AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಪೊದೆಗಪ್ಪಳಿಸಿದ ಬೆಂಜ್ ಕಾರು: ಕೂದಲೆಳೆ ಅಂತರದಲ್ಲಿ ಹಿಮಾಚಲ ಪ್ರದೇಶ ರಾಜ್ಯಪಾಲ ಬಂಡಾರು ಪಾರು

ಹಿಮಾಚಲ ಪ್ರದೇಶದ ರಾಜ್ಯಪಾಲ ಬಂದರು ದತ್ತಾತ್ರೇಯ ರಸ್ತೆ ಅಪಘಾತವೊಂದರಲ್ಲಿ ಪ್ರಾಣಾಪಾಯದಿಂದ ಕೂದಲೆಳೆಯಿಂದ ಪಾರಾಗಿದ್ದಾರೆ.

ಪೊದೆಗಪ್ಪಳಿಸಿದ ಬೆಂಜ್ ಕಾರು: ಕೂದಲೆಳೆ ಅಂತರದಲ್ಲಿ ಹಿಮಾಚಲ ಪ್ರದೇಶ ರಾಜ್ಯಪಾಲ ಬಂಡಾರು ಪಾರು
ಪೊದೆಗಪ್ಪಳಿಸಿದ ರಾಜ್ಯಪಾಲರ ಬೆಂಜ್​ ಕಾರು
guruganesh bhat
| Edited By: |

Updated on: Dec 14, 2020 | 5:13 PM

Share

ಹೈದರಾಬಾದ್: ಹಿಮಾಚಲ ಪ್ರದೇಶದ ರಾಜ್ಯಪಾಲ ಬಂಡಾರು ದತ್ತಾತ್ರೇಯ ರಸ್ತೆ ಅಪಘಾತವೊಂದರಲ್ಲಿ ಪ್ರಾಣಾಪಾಯದಿಂದ ಕೂದಲೆಳೆಯಿಂದ ಪಾರಾಗಿದ್ದಾರೆ.

ಖಾಸಗಿ ಕಾರ್ಯಕ್ರಮವೊಂದಕ್ಕೆ ತೆಲಂಗಾಣದ ಹೈದರಾಬಾದ್-ವಿಜಯವಾಡ ರಾಷ್ಟ್ರೀಯ ಹೆದ್ದಾರಿ 65ರಲ್ಲಿ ಇನ್ನೂ ಇಬ್ಬರ ಜೊತೆ ತೆರಳುತ್ತಿದ್ದ ಬಂದರು ದತ್ತಾತ್ರೇಯ ಅವರ ಮರ್ಸಿಡೀಸ್ ಬೆಂಜ್ ರಸ್ತೆ ಪಕ್ಕದ ಪೊದೆಗಳಿಗೆ ಅಪ್ಪಳಿಸಿದೆ. ಮಧ್ಯಾಹ್ನ 11.45ರ ಹೊತ್ತಿಗೆ ಹೆದ್ದಾರಿ ಪಕ್ಕದ ಕೈಥಪುರಮ್ ಗ್ರಾಮದ ಬಳಿ ಹೋಗುವಾಗ ಕಾರಿನ  ಸ್ಟೀರಿಂಗ್ ಒಮ್ಮೆಲೆ ಲಾಕ್ ಆದ ಕಾರಣ, ಕಾರು ಚಾಲಕನ ನಿಯಂತ್ರಣ ತಪ್ಪಿದೆ ಎಂದು ಪೊಲೀಸರು ತಿಳಿಸಿದ್ದಾರೆ.

ಅದೃಷ್ಟವಶಾತ್, ಪ್ರಯಾಣಿಸುತ್ತಿದ್ದ ಕಾರಿನಲ್ಲಿದ್ದ ಯಾರಿಗೂ ಅಪಾಯ ಉಂಟಾಗಿಲ್ಲ. ಅಪಘಾತ ನಡೆದದ್ದನ್ನು ಕಂಡ ರಾಜ್ಯಪಾಲರ ಬೆಂಗಾವಲು ಪಡೆ, ತಕ್ಷಣ ರಾಜ್ಯಪಾಲರನ್ನು ಕಾಪಾಡಿದೆ ಎಂದು ಮೂಲಗಳು ತಿಳಿಸಿವೆ. ಈ ಕುರಿತು ಇನ್ನಷ್ಟೇ ಹೆಚ್ಚಿನ ತನಿಖೆ ನಡೆಸಬೇಕಿದೆ ಎಂದು ಪೊಲೀಸರು ತಿಳಿಸಿದ್ದಾರೆ.

