AQI
TV9 Network
User
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಹಿಮಾಚಲ ಪ್ರದೇಶ: ರೋಪ್​ ವೇಯಲ್ಲಿ ತಾಂತ್ರಿಕ ದೋಷ, ಅತಂತ್ರ ಸ್ಥಿತಿಯಲ್ಲಿ ಸಹಾಯ ಬೇಡುತ್ತಿರುವ ಪ್ರವಾಸಿಗರು

ಆಗಸದಲ್ಲಿ ತೂಗಾಡುತ್ತಿರುವ ಕೇಬಲ್​ ಕಾರ್​ನ ಒಳಗಿರುವ ಜನರು ಸಹಾಯಕ್ಕಾಗಿ ಮೊರೆಯಿಡುತ್ತಿರುವ ವಿಡಿಯೊಗಳು ವೈರಲ್ ಆಗಿವೆ.

ಹಿಮಾಚಲ ಪ್ರದೇಶ: ರೋಪ್​ ವೇಯಲ್ಲಿ ತಾಂತ್ರಿಕ ದೋಷ, ಅತಂತ್ರ ಸ್ಥಿತಿಯಲ್ಲಿ ಸಹಾಯ ಬೇಡುತ್ತಿರುವ ಪ್ರವಾಸಿಗರು
ತಾಂತ್ರಿಕ ದೋಷದಿಂದ ಸ್ಥಗಿತಗೊಂಡಿರುವ ಕೇಬಲ್ ಕಾರ್
TV9 Web
| Edited By: |

Updated on:Jun 20, 2022 | 3:30 PM

Share

ಶಿಮ್ಲಾ: ಹಿಮಾಚಲ ಪ್ರದೇಶದ ಶಿವಾಲಿಕ್ ಪರ್ವತ ಶ್ರೇಣಿಯಲ್ಲಿರುವ ಪಾರ್​ವನೂ ಟಿಂಬರ್ ಮಾರ್ಗದ ರೋಪ್​ ವೇ (Ropeway) ವ್ಯವಸ್ಥೆಯಲ್ಲಿ ತಾಂತ್ರಿಕ ಸಮಸ್ಯೆ ಎದುರಾದ ಕಾರಣ ಕೇಬಲ್ ಕಾರ್ (Cable Car) ಒಂದು ಆಗಸದಲ್ಲಿಯೇ ತೇಲಾಡುತ್ತಿದೆ. ಈ ಕೇಬಲ್ ಕಾರ್​ನಲ್ಲಿ ಸುಮಾರು 7 ಪ್ರವಾಸಿಗರು ಇರಬಹುದು ಎಂದು ಅಂದಾಜಿಸಲಾಗಿದೆ. ತಂತ್ರಜ್ಞರೊಂದಿಗೆ ಮತ್ತೊಂದು ಕೇಬಲ್ ಕಾರ್ ಅನ್ನು ಸ್ಥಳಕ್ಕೆ ಕಳಿಸಲಾಗಿದ್ದು, ವಸ್ತುಸ್ಥಿತಿ ಪರಿಶೀಲನೆ ಮತ್ತು ರಿಪೇರಿ ಪ್ರಯತ್ನಗಳು ಆರಂಭವಾಗಿವೆ.

ಘಟನೆ ಕುರಿತು ಪ್ರತಿಕ್ರಿಯಿಸಿರುವ ಸೊಲನ್ ಜಿಲ್ಲೆಯ ಎಸ್​ಪಿ, ‘ಟಿಂಬರ್ ಟ್ರೈಲ್ ಸಂಸ್ಥೆಯು ತಾಂತ್ರಿಕ ತಂಡವನ್ನು ಕಳಿಸಿದೆ. ಪೊಲೀಸ್ ತಂಡವೊಂದು ಸ್ಥಳಕ್ಕೆ ಧಾವಿಸಿದ್ದು, ರಕ್ಷಣಾ ಕಾರ್ಯಾಚರಣೆ ಆರಂಭಿಸಲಾಗಿದೆ’ ಎಂದು ಹೇಳಿದ್ದಾರೆ.

ರೋಪ್​ ವೇಯಲ್ಲಿ ಕೇಬಲ್ ಕಾರ್ ಸಿಲುಕಿರುವ ಹಲವು ವಿಡಿಯೊಗಳು ಸಾಮಾಜಿಕ ಮಾಧ್ಯಮಗಳಲ್ಲಿ ಹರಿದಾಡುತ್ತಿವೆ. ಪ್ರವಾಸಿಗರು ಹಂಚಿಕೊಂಡಿರುವ ಇಂಥದ್ದೊಂದು ವಿಡಿಯೊದಲ್ಲಿ ಕೇಬಲ್ ಕಾರ್ ತೂಗಾಡುತ್ತಿರುವ ಮತ್ತು ಅದರೊಳಗಿರುವ ಜನರು ಸಹಾಯಕ್ಕಾಗಿ ಕೂಗುತ್ತಿರುವ ದೃಶ್ಯವಿದೆ. ಸುಮಾರು ಒಂದು ತಾಸಿನಿಂದ ಈ ಕೇಬಲ್ ಕಾರ್​ನಲ್ಲಿ ಸಿಲುಕಿದ್ದೇವೆ. ನಮ್ಮ ರಕ್ಷಣೆಗೆ ಯಾರೂ ಬಂದಿಲ್ಲ ಎಂದು ಪ್ರವಾಸಿಗರೊಬ್ಬರು ಹೇಳಿಕೊಂಡಿದ್ದಾರೆ.

