AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಪಠಾಣ್​ಕೋಟ್​ನಲ್ಲಿ ಅನುಮಾನಾಸ್ಪದ ವ್ಯಕ್ತಿಗಳ ಓಡಾಟ, ಸೇನಾ ಶಾಲೆ ಬಂದ್, ಜಮ್ಮುವಿನಲ್ಲಿ ಹೈ ಅಲರ್ಟ್​

ಪಂಜಾಬ್​ನ ಪಠಾಣ್​ಕೋಟ್​ನಲ್ಲಿ ಅನುಮಾನಾಸ್ಪದ ವ್ಯಕ್ತಿಗಳ ಓಡಾಟ ಕಂಡುಬಂದಿರುವ ಹಿನ್ನೆಲೆಯಲ್ಲಿ ಜಮ್ಮುವಿನಲ್ಲಿ ಹೈ ಅಲರ್ಟ್​ ಘೋಷಿಸಲಾಗಿದೆ. ಜಿಲ್ಲೆಯ ಮಹಿಳೆಯೊಬ್ಬರು ಆ ಪ್ರದೇಶದಲ್ಲಿ ಏಳು ಮಂದಿ ವ್ಯಕ್ತಿಗಳು ಅನುಮಾನಾಸ್ಪದವಾಗಿ ಓಡಾಡುತ್ತಿದ್ದುದನ್ನು ಕಂಡಿದ್ದಾರೆ.

ಪಠಾಣ್​ಕೋಟ್​ನಲ್ಲಿ ಅನುಮಾನಾಸ್ಪದ ವ್ಯಕ್ತಿಗಳ ಓಡಾಟ, ಸೇನಾ ಶಾಲೆ ಬಂದ್, ಜಮ್ಮುವಿನಲ್ಲಿ ಹೈ ಅಲರ್ಟ್​
ನಯನಾ ರಾಜೀವ್
|

Updated on: Jul 26, 2024 | 3:25 PM

Share

ಪಂಜಾಬ್​ನ ಪಠಾಣ್​ಕೋಟ್​ನಲ್ಲಿ ಅನುಮಾನಾಸ್ಪದ ವ್ಯಕ್ತಿಗಳ ಓಡಾಟ ಕಂಡುಬಂದಿರುವ ಹಿನ್ನೆಲೆಯಲ್ಲಿ ಜಮ್ಮುವಿನಲ್ಲಿ ಹೈ ಅಲರ್ಟ್​ ಘೋಷಿಸಲಾಗಿದೆ. ಜಿಲ್ಲೆಯ ಮಹಿಳೆಯೊಬ್ಬರು ಆ ಪ್ರದೇಶದಲ್ಲಿ ಏಳು ಮಂದಿ ವ್ಯಕ್ತಿಗಳು ಅನುಮಾನಾಸ್ಪದವಾಗಿ ಓಡಾಡುತ್ತಿದ್ದುದನ್ನು ಕಂಡಿದ್ದಾರೆ.

ಜಮ್ಮುವಿನ ಸೇನಾ ಶಾಲೆಗಳನ್ನು ಶನಿವಾರದವರೆಗೆ ಮುಚ್ಚಲಾಗಿದೆ. ಸುರಕ್ಷತೆಯನ್ನು ಖಚಿತಪಡಿಸಿಕೊಳ್ಳಲು ಸೇನೆ ಸ್ಥಳದಲ್ಲಿದೆ. ಪಂಜಾಬ್ ಪೊಲೀಸರು ತಮ್ಮ ಶೋಧ ಪ್ರಯತ್ನಗಳಲ್ಲಿ ಸಹಾಯ ಮಾಡಲು ಶಂಕಿತರಲ್ಲಿ ಒಬ್ಬನ ರೇಖಾಚಿತ್ರವನ್ನು ಬಿಡುಗಡೆ ಮಾಡಿದ್ದಾರೆ.

ಯಾವುದೇ ಅನುಮಾನಾಸ್ಪದ ಚಟುವಟಿಕೆಗಳು ಕಂಡುಬಂದಲ್ಲಿ ತಕ್ಷಣ ಜಾಗರೂಕರಾಗಿರಿ ಮತ್ತು ವರದಿ ಮಾಡುವಂತೆ ನಿವಾಸಿಗಳನ್ನು ಒತ್ತಾಯಿಸಲಾಗಿದೆ.

ಮತ್ತಷ್ಟು ಓದಿ: Jammu Terror Attack: ಜಮ್ಮು ಮತ್ತು ಕಾಶ್ಮೀರದ ಕಥುವಾದಲ್ಲಿ ಸೇನಾ ವಾಹನಗಳ ಮೇಲೆ ಉಗ್ರರ ದಾಳಿ

ಇತ್ತೀಚೆಗೆ ಉಗ್ರರ ಚಟುವಟಿಕೆಗಳು ಹೆಚ್ಚಾಗಿವೆ, ಯಾತ್ರಿಗಳ ಬಸ್​ ಮೇಲೆ ಗುಂಡಿನ ದಾಳಿ ನಡೆಸಿದ್ದರು, ಬಳಿಕ ಸೇನಾ ನೆಲೆಯನ್ನು ಗುರಿಯಾಗಿಸಿಕೊಂಡು ದಾಳಿ ನಡೆಸಿದ್ದು ಯೋಧರು ಹುತಾತ್ಮರಾಗಿದ್ದರು. ಈ ರೀತಿಯ ಘಟನೆಗಳು ನಡೆಯುತ್ತಿರುವ ಹಿನ್ನೆಲೆಯಲ್ಲಿ ಸೈನಿಕರು ಸನ್ನದ್ಧರಾಗಿದ್ದು, ಎಲ್ಲರ ಮೇಲೆ ಕಣ್ಣಿಟ್ಟಿದ್ದಾರೆ.

