AQI
TV9 Network
User
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಪೊದೆಗಪ್ಪಳಿಸಿದ ಬೆಂಜ್ ಕಾರು: ಕೂದಲೆಳೆ ಅಂತರದಲ್ಲಿ ಹಿಮಾಚಲ ಪ್ರದೇಶ ರಾಜ್ಯಪಾಲ ಬಂಡಾರು ಪಾರು

ಹಿಮಾಚಲ ಪ್ರದೇಶದ ರಾಜ್ಯಪಾಲ ಬಂದರು ದತ್ತಾತ್ರೇಯ ರಸ್ತೆ ಅಪಘಾತವೊಂದರಲ್ಲಿ ಪ್ರಾಣಾಪಾಯದಿಂದ ಕೂದಲೆಳೆಯಿಂದ ಪಾರಾಗಿದ್ದಾರೆ.

ಪೊದೆಗಪ್ಪಳಿಸಿದ ಬೆಂಜ್ ಕಾರು: ಕೂದಲೆಳೆ ಅಂತರದಲ್ಲಿ ಹಿಮಾಚಲ ಪ್ರದೇಶ ರಾಜ್ಯಪಾಲ ಬಂಡಾರು ಪಾರು
ಪೊದೆಗಪ್ಪಳಿಸಿದ ರಾಜ್ಯಪಾಲರ ಬೆಂಜ್​ ಕಾರು
guruganesh bhat
| Edited By: |

Updated on: Dec 14, 2020 | 5:13 PM

Share

ಹೈದರಾಬಾದ್: ಹಿಮಾಚಲ ಪ್ರದೇಶದ ರಾಜ್ಯಪಾಲ ಬಂಡಾರು ದತ್ತಾತ್ರೇಯ ರಸ್ತೆ ಅಪಘಾತವೊಂದರಲ್ಲಿ ಪ್ರಾಣಾಪಾಯದಿಂದ ಕೂದಲೆಳೆಯಿಂದ ಪಾರಾಗಿದ್ದಾರೆ.

ಖಾಸಗಿ ಕಾರ್ಯಕ್ರಮವೊಂದಕ್ಕೆ ತೆಲಂಗಾಣದ ಹೈದರಾಬಾದ್-ವಿಜಯವಾಡ ರಾಷ್ಟ್ರೀಯ ಹೆದ್ದಾರಿ 65ರಲ್ಲಿ ಇನ್ನೂ ಇಬ್ಬರ ಜೊತೆ ತೆರಳುತ್ತಿದ್ದ ಬಂದರು ದತ್ತಾತ್ರೇಯ ಅವರ ಮರ್ಸಿಡೀಸ್ ಬೆಂಜ್ ರಸ್ತೆ ಪಕ್ಕದ ಪೊದೆಗಳಿಗೆ ಅಪ್ಪಳಿಸಿದೆ. ಮಧ್ಯಾಹ್ನ 11.45ರ ಹೊತ್ತಿಗೆ ಹೆದ್ದಾರಿ ಪಕ್ಕದ ಕೈಥಪುರಮ್ ಗ್ರಾಮದ ಬಳಿ ಹೋಗುವಾಗ ಕಾರಿನ  ಸ್ಟೀರಿಂಗ್ ಒಮ್ಮೆಲೆ ಲಾಕ್ ಆದ ಕಾರಣ, ಕಾರು ಚಾಲಕನ ನಿಯಂತ್ರಣ ತಪ್ಪಿದೆ ಎಂದು ಪೊಲೀಸರು ತಿಳಿಸಿದ್ದಾರೆ.

ಅದೃಷ್ಟವಶಾತ್, ಪ್ರಯಾಣಿಸುತ್ತಿದ್ದ ಕಾರಿನಲ್ಲಿದ್ದ ಯಾರಿಗೂ ಅಪಾಯ ಉಂಟಾಗಿಲ್ಲ. ಅಪಘಾತ ನಡೆದದ್ದನ್ನು ಕಂಡ ರಾಜ್ಯಪಾಲರ ಬೆಂಗಾವಲು ಪಡೆ, ತಕ್ಷಣ ರಾಜ್ಯಪಾಲರನ್ನು ಕಾಪಾಡಿದೆ ಎಂದು ಮೂಲಗಳು ತಿಳಿಸಿವೆ. ಈ ಕುರಿತು ಇನ್ನಷ್ಟೇ ಹೆಚ್ಚಿನ ತನಿಖೆ ನಡೆಸಬೇಕಿದೆ ಎಂದು ಪೊಲೀಸರು ತಿಳಿಸಿದ್ದಾರೆ.