ಕರ್ನಾಟಕದ ಸುದ್ದಿಗಾಗಿ ಇಲ್ಲಿ ಕ್ಲಿಕ್ ಮಾಡಿ. ದೇಶದ ಇತರ ಸುದ್ದಿಗಳಿಗಾಗಿ ಇಲ್ಲಿ ಕ್ಲಿಕ್ ಮಾಡಿ ಪ್ರಮುಖ  ಸುದ್ದಿಗಳಿಗಾಗಿ ಇಲ್ಲಿ ಕ್ಲಿಕ್ ಮಾಡಿ

Published On - 3:30 pm, Mon, 20 June 22

Follow Us
ಬೆಂಗಳೂರಿನಲ್ಲಿ 3 ವರ್ಷಗಳಲ್ಲಿ 19 ಸಾವಿರ ಮರಗಳಿಗೆ ಕೊಡಲಿ!
ಬೆಂಗಳೂರಿನಲ್ಲಿ 3 ವರ್ಷಗಳಲ್ಲಿ 19 ಸಾವಿರ ಮರಗಳಿಗೆ ಕೊಡಲಿ!
ಇಂದು ಆಷಾಢ ಅಮಾವಾಸ್ಯೆ: 12 ರಾಶಿಗಳ ದಿನ ಭವಿಷ್ಯ ಇಲ್ಲಿದೆ
ಇಂದು ಆಷಾಢ ಅಮಾವಾಸ್ಯೆ: 12 ರಾಶಿಗಳ ದಿನ ಭವಿಷ್ಯ ಇಲ್ಲಿದೆ
ಇರಾನ್ ಜಲಾಂತರ್ಗಾಮಿ ಕೇಂದ್ರದ ಮೇಲೆ ಅಮೆರಿಕದಿಂದ ಕಡಲ ಡ್ರೋನ್ ದಾಳಿ
ಇರಾನ್ ಜಲಾಂತರ್ಗಾಮಿ ಕೇಂದ್ರದ ಮೇಲೆ ಅಮೆರಿಕದಿಂದ ಕಡಲ ಡ್ರೋನ್ ದಾಳಿ
ಮೈದುಂಬಿದ ದೂದ್‌ಸಾಗರ ಜಲಪಾತ: ಫಾಲ್ಸ್​​ ಸೌಂದರ್ಯಕ್ಕೆ ಪ್ರವಾಸಿಗರು ಫಿದಾ
ಮೈದುಂಬಿದ ದೂದ್‌ಸಾಗರ ಜಲಪಾತ: ಫಾಲ್ಸ್​​ ಸೌಂದರ್ಯಕ್ಕೆ ಪ್ರವಾಸಿಗರು ಫಿದಾ
ಸಂಪುಟ ವಿಸ್ತರಣೆ ಚರ್ಚೆ: ಜು 17ರೊಳಗೆ ಸಚಿವಾಕಾಂಕ್ಷಿಗಳ ಪಟ್ಟಿ ಫೈನಲ್​?
ಸಂಪುಟ ವಿಸ್ತರಣೆ ಚರ್ಚೆ: ಜು 17ರೊಳಗೆ ಸಚಿವಾಕಾಂಕ್ಷಿಗಳ ಪಟ್ಟಿ ಫೈನಲ್​?
ಕಾವೇರಿ ನದಿಯಲ್ಲಿ ಎಸ್. ಜಾನಕಿ ಅಸ್ಥಿ ವಿಸರ್ಜನೆ ಮಾಡಿದ ಕುಟುಂಬಸ್ಥರು
ಕಾವೇರಿ ನದಿಯಲ್ಲಿ ಎಸ್. ಜಾನಕಿ ಅಸ್ಥಿ ವಿಸರ್ಜನೆ ಮಾಡಿದ ಕುಟುಂಬಸ್ಥರು
ಕುಡಿಯುವ ನೀರಿನ ಯೋಜನೆ ಕಾಮಗಾರಿ ವಿಳಂಬಕ್ಕೆ ಸಚಿವ ಯತೀಂದ್ರ ಗರಂ
ಕುಡಿಯುವ ನೀರಿನ ಯೋಜನೆ ಕಾಮಗಾರಿ ವಿಳಂಬಕ್ಕೆ ಸಚಿವ ಯತೀಂದ್ರ ಗರಂ
ಬಿಡದಿ ಟೌನ್​ಶಿಪ್ ವಿವಾದ: ಶಾಂತಿಯುತವಾಗಿ ಪ್ರತಿಭಟಿಸಿ; ಹೆಚ್​ಡಿಕೆ ಮನವಿ
ಬಿಡದಿ ಟೌನ್​ಶಿಪ್ ವಿವಾದ: ಶಾಂತಿಯುತವಾಗಿ ಪ್ರತಿಭಟಿಸಿ; ಹೆಚ್​ಡಿಕೆ ಮನವಿ
GBA ಅಸ್ತಿತ್ವಕ್ಕೆ ಬಂದರೂ ನಗರದಲ್ಲಿ ರಾರಾಜಿಸುತ್ತಿವೆ  BBMP ನಾಮಫಲಕಗಳು!
GBA ಅಸ್ತಿತ್ವಕ್ಕೆ ಬಂದರೂ ನಗರದಲ್ಲಿ ರಾರಾಜಿಸುತ್ತಿವೆ  BBMP ನಾಮಫಲಕಗಳು!
ವಿಪಕ್ಷ ನಾಯಕ ಆರ್​. ಅಶೋಕ್​​ಗೆ ರೈತರಿಂದ ಘೇರಾವ್​​
ವಿಪಕ್ಷ ನಾಯಕ ಆರ್​. ಅಶೋಕ್​​ಗೆ ರೈತರಿಂದ ಘೇರಾವ್​​