AQI
TV9 Network
User
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಹಿಂದಿ ನಟ ಆಸಿಫ್​ ಬಸ್ರಾ ಮೃತದೇಹ ನೇಣು ಬಿಗಿದ ಸ್ಥಿತಿಯಲ್ಲಿ ಪತ್ತೆ

ಶಿಮ್ಲಾ: ಹಿಂದಿ ನಟ ಆಸಿಫ್​ ಬಸ್ರಾರ ಮೃತದೇಹ ಇಂದು ನೇಣುಬಿಗಿದ ಸ್ಥಿತಿಯಲ್ಲಿ ಹಿಮಾಚಲ ಪ್ರದೇಶದ ಧರಮ್​ಶಾಲಾದ ಖಾಸಗಿ ಕಟ್ಟದವೊಂದರಲ್ಲಿ ಪತ್ತೆಯಾಗಿದೆ. ಆಸಿಫ್​ ಬಸ್ರಾ ಹಲವು ಹಿಂದಿ ಸಿನಿಮಾ ಹಾಗೂ ಧಾರಾವಾಹಿಗಳಲ್ಲಿ ಪೋಷಕ ಪಾತ್ರದಲ್ಲಿ ನಟಿಸುವ ಮೂಲಕ ತಮ್ಮದೇ ವಿಭಿನ್ನ ಛಾಪು ಮೂಡಿಸಿದ್ದರು. ಘಟನಾ ಸ್ಥಳಕ್ಕೆ ಪೊಲೀಸರು ಹಾಗೂ ಫೊರೆನ್ಸಿಕ್​ ತಂಡದವರು ಭೇಟಿಕೊಟ್ಟು ಪರಿಶೀಲನೆ ನಡೆಸಿದರು. ಪೊಲೀಸರು ಪ್ರಕರಣ ದಾಖಲಿಸಿ ತನಿಖೆ ಮುಂದುವರಿಸಿದ್ದಾರೆ. ಹಿಂದಿ ಸಿನಿ ಹಾಗೂ ಕಿರುತೆರೆಯ ಕೆಲವು ನಟ ನಟಿಯರು ಈ ಹಿಂದೆ ಲಾಕ್​ಡೌನ್ ತಂದೊಡ್ಡಿದ​ […]

ಹಿಂದಿ ನಟ ಆಸಿಫ್​ ಬಸ್ರಾ ಮೃತದೇಹ ನೇಣು ಬಿಗಿದ ಸ್ಥಿತಿಯಲ್ಲಿ ಪತ್ತೆ
KUSHAL V
|

Updated on:Nov 12, 2020 | 6:24 PM

Share

ಶಿಮ್ಲಾ: ಹಿಂದಿ ನಟ ಆಸಿಫ್​ ಬಸ್ರಾರ ಮೃತದೇಹ ಇಂದು ನೇಣುಬಿಗಿದ ಸ್ಥಿತಿಯಲ್ಲಿ ಹಿಮಾಚಲ ಪ್ರದೇಶದ ಧರಮ್​ಶಾಲಾದ ಖಾಸಗಿ ಕಟ್ಟದವೊಂದರಲ್ಲಿ ಪತ್ತೆಯಾಗಿದೆ. ಆಸಿಫ್​ ಬಸ್ರಾ ಹಲವು ಹಿಂದಿ ಸಿನಿಮಾ ಹಾಗೂ ಧಾರಾವಾಹಿಗಳಲ್ಲಿ ಪೋಷಕ ಪಾತ್ರದಲ್ಲಿ ನಟಿಸುವ ಮೂಲಕ ತಮ್ಮದೇ ವಿಭಿನ್ನ ಛಾಪು ಮೂಡಿಸಿದ್ದರು.

ಘಟನಾ ಸ್ಥಳಕ್ಕೆ ಪೊಲೀಸರು ಹಾಗೂ ಫೊರೆನ್ಸಿಕ್​ ತಂಡದವರು ಭೇಟಿಕೊಟ್ಟು ಪರಿಶೀಲನೆ ನಡೆಸಿದರು. ಪೊಲೀಸರು ಪ್ರಕರಣ ದಾಖಲಿಸಿ ತನಿಖೆ ಮುಂದುವರಿಸಿದ್ದಾರೆ. ಹಿಂದಿ ಸಿನಿ ಹಾಗೂ ಕಿರುತೆರೆಯ ಕೆಲವು ನಟ ನಟಿಯರು ಈ ಹಿಂದೆ ಲಾಕ್​ಡೌನ್ ತಂದೊಡ್ಡಿದ​ ಸಂಕಷ್ಟದಿಂದ ಆತ್ಮಹತ್ಯೆಗೆ ಶರಣಾಗಿದ್ದರು. ಆದರೆ, ಆಸಿಫ್​ ಸಾವಿನ ಹಿಂದಿನ ಕಾರಣ ಸದ್ಯ ತಿಳಿದುಬಂದಿಲ್ಲ.

