AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಪೊದೆಗಪ್ಪಳಿಸಿದ ಬೆಂಜ್ ಕಾರು: ಕೂದಲೆಳೆ ಅಂತರದಲ್ಲಿ ಹಿಮಾಚಲ ಪ್ರದೇಶ ರಾಜ್ಯಪಾಲ ಬಂಡಾರು ಪಾರು

ಹಿಮಾಚಲ ಪ್ರದೇಶದ ರಾಜ್ಯಪಾಲ ಬಂದರು ದತ್ತಾತ್ರೇಯ ರಸ್ತೆ ಅಪಘಾತವೊಂದರಲ್ಲಿ ಪ್ರಾಣಾಪಾಯದಿಂದ ಕೂದಲೆಳೆಯಿಂದ ಪಾರಾಗಿದ್ದಾರೆ.

ಪೊದೆಗಪ್ಪಳಿಸಿದ ಬೆಂಜ್ ಕಾರು: ಕೂದಲೆಳೆ ಅಂತರದಲ್ಲಿ ಹಿಮಾಚಲ ಪ್ರದೇಶ ರಾಜ್ಯಪಾಲ ಬಂಡಾರು ಪಾರು
ಪೊದೆಗಪ್ಪಳಿಸಿದ ರಾಜ್ಯಪಾಲರ ಬೆಂಜ್​ ಕಾರು
guruganesh bhat
| Edited By: |

Updated on: Dec 14, 2020 | 5:13 PM

Share

ಹೈದರಾಬಾದ್: ಹಿಮಾಚಲ ಪ್ರದೇಶದ ರಾಜ್ಯಪಾಲ ಬಂಡಾರು ದತ್ತಾತ್ರೇಯ ರಸ್ತೆ ಅಪಘಾತವೊಂದರಲ್ಲಿ ಪ್ರಾಣಾಪಾಯದಿಂದ ಕೂದಲೆಳೆಯಿಂದ ಪಾರಾಗಿದ್ದಾರೆ.

ಖಾಸಗಿ ಕಾರ್ಯಕ್ರಮವೊಂದಕ್ಕೆ ತೆಲಂಗಾಣದ ಹೈದರಾಬಾದ್-ವಿಜಯವಾಡ ರಾಷ್ಟ್ರೀಯ ಹೆದ್ದಾರಿ 65ರಲ್ಲಿ ಇನ್ನೂ ಇಬ್ಬರ ಜೊತೆ ತೆರಳುತ್ತಿದ್ದ ಬಂದರು ದತ್ತಾತ್ರೇಯ ಅವರ ಮರ್ಸಿಡೀಸ್ ಬೆಂಜ್ ರಸ್ತೆ ಪಕ್ಕದ ಪೊದೆಗಳಿಗೆ ಅಪ್ಪಳಿಸಿದೆ. ಮಧ್ಯಾಹ್ನ 11.45ರ ಹೊತ್ತಿಗೆ ಹೆದ್ದಾರಿ ಪಕ್ಕದ ಕೈಥಪುರಮ್ ಗ್ರಾಮದ ಬಳಿ ಹೋಗುವಾಗ ಕಾರಿನ  ಸ್ಟೀರಿಂಗ್ ಒಮ್ಮೆಲೆ ಲಾಕ್ ಆದ ಕಾರಣ, ಕಾರು ಚಾಲಕನ ನಿಯಂತ್ರಣ ತಪ್ಪಿದೆ ಎಂದು ಪೊಲೀಸರು ತಿಳಿಸಿದ್ದಾರೆ.

ಅದೃಷ್ಟವಶಾತ್, ಪ್ರಯಾಣಿಸುತ್ತಿದ್ದ ಕಾರಿನಲ್ಲಿದ್ದ ಯಾರಿಗೂ ಅಪಾಯ ಉಂಟಾಗಿಲ್ಲ. ಅಪಘಾತ ನಡೆದದ್ದನ್ನು ಕಂಡ ರಾಜ್ಯಪಾಲರ ಬೆಂಗಾವಲು ಪಡೆ, ತಕ್ಷಣ ರಾಜ್ಯಪಾಲರನ್ನು ಕಾಪಾಡಿದೆ ಎಂದು ಮೂಲಗಳು ತಿಳಿಸಿವೆ. ಈ ಕುರಿತು ಇನ್ನಷ್ಟೇ ಹೆಚ್ಚಿನ ತನಿಖೆ ನಡೆಸಬೇಕಿದೆ ಎಂದು ಪೊಲೀಸರು ತಿಳಿಸಿದ್ದಾರೆ.

