AQI
TV9 Network
User
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಹಿಮಾಚಲ ಪ್ರದೇಶ: ರೋಪ್​ ವೇಯಲ್ಲಿ ತಾಂತ್ರಿಕ ದೋಷ, ಅತಂತ್ರ ಸ್ಥಿತಿಯಲ್ಲಿ ಸಹಾಯ ಬೇಡುತ್ತಿರುವ ಪ್ರವಾಸಿಗರು

ಆಗಸದಲ್ಲಿ ತೂಗಾಡುತ್ತಿರುವ ಕೇಬಲ್​ ಕಾರ್​ನ ಒಳಗಿರುವ ಜನರು ಸಹಾಯಕ್ಕಾಗಿ ಮೊರೆಯಿಡುತ್ತಿರುವ ವಿಡಿಯೊಗಳು ವೈರಲ್ ಆಗಿವೆ.

ಹಿಮಾಚಲ ಪ್ರದೇಶ: ರೋಪ್​ ವೇಯಲ್ಲಿ ತಾಂತ್ರಿಕ ದೋಷ, ಅತಂತ್ರ ಸ್ಥಿತಿಯಲ್ಲಿ ಸಹಾಯ ಬೇಡುತ್ತಿರುವ ಪ್ರವಾಸಿಗರು
ತಾಂತ್ರಿಕ ದೋಷದಿಂದ ಸ್ಥಗಿತಗೊಂಡಿರುವ ಕೇಬಲ್ ಕಾರ್
TV9 Web
| Edited By: |

Updated on:Jun 20, 2022 | 3:30 PM

Share

ಶಿಮ್ಲಾ: ಹಿಮಾಚಲ ಪ್ರದೇಶದ ಶಿವಾಲಿಕ್ ಪರ್ವತ ಶ್ರೇಣಿಯಲ್ಲಿರುವ ಪಾರ್​ವನೂ ಟಿಂಬರ್ ಮಾರ್ಗದ ರೋಪ್​ ವೇ (Ropeway) ವ್ಯವಸ್ಥೆಯಲ್ಲಿ ತಾಂತ್ರಿಕ ಸಮಸ್ಯೆ ಎದುರಾದ ಕಾರಣ ಕೇಬಲ್ ಕಾರ್ (Cable Car) ಒಂದು ಆಗಸದಲ್ಲಿಯೇ ತೇಲಾಡುತ್ತಿದೆ. ಈ ಕೇಬಲ್ ಕಾರ್​ನಲ್ಲಿ ಸುಮಾರು 7 ಪ್ರವಾಸಿಗರು ಇರಬಹುದು ಎಂದು ಅಂದಾಜಿಸಲಾಗಿದೆ. ತಂತ್ರಜ್ಞರೊಂದಿಗೆ ಮತ್ತೊಂದು ಕೇಬಲ್ ಕಾರ್ ಅನ್ನು ಸ್ಥಳಕ್ಕೆ ಕಳಿಸಲಾಗಿದ್ದು, ವಸ್ತುಸ್ಥಿತಿ ಪರಿಶೀಲನೆ ಮತ್ತು ರಿಪೇರಿ ಪ್ರಯತ್ನಗಳು ಆರಂಭವಾಗಿವೆ.

ಘಟನೆ ಕುರಿತು ಪ್ರತಿಕ್ರಿಯಿಸಿರುವ ಸೊಲನ್ ಜಿಲ್ಲೆಯ ಎಸ್​ಪಿ, ‘ಟಿಂಬರ್ ಟ್ರೈಲ್ ಸಂಸ್ಥೆಯು ತಾಂತ್ರಿಕ ತಂಡವನ್ನು ಕಳಿಸಿದೆ. ಪೊಲೀಸ್ ತಂಡವೊಂದು ಸ್ಥಳಕ್ಕೆ ಧಾವಿಸಿದ್ದು, ರಕ್ಷಣಾ ಕಾರ್ಯಾಚರಣೆ ಆರಂಭಿಸಲಾಗಿದೆ’ ಎಂದು ಹೇಳಿದ್ದಾರೆ.

