ್ಲಿ ಹಿಮಮಳೆ ಆರಂಭವಾಗಿದೆ. ನಿರಂತರವಾಗಿ ಸುರಿಯುತ್ತಿರೋ ಹಿಮಮಳೆಗೆ ಜನರ ಓಡಾಟಕ್ಕೆ ಅಡ್ಡಿಯಾಗಿದ್ರೆ, ವಾಹನ ಸವಾರರು ಕೂಡ ಪರದಾಡ್ತಿದ್ದಾರೆ.

ಹ್ಯಾಪಿ ಫ್ರಿಡ್ಜ್ ಯೋಜನೆ: ನಕ್ಸಲ್​ ಪೀಡಿತ ಪ್ರದೇಶ ಒಡಿಶಾದ ಗಜಪತಿ ಜಿಲ್ಲೆಯಲ್ಲಿ ಮೊದಲ ಬಾರಿಗೆ ಹ್ಯಾಪಿ ಫ್ರಿಡ್ಜ್​​ ಯೋಜನೆ ಜಾರಿಗೆ ತರಲಾಗಿದೆ. ಸರ್ಕಾರಿ ಆಸ್ಪತ್ರೆಯಲ್ಲಿ ಈ ಹ್ಯಾಪಿ ಫ್ರಿಡ್ಜ್​ ಇರಿಲಾಗಿದ್ದು, ರೋಗಿಗಳು ತಮಗಿಷ್ಟವಾದ ಹಣ್ಣು, ಹಂಪಲುಗಳನ್ನ ಕೊಂಡೊಯ್ಯಬಹುದಾಗಿದೆ.

ಅಕ್ರಮ ಕಟ್ಟಡ ತೆರವು: ಅಕ್ರಮವಾಗಿ ನಿರ್ಮಿಸಿದ್ದ ಹೋಟೆಲ್ ಬಳಿಯ​​​ ಕಟ್ಟಡವನ್ನ ಗುಜರಾತ್​​ನ ಭೋಪಾಲ್​​ನಲ್ಲಿ ನೆಲಸಮ ಮಾಡಲಾಗಿದೆ. ಭೋಪಾಲ್ ಮುನ್ಸಿಪಾಲ್ ಕಾರ್ಪೊರೇಷನ್ ಅಧಿಕಾರಿಗಳು ಜೆಸಿಬಿ ಸಹಾಯದಿಂದ ಅಕ್ರಮವಾಗಿ ನಿರ್ಮಿಸಿದ್ದ ಕಟ್ಟಡವನ್ನ ತೆರವುಗೊಳಿಸಿದ್ದಾರೆ.

150 ಕೆ.ಜಿ ಗಾಂಜಾ ವಶ: ಆಂಧ್ರಪ್ರದೇಶದ ವಿಶಾಖಪಟ್ಟಣಂನಲ್ಲಿ ಅಕ್ರಮವಾಗಿ ಕಾರಿನಲ್ಲಿ ಸಾಗಿಸುತ್ತಿದ್ದ 150 ಕೆ.ಜಿ ಗಾಂಜಾವನ್ನ ವಶಕ್ಕೆ ಪಡೆಯಲಾಗಿದೆ. ಅಂಬಾಸಿಡರ್ ಕಾರಿನಲ್ಲಿ ಗಾಂಜಾ ಸಾಗಿಸುತ್ತಿದ್ದ ವೇಳೆ ಅಬಕಾರಿ ಅಧಿಕಾರಿಗಳು ದಾಳಿ ಮಾಡಿದ್ದು ಆರೋಪಿಗಳನ್ನ ಪೊಲೀಸರು ಬಂಧಿಸಿದ್ದಾರೆ.

ಬಿಜೆಪಿ ಕಚೇರಿಗೆ ಬೆಂಕಿ ಹಚ್ಚಿ ಆಕ್ರೋಶ: ಪಶ್ಚಿಮ ಬಂಗಾಳದ ಬುರ್ದ್ವಾನ್​​​ನಲ್ಲಿ ಟಿಎಂಸಿ ಕಾರ್ಯಕರ್ತರು ಬಿಜೆಪಿ ಕಚೇರಿಗೆ ಬೆಂಕಿ ಹಚ್ಚಿದ ಘಟನೆ ನಡೆದಿದೆ. ಬಿಜೆಪಿ ಹಾಗೂ ಟಿಎಂಸಿ ಕಾರ್ಯಕರ್ತರ ನಡುವೆ ಗಲಾಟೆ ನಡೆದಿತ್ತು. ಈ ವೇಳೆ ಟಿಎಂಸಿ ಕಾರ್ಯಕರ್ತರು ಬೆಂಕಿ ಹಚ್ಚಿದ್ದು, ಆಗ್ನಿಶಾಮಕ ಸಿಬ್ಬಂದಿ ಬೆಂಕಿ ನಂದಿಸಿದ್ದಾರೆ.

