AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಶಿಮ್ಲಾದಲ್ಲಿ ಹಿಮಮಳೆ, ವಾಹನ ಸವಾರರ ಪರದಾಟ

ಹಿಮಾಚಲಪ್ರದೇಶದ ಶಿಮ್ಲಾದಲ್ಲಿ ಹಿಮಮಳೆ ಆರಂಭವಾಗಿದೆ. ನಿರಂತರವಾಗಿ ಸುರಿಯುತ್ತಿರೋ ಹಿಮಮಳೆಗೆ ಜನರ ಓಡಾಟಕ್ಕೆ ಅಡ್ಡಿಯಾಗಿದ್ರೆ, ವಾಹನ ಸವಾರರು ಕೂಡ ಪರದಾಡ್ತಿದ್ದಾರೆ. ಹ್ಯಾಪಿ ಫ್ರಿಡ್ಜ್ ಯೋಜನೆ: ನಕ್ಸಲ್​ ಪೀಡಿತ ಪ್ರದೇಶ ಒಡಿಶಾದ ಗಜಪತಿ ಜಿಲ್ಲೆಯಲ್ಲಿ ಮೊದಲ ಬಾರಿಗೆ ಹ್ಯಾಪಿ ಫ್ರಿಡ್ಜ್​​ ಯೋಜನೆ ಜಾರಿಗೆ ತರಲಾಗಿದೆ. ಸರ್ಕಾರಿ ಆಸ್ಪತ್ರೆಯಲ್ಲಿ ಈ ಹ್ಯಾಪಿ ಫ್ರಿಡ್ಜ್​ ಇರಿಲಾಗಿದ್ದು, ರೋಗಿಗಳು ತಮಗಿಷ್ಟವಾದ ಹಣ್ಣು, ಹಂಪಲುಗಳನ್ನ ಕೊಂಡೊಯ್ಯಬಹುದಾಗಿದೆ. ಅಕ್ರಮ ಕಟ್ಟಡ ತೆರವು: ಅಕ್ರಮವಾಗಿ ನಿರ್ಮಿಸಿದ್ದ ಹೋಟೆಲ್ ಬಳಿಯ​​​ ಕಟ್ಟಡವನ್ನ ಗುಜರಾತ್​​ನ ಭೋಪಾಲ್​​ನಲ್ಲಿ ನೆಲಸಮ ಮಾಡಲಾಗಿದೆ. ಭೋಪಾಲ್ ಮುನ್ಸಿಪಾಲ್ […]

ಶಿಮ್ಲಾದಲ್ಲಿ ಹಿಮಮಳೆ, ವಾಹನ ಸವಾರರ ಪರದಾಟ
ಸಾಧು ಶ್ರೀನಾಥ್​
|

Updated on:Dec 16, 2019 | 1:46 PM

Share

ಹಿಮಾಚಲಪ್ರದೇಶದ ಶಿಮ್ಲಾದಲ್ಲಿ ಹಿಮಮಳೆ ಆರಂಭವಾಗಿದೆ. ನಿರಂತರವಾಗಿ ಸುರಿಯುತ್ತಿರೋ ಹಿಮಮಳೆಗೆ ಜನರ ಓಡಾಟಕ್ಕೆ ಅಡ್ಡಿಯಾಗಿದ್ರೆ, ವಾಹನ ಸವಾರರು ಕೂಡ ಪರದಾಡ್ತಿದ್ದಾರೆ.

ಹ್ಯಾಪಿ ಫ್ರಿಡ್ಜ್ ಯೋಜನೆ: ನಕ್ಸಲ್​ ಪೀಡಿತ ಪ್ರದೇಶ ಒಡಿಶಾದ ಗಜಪತಿ ಜಿಲ್ಲೆಯಲ್ಲಿ ಮೊದಲ ಬಾರಿಗೆ ಹ್ಯಾಪಿ ಫ್ರಿಡ್ಜ್​​ ಯೋಜನೆ ಜಾರಿಗೆ ತರಲಾಗಿದೆ. ಸರ್ಕಾರಿ ಆಸ್ಪತ್ರೆಯಲ್ಲಿ ಈ ಹ್ಯಾಪಿ ಫ್ರಿಡ್ಜ್​ ಇರಿಲಾಗಿದ್ದು, ರೋಗಿಗಳು ತಮಗಿಷ್ಟವಾದ ಹಣ್ಣು, ಹಂಪಲುಗಳನ್ನ ಕೊಂಡೊಯ್ಯಬಹುದಾಗಿದೆ.