Follow Us
ಅವೈಜ್ಞಾನಿಕ ಪಾರ್ಕಿಂಗ್‌ಗೆ 3 ದಿನಗಳಲ್ಲಿ ಮೂರು ಬಲಿ
ಅವೈಜ್ಞಾನಿಕ ಪಾರ್ಕಿಂಗ್‌ಗೆ 3 ದಿನಗಳಲ್ಲಿ ಮೂರು ಬಲಿ
ಮೈಸೂರಿನಲ್ಲಿ TV9 ರಿಯಲ್ ಎಸ್ಟೇಟ್ ಎಕ್ಸ್​​ಪೋ.. ಸ್ಪೆಷಾಲಿಟಿ ಏನ್ಗೊತ್ತಾ?
ಮೈಸೂರಿನಲ್ಲಿ TV9 ರಿಯಲ್ ಎಸ್ಟೇಟ್ ಎಕ್ಸ್​​ಪೋ.. ಸ್ಪೆಷಾಲಿಟಿ ಏನ್ಗೊತ್ತಾ?
TV9 ರಿಯಲ್ ಎಸ್ಟೇಟ್ ಎಕ್ಸ್​ಪೋ ಬಗ್ಗೆ ಅರುಣ್ ಯೋಗಿರಾಜ್ ಹೇಳಿದ್ದಿಷ್ಟು!
TV9 ರಿಯಲ್ ಎಸ್ಟೇಟ್ ಎಕ್ಸ್​ಪೋ ಬಗ್ಗೆ ಅರುಣ್ ಯೋಗಿರಾಜ್ ಹೇಳಿದ್ದಿಷ್ಟು!
ಕಲಬೆರಕೆ ತುಪ್ಪದ ದಂಧೆ: ಬಳ್ಳಾರಿಯಿಂದ ಚಿಕ್ಕಮಗಳೂರುವರೆಗೆ ಮಾರಾಟ ಜಾಲ ಪತ್ತೆ
ಕಲಬೆರಕೆ ತುಪ್ಪದ ದಂಧೆ: ಬಳ್ಳಾರಿಯಿಂದ ಚಿಕ್ಕಮಗಳೂರುವರೆಗೆ ಮಾರಾಟ ಜಾಲ ಪತ್ತೆ
TV9 ರಿಯಲ್ ಎಸ್ಟೇಟ್ ಎಕ್ಸ್​ಪೋಗೆ DIG ಬೋರಲಿಂಗಯ್ಯ, ಅರುಣ್ ಯೋಗಿರಾಜ್
TV9 ರಿಯಲ್ ಎಸ್ಟೇಟ್ ಎಕ್ಸ್​ಪೋಗೆ DIG ಬೋರಲಿಂಗಯ್ಯ, ಅರುಣ್ ಯೋಗಿರಾಜ್
ಹುಬ್ಬಳ್ಳಿ ಪುಷ್ಕರಣಿ ವಿವಾದ: ಪ್ರದೀಪ್ ಶೆಟ್ಟರ್ ಅನೇಕ ನಾಯಕರಿಂದ ಪ್ರತಿಭಟನೆ
ಹುಬ್ಬಳ್ಳಿ ಪುಷ್ಕರಣಿ ವಿವಾದ: ಪ್ರದೀಪ್ ಶೆಟ್ಟರ್ ಅನೇಕ ನಾಯಕರಿಂದ ಪ್ರತಿಭಟನೆ
ಬಾಂಗ್ಲಾ ಅಕ್ರಮ ವಲಸಿಗರ ಕಾಟ; ಅರೆಸ್ಟ್ ಆದವ್ರ ಹಿನ್ನೆಲೆ ಏನು?
ಬಾಂಗ್ಲಾ ಅಕ್ರಮ ವಲಸಿಗರ ಕಾಟ; ಅರೆಸ್ಟ್ ಆದವ್ರ ಹಿನ್ನೆಲೆ ಏನು?
ಪೋಷಕರು ಸೇರಿ ಹಲವರೊಂದಿಗೆ ಜೈಲಿನಿಂದಲೇ ಸಂಪರ್ಕ ಹೊಂದಿದ್ದ ಪ್ರಜ್ವಲ್ ರೇವಣ್ಣ
ಪೋಷಕರು ಸೇರಿ ಹಲವರೊಂದಿಗೆ ಜೈಲಿನಿಂದಲೇ ಸಂಪರ್ಕ ಹೊಂದಿದ್ದ ಪ್ರಜ್ವಲ್ ರೇವಣ್ಣ
ಅಂಗಾಂಗ ದಾನ ನೋಂದಣಿಯಲ್ಲಿ ಧಾರವಾಡ ಫಸ್ಟ್!
ಅಂಗಾಂಗ ದಾನ ನೋಂದಣಿಯಲ್ಲಿ ಧಾರವಾಡ ಫಸ್ಟ್!
ಹಬ್ಬದ ಸೀಸನಲ್ಲಿ ಸಕ್ಕರೆ ಮತ್ತು ಬೆಲ್ಲದ ಬೆಲೆ ಗಗನಕ್ಕೆ: ಗ್ರಾಹಕರಿಗೆ ಆಘಾತ
ಹಬ್ಬದ ಸೀಸನಲ್ಲಿ ಸಕ್ಕರೆ ಮತ್ತು ಬೆಲ್ಲದ ಬೆಲೆ ಗಗನಕ್ಕೆ: ಗ್ರಾಹಕರಿಗೆ ಆಘಾತ