Follow Us
ಗ್ಯಾಸ್​ ಇಲ್ಲಿದೇ ಬೆಂಗಳೂರಿನ ಗಲ್ಲಿ ಗಲ್ಲಿಯಲ್ಲೂ ನಿಂತ ಆಟೋಗಳು!
ಗ್ಯಾಸ್​ ಇಲ್ಲಿದೇ ಬೆಂಗಳೂರಿನ ಗಲ್ಲಿ ಗಲ್ಲಿಯಲ್ಲೂ ನಿಂತ ಆಟೋಗಳು!
ಅಧಿಕಾರಿ ಮೇಲೆ ಪಾಲಿಕೆ ಸದಸ್ಯ ಹಲ್ಲೆ: ಪ್ರಕರಣದಲ್ಲಿ​ ಶಾಸಕ ರೆಡ್ಡಿ ಎಂಟ್ರಿ
ಅಧಿಕಾರಿ ಮೇಲೆ ಪಾಲಿಕೆ ಸದಸ್ಯ ಹಲ್ಲೆ: ಪ್ರಕರಣದಲ್ಲಿ​ ಶಾಸಕ ರೆಡ್ಡಿ ಎಂಟ್ರಿ
ಹಿಂದೆ ಸಂಬಂಧಿಯನ್ನ ಕೊಂದ್ರು, ಈಗ ಅಳಿಯನ ಹತ್ಯೆ:ಮಾಜಿ ಸಚಿವ ಬೆಳಮಗಿ ಕಣ್ಣೀರು
ಹಿಂದೆ ಸಂಬಂಧಿಯನ್ನ ಕೊಂದ್ರು, ಈಗ ಅಳಿಯನ ಹತ್ಯೆ:ಮಾಜಿ ಸಚಿವ ಬೆಳಮಗಿ ಕಣ್ಣೀರು
ಗ್ಯಾಂಗ್ಸ್ ಆಫ್ ಯುಕೆ: ಎರಡನೇ ಇನ್ನಿಂಗ್ಸ್ ನಿರೀಕ್ಷೆಯಲ್ಲಿ ಒರಟ ಪ್ರಶಾಂತ್
ಗ್ಯಾಂಗ್ಸ್ ಆಫ್ ಯುಕೆ: ಎರಡನೇ ಇನ್ನಿಂಗ್ಸ್ ನಿರೀಕ್ಷೆಯಲ್ಲಿ ಒರಟ ಪ್ರಶಾಂತ್
6,6,6,6,6.. ಪಂಜಾಬ್ ವಿರುದ್ಧ ಅಬ್ಬರಿಸಿದ ಆಯುಷ್ ಮ್ಹಾತ್ರೆ
6,6,6,6,6.. ಪಂಜಾಬ್ ವಿರುದ್ಧ ಅಬ್ಬರಿಸಿದ ಆಯುಷ್ ಮ್ಹಾತ್ರೆ
ಅಧಿಕಾರಿ ಮೇಲೆ ಪಾಲಿಕೆ ಸದಸ್ಯನಿಂದ ಹಲ್ಲೆ: ಕಮಿಷನರ್ ಶಾಕಿಂಗ್‌ ರಿಯಾಕ್ಷನ್‌
ಅಧಿಕಾರಿ ಮೇಲೆ ಪಾಲಿಕೆ ಸದಸ್ಯನಿಂದ ಹಲ್ಲೆ: ಕಮಿಷನರ್ ಶಾಕಿಂಗ್‌ ರಿಯಾಕ್ಷನ್‌
ಹಳೇ ಸೇಡು ತೀರಿಸಿಲು ದಾವಣಗೆರೆಯಲ್ಲಿ ಷಡ್ಯಂತ್ರ ನಡೆದಿದೆ ಎಂದ ಶ್ರೀರಾಮುಲು
ಹಳೇ ಸೇಡು ತೀರಿಸಿಲು ದಾವಣಗೆರೆಯಲ್ಲಿ ಷಡ್ಯಂತ್ರ ನಡೆದಿದೆ ಎಂದ ಶ್ರೀರಾಮುಲು
ಹಬ್ಬಳ್ಳಿ ಲವ್ ಜಿಹಾದ್​​​ಗೆ ಸ್ಫೋಟಕ ಟ್ವಿಸ್ಟ್:ಜಿಮ್ ಟ್ರೈನರ್​​ನ ಕಾಮಕಾಂಡ
ಹಬ್ಬಳ್ಳಿ ಲವ್ ಜಿಹಾದ್​​​ಗೆ ಸ್ಫೋಟಕ ಟ್ವಿಸ್ಟ್:ಜಿಮ್ ಟ್ರೈನರ್​​ನ ಕಾಮಕಾಂಡ
ವೇದಿಕೆ ಮೇಲೆ ವಾಂತಿ: ಸಂತೋಷ್ ಹೆಗ್ಡೆ ಆರೋಗ್ಯದ ಬಗ್ಗೆ ಖಾದರ್ ಮಾಹಿತಿ
ವೇದಿಕೆ ಮೇಲೆ ವಾಂತಿ: ಸಂತೋಷ್ ಹೆಗ್ಡೆ ಆರೋಗ್ಯದ ಬಗ್ಗೆ ಖಾದರ್ ಮಾಹಿತಿ
ಶಿರಸಿ ಬಳಿ ಎರಡು ಬಸ್​​ಗಳ ನಡುವೆ ಭೀಕರ ಅಪಘಾತ: ಪ್ರಯಾಣಿಕರ ಸ್ಥಿತಿ ಗಂಭೀರ
ಶಿರಸಿ ಬಳಿ ಎರಡು ಬಸ್​​ಗಳ ನಡುವೆ ಭೀಕರ ಅಪಘಾತ: ಪ್ರಯಾಣಿಕರ ಸ್ಥಿತಿ ಗಂಭೀರ