ರೋಪ್​ ವೇಯಲ್ಲಿ ಕೇಬಲ್ ಕಾರ್ ಸಿಲುಕಿರುವ ಹಲವು ವಿಡಿಯೊಗಳು ಸಾಮಾಜಿಕ ಮಾಧ್ಯಮಗಳಲ್ಲಿ ಹರಿದಾಡುತ್ತಿವೆ. ಪ್ರವಾಸಿಗರು ಹಂಚಿಕೊಂಡಿರುವ ಇಂಥದ್ದೊಂದು ವಿಡಿಯೊದಲ್ಲಿ ಕೇಬಲ್ ಕಾರ್ ತೂಗಾಡುತ್ತಿರುವ ಮತ್ತು ಅದರೊಳಗಿರುವ ಜನರು ಸಹಾಯಕ್ಕಾಗಿ ಕೂಗುತ್ತಿರುವ ದೃಶ್ಯವಿದೆ. ಸುಮಾರು ಒಂದು ತಾಸಿನಿಂದ ಈ ಕೇಬಲ್ ಕಾರ್​ನಲ್ಲಿ ಸಿಲುಕಿದ್ದೇವೆ. ನಮ್ಮ ರಕ್ಷಣೆಗೆ ಯಾರೂ ಬಂದಿಲ್ಲ ಎಂದು ಪ್ರವಾಸಿಗರೊಬ್ಬರು ಹೇಳಿಕೊಂಡಿದ್ದಾರೆ.

ಕರ್ನಾಟಕದ ಸುದ್ದಿಗಾಗಿ ಇಲ್ಲಿ ಕ್ಲಿಕ್ ಮಾಡಿ. ದೇಶದ ಇತರ ಸುದ್ದಿಗಳಿಗಾಗಿ ಇಲ್ಲಿ ಕ್ಲಿಕ್ ಮಾಡಿ ಪ್ರಮುಖ  ಸುದ್ದಿಗಳಿಗಾಗಿ ಇಲ್ಲಿ ಕ್ಲಿಕ್ ಮಾಡಿ

