AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಪೊದೆಗಪ್ಪಳಿಸಿದ ಬೆಂಜ್ ಕಾರು: ಕೂದಲೆಳೆ ಅಂತರದಲ್ಲಿ ಹಿಮಾಚಲ ಪ್ರದೇಶ ರಾಜ್ಯಪಾಲ ಬಂಡಾರು ಪಾರು

ಹಿಮಾಚಲ ಪ್ರದೇಶದ ರಾಜ್ಯಪಾಲ ಬಂದರು ದತ್ತಾತ್ರೇಯ ರಸ್ತೆ ಅಪಘಾತವೊಂದರಲ್ಲಿ ಪ್ರಾಣಾಪಾಯದಿಂದ ಕೂದಲೆಳೆಯಿಂದ ಪಾರಾಗಿದ್ದಾರೆ.

ಪೊದೆಗಪ್ಪಳಿಸಿದ ಬೆಂಜ್ ಕಾರು: ಕೂದಲೆಳೆ ಅಂತರದಲ್ಲಿ ಹಿಮಾಚಲ ಪ್ರದೇಶ ರಾಜ್ಯಪಾಲ ಬಂಡಾರು ಪಾರು
ಪೊದೆಗಪ್ಪಳಿಸಿದ ರಾಜ್ಯಪಾಲರ ಬೆಂಜ್​ ಕಾರು
guruganesh bhat
| Updated By: KUSHAL V|

Updated on: Dec 14, 2020 | 5:13 PM

Share

ಹೈದರಾಬಾದ್: ಹಿಮಾಚಲ ಪ್ರದೇಶದ ರಾಜ್ಯಪಾಲ ಬಂಡಾರು ದತ್ತಾತ್ರೇಯ ರಸ್ತೆ ಅಪಘಾತವೊಂದರಲ್ಲಿ ಪ್ರಾಣಾಪಾಯದಿಂದ ಕೂದಲೆಳೆಯಿಂದ ಪಾರಾಗಿದ್ದಾರೆ.

ಖಾಸಗಿ ಕಾರ್ಯಕ್ರಮವೊಂದಕ್ಕೆ ತೆಲಂಗಾಣದ ಹೈದರಾಬಾದ್-ವಿಜಯವಾಡ ರಾಷ್ಟ್ರೀಯ ಹೆದ್ದಾರಿ 65ರಲ್ಲಿ ಇನ್ನೂ ಇಬ್ಬರ ಜೊತೆ ತೆರಳುತ್ತಿದ್ದ ಬಂದರು ದತ್ತಾತ್ರೇಯ ಅವರ ಮರ್ಸಿಡೀಸ್ ಬೆಂಜ್ ರಸ್ತೆ ಪಕ್ಕದ ಪೊದೆಗಳಿಗೆ ಅಪ್ಪಳಿಸಿದೆ. ಮಧ್ಯಾಹ್ನ 11.45ರ ಹೊತ್ತಿಗೆ ಹೆದ್ದಾರಿ ಪಕ್ಕದ ಕೈಥಪುರಮ್ ಗ್ರಾಮದ ಬಳಿ ಹೋಗುವಾಗ ಕಾರಿನ  ಸ್ಟೀರಿಂಗ್ ಒಮ್ಮೆಲೆ ಲಾಕ್ ಆದ ಕಾರಣ, ಕಾರು ಚಾಲಕನ ನಿಯಂತ್ರಣ ತಪ್ಪಿದೆ ಎಂದು ಪೊಲೀಸರು ತಿಳಿಸಿದ್ದಾರೆ.

ಅದೃಷ್ಟವಶಾತ್, ಪ್ರಯಾಣಿಸುತ್ತಿದ್ದ ಕಾರಿನಲ್ಲಿದ್ದ ಯಾರಿಗೂ ಅಪಾಯ ಉಂಟಾಗಿಲ್ಲ. ಅಪಘಾತ ನಡೆದದ್ದನ್ನು ಕಂಡ ರಾಜ್ಯಪಾಲರ ಬೆಂಗಾವಲು ಪಡೆ, ತಕ್ಷಣ ರಾಜ್ಯಪಾಲರನ್ನು ಕಾಪಾಡಿದೆ ಎಂದು ಮೂಲಗಳು ತಿಳಿಸಿವೆ. ಈ ಕುರಿತು ಇನ್ನಷ್ಟೇ ಹೆಚ್ಚಿನ ತನಿಖೆ ನಡೆಸಬೇಕಿದೆ ಎಂದು ಪೊಲೀಸರು ತಿಳಿಸಿದ್ದಾರೆ.

