AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

Photo Gallery | ಹೇಗಿತ್ತು ಗೊತ್ತಾ ಹೊಸ ಸಂಸತ್ತು ಶಂಕುಸ್ಥಾಪನಾ ಕಾರ್ಯಕ್ರಮ

ದೆಹಲಿಯಲ್ಲಿಂದು ಹೊಸ ಸಂಸತ್ ಭವನಕ್ಕೆ ಪ್ರಧಾನಿ ನರೇಂದ್ರ ಮೋದಿ ಅವರು ಇಂದು ಶಂಕುಸ್ಥಾಪನೆ ನೆರವೇರಿಸಿದರು. ಪೂಜಾ ಕಾರ್ಯಕ್ರಮದಲ್ಲಿ ಮೋದಿ, ಉದ್ಯಮಿ ರತನ್​ ಟಾಟಾ ಸೇರಿದಂತೆ ಅನೇಕ ಸಚಿವರು ಹಾಗೂ ಸಂಸದರು ಪಾಲ್ಗೊಂಡಿದ್ದರು. ಈ ಕಾರ್ಯಕ್ರಮದ ಚಿತ್ರಗಳು ಇಲ್ಲಿವೆ.

ರಾಜೇಶ್ ದುಗ್ಗುಮನೆ
| Edited By: |

Updated on: Dec 10, 2020 | 5:06 PM

Share
ಹೊಸ ಸಂಸತ್ತಿನ ಕಟ್ಟಡ ಶಂಕು ಸ್ಥಾಪನೆ ಸಮಾರಂಭದಲ್ಲಿ ಧಾರ್ಮಿಕ ವಿಧಿವಿಧಾನ

ಹೊಸ ಸಂಸತ್ತಿನ ಕಟ್ಟಡ ಶಂಕು ಸ್ಥಾಪನೆ ಸಮಾರಂಭದಲ್ಲಿ ಧಾರ್ಮಿಕ ವಿಧಿವಿಧಾನ

1 / 12
ಹೊಸ ಸಂಸತ್ತಿನ ಕಟ್ಟಡ ಶಂಕು ಸ್ಥಾಪನೆ ಸಮಾರಂಭದಲ್ಲಿ ಪ್ರಧಾನಿ ನರೇಂದ್ರ ಮೋದಿ

ಹೊಸ ಸಂಸತ್ತಿನ ಕಟ್ಟಡ ಶಂಕು ಸ್ಥಾಪನೆ ಸಮಾರಂಭದಲ್ಲಿ ಪ್ರಧಾನಿ ನರೇಂದ್ರ ಮೋದಿ

2 / 12
ಸಮಾರಂಭದಲ್ಲಿ ಸರ್ವಧರ್ಮ ಪ್ರಾರ್ಥನೆ

ಸಮಾರಂಭದಲ್ಲಿ ಸರ್ವಧರ್ಮ ಪ್ರಾರ್ಥನೆ

3 / 12
ಪಾಲ್ಗೊಂಡಿದ್ದ ಗಣ್ಯರು

ಪಾಲ್ಗೊಂಡಿದ್ದ ಗಣ್ಯರು

4 / 12
ಭವ್ಯ ವೇದಿಕೆ

ಭವ್ಯ ವೇದಿಕೆ

5 / 12
ಹೊಸ ಸಂಸತ್ತಿನ ಕಟ್ಟಡ ಶಂಕು ಸ್ಥಾಪನೆ ಸಮಾರಂಭದಲ್ಲಿ ಪ್ರಧಾನಿ ನರೇಂದ್ರ ಮೋದಿ

ಹೊಸ ಸಂಸತ್ತಿನ ಕಟ್ಟಡ ಶಂಕು ಸ್ಥಾಪನೆ ಸಮಾರಂಭದಲ್ಲಿ ಪ್ರಧಾನಿ ನರೇಂದ್ರ ಮೋದಿ

6 / 12
ಭೂಮಿಪೂಜೆ

ಭೂಮಿಪೂಜೆ

7 / 12
ಹೊಸ ಸಂಸತ್ತಿನ ಕಟ್ಟಡ ಶಂಕು ಸ್ಥಾಪನೆ ಸಮಾರಂಭದಲ್ಲಿ ಪ್ರಧಾನಿ ನರೇಂದ್ರ ಮೋದಿ

ಹೊಸ ಸಂಸತ್ತಿನ ಕಟ್ಟಡ ಶಂಕು ಸ್ಥಾಪನೆ ಸಮಾರಂಭದಲ್ಲಿ ಪ್ರಧಾನಿ ನರೇಂದ್ರ ಮೋದಿ

8 / 12
ಭೂಮಿಗೆ ಪುಷ್ಪಾರ್ಚನೆ

ಭೂಮಿಗೆ ಪುಷ್ಪಾರ್ಚನೆ

9 / 12
ಸಮಾರಂಭದಲ್ಲಿ ಕೋವಿಡ್ ನಿಯಮ ಪಾಲನೆ

ಸಮಾರಂಭದಲ್ಲಿ ಕೋವಿಡ್ ನಿಯಮ ಪಾಲನೆ

10 / 12
ಕಲಾವಿದನ ಕಲ್ಪನೆಯಲ್ಲಿ ಹೊಸ ಸಂಸತ್ತಿನ ಒಳಾಂಗಣ

