AQI
TV9 Network
User
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಶಿಮ್ಲಾದಲ್ಲಿ ಹಿಮಮಳೆ, ವಾಹನ ಸವಾರರ ಪರದಾಟ

ಹಿಮಾಚಲಪ್ರದೇಶದ ಶಿಮ್ಲಾದಲ್ಲಿ ಹಿಮಮಳೆ ಆರಂಭವಾಗಿದೆ. ನಿರಂತರವಾಗಿ ಸುರಿಯುತ್ತಿರೋ ಹಿಮಮಳೆಗೆ ಜನರ ಓಡಾಟಕ್ಕೆ ಅಡ್ಡಿಯಾಗಿದ್ರೆ, ವಾಹನ ಸವಾರರು ಕೂಡ ಪರದಾಡ್ತಿದ್ದಾರೆ. ಹ್ಯಾಪಿ ಫ್ರಿಡ್ಜ್ ಯೋಜನೆ: ನಕ್ಸಲ್​ ಪೀಡಿತ ಪ್ರದೇಶ ಒಡಿಶಾದ ಗಜಪತಿ ಜಿಲ್ಲೆಯಲ್ಲಿ ಮೊದಲ ಬಾರಿಗೆ ಹ್ಯಾಪಿ ಫ್ರಿಡ್ಜ್​​ ಯೋಜನೆ ಜಾರಿಗೆ ತರಲಾಗಿದೆ. ಸರ್ಕಾರಿ ಆಸ್ಪತ್ರೆಯಲ್ಲಿ ಈ ಹ್ಯಾಪಿ ಫ್ರಿಡ್ಜ್​ ಇರಿಲಾಗಿದ್ದು, ರೋಗಿಗಳು ತಮಗಿಷ್ಟವಾದ ಹಣ್ಣು, ಹಂಪಲುಗಳನ್ನ ಕೊಂಡೊಯ್ಯಬಹುದಾಗಿದೆ. ಅಕ್ರಮ ಕಟ್ಟಡ ತೆರವು: ಅಕ್ರಮವಾಗಿ ನಿರ್ಮಿಸಿದ್ದ ಹೋಟೆಲ್ ಬಳಿಯ​​​ ಕಟ್ಟಡವನ್ನ ಗುಜರಾತ್​​ನ ಭೋಪಾಲ್​​ನಲ್ಲಿ ನೆಲಸಮ ಮಾಡಲಾಗಿದೆ. ಭೋಪಾಲ್ ಮುನ್ಸಿಪಾಲ್ […]

ಶಿಮ್ಲಾದಲ್ಲಿ ಹಿಮಮಳೆ, ವಾಹನ ಸವಾರರ ಪರದಾಟ
ಸಾಧು ಶ್ರೀನಾಥ್​
ಸಾಧು ಶ್ರೀನಾಥ್​|

Updated on:Dec 16, 2019 | 1:46 PM

Share

ಹಿಮಾಚಲಪ್ರದೇಶದ ಶಿಮ್ಲಾದಲ್ಲಿ ಹಿಮಮಳೆ ಆರಂಭವಾಗಿದೆ. ನಿರಂತರವಾಗಿ ಸುರಿಯುತ್ತಿರೋ ಹಿಮಮಳೆಗೆ ಜನರ ಓಡಾಟಕ್ಕೆ ಅಡ್ಡಿಯಾಗಿದ್ರೆ, ವಾಹನ ಸವಾರರು ಕೂಡ ಪರದಾಡ್ತಿದ್ದಾರೆ.