Published On - 10:43 am, Mon, 16 December 19

Follow Us
ಕರ್ನಾಟಕದ ಹಲವೆಡೆ ಭುಗಿಲೆದ್ದ ಕಾಂಗ್ರೆಸ್-ಬಿಜೆಪಿ ಸಂಘರ್ಷ, ಎಲ್ಲಿ ಏನೇನಾಯ್ತ
ಕರ್ನಾಟಕದ ಹಲವೆಡೆ ಭುಗಿಲೆದ್ದ ಕಾಂಗ್ರೆಸ್-ಬಿಜೆಪಿ ಸಂಘರ್ಷ, ಎಲ್ಲಿ ಏನೇನಾಯ್ತ
ಬೆಂಗಳೂರಿನಲ್ಲಿ ‘ಜನ ನಾಯಗನ್’ ಚಿತ್ರಕ್ಕೆ ಕ್ರೇಜ್ ಹೇಗಿದೆ? ವಿಡಿಯೋ ನೋಡಿ..
ಬೆಂಗಳೂರಿನಲ್ಲಿ ‘ಜನ ನಾಯಗನ್’ ಚಿತ್ರಕ್ಕೆ ಕ್ರೇಜ್ ಹೇಗಿದೆ? ವಿಡಿಯೋ ನೋಡಿ..
ಆಸಿಡ್ ದಾಳಿ ಆಗದಿದ್ರೆ ತಾಯಿ ಇನ್ನೂ 10 ವರ್ಷ ಇರ್ತಿದ್ರು ಎಂದ ರೇವಣ್ಣ
ಆಸಿಡ್ ದಾಳಿ ಆಗದಿದ್ರೆ ತಾಯಿ ಇನ್ನೂ 10 ವರ್ಷ ಇರ್ತಿದ್ರು ಎಂದ ರೇವಣ್ಣ
ಮಹಾರಾಷ್ಟ್ರದಲ್ಲಿ ಮಳೆ: ಏರಿಕೆ ಕಂಡ ಕೃಷ್ಣಾ, ಘಟಪ್ರಭಾ ನದಿಗಳ ಒಳಹರಿವು
ಮಹಾರಾಷ್ಟ್ರದಲ್ಲಿ ಮಳೆ: ಏರಿಕೆ ಕಂಡ ಕೃಷ್ಣಾ, ಘಟಪ್ರಭಾ ನದಿಗಳ ಒಳಹರಿವು
ಪ್ರವಾಹ: ನೋಡ ನೋಡುತ್ತಿದ್ದಂತೆ ಕೊಚ್ಚಿ ಹೋದ ಅಂಗಡಿ ಮುಂಗಟ್ಟುಗಳು
ಪ್ರವಾಹ: ನೋಡ ನೋಡುತ್ತಿದ್ದಂತೆ ಕೊಚ್ಚಿ ಹೋದ ಅಂಗಡಿ ಮುಂಗಟ್ಟುಗಳು
ಕಾಂಗ್ರೆಸ್ ಕಚೇರಿಗೆ ಇಟ್ಟಿಗೆ ಎಸೆದ ಬಿಜೆಪಿ ಎಂಎಲ್​​​ಸಿ
ಕಾಂಗ್ರೆಸ್ ಕಚೇರಿಗೆ ಇಟ್ಟಿಗೆ ಎಸೆದ ಬಿಜೆಪಿ ಎಂಎಲ್​​​ಸಿ
ನದಿಗೆ ಬಿದ್ದಿದ್ದ ಯುವತಿಯ ಪ್ರಾಣ ಉಳಿಸಿದ ಯುವಕ
ನದಿಗೆ ಬಿದ್ದಿದ್ದ ಯುವತಿಯ ಪ್ರಾಣ ಉಳಿಸಿದ ಯುವಕ
ಮಂಗಳೂರಲ್ಲಿ ಜನವಸತಿ ಕಟ್ಟಡಗಳ ಸಮೀಪವೇ ಹಾರಾಡಿದ ಸೇನಾ ಹೆಲಿಕಾಪ್ಟರ್‌ಗಳು!
ಮಂಗಳೂರಲ್ಲಿ ಜನವಸತಿ ಕಟ್ಟಡಗಳ ಸಮೀಪವೇ ಹಾರಾಡಿದ ಸೇನಾ ಹೆಲಿಕಾಪ್ಟರ್‌ಗಳು!
ಮೆಣಸಿನಕಾಯಿ ದರ ಕುಸಿತ, 3 ಎಕರೆಯಲ್ಲಿ ಬೆಳೆದಿದ್ದ ಬೆಳೆ ನಾಶ ಮಾಡಿದ ರೈತ!
ಮೆಣಸಿನಕಾಯಿ ದರ ಕುಸಿತ, 3 ಎಕರೆಯಲ್ಲಿ ಬೆಳೆದಿದ್ದ ಬೆಳೆ ನಾಶ ಮಾಡಿದ ರೈತ!
ಧರ್ಮೇಂದ್ರ ಪ್ರಧಾನ್ ರಾಜೀನಾಮೆ ನೀಡುವವರೆಗೂ ನಡೆಯುತ್ತೆ ಪ್ರತಿಭಟನೆ: ದೀಪ್ಕೆ
ಧರ್ಮೇಂದ್ರ ಪ್ರಧಾನ್ ರಾಜೀನಾಮೆ ನೀಡುವವರೆಗೂ ನಡೆಯುತ್ತೆ ಪ್ರತಿಭಟನೆ: ದೀಪ್ಕೆ