ಕಲಾವಿದನ ಕಲ್ಪನೆಯಲ್ಲಿ ಹೊಸ ಸಂಸತ್ತಿನ ಒಳಾಂಗಣ

11 / 12
ಕಲಾವಿದನ ಕಲ್ಪನೆಯಲ್ಲಿ ಹೊಸ ಸಂಸತ್ತಿನ ಹೊರಾಂಗಣ

ಕಲಾವಿದನ ಕಲ್ಪನೆಯಲ್ಲಿ ಹೊಸ ಸಂಸತ್ತಿನ ಹೊರಾಂಗಣ

12 / 12
Follow Us
ಕೋಲಾರದ ರೈತನ ಮಗ ಯುಪಿಎಸ್​ಸಿ ಪಾಸ್​ ಮಾಡಿದ್ದು ಹೇಗೆ ಗೊತ್ತಾ?
ಕೋಲಾರದ ರೈತನ ಮಗ ಯುಪಿಎಸ್​ಸಿ ಪಾಸ್​ ಮಾಡಿದ್ದು ಹೇಗೆ ಗೊತ್ತಾ?
ಬೆಂಗಳೂರು ಹೋಟೆಲ್​ಗಳಲ್ಲಿ ಕಾಫಿ, ತಿಂಡಿ ದರ ಹೆಚ್ಚಳ ಸಾಧ್ಯತೆ
ಬೆಂಗಳೂರು ಹೋಟೆಲ್​ಗಳಲ್ಲಿ ಕಾಫಿ, ತಿಂಡಿ ದರ ಹೆಚ್ಚಳ ಸಾಧ್ಯತೆ
ಮಾರ್ಕೆಟ್​ನಲ್ಲಿ ಟೊಮ್ಯೊಟೋ ಬೆಲೆ ತೀವ್ರ ಕುಸಿತ! ರೈತರು ಕಂಗಾಲು
ಮಾರ್ಕೆಟ್​ನಲ್ಲಿ ಟೊಮ್ಯೊಟೋ ಬೆಲೆ ತೀವ್ರ ಕುಸಿತ! ರೈತರು ಕಂಗಾಲು
ಎಲ್​ಪಿಜಿ ಬೆಲೆ ಏರಿಕೆ, ಹೋಟೆಲ್​​ಗಳಲ್ಲಿ ತಿಂಡಿಗಳ ಬೆಲೆ ಏರಿಕೆ ಸಾಧ್ಯತೆ
ಎಲ್​ಪಿಜಿ ಬೆಲೆ ಏರಿಕೆ, ಹೋಟೆಲ್​​ಗಳಲ್ಲಿ ತಿಂಡಿಗಳ ಬೆಲೆ ಏರಿಕೆ ಸಾಧ್ಯತೆ
ಮಾರಿ ಹಬ್ಬದಲ್ಲಿ ನೂರಾರು ಕುರಿಗಳ ಬಲಿ, ರಕ್ತ ಹೀರಿದ ಅರ್ಚಕ: ವಿಡಿಯೋ ವೈರಲ್
ಮಾರಿ ಹಬ್ಬದಲ್ಲಿ ನೂರಾರು ಕುರಿಗಳ ಬಲಿ, ರಕ್ತ ಹೀರಿದ ಅರ್ಚಕ: ವಿಡಿಯೋ ವೈರಲ್
ಟಿವಿ9 ಎಕ್ಸ್​​ಪೋದಲ್ಲಿ ಹಯಗ್ರೀವ ಯಶಸ್ಸಿನ ಬಗ್ಗೆ ಧನ್ವೀರ್​-ಸಂಜನಾ ಮಾತು
ಟಿವಿ9 ಎಕ್ಸ್​​ಪೋದಲ್ಲಿ ಹಯಗ್ರೀವ ಯಶಸ್ಸಿನ ಬಗ್ಗೆ ಧನ್ವೀರ್​-ಸಂಜನಾ ಮಾತು
ಶ್ರೀಕೃಷ್ಣನಿಗೆ 16 ಸಾವಿರ ಪತ್ನಿಯರಿದ್ದಿದ್ದು ನಿಜವೇ? ಅಸಲಿಯತ್ತು ಇಲ್ಲಿದೆ
ಶ್ರೀಕೃಷ್ಣನಿಗೆ 16 ಸಾವಿರ ಪತ್ನಿಯರಿದ್ದಿದ್ದು ನಿಜವೇ? ಅಸಲಿಯತ್ತು ಇಲ್ಲಿದೆ
ಮಾರ್ಚ್ 7 ಶನಿವಾರ, ಇಂದಿನ ದ್ವಾದಶ ರಾಶಿಗಳ ದಿನ ಭವಿಷ್ಯ ಇಲ್ಲಿದೆ
ಮಾರ್ಚ್ 7 ಶನಿವಾರ, ಇಂದಿನ ದ್ವಾದಶ ರಾಶಿಗಳ ದಿನ ಭವಿಷ್ಯ ಇಲ್ಲಿದೆ
ಬಾರ್ ಮುಂದೆ ಪ್ರತಿಭಟನೆ ವೇಳೆ ಕಲ್ಲು ತೂರಾಟ: ಪೊಲೀಸರಿಗೆ ಗಾಯ
ಬಾರ್ ಮುಂದೆ ಪ್ರತಿಭಟನೆ ವೇಳೆ ಕಲ್ಲು ತೂರಾಟ: ಪೊಲೀಸರಿಗೆ ಗಾಯ
ರಸ್ತೆಯಲ್ಲಿ ಮಲಗಿದ್ದ ಹಸುವನ್ನು ತಳ್ಳಿಕೊಂಡು ಹೋದ ಕಾರು
ರಸ್ತೆಯಲ್ಲಿ ಮಲಗಿದ್ದ ಹಸುವನ್ನು ತಳ್ಳಿಕೊಂಡು ಹೋದ ಕಾರು