ಹ್ಯಾಪಿ ಫ್ರಿಡ್ಜ್ ಯೋಜನೆ: ನಕ್ಸಲ್​ ಪೀಡಿತ ಪ್ರದೇಶ ಒಡಿಶಾದ ಗಜಪತಿ ಜಿಲ್ಲೆಯಲ್ಲಿ ಮೊದಲ ಬಾರಿಗೆ ಹ್ಯಾಪಿ ಫ್ರಿಡ್ಜ್​​ ಯೋಜನೆ ಜಾರಿಗೆ ತರಲಾಗಿದೆ. ಸರ್ಕಾರಿ ಆಸ್ಪತ್ರೆಯಲ್ಲಿ ಈ ಹ್ಯಾಪಿ ಫ್ರಿಡ್ಜ್​ ಇರಿಲಾಗಿದ್ದು, ರೋಗಿಗಳು ತಮಗಿಷ್ಟವಾದ ಹಣ್ಣು, ಹಂಪಲುಗಳನ್ನ ಕೊಂಡೊಯ್ಯಬಹುದಾಗಿದೆ.

ಅಕ್ರಮ ಕಟ್ಟಡ ತೆರವು: ಅಕ್ರಮವಾಗಿ ನಿರ್ಮಿಸಿದ್ದ ಹೋಟೆಲ್ ಬಳಿಯ​​​ ಕಟ್ಟಡವನ್ನ ಗುಜರಾತ್​​ನ ಭೋಪಾಲ್​​ನಲ್ಲಿ ನೆಲಸಮ ಮಾಡಲಾಗಿದೆ. ಭೋಪಾಲ್ ಮುನ್ಸಿಪಾಲ್ ಕಾರ್ಪೊರೇಷನ್ ಅಧಿಕಾರಿಗಳು ಜೆಸಿಬಿ ಸಹಾಯದಿಂದ ಅಕ್ರಮವಾಗಿ ನಿರ್ಮಿಸಿದ್ದ ಕಟ್ಟಡವನ್ನ ತೆರವುಗೊಳಿಸಿದ್ದಾರೆ.

150 ಕೆ.ಜಿ ಗಾಂಜಾ ವಶ: ಆಂಧ್ರಪ್ರದೇಶದ ವಿಶಾಖಪಟ್ಟಣಂನಲ್ಲಿ ಅಕ್ರಮವಾಗಿ ಕಾರಿನಲ್ಲಿ ಸಾಗಿಸುತ್ತಿದ್ದ 150 ಕೆ.ಜಿ ಗಾಂಜಾವನ್ನ ವಶಕ್ಕೆ ಪಡೆಯಲಾಗಿದೆ. ಅಂಬಾಸಿಡರ್ ಕಾರಿನಲ್ಲಿ ಗಾಂಜಾ ಸಾಗಿಸುತ್ತಿದ್ದ ವೇಳೆ ಅಬಕಾರಿ ಅಧಿಕಾರಿಗಳು ದಾಳಿ ಮಾಡಿದ್ದು ಆರೋಪಿಗಳನ್ನ ಪೊಲೀಸರು ಬಂಧಿಸಿದ್ದಾರೆ.

ಬಿಜೆಪಿ ಕಚೇರಿಗೆ ಬೆಂಕಿ ಹಚ್ಚಿ ಆಕ್ರೋಶ: ಪಶ್ಚಿಮ ಬಂಗಾಳದ ಬುರ್ದ್ವಾನ್​​​ನಲ್ಲಿ ಟಿಎಂಸಿ ಕಾರ್ಯಕರ್ತರು ಬಿಜೆಪಿ ಕಚೇರಿಗೆ ಬೆಂಕಿ ಹಚ್ಚಿದ ಘಟನೆ ನಡೆದಿದೆ. ಬಿಜೆಪಿ ಹಾಗೂ ಟಿಎಂಸಿ ಕಾರ್ಯಕರ್ತರ ನಡುವೆ ಗಲಾಟೆ ನಡೆದಿತ್ತು. ಈ ವೇಳೆ ಟಿಎಂಸಿ ಕಾರ್ಯಕರ್ತರು ಬೆಂಕಿ ಹಚ್ಚಿದ್ದು, ಆಗ್ನಿಶಾಮಕ ಸಿಬ್ಬಂದಿ ಬೆಂಕಿ ನಂದಿಸಿದ್ದಾರೆ.