ಅಕ್ರಮ ಕಟ್ಟಡ ತೆರವು: ಅಕ್ರಮವಾಗಿ ನಿರ್ಮಿಸಿದ್ದ ಹೋಟೆಲ್ ಬಳಿಯ​​​ ಕಟ್ಟಡವನ್ನ ಗುಜರಾತ್​​ನ ಭೋಪಾಲ್​​ನಲ್ಲಿ ನೆಲಸಮ ಮಾಡಲಾಗಿದೆ. ಭೋಪಾಲ್ ಮುನ್ಸಿಪಾಲ್ ಕಾರ್ಪೊರೇಷನ್ ಅಧಿಕಾರಿಗಳು ಜೆಸಿಬಿ ಸಹಾಯದಿಂದ ಅಕ್ರಮವಾಗಿ ನಿರ್ಮಿಸಿದ್ದ ಕಟ್ಟಡವನ್ನ ತೆರವುಗೊಳಿಸಿದ್ದಾರೆ.

150 ಕೆ.ಜಿ ಗಾಂಜಾ ವಶ: ಆಂಧ್ರಪ್ರದೇಶದ ವಿಶಾಖಪಟ್ಟಣಂನಲ್ಲಿ ಅಕ್ರಮವಾಗಿ ಕಾರಿನಲ್ಲಿ ಸಾಗಿಸುತ್ತಿದ್ದ 150 ಕೆ.ಜಿ ಗಾಂಜಾವನ್ನ ವಶಕ್ಕೆ ಪಡೆಯಲಾಗಿದೆ. ಅಂಬಾಸಿಡರ್ ಕಾರಿನಲ್ಲಿ ಗಾಂಜಾ ಸಾಗಿಸುತ್ತಿದ್ದ ವೇಳೆ ಅಬಕಾರಿ ಅಧಿಕಾರಿಗಳು ದಾಳಿ ಮಾಡಿದ್ದು ಆರೋಪಿಗಳನ್ನ ಪೊಲೀಸರು ಬಂಧಿಸಿದ್ದಾರೆ.

ಬಿಜೆಪಿ ಕಚೇರಿಗೆ ಬೆಂಕಿ ಹಚ್ಚಿ ಆಕ್ರೋಶ: ಪಶ್ಚಿಮ ಬಂಗಾಳದ ಬುರ್ದ್ವಾನ್​​​ನಲ್ಲಿ ಟಿಎಂಸಿ ಕಾರ್ಯಕರ್ತರು ಬಿಜೆಪಿ ಕಚೇರಿಗೆ ಬೆಂಕಿ ಹಚ್ಚಿದ ಘಟನೆ ನಡೆದಿದೆ. ಬಿಜೆಪಿ ಹಾಗೂ ಟಿಎಂಸಿ ಕಾರ್ಯಕರ್ತರ ನಡುವೆ ಗಲಾಟೆ ನಡೆದಿತ್ತು. ಈ ವೇಳೆ ಟಿಎಂಸಿ ಕಾರ್ಯಕರ್ತರು ಬೆಂಕಿ ಹಚ್ಚಿದ್ದು, ಆಗ್ನಿಶಾಮಕ ಸಿಬ್ಬಂದಿ ಬೆಂಕಿ ನಂದಿಸಿದ್ದಾರೆ.