ನಿವೃತ್ತಿ ಬೆನ್ನಲ್ಲೇ ಅಬ್ಬರಿಸಿದ ಉಸ್ಮಾನ್ ಖ್ವಾಜಾ
ನಿವೃತ್ತಿ ಬೆನ್ನಲ್ಲೇ ಅಬ್ಬರಿಸಿದ ಉಸ್ಮಾನ್ ಖ್ವಾಜಾ
ಸ್ಯಾಂಡಲ್​ವುಡ್​ ನಟಿ, ಉದ್ಯಮಿ ನಂಟಿನ ಕೇಸ್​ಗೆ ಬಿಗ್​​ ಟ್ವಿಸ್ಟ್
ಸ್ಯಾಂಡಲ್​ವುಡ್​ ನಟಿ, ಉದ್ಯಮಿ ನಂಟಿನ ಕೇಸ್​ಗೆ ಬಿಗ್​​ ಟ್ವಿಸ್ಟ್
ಊರಿನ ನೇಮೋತ್ಸವದಲ್ಲಿ ಭಾಗಿಯಾದ ನಟ ರಕ್ಷಿತ್ ಶೆಟ್ಟಿ; ವಿಡಿಯೋ ನೋಡಿ
ಊರಿನ ನೇಮೋತ್ಸವದಲ್ಲಿ ಭಾಗಿಯಾದ ನಟ ರಕ್ಷಿತ್ ಶೆಟ್ಟಿ; ವಿಡಿಯೋ ನೋಡಿ
ಮರಕ್ಕೆ ಗುದ್ದಿ ರಸ್ತೆ ಬದಿ ಆಟೋ ಪಲ್ಟಿ: ಪ್ರಯಾಣಿಕರು ಬದುಕಿದ್ದೇ ಪವಾಡ!
ಮರಕ್ಕೆ ಗುದ್ದಿ ರಸ್ತೆ ಬದಿ ಆಟೋ ಪಲ್ಟಿ: ಪ್ರಯಾಣಿಕರು ಬದುಕಿದ್ದೇ ಪವಾಡ!
ಯಶ್ ತಾಯಿ ಪುಷ್ಪಾ ಬೆಂಬಲಿಗರಿಂದ ಜೀವ ಬೆದರಿಕೆ ಆರೋಪ: ದೂರು ನೀಡಿದ ದೇವರಾಜ್
ಯಶ್ ತಾಯಿ ಪುಷ್ಪಾ ಬೆಂಬಲಿಗರಿಂದ ಜೀವ ಬೆದರಿಕೆ ಆರೋಪ: ದೂರು ನೀಡಿದ ದೇವರಾಜ್
ಗಡಿಯಲ್ಲಿ ನಿಂತು ಕೇರಳ ಸಿಎಂಗೆ ಖಡಕ್​​ ಎಚ್ಚರಿಕೆ ನೀಡಿದ ಸಿದ್ದರಾಮಯ್ಯ
ಗಡಿಯಲ್ಲಿ ನಿಂತು ಕೇರಳ ಸಿಎಂಗೆ ಖಡಕ್​​ ಎಚ್ಚರಿಕೆ ನೀಡಿದ ಸಿದ್ದರಾಮಯ್ಯ
2 ಶತಕಗಳೊಂದಿಗೆ ಹೊಸ ಇತಿಹಾಸ ಬರೆದ ರಯಾನ್ ರಿಕೆಲ್ಟನ್
2 ಶತಕಗಳೊಂದಿಗೆ ಹೊಸ ಇತಿಹಾಸ ಬರೆದ ರಯಾನ್ ರಿಕೆಲ್ಟನ್
ಗಿಲ್ಲಿ ವಿರುದ್ಧ ಸೇಡು ತೀರಿಸಿಕೊಂಡ ಕಾವ್ಯಾ: ರಘು ಕೂಡ ಕಡಿಮೆ ಏನಿಲ್ಲ
ಗಿಲ್ಲಿ ವಿರುದ್ಧ ಸೇಡು ತೀರಿಸಿಕೊಂಡ ಕಾವ್ಯಾ: ರಘು ಕೂಡ ಕಡಿಮೆ ಏನಿಲ್ಲ
ಕಂಬಳ ಕೋಣಗಳ ಓಟಕ್ಕೆ ಡಿಸಿಎಂ ಡಿ.ಕೆ. ಶಿವಕುಮಾರ್​​ ಫಿದಾ
ಕಂಬಳ ಕೋಣಗಳ ಓಟಕ್ಕೆ ಡಿಸಿಎಂ ಡಿ.ಕೆ. ಶಿವಕುಮಾರ್​​ ಫಿದಾ
ಕೆಜಿಗಟ್ಟಲೆ ನಿಧಿಯನ್ನು ಸರ್ಕಾರಕ್ಕೊಪ್ಪಿಸಿದ 8ನೇ ತರಗತಿಯ ಬಾಲಕನಿಗೆ ಸನ್ಮಾನ
ಕೆಜಿಗಟ್ಟಲೆ ನಿಧಿಯನ್ನು ಸರ್ಕಾರಕ್ಕೊಪ್ಪಿಸಿದ 8ನೇ ತರಗತಿಯ ಬಾಲಕನಿಗೆ ಸನ್ಮಾನ