Published On - 10:43 am, Mon, 16 December 19

Follow Us
ಸಾಧು ಶ್ರೀನಾಥ್​
ಸಾಧು ಶ್ರೀನಾಥ್​

ಭಾರತೀಯ ವಿದ್ಯಾ ಭವನದಲ್ಲಿ 1995ರಲ್ಲಿ ಸ್ನಾತಕೋತ್ತರ ಪದವಿ ಬಳಿಕ ಪತ್ರಿಕೋದ್ಯಮದಲ್ಲಿ 29 ವರ್ಷದ ಅನುಭವ. ಡಿಜಿಟಲ್ ಮಾಧ್ಯಮದಲ್ಲಿ 14 ವರ್ಷಗಳ ಅನುಭವ. ಹಾಗಾಗಿ ಡಿಜಿಟಲ್ ಮಾಧ್ಯಮದ ನಾಡಿಮಿಡಿತ ಚೆನ್ನಾಗಿ ಬಲ್ಲೆ. ಭವಿಷ್ಯವೂ ಇದೇ ಡಿಜಿಟಲ್ ಮಾಧ್ಯಮ! ಬಯಲು ಸೀಮೆಯಿಂದ ಬಂದವನು. 3 ದಶಕಗಳಿಂದ ಬೆಂಗಳೂರು ವಾಸಿ, ಮೂಲ ಶಿಡ್ಲಘಟ್ಟ. ಪೊಲೀಸ್​ ನ್ಯೂಸ್​​ ಪತ್ರಿಕೆ ಮೂಲಕ ವೃತ್ತಿ ಜೀವನ ಆರಂಭ. ಆಕಾಶವಾಣಿಯಲ್ಲಿ ಸಕ್ರಿಯ ಕ್ರೀಡಾ ಪತ್ರಕರ್ತ. ಆನಂತರ ವಿಜಯ ಕರ್ನಾಟಕ ದಿನ ಪತ್ರಿಕೆಯಲ್ಲಿ 10 ವರ್ಷ ಹಿರಿಯ ಉಪಸಂಪಾದಕ. ಕಾಲೇಜು ದಿನಗಳಲ್ಲಿ ಕ್ರಿಕೆಟ್​​ ಆಲ್​​ರೌಂಡರ್. ಪ್ರವಾಸ, ಪುಸ್ತಕ ಪ್ರೀತಿ ತುಸು ಹೆಚ್ಚು.​ ನೇರ-ದಿಟ್ಟ-ನಿರಂತರ. ಉತ್ತಮ ಸಮಾಜಕ್ಕಾಗಿ ಸೇವೆ ಮುಡಿಪು