Published On - 10:43 am, Mon, 16 December 19

ಮಲ್ಲಿಕಾರ್ಜುನ ಖರ್ಗೆ, ಪರಮೇಶ್ವರ್ ಯಾವತ್ತೋ ಸಿಎಂ ಆಗಬೇಕಿತ್ತು: ಹೆಚ್​ಡಿಕೆ
ಮಲ್ಲಿಕಾರ್ಜುನ ಖರ್ಗೆ, ಪರಮೇಶ್ವರ್ ಯಾವತ್ತೋ ಸಿಎಂ ಆಗಬೇಕಿತ್ತು: ಹೆಚ್​ಡಿಕೆ
ಮಗನಿಗೆ ದುಬಾರಿ ಬೆಲೆಯ ಕಾರನ್ನು ಉಡುಗೊರೆಯಾಗಿ ನೀಡಿದ ಹಾರ್ದಿಕ್ ಪಾಂಡ್ಯ
ಮಗನಿಗೆ ದುಬಾರಿ ಬೆಲೆಯ ಕಾರನ್ನು ಉಡುಗೊರೆಯಾಗಿ ನೀಡಿದ ಹಾರ್ದಿಕ್ ಪಾಂಡ್ಯ
ಹನುಮನ ಆಶೀರ್ವಾದದಿಂದಲೇ ರಿಷಬ್​​ಗೆ ಪಾತ್ರ ಸಿಕ್ಕಿದೆ ಎಂದ ಪತ್ನಿ: ವಿಡಿಯೋ
ಹನುಮನ ಆಶೀರ್ವಾದದಿಂದಲೇ ರಿಷಬ್​​ಗೆ ಪಾತ್ರ ಸಿಕ್ಕಿದೆ ಎಂದ ಪತ್ನಿ: ವಿಡಿಯೋ
40 ಭಾರತೀಯ ಮೂಲದ ಆಟಗಾರರನ್ನು ಶ್ಲಾಘಿಸಿದ ಮೋದಿ
40 ಭಾರತೀಯ ಮೂಲದ ಆಟಗಾರರನ್ನು ಶ್ಲಾಘಿಸಿದ ಮೋದಿ
ಮೋದಿ ಪ್ರಸ್ತಾಪಿಸಿದ ಅಂಗಾಂಗ ದಾನದ ಬಗ್ಗೆ ಡಾಕ್ಟರ್ ಹೇಳಿದ್ದಿಷ್ಟು
ಮೋದಿ ಪ್ರಸ್ತಾಪಿಸಿದ ಅಂಗಾಂಗ ದಾನದ ಬಗ್ಗೆ ಡಾಕ್ಟರ್ ಹೇಳಿದ್ದಿಷ್ಟು
ಗುಡ್ ನ್ಯೂಸ್: ಶೀಘ್ರದಲ್ಲೇ ನೈಸ್‌ ರೋಡ್‌ ಸಂಪರ್ಕಿಸುವ ರಸ್ತೆ ಆರಂಭ
ಗುಡ್ ನ್ಯೂಸ್: ಶೀಘ್ರದಲ್ಲೇ ನೈಸ್‌ ರೋಡ್‌ ಸಂಪರ್ಕಿಸುವ ರಸ್ತೆ ಆರಂಭ
ಭಾರೀ ಅಗ್ನಿ ಅವಘಡ:20 ಕೋಟಿ ರೂ.ಹೆಚ್ಚು ಮೌಲ್ಯದ ವಸ್ತುಗಳು ಭಸ್ಮ
ಭಾರೀ ಅಗ್ನಿ ಅವಘಡ:20 ಕೋಟಿ ರೂ.ಹೆಚ್ಚು ಮೌಲ್ಯದ ವಸ್ತುಗಳು ಭಸ್ಮ
ಶಾಸಕ ಚಂದ್ರು ಲಮಾಣಿ ವಿರುದ್ಧ ನಡೆದಿತ್ತಾ ಷಡ್ಯಂತ್ರ?ಸ್ವಾಮೀಜಿ ಆಡಿಯೋ ವೈರಲ್
ಶಾಸಕ ಚಂದ್ರು ಲಮಾಣಿ ವಿರುದ್ಧ ನಡೆದಿತ್ತಾ ಷಡ್ಯಂತ್ರ?ಸ್ವಾಮೀಜಿ ಆಡಿಯೋ ವೈರಲ್
ಶಾರ್ಟ್​ ಸರ್ಕ್ಯೂಟ್​ನಿಂದ ಸುಗಂಧ ದ್ರವ್ಯ ಗೋದಾಮು ಧಗಧಗ!
ಶಾರ್ಟ್​ ಸರ್ಕ್ಯೂಟ್​ನಿಂದ ಸುಗಂಧ ದ್ರವ್ಯ ಗೋದಾಮು ಧಗಧಗ!
ಲಂಚ ಸ್ವೀಕರಿಸುವಾಗ ಸಿಕ್ಕಿಬಿದ್ದ ಬಿಜೆಪಿ ಶಾಸಕನ ಪರ ರಾಜಣ್ಣ ಬ್ಯಾಟಿಂಗ್
ಲಂಚ ಸ್ವೀಕರಿಸುವಾಗ ಸಿಕ್ಕಿಬಿದ್ದ ಬಿಜೆಪಿ ಶಾಸಕನ ಪರ ರಾಜಣ್ಣ ಬ್ಯಾಟಿಂಗ್