Published On - 3:30 pm, Mon, 20 June 22

Follow Us
Web contact
Web contact

TV9 Kannada

Read More
‘ಲವ್ ಮಾಕ್ಟೆಲ್’ ಸೆಟ್​ನಲ್ಲಿ ದಿಲೀಪ್: ವಿಡಿಯೋ ಹಂಚಿಕೊಂಡ ಡಾರ್ಲಿಂಗ್ ಕೃಷ್ಣ
‘ಲವ್ ಮಾಕ್ಟೆಲ್’ ಸೆಟ್​ನಲ್ಲಿ ದಿಲೀಪ್: ವಿಡಿಯೋ ಹಂಚಿಕೊಂಡ ಡಾರ್ಲಿಂಗ್ ಕೃಷ್ಣ
ಕೇಸರಿ ಶಾಲು ನಿಷೇಧಿಸುವ ಅಧಿಕಾರ ಕೊಟ್ಟಿದ್ಯಾರು? ಪ್ರಲ್ಹಾದ್​ ಜೋಶಿ ಕಿಡಿ
ಕೇಸರಿ ಶಾಲು ನಿಷೇಧಿಸುವ ಅಧಿಕಾರ ಕೊಟ್ಟಿದ್ಯಾರು? ಪ್ರಲ್ಹಾದ್​ ಜೋಶಿ ಕಿಡಿ
ಗ್ರೇಟರ್ ಬೆಂಗಳೂರು ಪ್ರಾಧಿಕಾರ ಚುನಾವಣೆ ಮೇಲೂ SIR ನೆರಳು!
ಗ್ರೇಟರ್ ಬೆಂಗಳೂರು ಪ್ರಾಧಿಕಾರ ಚುನಾವಣೆ ಮೇಲೂ SIR ನೆರಳು!
ಯುವಕರಿಂದ ಸಮುದ್ರದಲ್ಲಿ ಮುಳುಗುತ್ತಿದ್ದ ಇಬ್ಬರು ಪ್ರವಾಸಿಗರ ರಕ್ಷಣೆ
ಯುವಕರಿಂದ ಸಮುದ್ರದಲ್ಲಿ ಮುಳುಗುತ್ತಿದ್ದ ಇಬ್ಬರು ಪ್ರವಾಸಿಗರ ರಕ್ಷಣೆ
ವಚನಾನಂದಶ್ರೀಗಳ ವೈದ್ಯಕೀಯ ಪರೀಕ್ಷೆ ಬಗ್ಗೆ ಡಾಕ್ಟರ್ ಸ್ಫೋಟಕ ಹೇಳಿಕೆ
ವಚನಾನಂದಶ್ರೀಗಳ ವೈದ್ಯಕೀಯ ಪರೀಕ್ಷೆ ಬಗ್ಗೆ ಡಾಕ್ಟರ್ ಸ್ಫೋಟಕ ಹೇಳಿಕೆ
ಮಾಧುಸ್ವಾಮಿ ದಿಢೀರ್ ಪ್ರತ್ಯಕ್ಷ:ಸ್ವಪಕ್ಷದ ನಾಯಕರ ನಡೆಗೆ ಬಹಿರಂಗ ಅಸಮಾಧಾನ
ಮಾಧುಸ್ವಾಮಿ ದಿಢೀರ್ ಪ್ರತ್ಯಕ್ಷ:ಸ್ವಪಕ್ಷದ ನಾಯಕರ ನಡೆಗೆ ಬಹಿರಂಗ ಅಸಮಾಧಾನ
ಪೋಕ್ಸೋ ಕೇಸ್​​ ವಿಚಾರಣೆ ಬಳಿಕ ವಚನಾನಂದ ಶ್ರೀ ಫಸ್ಟ್​​ ರಿಯಾಕ್ಷನ್​​
ಪೋಕ್ಸೋ ಕೇಸ್​​ ವಿಚಾರಣೆ ಬಳಿಕ ವಚನಾನಂದ ಶ್ರೀ ಫಸ್ಟ್​​ ರಿಯಾಕ್ಷನ್​​
ರಾಹುಲ್,ಸೋನಿಯಾ ಅತ್ಯಾಪ್ತನನ್ನು ಬಿಟ್ಟು ಸತೀಶನ್ ಆಯ್ಕೆ ಹಿಂದಿನ ಕಾರಣವೇನು?
ರಾಹುಲ್,ಸೋನಿಯಾ ಅತ್ಯಾಪ್ತನನ್ನು ಬಿಟ್ಟು ಸತೀಶನ್ ಆಯ್ಕೆ ಹಿಂದಿನ ಕಾರಣವೇನು?
ನಾಯಂಡಹಳ್ಳಿ ಗೋದಾಮಿನಲ್ಲಿ ಅಗ್ನಿ ಅನಾಹುತ: ಧಗ ಧಗಿಸಿದ ವಸ್ತುಗಳು
ನಾಯಂಡಹಳ್ಳಿ ಗೋದಾಮಿನಲ್ಲಿ ಅಗ್ನಿ ಅನಾಹುತ: ಧಗ ಧಗಿಸಿದ ವಸ್ತುಗಳು
ಬುರ್ಖಾ ಧರಿಸಿ ಬಂದು ಚಿನ್ನದಂಗಡಿ ಮಾಲೀಕನ ಕಣ್ಣಿಗೆ ಖಾರದಪುಡಿ ಎರಚಿದ ಮಹಿಳೆ
ಬುರ್ಖಾ ಧರಿಸಿ ಬಂದು ಚಿನ್ನದಂಗಡಿ ಮಾಲೀಕನ ಕಣ್ಣಿಗೆ ಖಾರದಪುಡಿ ಎರಚಿದ ಮಹಿಳೆ