ಇಂದು ಈ ರಾಶಿಯವರ ಆರ್ಥಿಕ ವಿಷಯದಲ್ಲಿ ಸ್ವಲ್ಪ ತೊಂದರೆ ಕಾಡಬಹುದು
ಇಂದು ಈ ರಾಶಿಯವರ ಆರ್ಥಿಕ ವಿಷಯದಲ್ಲಿ ಸ್ವಲ್ಪ ತೊಂದರೆ ಕಾಡಬಹುದು
ಎತ್ತಿನ ಬದಲು ಹೆಂಡತಿಯನ್ನೇ ನೊಗಕ್ಕೆ ಕಟ್ಟಿ ಹೊಲ ಉಳುಮೆ ಮಾಡಿದ ರೈತ!
ಎತ್ತಿನ ಬದಲು ಹೆಂಡತಿಯನ್ನೇ ನೊಗಕ್ಕೆ ಕಟ್ಟಿ ಹೊಲ ಉಳುಮೆ ಮಾಡಿದ ರೈತ!
ಧರ್ಮಸ್ಥಳಕ್ಕೆ ಕಳಂಕ ತರಲು ಗ್ಯಾಂಗ್ ಹುನ್ನಾರ:ಚಿನ್ನಯ್ಯನಿಂದ ಸ್ಫೋಟಕ ಮಾಹಿತಿ
ಧರ್ಮಸ್ಥಳಕ್ಕೆ ಕಳಂಕ ತರಲು ಗ್ಯಾಂಗ್ ಹುನ್ನಾರ:ಚಿನ್ನಯ್ಯನಿಂದ ಸ್ಫೋಟಕ ಮಾಹಿತಿ
‘ನಾಗುಗೆ ವಧು ಬೇಕಾಗಿದೆ’ ಟೈಟಲ್ ವಿಶೇಷತೆ ಬಗ್ಗೆ ವಿವರಿಸಿದ ನಿರ್ದೇಶಕ ಚೇತನ್
‘ನಾಗುಗೆ ವಧು ಬೇಕಾಗಿದೆ’ ಟೈಟಲ್ ವಿಶೇಷತೆ ಬಗ್ಗೆ ವಿವರಿಸಿದ ನಿರ್ದೇಶಕ ಚೇತನ್
ಗೊರಗುಂಟೆಪಾಳ್ಯ ಭೀಕರ ರಸ್ತೆ ಅಪಘಾತ: ಸ್ಫೋಟಕ ಮಾಹಿತಿ ನೀಡಿದ ಡಿಸಿಪಿ
ಗೊರಗುಂಟೆಪಾಳ್ಯ ಭೀಕರ ರಸ್ತೆ ಅಪಘಾತ: ಸ್ಫೋಟಕ ಮಾಹಿತಿ ನೀಡಿದ ಡಿಸಿಪಿ
ಗೃಹಲಕ್ಷ್ಮೀ ಯೋಜನೆ ಪರಿಷ್ಕರಣೆ: 3.89 ಲಕ್ಷ ಜನ ಸ್ಕೀಂನಿಂದ ಔಟ್!
ಗೃಹಲಕ್ಷ್ಮೀ ಯೋಜನೆ ಪರಿಷ್ಕರಣೆ: 3.89 ಲಕ್ಷ ಜನ ಸ್ಕೀಂನಿಂದ ಔಟ್!
ವಿಡಿಯೋ: ಸಿನಿಮಾಗಳಲ್ಲಿ ಆಕ್ಷನ್ ದೃಶ್ಯ ಎಷ್ಟು ಕಷ್ಟವಾಗಿರುತ್ತೆ ನೋಡಿ
ವಿಡಿಯೋ: ಸಿನಿಮಾಗಳಲ್ಲಿ ಆಕ್ಷನ್ ದೃಶ್ಯ ಎಷ್ಟು ಕಷ್ಟವಾಗಿರುತ್ತೆ ನೋಡಿ
ಬೈಕ್​​​ಗೆ ಗುದ್ದಿ ನೇರವಾಗಿ ಅಡಿಕೆ ತೋಟಕ್ಕೆ ನುಗ್ಗಿದ KSRTC ಬಸ್
ಬೈಕ್​​​ಗೆ ಗುದ್ದಿ ನೇರವಾಗಿ ಅಡಿಕೆ ತೋಟಕ್ಕೆ ನುಗ್ಗಿದ KSRTC ಬಸ್
ಮತದಾನವಿಲ್ಲದೇ ಕರ್ನಾಟಕದಿಂದ ನಾಲ್ವರು ರಾಜ್ಯಸಭೆಗೆ ಅವಿರೋಧವಾಗಿ ಆಯ್ಕೆ
ಮತದಾನವಿಲ್ಲದೇ ಕರ್ನಾಟಕದಿಂದ ನಾಲ್ವರು ರಾಜ್ಯಸಭೆಗೆ ಅವಿರೋಧವಾಗಿ ಆಯ್ಕೆ
‘ಬಾಯ್ಸ್ ನೆವರ್ ಕಾಂಪ್ರಮೈಸ್’: ಸಿನಿಮಾ ಬಗ್ಗೆ ನಿರ್ದೇಶಕರ ಮಾತು
‘ಬಾಯ್ಸ್ ನೆವರ್ ಕಾಂಪ್ರಮೈಸ್’: ಸಿನಿಮಾ ಬಗ್ಗೆ ನಿರ್ದೇಶಕರ ಮಾತು