ಅರೇ ಇದೇನಿದು ಎರಡು ಬಸ್ ಒಂದೇ ನಂಬರ್ ಪ್ಲೇಟ್: ಆರ್​​ಟಿಓ ಅಧಿಕಾರಿಗಳೇ ಶಾಕ್!
ಅರೇ ಇದೇನಿದು ಎರಡು ಬಸ್ ಒಂದೇ ನಂಬರ್ ಪ್ಲೇಟ್: ಆರ್​​ಟಿಓ ಅಧಿಕಾರಿಗಳೇ ಶಾಕ್!
20 ದಿನದಲ್ಲೇ ದಾಂಪತ್ಯ ಜೀವನ ಅಂತ್ಯ: ಸಂಸಾರದಲ್ಲಿ ಹುಳಿ ಹಿಂಡಿದ ಪ್ರಿಯಕರ
20 ದಿನದಲ್ಲೇ ದಾಂಪತ್ಯ ಜೀವನ ಅಂತ್ಯ: ಸಂಸಾರದಲ್ಲಿ ಹುಳಿ ಹಿಂಡಿದ ಪ್ರಿಯಕರ
ಚಲಿಸುತ್ತಿದ್ದ ರೈಲಿನ ಚೈನ್ ಎಳೆದು ರಾದ್ಧಾಂತ: ಪ್ರಶ್ನಿಸಿದ್ದಕ್ಕೆ ಹಲ್ಲೆ
ಚಲಿಸುತ್ತಿದ್ದ ರೈಲಿನ ಚೈನ್ ಎಳೆದು ರಾದ್ಧಾಂತ: ಪ್ರಶ್ನಿಸಿದ್ದಕ್ಕೆ ಹಲ್ಲೆ
‘45’ ಚಿತ್ರದ ಟ್ರೇಲರ್ ರಿಲೀಸ್ ಕಾರ್ಯಕ್ರಮ: ಲೈವ್ ವಿಡಿಯೋ ಇಲ್ಲಿದೆ ನೋಡಿ..
‘45’ ಚಿತ್ರದ ಟ್ರೇಲರ್ ರಿಲೀಸ್ ಕಾರ್ಯಕ್ರಮ: ಲೈವ್ ವಿಡಿಯೋ ಇಲ್ಲಿದೆ ನೋಡಿ..
ಕಾಸರಗೋಡಿನಲ್ಲಿ ತೆಯ್ಯಂ ಪ್ರದರ್ಶನದ ವೇಳೆ ಏನಾಯ್ತು ನೋಡಿ!
ಕಾಸರಗೋಡಿನಲ್ಲಿ ತೆಯ್ಯಂ ಪ್ರದರ್ಶನದ ವೇಳೆ ಏನಾಯ್ತು ನೋಡಿ!
ಶಿವಶಂಕರಪ್ಪ ಕೈಲಾಸ ಶಿವಗಣಾರಾಧನೆಗೆ ಆಹ್ವಾನ ನೀಡಿದ ಕುಟುಂಬ: ಯಾವಾಗ, ಎಲ್ಲಿ?
ಶಿವಶಂಕರಪ್ಪ ಕೈಲಾಸ ಶಿವಗಣಾರಾಧನೆಗೆ ಆಹ್ವಾನ ನೀಡಿದ ಕುಟುಂಬ: ಯಾವಾಗ, ಎಲ್ಲಿ?
ಜೈಲಿನಲ್ಲಿ ದರ್ಶನ ಭೇಟಿ ಮಾಡಿದ ​ಅಲೋಕ್ ಕುಮಾರ್: ಏನು ವಿಚಾರಿಸಿದ್ರು?
ಜೈಲಿನಲ್ಲಿ ದರ್ಶನ ಭೇಟಿ ಮಾಡಿದ ​ಅಲೋಕ್ ಕುಮಾರ್: ಏನು ವಿಚಾರಿಸಿದ್ರು?
ಸೀಕ್ರೆಟ್ ರೂಮ್​​ನಲ್ಲೂ ನಡೆಯಿತು ಧ್ರುವಂತ್, ರಕ್ಷಿತಾ ಶೆಟ್ಟಿ ಜಗಳ
ಸೀಕ್ರೆಟ್ ರೂಮ್​​ನಲ್ಲೂ ನಡೆಯಿತು ಧ್ರುವಂತ್, ರಕ್ಷಿತಾ ಶೆಟ್ಟಿ ಜಗಳ
ಆರ್​ಸಿಬಿಯಲ್ಲಿ ಅವಕಾಶ ಸಿಗಲಿಲ್ಲ; 56 ಎಸೆತಗಳಲ್ಲಿ ಶತಕ ಸಿಡಿಸಿದ ಸೀಫರ್ಟ್
ಆರ್​ಸಿಬಿಯಲ್ಲಿ ಅವಕಾಶ ಸಿಗಲಿಲ್ಲ; 56 ಎಸೆತಗಳಲ್ಲಿ ಶತಕ ಸಿಡಿಸಿದ ಸೀಫರ್ಟ್
ಸಂಸತ್ತಿಗೆ ಸೈಕಲ್​​ನಲ್ಲಿ ಬಂದ ಸಂಸದ
ಸಂಸತ್ತಿಗೆ ಸೈಕಲ್​​ನಲ್ಲಿ ಬಂದ ಸಂಸದ