Published On - 6:23 pm, Thu, 12 November 20

Follow Us
100ರೂ.ನೀರಿನ ಬಾಟಲಿ ತಗೋತಾರೆ:50ರೂ. ಕೊಟ್ಟು ಸಕ್ಕರೆ ತೆಗೊಂಡ್ರೆ ಏನೂ ಆಗಲ್ಲ
100ರೂ.ನೀರಿನ ಬಾಟಲಿ ತಗೋತಾರೆ:50ರೂ. ಕೊಟ್ಟು ಸಕ್ಕರೆ ತೆಗೊಂಡ್ರೆ ಏನೂ ಆಗಲ್ಲ
ರೈತರಲ್ಲಿ ಆತಂಕ ತಂದ ಅರಣ್ಯ ಇಲಾಖೆ ಸಚಿವರ ಆ ಹೇಳಿಕೆ: ಹೇಳಿದ್ದೇನು?
ರೈತರಲ್ಲಿ ಆತಂಕ ತಂದ ಅರಣ್ಯ ಇಲಾಖೆ ಸಚಿವರ ಆ ಹೇಳಿಕೆ: ಹೇಳಿದ್ದೇನು?
11 ವರ್ಷದ ಬಳಿಕ ಸಿಕ್ಕಿಬಿದ್ದ ತನ್ನನ್ನೇ ತಾನು ಕೊಲೆ ಮಾಡಿಕೊಂಡಿದ್ದ ಭೂಪ
11 ವರ್ಷದ ಬಳಿಕ ಸಿಕ್ಕಿಬಿದ್ದ ತನ್ನನ್ನೇ ತಾನು ಕೊಲೆ ಮಾಡಿಕೊಂಡಿದ್ದ ಭೂಪ
ಗೌತಮ್ ಅದಾನಿ ಡಿಕೆಶಿ​​​​​ ಭೇಟಿ ಮಾಡಿದ್ಯಾಕೆ? ಇಲ್ಲಿದೆ ಅಸಲಿ ಕಾರಣ
ಗೌತಮ್ ಅದಾನಿ ಡಿಕೆಶಿ​​​​​ ಭೇಟಿ ಮಾಡಿದ್ಯಾಕೆ? ಇಲ್ಲಿದೆ ಅಸಲಿ ಕಾರಣ
ಎಕ್ಸ್​​ಪೋ ಲಕ್ಕಿ ಡ್ರಾನಲ್ಲಿ ಚಿನ್ನದ ನಾಣ್ಯ, ಪೆಪ್ಸ್ ಮಾಟ್ರೆಸ್ ಗೆದ್ದವರು
ಎಕ್ಸ್​​ಪೋ ಲಕ್ಕಿ ಡ್ರಾನಲ್ಲಿ ಚಿನ್ನದ ನಾಣ್ಯ, ಪೆಪ್ಸ್ ಮಾಟ್ರೆಸ್ ಗೆದ್ದವರು
‘ಟಾಕ್ಸಿಕ್’ ಅವಘಡ: ಸೌಂಡ್ ಬಾಕ್ಸ್ ಬಿದ್ದ ಬಳಿಕ ಪರಿಸ್ಥಿತಿ ಹೀಗಿತ್ತು ನೋಡಿ
‘ಟಾಕ್ಸಿಕ್’ ಅವಘಡ: ಸೌಂಡ್ ಬಾಕ್ಸ್ ಬಿದ್ದ ಬಳಿಕ ಪರಿಸ್ಥಿತಿ ಹೀಗಿತ್ತು ನೋಡಿ
ಮೂಲಭೂತ ಸೌಕರ್ಯಗಳಿಲ್ಲದೆ ಎತ್ತಿನ ಭುಜ ಟ್ರೆಕ್ಕಿಂಗ್ ರೀ ಓಪನ್
ಮೂಲಭೂತ ಸೌಕರ್ಯಗಳಿಲ್ಲದೆ ಎತ್ತಿನ ಭುಜ ಟ್ರೆಕ್ಕಿಂಗ್ ರೀ ಓಪನ್
ಮೈಸೂರಲ್ಲಿ TV9 ರಿಯಲ್ ಎಸ್ಟೇಟ್ ಎಕ್ಸ್​​ಪೋಗೆ ಭರ್ಜರಿ ರೆಸ್ಪಾನ್ಸ್!
ಮೈಸೂರಲ್ಲಿ TV9 ರಿಯಲ್ ಎಸ್ಟೇಟ್ ಎಕ್ಸ್​​ಪೋಗೆ ಭರ್ಜರಿ ರೆಸ್ಪಾನ್ಸ್!
ಟಿವಿ9 ಸ್ವೀಟ್ ಹೋಮ್ ರಿಯಲ್ ಎಸ್ಟೇಟ್ ಎಕ್ಸ್‌ಪೋ: ಇಂದೇ ಕೊನೆಯ ದಿನ
ಟಿವಿ9 ಸ್ವೀಟ್ ಹೋಮ್ ರಿಯಲ್ ಎಸ್ಟೇಟ್ ಎಕ್ಸ್‌ಪೋ: ಇಂದೇ ಕೊನೆಯ ದಿನ
ಅಂಬೇಡ್ಕರ್ ವಸತಿ ನಿಲಯದಲ್ಲಿ ಅವ್ಯವಸ್ಥೆ: ಊಟಕ್ಕೂ ವಿದ್ಯಾರ್ಥಿಗಳ ಪರದಾಟ
ಅಂಬೇಡ್ಕರ್ ವಸತಿ ನಿಲಯದಲ್ಲಿ ಅವ್ಯವಸ್ಥೆ: ಊಟಕ್ಕೂ ವಿದ್ಯಾರ್ಥಿಗಳ ಪರದಾಟ