ರಾಷ್ಟ್ರೀಯ ಸುದ್ದಿಗಳಿಗಾಗಿ ಇಲ್ಲಿ ಕ್ಲಿಕ್ ಮಾಡಿ 

ಇಂಗ್ಲೆಂಡ್ ವರನ ಕೈ ಹಿಡಿದ ಬೇಲೂರಿನ ವಧು! ನಡೆಯಿತು ಅದ್ದೂರಿ ಮದುವೆ
ಇಂಗ್ಲೆಂಡ್ ವರನ ಕೈ ಹಿಡಿದ ಬೇಲೂರಿನ ವಧು! ನಡೆಯಿತು ಅದ್ದೂರಿ ಮದುವೆ
ಎಲಿಮಿನೇಟ್ ಆಗದಿದ್ದರೂ ರಕ್ಷಿತಾ ಶೆಟ್ಟಿಗೆ ಶುರುವಾಯ್ತು ಹೊಸ ಚಿಂತೆ
ಎಲಿಮಿನೇಟ್ ಆಗದಿದ್ದರೂ ರಕ್ಷಿತಾ ಶೆಟ್ಟಿಗೆ ಶುರುವಾಯ್ತು ಹೊಸ ಚಿಂತೆ
Video: ಆರತಿ ಎತ್ತಿರೋ ಫುಟ್​ಪಾತ್​ ಮೇಲೆ ಗಾಡಿ ಓಡ್ಸವ್ರಿಗೆ
Video: ಆರತಿ ಎತ್ತಿರೋ ಫುಟ್​ಪಾತ್​ ಮೇಲೆ ಗಾಡಿ ಓಡ್ಸವ್ರಿಗೆ
Video: ಅಮ್ಮಾ ನನ್ನ ಮೈಬಣ್ಣ ಬೇರೆ ಮಾಡೋಕೆ ಆಗಲ್ವಾ, ಕಣ್ಣೀರಿಟ್ಟ ಬಾಲಕಿ
Video: ಅಮ್ಮಾ ನನ್ನ ಮೈಬಣ್ಣ ಬೇರೆ ಮಾಡೋಕೆ ಆಗಲ್ವಾ, ಕಣ್ಣೀರಿಟ್ಟ ಬಾಲಕಿ
ವಿಷ್ಣು ತುಳಿಸಿ, ಹಾಗೂ ಲಕ್ಷ್ಮೀ ತುಳಸಿ ಎರೆಡೂ ಮನೆಯಲ್ಲಿರಬೇಕು ಯಾಕೆ?
ವಿಷ್ಣು ತುಳಿಸಿ, ಹಾಗೂ ಲಕ್ಷ್ಮೀ ತುಳಸಿ ಎರೆಡೂ ಮನೆಯಲ್ಲಿರಬೇಕು ಯಾಕೆ?
ಇಂದು ಈ ರಾಶಿಯವರಿಗೆ ಐದು ಗ್ರಹಗಳ ಶುಭಫಲವಿರುತ್ತದೆ
ಇಂದು ಈ ರಾಶಿಯವರಿಗೆ ಐದು ಗ್ರಹಗಳ ಶುಭಫಲವಿರುತ್ತದೆ
ಮದ್ಯ ಕರ್ನಾಟದಲ್ಲಿ ಶಮನೂರು ಸಾಮ್ರಾಜ್ಯ: ಹೆಲಿಕಾಪ್ಟರ್, ಮಿನಿ ವಿಮಾನ ಒಡೆಯ
ಮದ್ಯ ಕರ್ನಾಟದಲ್ಲಿ ಶಮನೂರು ಸಾಮ್ರಾಜ್ಯ: ಹೆಲಿಕಾಪ್ಟರ್, ಮಿನಿ ವಿಮಾನ ಒಡೆಯ
ಟಿ20 ಕ್ರಿಕೆಟ್‌ನಲ್ಲಿ ವಿಕೆಟ್​ಗಳ ಶತಕ ಪೂರೈಸಿದ ಹಾರ್ದಿಕ್ ಪಾಂಡ್ಯ
ಟಿ20 ಕ್ರಿಕೆಟ್‌ನಲ್ಲಿ ವಿಕೆಟ್​ಗಳ ಶತಕ ಪೂರೈಸಿದ ಹಾರ್ದಿಕ್ ಪಾಂಡ್ಯ
ಶಾಮನೂರು ಶಿವಶಂಕರಪ್ಪನವರಿಗೆ ಏನಾಗಿತ್ತು?ಆಸ್ಪತ್ರೆ ಮುಖ್ಯಸ್ಥ ಹೇಳಿದ್ದಿಷ್ಟು
ಶಾಮನೂರು ಶಿವಶಂಕರಪ್ಪನವರಿಗೆ ಏನಾಗಿತ್ತು?ಆಸ್ಪತ್ರೆ ಮುಖ್ಯಸ್ಥ ಹೇಳಿದ್ದಿಷ್ಟು
‘ಮಾರ್ಕ್’-‘45’ ಒಂದೇ ದಿನ ಬಿಡುಗಡೆ: ಸುದೀಪ್ ಹೇಳಿದ್ದೇನು?
‘ಮಾರ್ಕ್’-‘45’ ಒಂದೇ ದಿನ ಬಿಡುಗಡೆ: ಸುದೀಪ್ ಹೇಳಿದ್ದೇನು?